Headlines

ಯುಪಿಐ ವಹಿವಾಟು ಸೇರಿದಂತೆ ವಿವಿಧ ಬ್ಯಾಂಕುಗಳ ಎಟಿಎಂ ಟ್ರಾನ್ಸಾಕ್ಷನ್ ನಿಯಮಗಳಲ್ಲಿ ಬದಲಾವಣೆ, ಗಮನಿಸಿ

ನವದೆಹಲಿ, ಮಾರ್ಚ್ 30: ಎಚ್​ಡಿಎಫ್​ಸಿ ಬ್ಯಾಂಕ್, ಬಂಧನ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್ ಸೇರಿದಂತೆ ಹಲವು ಬ್ಯಾಂಕುಗಳು ಹೊಸ ಹಣಕಾಸು ವರ್ಷದಿಂದ ಎಟಿಎಂ ಬಳಕೆಯ ನಿಯಮಗಳಲ್ಲಿ (ATM transaction rules) ಬದಲಾವಣೆ ಮಾಡಿವೆ. ಯುಪಿಐ ಆಧಾರಿತ ಎಟಿಎಂ ವಿತ್​ಡ್ರಾಯಲ್, ಉಚಿತ ಎಟಿಎಂ ಟ್ರಾನ್ಸಾಕ್ಷನ್ ಮಿತಿ ಇತ್ಯಾದಿ ನಿಯಮಗಳ ಪರಿಷ್ಕರಣೆ ಮಾಡಲಾಗಿದೆ. ಏಪ್ರಿಲ್ 1ರಿಂದ ಈ ಹೊಸ ಎಟಿಎಂ ಟ್ರಾನ್ಸಾಕ್ಷನ್ ನಿಯಮಗಳು ಚಾಲನೆಗೆ ಬರಲಿವೆ. ಎಚ್​ಡಿಎಫ್​ಸಿ ಬ್ಯಾಂಕ್ ಎಟಿಎಂ ನಿಯಮಗಳು ಎಚ್​ಡಿಎಫ್​ಸಿ ಬ್ಯಾಂಕ್ ತನ್ನ ಹಲವು ಎಟಿಎಂಗಳಲ್ಲಿ ಯುಪಿಐ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ತಮ್ಮ ನಿರ್ಧಾರ ಮತ್ತು ಸ್ವಭಾವವನ್ನು ಪರರ‌ಮೇಲೆ ಹೇರುವರು… – Kannada News | Daily Horoscope for July 17, 2026: Uttarayan Greeshma season, Ashada Masa shukla Paksha Friday astrology Prediction

ಮೇಷ ರಾಶಿ: ವ್ಯಾಪಾರ ಲಾಭದಲ್ಲಿ ಏರುಪೇರು ಕಂಡುಬರಬಹುದು. ಆತ್ಮಸ್ಥೆರ್ಯ ಕಾಪಾಡಿಕೊಳ್ಳಿ. ಕೆಲಸದ ಒತ್ತಡ ಜಾಸ್ತಿಯಾಗಬಹುದು. ಕುಟುಂಬದಲ್ಲಿ ಹಿರಿಯರ ಮಾತಿಗೆ ಕಿವಿಗೊಡಿ. ಹಣದ ನಿರ್ವಹಣೆ ಸಾವಧಾನದಿಂದ ಮಾಡಿ. ಅಪರಿಚಿತರನ್ನು ನಂಬಿ ಹಣವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ನಿಮ್ಮ ವೈವಾಹಿಕ ಜೀವನದ ಕೆಲವು ಹಳೆಯ ನೆನಪುಗಳು ಖುಷಿಯನ್ನು ಕೊಡುವುದು. ನಿಮ್ಮ ವಸ್ತುವನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವಿರಿ. ವೃಷಭ ರಾಶಿ: ನಿಮ್ಮ ಕೆಲಸದ ಬಗ್ಗೆ ಹೆಚ್ಚು ತಿಳಿದಿರುವುದು ಒಳ್ಳೆಯದು. ನಿಮ್ಮ ಪರೀಕ್ಷೆಗಳೂ ಆಗಬಹುದು. ಆಪ್ತರೇ ನಿಮ್ಮನ್ನು ಎಲ್ಲರೆದುರು ಟೀಕಿಸಿಯಾರು. ಯಾರನ್ನೂ ಹೆಚ್ಚು…

Read More

IND W vs NED W: ಟಿ20 ವಿಶ್ವಕಪ್‌ನಲ್ಲಿ ದಾಖಲೆಯ ಮೊತ್ತ ಕಲೆಹಾಕಿದ ಟೀಂ ಇಂಡಿಯಾ – Kannada News | India Women Shatter T20 WC Record: 209 Runs Against Netherlands in 2026!

ಭಾರತ ಮಹಿಳಾ ಕ್ರಿಕೆಟ್ ತಂಡವು 2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ (2026 Women’s T20 World Cup) ಇತಿಹಾಸ ಸೃಷ್ಟಿಸಿದೆ. ಲೀಡ್ಸ್‌ನಲ್ಲಿ ನಡೆದ ನೆದರ್ಲ್ಯಾಂಡ್ಸ್ (India vs Netherlands) ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ಕಳೆದು 209 ರನ್ ಕಲೆಹಾಕಿತು. ತಂಡದ ಪರ ಆರಂಭಿಕರಾದ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ತಲಾ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಇದರ ಜೊತೆಗೆ ಟಿ20…

Read More

ಕೆಸರು ಗದ್ದೆಯಾದ ಬೆಳಗಾವಿ-ಗೋವಾ ಹೆದ್ದಾರಿ: ನಡುರಸ್ತೆಯಲ್ಲೇ ಸಿಲುಕಿಕೊಂಡ ಕೆಎಸ್‌ಆರ್‌ಟಿಸಿ ಬಸ್ – Kannada News | KSRTC Bus Stuck on Muddy Belagavi Goa Highway; Locals Demand Urgent Road Repair

ಬೆಳಗಾವಿ, ಜು.1: ಸತತವಾಗಿ ಸುರಿಯುತ್ತಿರುವ ಮಳೆಯ ಬೆನ್ನಲ್ಲೇ ಎರಡು ರಾಜ್ಯಗಳ ಸಂಪರ್ಕ ಕೊಂಡಿಯಾಗಿರುವ ಬೆಳಗಾವಿ-ಗೋವಾ ಹೆದ್ದಾರಿಯು ಸಂಪೂರ್ಣವಾಗಿ ಕೆಸರು ಗದ್ದೆಯಾಗಿ ಮಾರ್ಪಟ್ಟಿದೆ. ರಸ್ತೆಯ ಈ ದುಸ್ಥಿತಿಯಿಂದಾಗಿ ನಡುರಸ್ತೆಯಲ್ಲೇ ಕೆಎಸ್‌ಆರ್‌ಟಿಸಿ (KSRTC) ಬಸ್ಸೊಂದು ಕೆಸರಿನಲ್ಲಿ ಸಿಲುಕಿಕೊಂಡಿದ್ದು, ಪ್ರಯಾಣಿಕರು ತೀವ್ರವಾಗಿ ಪರದಾಡಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ವರಕಡ ಗ್ರಾಮದ ಬಳಿ ನಡೆದಿದೆ. ಬೆಳಗಾವಿಯಿಂದ ಗೋವಾ ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ವರಕಡ ಗ್ರಾಮದ ಬಳಿ ಬರುತ್ತಿದ್ದಂತೆ, ರಸ್ತೆಯಲ್ಲಿದ್ದ ಭಾರಿ ಪ್ರಮಾಣದ ಕೆಸರಿನ ಹೂಳಿನಲ್ಲಿ ಸಿಲುಕಿಕೊಂಡಿದೆ. ಬಸ್‌ನ ಚಕ್ರಗಳು…

Read More

Daily Devotional: ದೇವಸ್ಥಾನಗಳಿಗೆ ಭೇಟಿ ನೀಡಿದಾಗ ಚಪ್ಪಲಿ ಹೊರಗೆ ಬಿಡುವುದು ಯಾಕೆ ಗೊತ್ತಾ? – Kannada News | The Spiritual and Cultural Significance of Footwear in Indian Tradition

ದೇವಸ್ಥಾನಗಳಿಗೆ ಭೇಟಿ ನೀಡಿದಾಗ ನಾವು ಚಪ್ಪಲಿಗಳನ್ನು ಹೊರಗೆ ಬಿಡುವುದು ಒಂದು ಸಾಮಾನ್ಯ ಆಚರಣೆ. ಈ ಕಾರ್ಯದ ಹಿಂದೆ ಅಹಂಕಾರ ತ್ಯಾಗದ ದೊಡ್ಡ ಅರ್ಥ ಅಡಗಿದೆ. ನಮ್ಮ ಅಹಂಕಾರ ಮತ್ತು ದರ್ಪವನ್ನು ದೇವಸ್ಥಾನದ ಹೊರಗೆ ಬಿಟ್ಟು, ವಿನಮ್ರಭಾವದಿಂದ ದೇವರ ಮುಂದೆ ಶರಣಾಗತಿಯನ್ನು ಸೂಚಿಸುತ್ತದೆ. ಗುರುಗಳನ್ನು ಭೇಟಿಯಾದಾಗ ಅಥವಾ ಹಿರಿಯರಿಗೆ ನಮಸ್ಕರಿಸುವಾಗಲೂ ಚಪ್ಪಲಿಗಳನ್ನು ಪಕ್ಕಕ್ಕೆ ಬಿಡುವುದು ಇದೇ ವಿನಮ್ರತೆಯ ಸಂಕೇತವಾಗಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ….

Read More

ಇವರಿಬ್ಬರು ತಂಡದಿಂದ ಹೊರಬಿದ್ದರೆ ಟೀಂ ಇಂಡಿಯಾ ಸರ್ವನಾಶ; ಗಂಗೂಲಿ ಆಕ್ರೋಶ – Kannada News | Sourav Ganguly Slams India’s Youngsters: Stop Relying on Rohit Kohli, Take Responsibility!

ಲಾರ್ಡ್ಸ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯವನ್ನು ಭಾರತ ತಂಡ 27 ರನ್‌ಗಳಿಂದ ಸೋತಿತು. ಈ ಸೋಲಿನೊಂದಿಗೆ ತಂಡ ಸರಣಿ ಕೂಡ ಕಳೆದುಕೊಂಡಿತು. ಇಂಗ್ಲೆಂಡ್‌ ನೀಡಿದ 388 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ನಾಯಕ ಶುಭ್​ಮನ್ ಗಿಲ್ ಹಾಗೂ ತಂಡದ ಹಿರಿಯ ಆಟಗಾರರಾದ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಗೆಲುವಿಗಾಗಿ ಹೋರಾಟ ನೀಡಿದರೂ, ಯುವ ಆಟಗಾರರ ಕಳಪೆ ಬ್ಯಾಟಿಂಗ್​ನಿಂದಾಗಿ ತಂಡ ಸೋಲಿಗೆ ಕೊರಳೊಡ್ಡಬೇಕಾಯಿತು….

Read More

ಪ್ರಯಾಣಿಕರು ನಿರಾಳ, ಎಂದಿನಂತೆ ನಾಳೆ ಬಸ್​​ ಸಂಚಾರ; ಇಲ್ಲಿವೆ ಈ ಹೊತ್ತಿನ ಟಾಪ್​​ 5 ಸುದ್ದಿಗಳು – Kannada News | Evening Top News: KSRTC Bus Services Resume, Elephant Marthanda Death and Punjami Singer Murder

ಬೆಂಗಳೂರು, ಮೇ 19: ನಾಳೆ (ಮೇ 20) ಕರೆ ನೀಡಿದ್ದ ಮುಷ್ಕರವನ್ನು ಸಾರಿಗೆ ನೌಕರರು ಹೈಕೋರ್ಟ್​​ ಆದೇಶದ ಬೆನ್ನಲ್ಲೇ ಹಿಂಪಡೆದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ KSRTC ಜಂಟಿ ಕ್ರಿಯಾ ಸಮಿತಿ ಸಂಚಾಲಕ ಜಯದೇವರಾಜೆ ಅರಸ್ ಕೋರ್ಟ್ ಆದೇಶಕ್ಕೆ ಗೌರವ ಕೊಟ್ಟು ಮುಷ್ಕರ ಹಿಂದಕ್ಕೆ ಪಡೆಯುತ್ತಿರೋದಾಗಿ ತಿಳಿಸಿದ್ದಾರೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ವಾದ-ಪ್ರತಿವಾದ ಆಲಿಸಿದ ಕೋರ್ಟ್​​ ಮುಷ್ಕರ ಹಿಂಪಡೆಯುವಂತೆ ತಿಳಿಸಿರುವ ಕಾರಣ ನಿರ್ಧಾರ ಕೈಬಿಟ್ಟಿದ್ದೇವೆ. ಸಿಎಂ ಅಥವಾ ಸಾರಿಗೆ ಸಚಿವರು ಶೀಘ್ರ ಸಮಯ ನಿಗದಿ ಮಾಡಿ…

Read More

IPSಗೆ ಸೇರಿದ ವಿಲ್ಲಾದಲ್ಲಿ ಅತ್ಯಾಚಾರ: ಬೆಂಗಳೂರು ಕಾರ್ಪೊರೇಟರ್ ಮಗ ಅರೆಸ್ಟ್, ಒಬ್ಬೊಬ್ಬರದ್ದು ಒಂದೊಂದು ಪಾತ್ರ – Kannada News | Bangaluru Amrutahalli Case: Ex Corporator Son Among 3 Arrested

ಬೆಂಗಳೂರು, ಮಾರ್ಚ್​ 01: ಅಮೃತಹಳ್ಳಿಯ ವಿಲ್ಲಾದಲ್ಲಿ ನಡೆದಿರುವ ಅತ್ಯಾಚಾರ ಕೇಸ್ (Physical Assult Case) ಸಂಬಂಧ ಮತ್ತೆ ಮೂವರ ಬಂಧನವಾಗಿದೆ. ಮಾಸ್ಟರ್ ಮೈಂಡ್ ನಿಖಿಲ್ ಕೃತ್ಯಕ್ಕೆ ಸಾಥ್ ನೀಡುತ್ತಿದ್ದ ರಾಜಕಾರಣಿ ಮಗ ಸೇರಿದಂತೆ ಮೂವರನ್ನ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇನ್ನು ಕೃತ್ಯದ ವೇಳೆ ನಿಖಿಲ್ ಬಳಸಿದ್ದ ಕಾರ್​​ನ್ನ ಖಾಕಿ ಸೀಜ್ ಮಾಡಿದೆ. ಡ್ರಗ್ಸ್ ದಂಧೆ ಜತೆ ಸೆಕ್ಸ್ ದಂಧೆಗೂ ಬಯಲಾಗಿದ್ದ ಕೇಸ್​ನಲ್ಲಿ ಮತ್ತೆ ಮೂವರು ಲಾಕ್ ಆಗಿದ್ದಾರೆ. ಈಗಾಗಲೇ ಪ್ರಕರಣದ ಪ್ರಮುಖ ಆರೋಪಿ ನಿಖಿಲ್, ಡಿಕ್ಸನ್ ಹೆಡೆಮುರಿ…

Read More

ರಾಶಿಕಾ ಬಟ್ಟೆಗೆ ಖರ್ಚಾಗಿದ್ದು ಇಷ್ಟೊಂದಾ? ವಿವರಿಸಿದ ಬಿಗ್ ಬಾಸ್ ಸ್ಪರ್ಧಿ – Kannada News | Bigg Boss Rashika Shetty’s Wardrobe Budget: 1 and half Lakhs Spent on Clothes

ರಾಶಿಕಾ ಶೆಟ್ಟಿ (Rashika Shetty) ಅವರು ಕಳೆದ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಫಿನಾಲೆ ತಲುಪುವ ಮೊದಲೇ ಅವರು ದೊಡ್ಮನೆಯಿಂದ ಹೊರ ಹೋಗಿದ್ದಾರೆ. ಈ ವಿಷಯ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ರಾಶಿಕಾಗೂ ಈ ವಿಷಯದಲ್ಲಿ ಕೊಂಚ ಬೇಸರ ಇದೆ. ಆ ವಾರ ಉಳಿದುಕೊಂಡಿದ್ದರೆ ಫಿನಾಲೆ ತಲುಪಬಹುದಿತ್ತಲ್ಲ ಎಂಬ ಕೊರಗು ಅವರನ್ನು ಕಾಡುತ್ತಿದೆ. ಈಗ ರಾಶಿಕಾ ಶೆಟ್ಟಿ ಅವರು ತಮ್ಮ ಖರ್ಚು ವೆಚ್ಚಗಳ ಬಗ್ಗೆ ಮಾತನಾಡಿದ್ದಾರೆ.ಅವರು ಬಿಗ್ ಬಾಸ್ ಮನೆಯಲ್ಲಿ ಬಟ್ಟೆಗಾಗಿ ಸಾಕಷ್ಟು ಹಣ…

Read More

Judicial Separation: ನಿಮ್ಮ ವಿವಾಹಕ್ಕೆ ತಾತ್ಕಾಲಿಕ ಬ್ರೇಕ್ ಕೊಡುವ ಕಾನೂನು ಮಾರ್ಗಗಳು: ಅಡ್ವೊಕೇಟ್ ಅನಿಕ್ – Kannada News | Legal Ways to Break Your Marriage by Advocate Anik M Iktear Uddin

ಅಡ್ವೊಕೇಟ್ ಅನಿಕ್ ಎಂ ಇಕ್ತಿಯಾರ್ ಉದ್ದಿನ್ ಅಡ್ವೊಕೇಟ್ ಅನಿಕ್ ಎಂ ಇಕ್ತಿಯಾರ್ ಉದ್ದಿನ್ (Advocate Anik M Iktear Uddin) ಪ್ರೈಮ್ ಲೀಗಲ್‌ ಎನ್ನುವ ಕಾನೂನು ಸಂಸ್ಥೆಯ ಸಹ-ಸಂಸ್ಥಾಪಕರಾಗಿದ್ದಾರೆ. ಇವರ ಪತ್ನಿ ಹಾಗೂ ಪಾರ್ಟ್ನರ್ ಆದ ಅಡ್ವೊಕೇಟ್ ಆಯಂತಿಕಾ ಮಂಡಲ್ ಜೊತೆ ಸೇರಿ ನಡೆಸುತ್ತಿರುವ ಈ ಸಂಸ್ಥೆ ಬೆಂಗಳೂರಿನಲ್ಲಿ ಮುಖ್ಯ ಕಚೇರಿ ಹೊಂದಿದ್ದು, ದೇಶಾದ್ಯಂತ ಕಚೇರಿಗಳನ್ನು ಹೊಂದಿದೆ. ಕ್ರಿಮಿನಲ್ ಲಾ, ಸೈಬರ್ ಕ್ರೈಮ್, ಗೃಹ ಕಿರುಕುಳ, ಫ್ಯಾಮಿಲಿ ಲಾ ಮೊದಲಾದ ಕಾನೂನು ಕ್ಷೇತ್ರಗಳಲ್ಲಿ ಪ್ರೈಮ್ ಲೀಗಲ್ ಹೆಸರುವಾಸಿಯಾಗಿದೆ….

Read More