Headlines

ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು? – Kannada News | Kj george Clarify about His resignation to Minister Post

ಬೆಂಗಳೂರು, (ಜನವರಿ 29): ಕರ್ನಾಟಕ ಕಾಂಗ್ರೆಸ್ (Karnataka Congress)​ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ವಾ? ಮೊದಲೇ ನಾಯಕತ್ವ ಬದಲಾವಣೆ ವಿಚಾರವಾಗಿ ಎದ್ದಿರುವ ಗೊಂದಲದ ಮಧ್ಯೆ ಸಿಎಂ ಆಪ್ತ ಸಚಿವ ಕೆ.ಜೆ.ಜಾರ್ಜ್ (kj george) ರಾಜೀನಾಮೆ ನೀಡಿದ್ದಾರೆ ಎನ್ನುವ ವಿಚಾರ ಭಾರಿ ಸಂಚಲನ ಮೂಡಿಸಿದೆ. ಹೌದು… ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆದ ಇಂಥಾದ್ದೊಂದು ಅತಿದೊಡ್ಡ ಬೆಳವಣಿಗೆಯನ್ನ ಟಿವಿ9 ಇಂದು ಬ್ರೇಕ್ ಮಾಡಿದೆ. ಈ ವರದಿ ರಾಜ್ಯ ರಾಜಕಾರಣದಲ್ಲಷ್ಟೇ ಅಲ್ಲ ರಾಷ್ಟ್ರದಲ್ಲೂ ದೊಡ್ಡ ಸಂಚಲನ ಎಬ್ಬಿಸಿದೆ. ವಿಧಾನಸಭೆಯಲ್ಲೂ ಟಿವಿ9 ವರದಿ…

Read More

ಒಂದೇ ವರ್ಷದಲ್ಲಿ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್ ದರ 2ನೇ ಬಾರಿ ಏರಿಕೆ, ವಾಹನ ಸವಾರರು ಆಕ್ರೋಶ – Kannada News | Bengaluru Mysuru Expressway toll hiked again: 2nd increase this year

ಬೆಂಗಳೂರು, (ಜುಲೈ 23): ಮೂರು ತಿಂಗಳೊಳಗೆ ಎರಡನೇ ಬಾರಿಗೆ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇಯ ಟೋಲ್​​ ದರಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಪರಿಷ್ಕರಿಸಿದ್ದು, ಕನಿಮಿಣಿಕೆ ಮತ್ತು ಶೇಷಗಿರಿಹಳ್ಳಿ ಟೋಲ್ ಪ್ಲಾಜಾಗಳಲ್ಲಿ ದರ ಹೆಚ್ಚಳ ಮಾಡಲಾಗಿದೆ. ಆ ಮೂಲಕ ವಾಹನ ಸವಾರರಿಗೆ ಮತ್ತೆ ದರ ಏರಿಕೆಯ ಬಿಸಿ ತಟ್ಟಿದೆ. ಹೊಸ ದರಗಳು ಜುಲೈ 21ರ ಮಧ್ಯರಾತ್ರಿಯಿಂದ ಜಾರಿಗೆ ಬಂದಿದ್ದು, ಎನ್‌ಎಚ್-275ರ ಆರು ಪಥದ ಬೆಂಗಳೂರು–ನಿಡಘಟ್ಟ ಮಾರ್ಗಕ್ಕೆ ಅನ್ವಯವಾಗಲಿವೆ. ಇನ್ನು ಈ ಬಗ್ಗೆ ವಾಹನ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:…

Read More

Video: ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು

ಸಾಮಾಜಿಕ ಜಾಲತಾಣಗಳಲ್ಲಿ ರಸ್ತೆ ಅಪಘಾತದ ವಿಡಿಯೋವೊಂದು ವೈರಲ್ ಆಗುತ್ತಿದೆ. ಆ ವಿಡಿಯೋದಲ್ಲಿ ಬಾಲಕನೊಬ್ಬ ಅಮ್ಮನ ಕೈಯಿಂದ ತಪ್ಪಿಸಿಕೊಂಡು ರಸ್ತೆ ದಾಟಲು ಯತ್ನಿಸುತ್ತಾನೆ. ಆಗ ಬೈಕ್​ವೊಂದು ವೇಗವಾಗ ಬಂದು ಬಾಲಕನಿಗೆ ಡಿಕ್ಕಿ ಹೊಡೆಯುತ್ತದೆ. ಡಿಕ್ಕಿಯ ರಭಸಕ್ಕೆ ಬಾಲಕ ತುಂಬಾ ದೂರ ಹೋಗಿ ಬೀಳುತ್ತಾನೆ, ಬೈಕ್ ಸವಾರ ಕೂಡ ಆಯ ತಪ್ಪಿ ಬೀಳುತ್ತಾರೆ. ತಾಯಿ ಮಗನ ಕೈ ಹಿಡಿದು ರಸ್ತೆ ದಾಟಿಸಿದ್ದಕ್ಕೆ ಈ ಅಪಘಾತ ತಪ್ಪುತ್ತಿತ್ತು. ಮತ್ತೆ ಶಾಲೆ, ವಸತಿ ಪ್ರದೇಶಗಳಲ್ಲಿ ವಾಹನ ಚಲಾಯಿಸುವವರು ಕೂಡ ನಿಧಾನವಾಗಿ, ಜಾಗರೂಕರಾಗಿ ವಾಹನ…

Read More

3 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ 65 ವರ್ಷದ ವ್ಯಕ್ತಿಗೆ ಗಲ್ಲು ಶಿಕ್ಷೆ! – Kannada News | Rarest Of Rare Case; Pune Court Sentences 65 year old Man To Death For Rape and Murder Of 3 Year Old Girl

ಪುಣೆ, ಜೂನ್ 29: ತನ್ನ ಮೊಮ್ಮಗಳ ವಯಸ್ಸಿನ ಮಗುವಿನ ಮೇಲೆ ಅತ್ಯಾಚಾರವೆಸಗಿ ಕಾಮತೃಷೆ ತೀರಿಸಿಕೊಂಡು, ಬಳಿಕ ಆ ಮಗುವನ್ನು ನಿರ್ದಾಕ್ಷಿಣ್ಯವಾಗಿ ಕೊಲೆ ಮಾಡಿದ್ದ 65 ವರ್ಷದ ವ್ಯಕ್ತಿಗೆ ಪುಣೆ ಕೋರ್ಟ್ (Pune) ಗಲ್ಲುಶಿಕ್ಷೆ ವಿಧಿಸಿದೆ. ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಭೀಕರವಾಗಿ ಅತ್ಯಾಚಾರ ಎಸಗಿ, ನಂತರ ಆಕೆಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಪುಣೆ ನ್ಯಾಯಾಲಯವು ಇಂದು ಆರೋಪಿಗೆ ಮರಣದಂಡನೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಪುಣೆಯ ವೇಗಧೂತ ನ್ಯಾಯಾಲಯ ಘಟನೆ ನಡೆದ 2 ತಿಂಗಳಲ್ಲೇ…

Read More

ಬಿಹಾರದ ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು – Kannada News | Thieves stolen gold crown worth 50 lakh Rs in Bihar Thawe Durga Temple

ಪಾಟ್ನಾ, ಡಿಸೆಂಬರ್ 19: ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯ ಥಾವೆ ದೇವಸ್ಥಾನ ಸೇರಿದಂತೆ ಬಿಹಾರದ (Bihar) 2 ಹಿಂದೂ ದೇವಾಲಯಗಳಿಂದ 50 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ ಹಾಗೂ ಆಭರಣಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ‘ಥಾವೆ ವಾಲಿ ಮಾತಾ’ ಎಂದು ಕರೆಯಲ್ಪಡುವ ದುರ್ಗಾ ದೇವಿಗೆ ಸಮರ್ಪಿತವಾದ ಥಾವೆ ದೇವಸ್ಥಾನದಿಂದ ಸುಮಾರು 500 ಗ್ರಾಂ ತೂಕದ ವಿಗ್ರಹದ ಚಿನ್ನದ ಕಿರೀಟ, ಹಾರ ಮತ್ತು ಇನ್ನೊಂದು ಆಭರಣದೊಂದಿಗೆ ಇಬ್ಬರು ಮುಸುಕುಧಾರಿಗಳು ಸ್ಥಳದಿಂದ ಹೊರಗೆ ಹೋಗುತ್ತಿರುವುದನ್ನು ಸಿಸಿಟಿವಿ ದೃಶ್ಯಗಳಲ್ಲಿ…

Read More

RCB vs GT: ಏಕಪಕ್ಷೀಯವಾಗಿ ಗುಜರಾತ್ ಮಣಿಸಿ ಸತತ 2ನೇ ಬಾರಿಗೆ ಫೈನಲ್​ಗೇರಿದ ಆರ್​ಸಿಬಿ – Kannada News | Defending Champions RCB Reach Second Consecutive IPL Final with Dominant Q1 Win vs gujarat titans

ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಎತ್ತಿಹಿಡಿಯುವ ತವಕದಲ್ಲಿರುವ ಹಾಲಿ ಚಾಂಪಿಯನ್ ಆರ್​ಸಿಬಿ, ತಾನು ಏಕೆ ಮತ್ತೊಮ್ಮೆ ಚಾಂಪಿಯನ್ ಆಗಬೇಕು ಎಂಬುದನ್ನು ಕ್ವಾಲಿಫೈಯರ್ 1 ಪಂದ್ಯದಲ್ಲಿಯೇ ಸಾಭೀತುಪಡಿಸಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆದ ಗುಜರಾತ್ ವಿರುದ್ಧದ ಈ ಪಂದ್ಯದಲ್ಲಿ ಕೆಚ್ಚೆದೆಯ ಆಟ ಪ್ರದರ್ಶಿಸಿದ ಆರ್​ಸಿಬಿ ದಾಖಲೆಯ ಗೆಲುವು ದಾಖಲಿಸಿ ಸತತ ಎರಡನೇ ಬಾರಿಗೆ ಐಪಿಎಲ್ ಫೈನಲ್​ಗೇರಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ನಾಯಕ ರಜತ್ ಪಾಟಿದರ್ ಅವರ…

Read More

ದೆಹಲಿಯಿಂದ ಮ್ಯಾಂಚೆಸ್ಟರ್​ಗೆ ಹೊರಟಿದ್ದ ಇಂಡಿಗೋ ವಿಮಾನ ಇಥಿಯೋಪಿಯಾ ಗಡಿ ಬಳಿ ಯೂಟರ್ನ್

ನವದೆಹಲಿ, ಮಾರ್ಚ್​ 09: ದೆಹಲಿಯಿಂದ ಮ್ಯಾಂಚೆಸ್ಟರ್​​ಗೆ ಹೊರಟಿದ್ದ ಇಂಡಿಗೋ(IndiGo) ವಿಮಾನ ಇಥಿಯೋಪಿಯಾ ಗಡಿಯಲ್ಲಿ ಯೂಟರ್ನ್​ ಮಾಡಿ ದೆಹಲಿಗೆ ಮರಳಿರುವ ಘಟನೆ ನಡೆದಿದೆ. ಯು-ಟರ್ನ್‌ಗೆ ಕಾರಣದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಬೋಯಿಂಗ್ 787-9 ಡ್ರೀಮ್‌ಲೈನರ್ ಬಳಸಿ ಕಾರ್ಯನಿರ್ವಹಿಸುತ್ತಿದ್ದ 6E33 ವಿಮಾನವು ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಯುನೈಟೆಡ್ ಕಿಂಗ್‌ಡಂನ ಮ್ಯಾಂಚೆಸ್ಟರ್‌ಗೆ ಹೋಗುವ ಮಾರ್ಗದಲ್ಲಿತ್ತು. ಫ್ಲೈಟ್ ಟ್ರ್ಯಾಕಿಂಗ್ ಡೇಟಾದ ಪ್ರಕಾರ, ವಿಮಾನವು ಇಥಿಯೋಪಿಯಾದ ಗಡಿಯ ಸಮೀಪ ವಾಯುಪ್ರದೇಶದ ಹತ್ತಿರ ತಲುಪಿ, ಹಾರಾಟದ ಮಧ್ಯದಲ್ಲಿ ಹಠಾತ್ತನೆ ತಿರುಗಿತು….

Read More

IND vs NED: ಅಜೇಯ ತಂಡವಾಗಿ ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟ ಟೀಂ ಇಂಡಿಯಾ – Kannada News | T20 World Cup: India Dominates Netherlands, Secures Super 8 Spot Unbeaten

ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಟಿ20 ವಿಶ್ವಕಪ್​ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾ 17 ರನ್​ಗಳ ಗೆಲುವು ದಾಖಲಿಸಿ ಟೂರ್ನಿಯಲ್ಲಿ ತನ್ನ ಅಜೇಯ ಓಟವನ್ನು ಮುಂದವರೆಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಎ ಗುಂಪಿನಲ್ಲಿ ಅಗ್ರಸ್ಥಾನ ಪಡೆದು ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಶಿವಂ ದುಬೆ ಅವರ ಅರ್ಧಶತಕದ ನೆರವಿನಿಂದ 193 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನೆದರ್ಲ್ಯಾಂಡ್ಸ್ ನಿಯಮಿತ…

Read More

Gold Rates: ಚಿನ್ನದ ಬೆಲೆ ಸತತ ಏರಿಕೆ; ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ – Kannada News | Gold Price Today on 15th April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 15: ಚಿನ್ನದ ಬೆಲೆ ಸತತ ಎರಡನೇ ಬಾರಿ ಏರಿದೆ. ನಿನ್ನೆ 135 ರೂಗಳಷ್ಟು ಬೆಲೆ ಏರಿಕೆ ಕಂಡಿದ್ದ ಬಂಗಾರವು, ಇವತ್ತು 130 ರೂ ಜಿಗಿದಿದೆ. ವಿದೇಶಗಳಲ್ಲೂ ಹಲವೆಡೆ ಬೆಲೆ ಏರಿದೆ. ಬೆಳ್ಳಿ ಬೆಲೆ (Silver Rates) ಇಂದು ಹೈಜಂಪ್ ಮಾಡಿದೆ. ಒಂದೇ ದಿನ ಗ್ರಾಮ್​ಗೆ 15 ರೂ ಜಿಗಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,350 ರುಪಾಯಿ…

Read More

ವಿಶೇಷ ಅಧಿವೇಶನದಲ್ಲೂ ಚರ್ಚೆ ಆಯ್ತು ಗಿಲ್ಲಿ ನಟನ ಹೆಸರು; ಪ್ರಸ್ತಾಪಿಸಿದ್ದು ಯಾರು? ಕಾರಣವೇನು? – Kannada News | Gilli’s Bigg Boss Kannada Prize: MLA Pradeep Eshwar on Tax and Net Winning explain In session

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ವಿನ್ನರ ಗಿಲ್ಲಿ ನಟ ಅವರ ಹೆಸರು ಎಲ್ಲೆಲ್ಲೂ ಚರ್ಚೆ ಆಗುತ್ತಿದೆ. ಅವರು ಗೆದ್ದು ಎರಡು ವಾರ ಪೂರ್ಣಗೊಳ್ಳುತ್ತಾ ಬಂದರೂ ಅವರ ಹವಾ ನಿಂತಿಲ್ಲ. ಹೋದಲ್ಲಿ ಬಂದಲ್ಲಿ ಗಿಲ್ಲಿ ಹೆಸರು ಚರ್ಚೆಯಲ್ಲಿದೆ. ನಾನಾ ಉತ್ಸವಗಳಿಗೆ ತೆರಳಿ ಅವರು ಮನರಂಜನೆ ನೀಡುತ್ತಿದ್ದಾರೆ. ಈಗ ಗಿಲ್ಲಿ ನಟನ ಹೆಸರು ರಾಜ್ಯದ ವಿಶೇಷ ಅಧಿವೇಶನದಲ್ಲೂ ಚರ್ಚೆಯಾಗಿದೆ. ಈ ಹೆಸರನ್ನು ಪ್ರಸ್ತಾಪ ಮಾಡಿದ್ದು ಶಾಸಕ ಪ್ರದೀಪ್ ಈಶ್ವರ್. ಗಿಲ್ಲಿ ನಟ ಅವರು ಹಾಸ್ಯದ ಮೂಲಕ…

Read More