Headlines

ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ವಿಶ್ವ ದಾಖಲೆ ಬರೆದ ದೀಪ್ತಿ ಶರ್ಮಾ! – Kannada News | Deepti Sharma Makes History in Womens T20I

ಭಾರತದ ಸ್ಟಾರ್ ಆಲ್-ರೌಂಡರ್ ದೀಪ್ತಿ ಶರ್ಮಾ ಅಂತಾರಾಷ್ಟ್ರೀಯ ಮಹಿಳಾ ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಜೂನ್ 14, 2026 ರಂದು ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನ ಆರನೇ ಪಂದ್ಯದಲ್ಲಿ ದೀಪ್ತಿ ಸ್ಪಿನ್ ಮೋಡಿ ಮಾಡಿದ್ದರು. ಈ ಸ್ಪಿನ್ ಮೋಡಿಯೊಂದಿಗೆ ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ದೀಪ್ತಿ ವಿಶ್ವ ದಾಖಲೆ: ಅತ್ಯಧಿಕ ವಿಕೆಟ್: ದೀಪ್ತಿ ಶರ್ಮಾ ಮಹಿಳಾ ಟಿ20 ಅಂತಾರಾಷ್ಟ್ರೀಯ (WT20I) ಕ್ರಿಕೆಟ್ ಇತಿಹಾಸದಲ್ಲೇ ಅತಿ ಹೆಚ್ಚು…

Read More

ಹೂ ಬೆಳೆಗಾರರ ಅನ್ನ ಕಸಿದ ಅಕಾಲಿಕ ಮಳೆ: ವರುಣನ ಅಬ್ಬರಕ್ಕೆ ಕೈ ಸುಟ್ಟುಕೊಂಡ ರೈತರು

ಗದಗ, ಮಾರ್ಚ್​​ 22: ಅಕಾಲಿಕವಾಗಿ ಸುರಿದ ಮಳೆಗೆ ಗದಗ ಜಿಲ್ಲೆಯ ಹೂ ಬೆಳೆಗಾರರು ಭಾರೀ ನಷ್ಟ ಅನುಭವಿಸಿದ್ದಾರೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ಉತ್ತಮ ಆದಾಯ ನಿರೀಕ್ಷಿಸಿದ್ದ ರೈತರಿಗೆ ಮಳೆಯಿಂದ ದೊಡ್ಡ ಮಟ್ಟದ ಹೊಡೆತ ಬಿದ್ದಿದೆ. ಲಕ್ಕುಂಡಿ, ಕಣವಿ, ಹೊಸೂರು, ದಂಬಳ, ಕಡಕೋಳ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳೆದ ಹೂಗಳು ಮಳೆಯಿಂದ ಹೆಚ್ಚು ಹಾನಿಗೊಳಗಾಗಿವೆ. ಈ ಪ್ರದೇಶಗಳಲ್ಲಿ ಬೆಳೆಯುವ ಹೂಗಳು ಧಾರವಾಡ, ಬೆಳಗಾವಿ ಸೇರಿದಂತೆ ವಿವಿಧ ಕಡೆ ಸಾಗಾಟವಾಗುತ್ತಿತ್ತು. ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿ ಚಂಡು ಹೂ, ಸೇವಂತಿಗೆ…

Read More

ಎಬೋಲಾ ವೈರಸ್‌ಗೆ ಲಸಿಕೆ ಲಭ್ಯವಿದ್ದರೂ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿರುವುದಕ್ಕೆ ಕಾರಣವೇನು? – Kannada News | Ervebo Vaccine Success vs Ebola Reality: What’s Missing In Outbreak Control?

ಎಬೋಲಾ (Ebola) ವೈರಸ್ ಮತ್ತೆ ಜಗತ್ತಿನ ಆತಂಕಕ್ಕೆ ಕಾರಣವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಈ ವೈರಸ್ ಅನ್ನು ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿಯಾಗಿ ಘೋಷಿಸಿದೆ. ಈಗಾಗಲೇ ಈ ಸೋಂಕಿನಿಂದ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ವಿಶೇಷವಾಗಿ ಆಫ್ರಿಕಾದ ಕೆಲವು ಭಾಗಗಳಲ್ಲಿ ವೈರಸ್ ವೇಗವಾಗಿ ಹರಡುತ್ತಿರುವುದು ಆರೋಗ್ಯ ತಜ್ಞರ ಚಿಂತೆಗೆ ಕಾರಣವಾಗಿದೆ. ಆದರೆ ಈ ಎಬೋಲಾ ವೈರಸ್‌ಗೆ ಲಸಿಕೆ ಲಭ್ಯವಿದ್ದರೂ ಅಪಾಯ ಏಕೆ ಕಡಿಮೆಯಾಗಿಲ್ಲ ಎಂಬ ಪ್ರಶ್ನೆ ಹಲವರಲ್ಲಿ ಮೂಡಿದೆ. ಹಾಗಾದರೆ ಎಬೋಲಾ ವೈರಸ್ ಎಂದರೇನು, ಯಾವ…

Read More

ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಪ್ರಿಯಾಂಕ್ ಖರ್ಗೆಗೆ ಪ್ರಲ್ಹಾದ್​ ಜೋಶಿ ತಿರುಗೇಟು – Kannada News | Pralhad Joshi Sparks Priyank Kharge Over RSS Riot Claims

ಬಾಗಲಕೋಟೆ, ಜುಲೈ 12: ‘‘RSS ಬೈದಿದ್ದಕ್ಕೆ ಗೃಹಸಚಿವ ಪ್ರಿಯಾಂಕ್ ಖರ್ಗೆಗೆ ಮಾಧ್ಯಮಗಳಲ್ಲಿ ಜಾಗ ಸಿಗುತ್ತಿದೆ. ಅದಕ್ಕೆ ನಾನು ಪ್ರತಿಕ್ರಿಯೆ ನೀಡುವುದನ್ನು ನಿಲ್ಲಿಸಿದ್ದೇನೆ. ಬಾಲಿಶತನದ ಹೇಳಿಕೆಗೆ ಉತ್ತರ ನೀಡುವ ಅಗತ್ಯವಿಲ್ಲ’’ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹೇಳಿದ್ದಾರೆ. ಆ ಮೂಲಕ RSS​ ಸಭೆ ನಂತರ ಗಲಭೆಗಳಾಗುತ್ತವೆ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಲ್ಹಾದ್​ ಜೋಶಿ, ‘‘ಅದರ ಬಗ್ಗೆ ಕ್ರಮಕೈಗೊಳ್ಳಲು ಹೇಳಿ ಯಾರು ಬೇಡ ಅಂದಿದ್ದಾರೆ. ಪೆಡ್ಲರ್​ಗಳನ್ನು ಯಾಕೆ ಬಂಧಿಸಿಲ್ಲ ಅಂತಾ…

Read More

ಕರಾವಳಿ ಕಂಬಳ ಆಯೋಜಕರಿಗೆ ಸರ್ಕಾರ ಗುಡ್​ನ್ಯೂಸ್​​! 1.15 ಕೋಟಿ ರೂ ಅನುದಾನ ಘೋಷಣೆ – Kannada News | Good News for Coastal Kambala Organizers: Government Announces 1.15 Crore Grant

ಉಡುಪಿ, ಜುಲೈ 17: ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ (Kambala) ಆಚರಣೆ ಕುರಿತು ಪರ-ವಿರೋಧ ಚರ್ಚೆಗಳು ಜೋರಾಗಿರುವ ಸಂದರ್ಭದಲ್ಲೇ ರಾಜ್ಯ ಸರ್ಕಾರ ಕಂಬಳ ಆಯೋಜಕರಿಗೆ ಸಿಹಿ ಸುದ್ದಿ ನೀಡಿದೆ. 2025-26ನೇ ಸಾಲಿನ ಕರಾವಳಿಯಲ್ಲಿ ನಡೆಯುವ 23 ಕಂಬಳಗಳಿಗೆ ತಲಾ 5 ಲಕ್ಷ ರೂ ಅಂತೆ ಒಟ್ಟು 1 ಕೋಟಿ 15 ಲಕ್ಷ ರೂ ಅನುದಾನ (Grant) ಘೋಷಣೆ ಮಾಡಿದೆ. ಪ್ರವಾಸೋದ್ಯಮ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಲಾಗಿದ್ದು, ಸರ್ಕಾರದ ಈ ನಿರ್ಧಾರವನ್ನು ಕಂಬಳ ಸಂಘಟಕರು ಸ್ವಾಗತಿಸಿದ್ದಾರೆ. ರಾಜ್ಯ ಸರ್ಕಾರ…

Read More

ರಾತ್ರಿ 8 ಗಂಟೆಯಾದರೂ ಶೃಂಗೇರಿ ವಿಧಾನಸಭಾ ಕ್ಷೇತ್ರ ಮರು ಮತ ಎಣಿಕೆಯ ಅಧಿಕೃತ ಮಾಹಿತಿ ನೀಡದ ಅಧಿಕಾರಿಗಳು: ಹೈಡ್ರಾಮಾ – Kannada News | Sringeri Re counting Results: Congress MLA TD Rajegowda Wins Again; High Drama Outside IDSG College Chikkamagaluru

ಚಿಕ್ಕಮಗಳೂರು, ಮೇ 2: ಹೈಕೋರ್ಟ್ ಆದೇಶದಂತೆ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯು ತೀವ್ರ ಕುತೂಹಲ ಮತ್ತು ಹೈಡ್ರಾಮಾಗೆ ಸಾಕ್ಷಿಯಾಯಿತು. ಅಂತಿಮವಾಗಿ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರು ಮರು ಎಣಿಕೆಯಲ್ಲೂ ಗೆಲುವು ಸಾಧಿಸುವ ಮೂಲಕ ತಮ್ಮ ಸ್ಥಾನವನ್ನು ಮರುಸ್ಥಾಪಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ರಾತ್ರಿ 8 ಗಂಟೆಯಾದರೂ ಫಲಿತಾಂಶದ ಅಧಿಕೃತ ಘೋಷಣೆ ಮಾಡದೇ ಇರುವುದು ಭಾರೀ ಗೊಂದಲಗಳಿಗೆ ಕಾರಣವಾಗಿದೆ. ಮತ ಎಣಿಕೆ ಕೇಂದ್ರದ ಮುಂಭಾಗ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ…

Read More

ಮಾತಾಡಬೇಕಿರೋದು ಮಾತಾಡಿದ್ದೇನೆ, ಎಲ್ಲವನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ: ಮಹತ್ವದ ಹೇಳಿಕೆ ನೀಡಿದ ಡಿಕೆಶಿ – Kannada News

ದೆಹಲಿ, ಜೂ.10: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಇಂದು (ಜೂ.10) ಕಾಂಗ್ರೆಸ್​​​ ನಾಯಕರನ್ನು ಭೇಟಿಯಾಗಿದ್ದಾರೆ. ನಾಳೆ (ಜೂ.11) ಪ್ರಧಾನಿ ಮೋದಿ ಅವರನ್ನು ಕೂಡ ಭೇಟಿಯಾಗಲಿದ್ದಾರೆ. ಇದರ ನಡುವೆ ಅವರು ರಾಜ್ಯ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆ ನೀಡಿದ್ದಾರೆ. “ನಾನು ಏನು ಮಾತನಾಡಬೇಕೋ ಅದನ್ನು ಮಾತನಾಡಿದ್ದೇನೆ. ಆದರೆ ಎಲ್ಲವನ್ನೂ ಈಗ ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.ಯಾರೊಂದಿಗೆ ಮಾತನಾಡಬೇಕೋ, ಏನು ಹೇಳಬೇಕೋ ಆ ಎಲ್ಲ ವಿಚಾರಗಳನ್ನು ಸೂಕ್ತ ವೇದಿಕೆಯಲ್ಲಿ ಈಗಾಗಲೇ ತಿಳಿಸಲಾಗಿದೆ ಎಂದು ಹೇಳಿದ್ದಾರೆ….

Read More