Headlines

‘ಕಿರಾತಕ’ ಸುಂದರಿ ಓವಿಯಾ ಈಗೇನು ಮಾಡುತ್ತಿದ್ದಾರೆ? ಇಲ್ಲಿದೆ ವಿವರ

ಕನ್ನಡ ಚಿತ್ರರಂಗದಲ್ಲಿ ರಾಕಿಂಗ್ ಸ್ಟಾರ್ ಯಶ್ ಜೋಡಿಯಾಗಿ 'ಕಿರಾತಕ' ಸಿನಿಮಾದಲ್ಲಿ ನಟಿಸಿದ್ದ ನಟಿ ಓವಿಯಾ ಅವರು ತಮ್ಮ ನಟನೆಯ ಮೂಲಕ ಕನ್ನಡಿಗರ ಮನ ಗೆದ್ದಿದ್ದರು. ಆ ಹಳ್ಳಿ ಹುಡುಗಿಯ ಪಾತ್ರ ಇಂದಿಗೂ ಪ್ರೇಕ್ಷಕರ ನೆನಪಿನಲ್ಲಿ ಹಸಿರಾಗಿದೆ. ಕಿರಾತಕ ಚಿತ್ರದ ಭರ್ಜರಿ ಯಶಸ್ಸಿನ ನಂತರ ಓವಿಯಾ ಅವರು ಸ್ಯಾಂಡಲ್‌ವುಡ್‌ನಲ್ಲಿ ಹೆಚ್ಚು ಕಾಣಿಸಿಕೊಳ್ಳಲಿಲ್ಲ. ಬದಲಿಗೆ ಅವರು ತಮಿಳು ಚಿತ್ರರಂಗದತ್ತ ಗಮನ ಹರಿಸಿದರು. ಅಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋ (2017) ಮೂಲಕ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದರು. ಪ್ರಸ್ತುತ ಓವಿಯಾ…

Read More

IND vs ZIM: ಲಕ್ಷ್ಮಣ್ ಸಾರಥ್ಯದಲ್ಲಿ ಜಿಂಬಾಬ್ವೆ ತಲುಪಿದ ಟೀಂ ಇಂಡಿಯಾ – Kannada News | Shreyas Iyer’s Winless Streak: Can India Turn Fortunes in Zimbabwe T20 Series?

ಶ್ರೇಯಸ್ ಅಯ್ಯರ್ (Shreyas Iyer) ಭಾರತ ಟಿ20 ತಂಡದ ನಾಯಕನಾದ ಬಳಿಕ ತಂಡ 7 ಪಂದ್ಯಗಳನ್ನಾಡಿದೆ. ಆದರೆ ಈ 7 ಪಂದ್ಯಗಳಲ್ಲೂ ತಂಡಕ್ಕೆ ಒಂದೇ ಒಂದು ಗೆಲುವು ಸಿಕ್ಕಿಲ್ಲ. ಶ್ರೇಯಸ್ ನಾಯಕನಿಗೆ ಮೊದಲಿಗೆ ಐರ್ಲೆಂಡ್ ವಿರುದ್ಧ ಕಣಕ್ಕಿಳಿದಿದ್ದರು. ಐರ್ಲೆಂಡ್ ವಿರುದ್ಧವೇ ಶ್ರೇಯಸ್ ಅವರ ಗೆಲುವಿನ ಓಟ ಆರಂಭವಾಗಬೇಕಿತ್ತು. ಆದರೆ ಐರ್ಲೆಂಡ್ ಟೀಂ ಇಂಡಿಯಾಕ್ಕೆ ಮರ್ಮಾಘಾತ ನೀಡಿ ಸರಣಿಯ ಎರಡೂ ಪಂದ್ಯಗಳನ್ನು ಗೆದ್ದುಕೊಂಡಿತು. ಈ ಆಘಾತದ ಜೊತೆಗೆ ಇಂಗ್ಲೆಂಡ್‌ ಪ್ರವಾಸ ಮಾಡಿದ ಟೀಂ ಇಂಡಿಯಾಕ್ಕೆ ಆಂಗ್ಲರು ಮತ್ತೊಂದು ಹೊಡೆತ…

Read More

ರಣವೀರ್ ಸಿಂಗ್, ಆದಿತ್ಯ ಧರ್ ಮೇಲೆ ಕೆಟ್ಟ ದೃಷ್ಟಿ: ಪರಿಹಾರ ಸೂಚಿಸಿದ ಸಂದೀಪ್ ರೆಡ್ಡಿ ವಂಗ

ನೇರ ಮಾತುಗಳಿಗೆ ಹೆಸರಾಗಿರುವ ನಿರ್ದೇಶಕ ಸಂದೀಪ್ ರೆಡ್ಡಿ ವಂಗ (Sandeep Reddy Vanga), ಈಗ ಆದಿತ್ಯ ಧರ್ ನಿರ್ದೇಶನದ ಮತ್ತು ರಣವೀರ್ ಸಿಂಗ್ ನಟನೆಯ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಚಿತ್ರದ ಪರವಾಗಿ ಬ್ಯಾಟ್ ಬೀಸಿದ್ದಾರೆ. ಇತ್ತೀಚೆಗೆ ಹೈದರಾಬಾದ್‌ನ ಅಲ್ಲು ಸಿನಿಮಾದಲ್ಲಿ ಪ್ರಭಾಸ್ ಜೊತೆ ಸೇರಿ ಅವರು ಈ ಸಿನಿಮಾವನ್ನು ವೀಕ್ಷಿಸಿದರು. ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿದ್ದಾರೆ. ‘ಧುರಂಧರ್ 2’ ಬಗ್ಗೆ ಅವರು ಭರಪೂರ ಮೆಚ್ಚುಗೆ ಸೂಚಿಸಿದ್ದಾರೆ. ಅಲ್ಲದೇ ರಣವೀರ್ ಸಿಂಗ್…

Read More

ಕರ್ನಾಟಕ ಹವಾಮಾನ ವರದಿ: ಚಳಿ ಮುಗಿಯುತ್ತಾ ಬಂತು, ಬೇಸಿಗೆ ಆರಂಭ ಆಗುವ ಮುನ್ಸೂಚನೆ – Kannada News | Bengaluru Weather Today: Fog, 30°C; Coastal Heat Alert and Karnataka Forecast

ಬೆಂಗಳೂರು, ಫೆ.5: ಬೆಂಗಳೂರಿನ ಸೇರಿದಂತೆ ರಾಜ್ಯದಲ್ಲಿ ಇಂದಿನ ವಾತಾವರಣ (Karnataka Weathe) ಹೇಗಿದೆ? ಯಾವೆಲ್ಲ ಜಿಲ್ಲೆಯ ಜನ ಎಚ್ಚರಿಕೆಯಿಂದ ಇರಬೇಕು ಎಂಬುದು ಇಲ್ಲಿದೆ ನೋಡಿ. ನಗರದಲ್ಲಿ ಇಂದು ಮುಂಜಾನೆ ದಟ್ಟವಾದ ಮಂಜು ಮುಸುಕಿದ ವಾತಾವರಣವಿತ್ತು. ದಿನವಿಡೀ ಆಕಾಶವು ಭಾಗಶಃ ಮೋಡದಿಂದ ಕೂಡಿರುತ್ತದೆ. ಗರಿಷ್ಠ ತಾಪಮಾನ 30°C ಮತ್ತು ಕನಿಷ್ಠ ತಾಪಮಾನ 17°C ಆಸುಪಾಸಿನಲ್ಲಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೈಸೂರು ಮತ್ತು ಹಾಸನ ಭಾಗದಲ್ಲಿ ಹವಾಮಾನವು ತುಂಬಾ ಪ್ರಶಾಂತವಾಗಿದ್ದು, ಸಂಜೆಯ ವೇಳೆಗೆ ತಂಪಾದ ಗಾಳಿ ಬೀಸುವ ಸಾಧ್ಯತೆಯಿದೆ…

Read More

ಕೊಲ್ಕತ್ತಾದ ಸರ್ಕಾರಿ ಕಟ್ಟಡದಲ್ಲಿ ಅತಿದೊಡ್ಡ ಬೆಂಕಿ ಅವಘಡ; 4,000 ಇವಿಎಂಗಳು ಸುಟ್ಟು ಕರಕಲು – Kannada News | 4000 EVMs destroyed in Kolkata government building massive fire

ಕೊಲ್ಕತ್ತಾ, ಜೂನ್ 12: ಪಶ್ಚಿಮ ಬಂಗಾಳದಲ್ಲಿ 4,000 ಇವಿಎಂ (EVM) ಯಂತ್ರಗಳು ನಾಶವಾಗಿವೆ. ಕೊಲ್ಕತ್ತಾದ ಸರ್ಕಾರಿ ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಮಾರು 4,000 ಎಲೆಕ್ಟ್ರಾನಿಕ್ ವೋಟಿಂಗ್ ಯಂತ್ರಗಳು (EVM) ಸುಟ್ಟು ಕರಕಲಾಗಿವೆ ಎಂದು ಪಶ್ಚಿಮ ಬಂಗಾಳದ ಸಚಿವ ಕೌಶಿಕ್ ಚೌಧರಿ ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ದಕ್ಷಿಣ ಕೊಲ್ಕತ್ತಾದ ಅಲಿಪೋರ್ ಪ್ರದೇಶದಲ್ಲಿರುವ 9 ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಭೀಕರ ಬೆಂಕಿ ಕಾಣಿಸಿಕೊಂಡಿತ್ತು. ಈ ಬೃಹತ್ ಕಟ್ಟಡದಲ್ಲಿ ದಕ್ಷಿಣ…

Read More

IND vs ENG: ವೃತ್ತಿಜೀವನದ ಕೊನೆಯ ಇನ್ನಿಂಗ್ಸ್​ನಲ್ಲಿ ಗೋಲ್ಡನ್ ಡಕ್ ಆದ ಟ್ಯಾಮಿ ಬ್ಯೂಮಾಂಟ್ – Kannada News | Women’s Test: India Sets 457 Target as England’s tammy beaumont and Heather Knight Bid Farewell

ಟ್ಯಾಮಿ ಬ್ಯೂಮಾಂಟ್ ಇಂಗ್ಲೆಂಡ್ ಪರ 12 ಟೆಸ್ಟ್, 140 ಏಕದಿನ ಮತ್ತು 109 ಟಿ20ಪಂದ್ಯಗಳನ್ನು ಆಡಿದ್ದರು. ಇದೀಗ ಅವರ ವರ್ಣರಂಜಿತ ವೃತ್ತಿಜೀವನ ಅಂತ್ಯವಾಗಿದೆ. ಬ್ಯೂಮಾಂಟ್ ಜೊತೆಗೆ ಹೀದರ್ ನೈಟ್ ಕೂಡ ಕ್ರಾಂತಿ ಗೌಡ್​ಗೆ ಬಲಿಯಾದರು. ಅವರು ತಮ್ಮ ವೃತ್ತಿಜೀವನದ ಕೊನೆಯ ಇನ್ನಿಂಗ್ಸ್‌ನಲ್ಲಿ ಕೇವಲ 13 ರನ್‌ಗಳಿಸಲಷ್ಟೇ ಶಕ್ತರಾದರು. ಹೀದರ್ ಇಂಗ್ಲೆಂಡ್ ಪರ 160 ಏಕದಿನ ಪಂದ್ಯಗಳು, 15 ಟೆಸ್ಟ್‌ಗಳು ಮತ್ತು 145 ಟಿ20 ಪಂದ್ಯಗಳನ್ನು ಆಡಿದ್ದರು. Source link

Read More

Bengaluru Air Quality: ಬಳ್ಳಾರಿಗೂ ಬಂತು ವಾಯು ಮಾಲಿನ್ಯದ ಕಂಟಕ! ಬೆಂಗಳೂರಿಗಿಂತ ಕಳಪೆ ಏರ್ ಕ್ವಾಲಿಟಿ – Kannada News | Bangalore Air Pollution Crisis: Ballari’s Air quality is worse than Bengaluru’s AQI

ಬಳ್ಳಾರಿಗೂ ಬಂತು ವಾಯು ಮಾಲಿನ್ಯದ ಕಂಟಕ! ಬೆಂಗಳೂರು, ಜನವರಿ 30: ರಾಜ್ಯದೆಲ್ಲೆಡೆ ವಾಯು ಗುಣಮಟ್ಟ ಸಾಕಷ್ಟು ಹದಗೆಟ್ಟಿರುವಾಗ, ಬೆಂಗಳೂರಿನಲ್ಲಿ AQI ನಿರಂತರ ಏರುಪೇರು ಕಾಣುತ್ತಿದೆ. ಅದರ ನಡುವೆ ಮಂಗಳೂರು, ಮೈಸೂರು ಹಾಗೂ ಬಳ್ಳಾರಿ, ಬೆಂಗಳೂರನ್ನೂ ಮೀರಿಸುವಂತಿದೆ. ಇದರಿಂದಾಗಿ ನಗರಗಳಲ್ಲಿ ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ದೆಹಲಿಯಂತಾಗುತ್ತಾ ಪರಿಸ್ಥಿತಿ? ಕೆಲ ದಿನಗಳಿಂದಲೂ ಏರಿಕೆ ಕಾಣುತ್ತಿದ್ದ ಬಳ್ಳಾರಿಯ ಏರ್ ಕ್ವಾಲಿಟಿ, ಇಂದು 222ಕ್ಕೆ ಹೋಗಿ ತಲುಪಿದೆ. ಈ ಹದಗೆಟ್ಟ ವಾತಾವರಣ ಹೀಗೆ ಮುಂದುವರೆದರೆ ದೆಹಲಿಯಂತೆಯೇ ಆಗಬಹುದೆಂದು…

Read More

ಉಂಡ ಮನೆಗೆ ಕನ್ನ ಹಾಕಿದ ಆಸಾಮಿ: ಕರ್ನಾಟಕ ಬ್ಯಾಂಕ್​ಗೆ 16 ಲಕ್ಷ ರೂ ವಂಚನೆ – Kannada News | Bengaluru: Karnataka Bank Defrauded of Rs 16 Lakh by Gold Appraiser

ಬೆಂಗಳೂರು, ಮೇ 24: ನಗರದ ವರ್ತೂರಿನಲ್ಲಿರುವ ಕರ್ನಾಟಕ ಬ್ಯಾಂಕ್‌ನಲ್ಲಿ 16.53 ಲಕ್ಷ ರೂ ಮೊತ್ತದ ನಕಲಿ ಚಿನ್ನ ಅಡಮಾನ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಬ್ಯಾಂಕ್‌ನ ಚಿನ್ನ ಮೌಲ್ಯಮಾಪಕ ರವಿಕುಮಾರ್ ಈ ವಂಚನೆಯ ಸೂತ್ರಧಾರಿಯಾಗಿದ್ದು, ನಾಲ್ವರ ವಿರುದ್ಧ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿಕುಮಾರ್ ಹಲವು ನಕಲಿ ಗ್ರಾಹಕರೊಂದಿಗೆ ಸೇರಿಕೊಂಡು ನಕಲಿ ಚಿನ್ನವನ್ನು ಅಸಲಿ ಚಿನ್ನ ಎಂದು ಹೇಳಿ ಬ್ಯಾಂಕ್‌ಗೆ ವಂಚಿಸಿದ್ದಾನೆ. ಚಿನ್ನ ಮೌಲ್ಯಮಾಪಕ ರವಿಕುಮಾರ್ ಬ್ಯಾಂಕ್‌ಗೆ ಸಲ್ಲಿಸಿದ ನಕಲಿ ಚಿನ್ನವನ್ನು ಅಡಮಾನವಾಗಿ ಇಟ್ಟು, ನಕಲಿ…

Read More

ಹರಿದ್ವಾರದ ಹರ್​ ಕಿ ಪೌರ್​ ಸುತ್ತ ಹಿಂದೂಯೇತರರು, ರೀಲ್ಸ್ ಮಾಡುವವರ ಪ್ರವೇಶ ನಿಷೇಧ – Kannada News | Entry of non Hindus and reels makers strictly prohibited at Haridwar Har Ki Pauri

ಹರಿದ್ವಾರ, ಜನವರಿ 16: ಹರಿದ್ವಾರದ (Haridwar) ಅತ್ಯಂತ ಪವಿತ್ರ ಘಾಟ್ ಆಗಿರುವ ಹರ್ ಕಿ ಪೌರಿಯ ಪಾವಿತ್ರ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಹಿಂದೂಯೇತರರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಸ್ಪಷ್ಟವಾಗಿ ಹೇಳುವ ಫಲಕಗಳನ್ನು ಹಾಕಲಾಗಿದೆ. ಇದರ ಜೊತೆಗೆ, ಡ್ರೋನ್ ಹಾರಾಟ ಮತ್ತು ಹಾಡುಗಳನ್ನು ಆಧರಿಸಿದ ರೀಲ್‌ಗಳು ಅಥವಾ ವಿಡಿಯೋ ಚಿತ್ರೀಕರಣವನ್ನು ಸಹ ನಿಷೇಧಿಸಲಾಗಿದೆ. ಸಿನಿಮಾ ಗೀತೆಗಳನ್ನು ಆಧರಿಸಿ ವಿಡಿಯೋ ಚಿತ್ರೀಕರಿಸುವುದು ಮತ್ತು ರೀಲ್‌ಗಳನ್ನು ಮಾಡುವುದನ್ನು ಸಹ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಂತಹ ರೀಲ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದರೆ ಕಾನೂನು ಕ್ರಮ…

Read More

ಬೀದರ್‌ ಪಶು ವಿವಿ ಘಟಿಕೋತ್ಸವ: 16 ಚಿನ್ನದ ಪದಕ ಬಾಚಿಕೊಂಡ ಮೀನು ವ್ಯಾಪಾರಿಯ ಮಗಳು – Kannada News | Bidar Veterinary University Convocation: Fishmonger daughter wins 16 gold medals

ಬೀದರ್​​​, ಫೆಬ್ರವರಿ 27: ಅವಿರತ ಶ್ರಮಪಟ್ಟು, ಶ್ರದ್ಧೆಯಿಟ್ಟು ಮಾಡಿದರೆ ಎಂತಹ ಕನಸೂ ನನಸಾಗುತ್ತದೆ. ಕಂಡ ಕನಸು ಕಾಣುವುದು ಅದನ್ನ ಸಾಕಾರಗೊಳಿಸುವುದು ಅವರವರ ಕೈಯಲ್ಲಿಯೇ ಇದೆ. ಇಂತಹ ಅದ್ಭುತ ಕನಸನ್ನ ಸಾಕಾರಗೊಳಿಸಿ ಚಿನ್ನದ ವಿದ್ಯಾರ್ಥಿಯಾಗಿದ್ದಾರೆ. ಪಶು ವೈದ್ಯಕೀಯ ಪದವಿಯಲ್ಲಿ 16 ಚಿನ್ನದ ಪದಕಗಳನ್ನ (gold medals) ಬಾಚಿಕೊಂಡ ಉಡುಪಿಯ ಖುಷಿ, 6 ಚಿನ್ನದ ಪದಕ ಪಡೆದ ತುಮಕೂರಿನ ಭೂಮಿಕಾರ ಯಶೋಗಾಥೆ ಎಂತಹವರನ್ನೂ ಪ್ರೇರೇಪಿಸುತ್ತದೆ. ಮೀನು ವ್ಯಾಪಾರಿಯ ಮಗಳು ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಉಡುಪಿಯ ಮಂದಾರ್ತಿ ಗ್ರಾಮದ ಖುಷಿ, ಪಶುವೈದ್ಯಕೀಯ…

Read More