ಸಂಪೂರ್ಣ ತಲೆಕೆಳಗಾದ ಲೆಕ್ಕಾಚಾರ: ದಳಪತಿಗಳಿಗೆ ಭರ್ಜರಿ ಶಾಕ್​​ ಕೊಟ್ಟ ಪರಿಷತ್​​ ಚುನಾವಣೆ ಫಲಿತಾಂಶ – Kannada News | JDS Stunned in Karnataka MLC Polls as Internal Cross Voting and Failed Strategies Lead to Shock Defeat

ದಳಪತಿಗಳಿಗೆ ಭರ್ಜರಿ ಶಾಕ್​​ ಕೊಟ್ಟ ಪರಿಷತ್​​ ಚುನಾವಣೆ ಫಲಿತಾಂಶImage Credit source: PTI ಬೆಂಗಳೂರು, ಜೂನ್​​ 18: ಅಖಾಡಕ್ಕೆ ಇಳಿಸಿದ್ದ ತನ್ನ ಏಕೈಕ ಅಭ್ಯರ್ಥಿಯನ್ನು ಶತಾಯ ಗತಾಯ ಗೆಲ್ಲಿಸಿಕೊಳ್ಳುವ ಪ್ರಯತ್ನದ ಹೊರತಾಗಿಯೂ ವಿಧಾನ ಪರಿಷತ್​​ ಚುನಾವಣೆಯಲ್ಲಿ ಜೆಡಿಎಸ್​​ ಪರಾಭವಗೊಂಡಿದೆ. ಜಾತ್ಯಾತೀತ ಜನತಾದಳ ಪಕ್ಷದಿಂದ ಸ್ಪರ್ಧಿಸಿದ್ದ ಗೋವಿಂದರಾಜು ಅವರಿಗೆ ಕೇವಲ 14 ಮತಗಳು ಬಿದ್ದಿದ್ದು, ಫಲಿತಾಂಶ ದಳಪತಿಗಳಿಗೆ ಬಿಗ್ ಶಾಕ್ ಕೊಟ್ಟಿದೆ. ಜೆಡಿಎಸ್​​ನ ಹದಿನೆಂಟು ಮತಗಳು ಗೋವಿಂದರಾಜುಗೆ ಬರುವ ನಿರೀಕ್ಷೆಯಲ್ಲಿ ಜೆಡಿಎಸ್ ನಾಯಕರಿದ್ದರು. ಹೀಗಿದ್ದರೂ ಒಂದರಿಂದ ಎರಡು ಅಡ್ಡ…

Read More

RCB ಫ್ಯಾನ್ಸ್​ಗೆ ಗುಡ್​ ನ್ಯೂಸ್; ಬೆಂಗಳೂರಿನಲ್ಲೇ ನಡೆಯಲಿವೆ ಪಂದ್ಯಗಳು! ಆದ್ರೆ ಕಂಡೀಷನ್ ಅಪ್ಲೈ

2026 ರ ಐಪಿಎಲ್ ಮಾರ್ಚ್​ ತಿಂಗಳ ಕೊನೆಯ ವಾರದಿಂದ ಆರಂಭವಾಗುವ ಸಾಧ್ಯತೆಗಳಿವೆ. ಈ ಲೀಗ್​ಗಾಗಿ ಎಲ್ಲಾ ಸಿದ್ಧತೆಗಳು ಕೂಡ ಅಂತಿಮಗೊಂಡಿದೆ. ಎಲ್ಲಾ 10 ಫ್ರಾಂಚೈಸಿಗಳು ಕೂಡ ಈಗಾಗಲೇ ತಯಾರಿಯಲ್ಲಿ ತೊಡಗಿವೆ. ಆದಾಗ್ಯೂ ಹಾಲಿ ಚಾಂಪಿಯನ್ ಆರ್​ಸಿಬಿ ಮಾತ್ರ ಯಾವ ಕ್ರೀಡಾಂಗಣದಲ್ಲಿ ತನ್ನ ತವರು ಪಂದ್ಯಗಳನ್ನು ಆಡಲಿದೆ ಎಂಬುದು ಇನ್ನು ಖಚಿತವಾಗಿಲ್ಲ. ವಾಸ್ತವವಾಗಿ ಕಳೆದ ವರ್ಷ ಅಂದರೆ 2025 ರಲ್ಲಿ ಆರ್​ಸಿಬಿ ಸಂಭ್ರಮಾಚರಣೆಯಲ್ಲಿ ಉಂಟಾದ ಕಾಲ್ತುಳಿತದಿಂದ 11 ಅಮಾಯಕರು ಪ್ರಾಣಬಿಟ್ಟಿದ್ದರು. ಆ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದುವರೆಗೆ ಯಾವುದೇ…

Read More

ಉದ್ಯಮಿಯ ಪತ್ನಿಗೆ ನಿರಂತರ ಲೈಂಗಿಕ ಕಿರುಕುಳ; ಬಲವಂತವಾಗಿ ಮೂತ್ರ ಕುಡಿಸಿದ ಬಾಬಾ! – Kannada News | Pune Godman Abused Woman For Years Made Her to Drink His Urine

ಪುಣೆ, ಜೂನ್ 18: ಮೂಢನಂಬಿಕೆ ಮತ್ತು ಮಾಟ-ಮಂತ್ರದ ಹೆಸರಿನಲ್ಲಿ ಮಹಿಳೆಯೊಬ್ಬರ ಮೇಲೆ ಹಲವು ವರ್ಷಗಳ ಕಾಲ ದೈಹಿಕ ಹಾಗೂ ಮಾನಸಿಕ ದೌರ್ಜನ್ಯ ಎಸಗಿರುವ ಘಟನೆ ಪುಣೆಯಲ್ಲಿ (Pune) ನಡೆದಿದೆ. ಉದ್ಯಮದಲ್ಲಿ ಯಶಸ್ಸು ಮತ್ತು ಹಣದ ಆಸೆ ತೋರಿಸಿ ಈ ಪಾಪಿ ದೇವಮಾನವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಬಲವಂತವಾಗಿ ತನ್ನ ಮೂತ್ರವನ್ನು ಕುಡಿಸಿದ್ದಾನೆ ಎಂದು ಸಂತ್ರಸ್ತೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಸಂತ್ರಸ್ತ ಮಹಿಳೆಯ ಪತಿ ಪುಣೆಯ ಪ್ರಭಾವಿ ಉದ್ಯಮಿಯಾಗಿದ್ದಾರೆ. ಅವರ ವ್ಯವಹಾರದಲ್ಲಿ…

Read More

Delhi Tragedy: ದೆಹಲಿಯ ಹೋಟೆಲ್​ನಲ್ಲಿ ಅಗ್ನಿ ಅವಘಡ, 20 ಮಂದಿ ಸಾವು, ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಹಾರಿದ ಜನ – Kannada News

ನವದೆಹಲಿ, ಜೂನ್ 03: ದೆಹಲಿಯ ಮಾಳವೀಯ ನಗರದ ಹೌಜ್ ರಾಣಿ ಪ್ರದೇಶದಲ್ಲಿರುವ ‘ಮಿಕಾಸಾ ಇನ್’ ಹೋಟೆಲ್‌ನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡ(Fire Tragedy) ಸಂಭವಿಸಿದೆ. ಘಟನೆಯಲ್ಲಿ 20 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 50ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ. ಕೆಲವರು ಪ್ರಾಣ ಉಳಿಸಿಕೊಳ್ಳಲು ಕಟ್ಟಡದಿಂದ ಕೆಳಗೆ ಹಾರಿದ್ದಾರೆ. ಬೆಳಗ್ಗೆ 8.50 ರ ಸುಮಾರಿಗೆ ಹೋಟೆಲ್‌ನ ನೆಲಮಾಳಿಗೆಯಿಂದ ಬೆಂಕಿ ಕಾಣಿಸಿಕೊಂಡ ತಕ್ಷಣ, ದೆಹಲಿ ಅಗ್ನಿಶಾಮಕ ಸೇವೆಗಳು (DFS) ತಕ್ಷಣವೇ ಕಾರ್ಯಪ್ರವೃತ್ತವಾಗಿವೆ. ಅಪಾಯದ ಕರೆ ಬಂದ ಕೆಲವೇ ನಿಮಿಷಗಳಲ್ಲಿ…

Read More

IPL 2026: ಜೇಮಿಸನ್​ಗೆ ‘ಶಿಕ್ಷಾರ್ಹ ಅಂಕ’: ಏನಿದು ‘ಡಿಮೆರಿಟ್ ಪಾಯಿಂಟ್’? – Kannada News | IPL 2026: Kyle Jamieson handed demerit point

IPL 2026: ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಹಣಾಹಣಿಯಲ್ಲಿ, ಡೆಲ್ಲಿ ತಂಡದ ವೇಗಿ ಕೈಲ್ ಜೇಮಿಸನ್ ತೋರಿದ ಅತಿಯಾದ ಆಕ್ರಮಣಕಾರಿ ವರ್ತನೆ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಕೇವಲ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅವರನ್ನು ಔಟ್ ಮಾಡಿದ ನಂತರ ಜೇಮಿಸನ್ ತೋರಿದ ಈ ಅತೀರೇಕದ ವರ್ತನೆಗೆ ಇದೀಗ ಐಪಿಎಲ್ ಆಡಳಿತ ಮಂಡಳಿಯು ಒಂದು ಡಿಮೆರಿಟ್ ಪಾಯಿಂಟ್ ನೀಡಿದೆ. ನಡೆದಿದ್ದೇನು? ಪಂದ್ಯದ ಎರಡನೇ ಓವರ್‌ನಲ್ಲಿ ಜೇಮಿಸನ್…

Read More

ಲಾಡ್ಲೆ ಮಶಾಕ್ ದರ್ಗಾ ವಿವಾದದ ಕೇಸ್​​ಗಳು ಸೇರಿ 52 ಕ್ರಿಮಿನಲ್ ಪ್ರಕರಣ ಹಿಂಪಡೆಯಲು ಸಚಿವ ಸಂಪುಟ ತೀರ್ಮಾನ: ಬಿಜೆಪಿ ವಿರೋಧ – Kannada News | Karnataka Cabinet Drops 52 Criminal Cases Including Aland Dargah Dispute; BJP Slams Government’s Move

52 ಕ್ರಿಮಿನಲ್ ಪ್ರಕರಣ ಹಿಂಪಡೆಯಲು ಸಚಿವ ಸಂಪುಟ ತೀರ್ಮಾನ ಬೆಂಗಳೂರು, ಮೇ 22: ಕನ್ನಡ ಪರ ಹೋರಾಟಗಾರರ ವಿರುದ್ಧದವು ಸೇರಿದಂತೆ 52 ಕ್ರಿಮಿನಲ್ ಪ್ರಕರಣ ಹಿಂಪಡೆಯಲು ಸಚಿವ ಸಂಪುಟ ತೀರ್ಮಾನಿಸಿದೆ. ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ವಿರುದ್ಧದ 10 ಪ್ರಕರಣಗಳು, ಕಾವೇರಿ ಹೋರಾಟಗಾರರ ವಿರುದ್ಧದ ಪ್ರಕರಣಗಳು, ಕನ್ನಡ ಪರ ಹೋರಾಟ, ಕಳಸಾ-ಬಂಡೂರಿ ಯೋಜನೆ ಹೋರಾಟಕ್ಕೆ ಸಂಬಂಧಿಸಿದ ಪ್ರಕರಣಗಳು ಸೇರಿದಂತೆ ರೈತರು ಹಾಗೂ ದಲಿತ ಹೋರಾಟಗಾರರ ವಿರುದ್ಧ ದಾಖಲಾಗಿದ್ದ ಪ್ರಕರಣಗಳೂ ಇವುಗಳಲ್ಲಿ ಸೇರಿವೆ. ಅಲ್ಲದೆ ಆಳಂದದಲ್ಲಿನ ಲಾಡ್ಲೆ ಮಶಾಕ್…

Read More

‘ದಿ ರೈಸ್ ಆಫ್​ ಅಶೋಕ’ ಮೂಲಕ ಮತ್ತೆ ಮಿಂಚಲು ರೆಡಿ ಆದ ಸತೀಶ್; ಗಮನ ಸೆಳೆದ ಟ್ರೇಲರ್ – Kannada News | Ninasam Satish’s ‘The Rise of Ashoka’: Action Packed Social Drama Trailer Creates Buzz

ನೀನಾಸಂ ಸತೀಶ್ (Sathish Ninasam) ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಈಗ ‘ದಿ ರೈಸ್ ಆಫ್ ಅಶೋಕ’ ಹೆಸರಿನ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ರೆಡಿ ಆಗಿದ್ದಾರೆ. ಫೆಬ್ರವರಿ 27ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿ ಗಮನ ಸೆಳೆದಿದೆ. ಜಾತಿ ತಾರತಮ್ಯದ ವಿರುದ್ಧ ಸಿಡಿದೇಳುವ ಅಶೋಕನಾಗಿ ನೀನಾಸಂ ಸತೀಶ್ ಕಾಣಿಸಿಕೊಂಡಿದ್ದಾರೆ. ಅವರು ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಮೆರೆದಿದ್ದಾರೆ. ಅಶೋಕ ಓರ್ವ ಬಡ ಕುಟುಂಬದ ಹಿನ್ನೆಲೆಯಿಂದ…

Read More

ಹೊಟ್ಟೆಯ ಬೊಜ್ಜು ಕರಗಿಸಲು ಹೋಗಿ ಸಮಸ್ಯೆ ಮಾಡಿಕೊಂಡ ತಾಪ್ಸಿ ಪನ್ನು; ಮಹಿಳೆಯರಿಗೆ ಎಚ್ಚರಿಕೆ

ಇಂದಿನ ಸೋಶಿಯಲ್ ಮೀಡಿಯಾ ಜಗತ್ತಿನಲ್ಲಿ ಪರ್ಫೆಕ್ಟ್ ಫಿಗರ್, ಅದರಲ್ಲೂ ಪ್ರಮುಖವಾಗಿ ಚಪ್ಪಟೆಯಾದ ಹೊಟ್ಟೆ (Flat Midriff) ಹೊಂದಿರಬೇಕು ಎಂಬ ಕ್ರೇಜ್ ಯುವತಿಯರಲ್ಲಿ ಹೆಚ್ಚಾಗಿದೆ. ಆದರೆ, ಇನ್‌ಸ್ಟಾಗ್ರಾಮ್‌ನಲ್ಲಿ ಪರ್ಫೆಕ್ಟ್ ಆಗಿ ಕಾಣಿಸಿಕೊಳ್ಳಲು ಹೋಗಿ ತಮ್ಮ ದೇಹವನ್ನು ದಂಡಿಸಬೇಡಿ ಎಂದು ಬಾಲಿವುಡ್ ನಟಿ ತಾಪ್ಸಿ ಪನ್ನು (Taapsee Pannu) ಮಹಿಳೆಯರಿಗೆ ಕಿವಿಮಾತು ಹೇಳಿದ್ದಾರೆ. ತಾವೂ ಕೂಡ ಒಂದು ಕಾಲದಲ್ಲಿ ಇಂತಹದ್ದೇ ಹುಚ್ಚಿಗೆ ಬಿದ್ದು ದೇಹಕ್ಕೆ ಅತಿಯಾದ ಹಿಂಸೆ ನೀಡಿದ್ದಾಗಿ ಅವರು ಮುಕ್ತವಾಗಿ ಹಂಚಿಕೊಂಡಿದ್ದಾರೆ. ‘ನಾನು ಬೆಳೆಯುವಾಗ ಅತ್ಯಂತ ಫಿಟ್ ಆಗಿದ್ದೆ….

Read More

‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡಿಗೆ ದೇಶಾದ್ಯಂತ ವಿರೋಧ: ಹಿಂದಿ ವರ್ಷನ್ ಡಿಲೀಟ್

ಬಾಲಿವುಡ್ ನಟಿ ನೋರಾ ಫತೇಹಿ (Nora Fatehi) ಮತ್ತು ನಟ ಸಂಜಯ್ ದತ್ ಕಾಣಿಸಿಕೊಂಡಿರುವ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಭಾರಿ ವಿವಾದಕ್ಕೆ ಗುರಿಯಾಗಿದೆ. ಹಾಡಿನ ಸಾಹಿತ್ಯ ಮತ್ತು ದೃಶ್ಯಗಳು ಮಹಿಳೆಯರಿಗೆ ಅವಮಾನಕಾರಿಯಾಗಿವೆ ಎಂಬ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಹಿಂದಿ ವರ್ಷನ್ (Sarke Chunar Teri) ಹಾಡನ್ನು ಅಧಿಕೃತ ಪ್ಲಾಟ್‌ಫಾರ್ಮ್‌ಗಳಿಂದ ತೆಗೆದುಹಾಕಲಾಗಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿರುವ, ಮಂಗ್ಲಿ ಹಾಡಿರುವ ಈ ಹಾಡಿನ ಸಾಲುಗಳು ಭಾರಿ ಟೀಕೆಗೆ ಒಳಗಾಗಿವೆ. ಸಾಹಿತ್ಯದಲ್ಲಿ ಬಳಸಲಾದ ಪದಗಳು ಮಹಿಳೆಯರನ್ನು ಕೆಟ್ಟದಾಗಿ…

Read More

ಹೋಳಿ ಆಚರಿಸಲು ಮನೆಗೆ ಬಂದಿದ್ದ ಮಗಳು 13ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಗೇಟರ್​ ನೋಯ್ಡಾ, ಮಾರ್ಚ್​ 11: ಹೋಳಿ ಆಚರಣೆಗೆಂದು ಮನೆಗೆ ಬಂದಿದ್ದ ಯುವತಿ ಅಪಾರ್ಟ್​ಮೆಂಟ್​ನ 13ನೇ ಮಹಡಿಯಿಂದ ಹಾರಿ ಪ್ರಾಣ ಬಿಟ್ಟಿರುವ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. 25 ವರ್ಷದ ಎಂಬಿಎ ವಿದ್ಯಾರ್ಥಿನಿ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಸ್ರಖ್ ಪೊಲೀಸ್ ಠಾಣೆ ಪ್ರದೇಶದ ಗೌರ್ ಸೌಂದರ್ಯಂ ಸೊಸೈಟಿಯಲ್ಲಿ ಈ ಘಟನೆ ನಡೆದಿದ್ದು, ವಸತಿ ಸಮುಚ್ಚಯದ ನಿವಾಸಿಗಳಲ್ಲಿ ಭಯಭೀತಿ ಮೂಡಿಸಿದೆ. ಮೃತ ಯುವತಿಯನ್ನು ಶಿವಿಕಾ ಥಕ್ರಲ್ ಎಂದು ಗುರುತಿಸಲಾಗಿದ್ದು, ಈಕೆ ವಿನಯ್ ಥಕ್ರಲ್ ಅವರ ಪುತ್ರಿಯಾಗಿದ್ದು, ಗೌರ್…

Read More