Headlines

Job Alert: ಶಿವಮೊಗ್ಗದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್; 31,000 ರೂ. ಸಂಬಳದ ಹುದ್ದೆಗೆ ಅರ್ಜಿ ಆಹ್ವಾನ – Kannada News | Shivamogga Job Alert: Senior Microbiologist Hiring on Outsourcing Basis | Apply by June 30

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್Image Credit source: Facebook ಶಿವಮೊಗ್ಗ: ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಗುಡ್ ನ್ಯೂಸ್. ಶಿವಮೊಗ್ಗದ ಡಿ.ಸಿ ಕಚೇರಿ ಆವರಣದಲ್ಲಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ರವರ ಕಚೇರಿಯು ಖಾಲಿ ಇರುವ ಹುದ್ದೆಯ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕುಡಿಯುವ ನೀರು ಪರೀಕ್ಷಾ ಪ್ರಯೋಗಾಲಯದಲ್ಲಿ ಕಿರಿಯ ಹಾಗೂ ಹಿರಿಯ ತಜ್ಞರ ಕೊರತೆಯನ್ನು ನೀಗಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಹೊರಗುತ್ತಿಗೆ ಆಧಾರದ ಮೇಲೆ ಸೀನಿಯರ್ ಮೈಕ್ರೋಬಯಾಲಜಿಸ್ಟ್ ಹುದ್ದೆ…

Read More

ಗುರುತು ಸಿಗದಂತೆ ಬದಲಾದ ಜಾನ್ ಅಬ್ರಾಹಂ; ಆರೋಗ್ಯದ ಬಗ್ಗೆ ಮೂಡಿದೆ ಅನುಮಾನ – Kannada News | John Abraham new photos go viral Fans worried about his health

ಬಾಲಿವುಡ್ ನಟ ಜಾನ್ ಅಬ್ರಾಹಂ (John Abraham) ಅವರು ಸುರ ಸುಂದರಾಂಗ. ಕಟ್ಟುಮಸ್ತಾದ ದೇಹದ ಮೂಲಕ ಅವರು ಎಲ್ಲರ ಗಮನ ಸೆಳೆಯುತ್ತಾರೆ. ‘ಧೂಮ್’ ರೀತಿಯ ಸಿನಿಮಾಗಳಿಂದ ಅವರು ಪಡೆದ ಜನಪ್ರಿಯತೆ ಅಪಾರ. ಜಾನ್ ಅಬ್ರಾಹಂ ರೀತಿ ಬಾಡಿ ಬಿಲ್ಡ್ ಮಾಡಬೇಕು ಎಂಬುದು ಎಷ್ಟೋ ಜನರ ಕನಸು. ಆದರೆ ಈಗ ಒಂದು ಶಾಕಿಂಗ್ ವಿಷಯ ಗೊತ್ತಾಗಿದೆ. ಜಾನ್ ಅಬ್ರಹಾಂ ಅವರು ಮೊದಲಿನ ರೀತಿ ಇಲ್ಲ. ಅವರು ಸಿಕ್ಕಾಪಟ್ಟೆ ಬದಲಾಗಿದ್ದಾರೆ. ಹೆಚ್ಚು ಕಡಿಮೆ ಗುರುತೇ ಸಿಗದ ರೀತಿಯಲ್ಲಿ ಅವರು ಬದಲಾಗಿದ್ದಾರೆ….

Read More

ಅಟ್ಟಾಡಿಸಿ ಯುವಕನ ಬರ್ಬರ ಹತ್ಯೆ: ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದವ ಬೀದಿ ಹೆಣವಾದ – Kannada News | A Youth Hacked to death Who raised Voice Against illegal finance at Mysuru

ಬೆಂಗಳೂರು, ಜನವರಿ 20): ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ (Mysuru) ನಿನ್ನೆ(ಜನವರಿ 19) ಮಧ್ಯರಾತ್ರಿ ಮತ್ತೊಂದು ಕೊಲೆಯಾಗಿದೆ (Murder). ಅಂಗಡಿ ಮುಂದೆ ಕುಳಿತಿದ್ದ ಯುವಕನನ್ನು ಚಾಕು, ಲಾಂಗುಗಳನ್ನು ಹಿಡಿದು ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೈಸೂರು ಉದಯಗಿರಿ ಬೀಡಿ ಕಾಲೋನಿ ಬಳಿ 26 ವರ್ಷದ ಶಹಬಾಜ ಎಂಬ ಯುವಕನನ್ನು ಅದೇ ಏರಿಯಾದ ಜುಬೇರ್ ಎಂಬಾತ ತನ್ನ ಸ್ನೇಹಿತರ ಜೊತೆ ಸೇರಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಫೈನಾನ್ಸ್ ಹಾವಳಿ ತಡೆಯಲು ಮುಂದಾಗಿದ್ದೆ ಶಹಬಾಜ್ ಕೊಲೆ ಕಾರಣ ಎನ್ನಲಾಗಿದೆ. ರಾತ್ರಿ‌1…

Read More

ಏಪ್ರಿಲ್ 1ರಿಂದ ಫಾಸ್​ಟ್ಯಾಗ್ ವಾರ್ಷಿಕ ಪಾಸ್ ಶುಲ್ಕದಲ್ಲಿ ಏರಿಕೆ; ಇಲ್ಲಿದೆ ಹೊಸ ದರ

ನವದೆಹಲಿ, ಮಾರ್ಚ್ 15: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ 2026-27ರ ಹಣಕಾಸು ವರ್ಷಕ್ಕೆ ಫಾಸ್​ಟ್ಯಾಗ್ ಶುಲ್ಕವನ್ನು (FASTag annual pass) ಪರಿಷ್ಕರಿಸಿದೆ. ಕಮರ್ಷಿಯಲ್ ಅಲ್ಲದ ವಾಹನಗಳ ವಾರ್ಷಿಕ ಫಾಸ್​ಟ್ಯಾಗ್ ಪಾಸ್ ಶುಲ್ಕದಲ್ಲಿ ಅಲ್ಪ ಏರಿಕೆ ಆಗಿದೆ. ಖಾಸಗಿ ಕಾರುಗಳು, ಜೀಪ್, ವ್ಯಾನ್​ಗಳ ಮಾಲೀಕರು ವಾರ್ಷಿಕ ಪಾಸ್​ನ ಬೆಲೆ 3,000 ರೂನಿಂದ 3,075 ರೂಗೆ ಏರಿಸಲಾಗಿದೆ. ಮುಂಬರುವ ಹಣಕಾಸು ವರ್ಷದಿಂದ, ಅಂದರೆ 2026ರ ಏಪ್ರಿಲ್ 1ರಿಂದ ಹೊಸ ದರಗಳು ಜಾರಿಗೆ ಬರುತ್ತವೆ. 2025ರಲ್ಲಿ ಸ್ವಾತಂತ್ರ್ಯೋತ್ಸವ ದಿನದಂದು ಫಾಸ್​ಟ್ಯಾಗ್ ವಾರ್ಷಿಕ ಪಾಸ್​ನ…

Read More

Swapna Shastra: ಸ್ವಪ್ನ ಶಾಸ್ತ್ರದ ಪ್ರಕಾರ ಕನಸಿನಲ್ಲಿ ನವಿಲು ಕಂಡರೆ ಏನರ್ಥ? – Kannada News | Peacock Dream Meaning: Good or Bad? Decoding Swapna Shastra Interpretations

ಸ್ವಪ್ನ ಶಾಸ್ತ್ರದ ಪ್ರಕಾರ, ಪ್ರತಿಯೊಂದು ಕನಸಿಗೂ ಅದರದ್ದೇ ಆದ ಅರ್ಥ ಮತ್ತು ಸಂದೇಶವಿರುತ್ತದೆ. ಅದರಲ್ಲಿಯೂ ನವಿಲಿನ ಕನಸು ಬೀಳುವುದು ಅತ್ಯಂತ ವಿಶೇಷ. ಇದನ್ನು ಸೌಂದರ್ಯ, ಸಮೃದ್ಧಿ ಮತ್ತು ಆಧ್ಯಾತ್ಮಿಕತೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ನವಿಲು ಕನಸಿನಲ್ಲಿ ಕಾಣಿಸಿಕೊಂಡರೆ, ಅದು ನಿಮ್ಮ ಜೀವನದಲ್ಲಿ ಬರಲಿರುವ ದೊಡ್ಡ ಬದಲಾವಣೆಯ ಮುನ್ಸೂಚನೆಯಾಗಿರುತ್ತದೆ. ಆದರೆ, ಕನಸಿನ ಸನ್ನಿವೇಶಕ್ಕೆ ಅನುಗುಣವಾಗಿ ಅದರ ಫಲಗಳು ಬದಲಾಗುತ್ತವೆ. ಅವುಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ಶುಭ ಸೂಚನೆ ನೀಡುವ ನವಿಲಿನ ಕನಸುಗಳು: ನೀವು ಅವಿವಾಹಿತರಾಗಿದ್ದು, ಕನಸಿನಲ್ಲಿ ಜೋಡಿ ನವಿಲುಗಳನ್ನು…

Read More

GST ಆಫೀಸರ್ ಹೆಸರಲ್ಲಿ ಲಕ್ಷ ಲಕ್ಷ ದೋಚಿದ ಹೌಸ್ ಕೀಪಿಂಗ್ ಸಿಬ್ಬಂದಿ! ಗುಟ್ಕಾ ವ್ಯಾಪಾರಿಗೆ ಬೆದರಿಸಿ ವಂಚನೆ – Kannada News | Fake GST Officers Arrested in Bengaluru for Extorting Rs 5 Lakh from Gutka Trader

ಬೆಂಗಳೂರು, ಫೆಬ್ರವರಿ 26: ಜಿಎಸ್‌ಟಿ (GST) ಅಧಿಕಾರಿಗಳ ಹೆಸರಿನಲ್ಲಿ ಗುಟ್ಕಾ ವ್ಯಾಪಾರಿಯನ್ನು ಬೆದರಿಸಿ 5 ಲಕ್ಷ ರೂಪಾಯಿ ಸುಲಿಗೆ ಮಾಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬೆಂಗಳೂರು (Bangalore) ಬನಶಂಕರಿ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಆರೋಪಿಗಳು ಕೇಂದ್ರ ಸರ್ಕಾರದ ಜಿಎಸ್‌ಟಿ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಹೌಸ್‌ಕೀಪಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ. ಬಂಧಿತರನ್ನು ದಾದಾಪೀರ್ ಮತ್ತು ನಾಗರಾಜ್ ಎಂದು ಗುರುತಿಸಲಾಗಿದೆ. ಇವರು ಬನಶಂಕರಿಯ ಬಿಎಂಟಿಸಿ ಬಸ್ ನಿಲ್ದಾಣದ ಕಟ್ಟಡದಲ್ಲಿರುವ ಜಿಎಸ್‌ಟಿ ಕಚೇರಿಯಲ್ಲಿ ಹಲವು…

Read More

‘ಟಾಕ್ಸಿಕ್’: ಯಶ್​​ ಎದುರು ಕಿಯಾರಾ ಆಯ್ಕೆ ಆಗಿದ್ದು ಹೇಗೆ? ಏಕೆ?

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಬಿಡುಗಡೆ ಮುಂದೂಡಲ್ಪಟ್ಟಿದೆ. ಮಾರ್ಚ್ 19ರಂದು ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಈಗ ಜೂನ್ 04ಕ್ಕೆ ತೆರೆಗೆ ಬರಲಿದೆ. ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ ‘ಟಾಕ್ಸಿಕ್’ ಸಿನಿಮಾ. ಯಶ್ ನಟನೆಯ ಈ ಸಿನಿಮಾನಲ್ಲಿ ಹಲವು ಸ್ಟಾರ್ ನಟಿಯರು ನಾಯಕಿಯರಾಗಿ ನಟಿಸಿದ್ದಾರೆ. ನಯನತಾರಾ, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಮತ್ತು ತಾರಾ ಸುತರಿಯಾ ಅವರುಗಳು ನಟಿಸಿದ್ದಾರೆ. ಆದರೆ…

Read More

ಸ್ನೇಹಿತರನ್ನು ಮೀಟ್ ಮಾಡಲು ಬಂದಿದ್ದ ವಿದ್ಯಾರ್ಥಿ ದುರಂತ ಅಂತ್ಯ: 12ನೇ ಮಹಡಿಯಿಂದ ಬಿದ್ದು ಸಾವು

ಮಂಗಳೂರು, ಮಾರ್ಚ್​ 30: 12ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವನ್ನಪ್ಪಿರುವಂತಹ (death) ಘಟನೆ ಮಂಗಳೂರಿನ ಕ್ಯಾಸಾಗ್ರಾಂಡ್​ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ. ಸ್ನೇಹಿತರನ್ನು ಮೀಟ್ ಮಾಡಲು ಪರಿಚಯಸ್ಥರ ಫ್ಲಾಟ್​ಗೆ ಬಂದಿದ್ದ ವೇಳೆ ಅಲ್ಲಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿಯ ಹೆಸರು ಮತ್ತು ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ದಾಸವಾಳ ಹೂವು ನುಂಗಿ ಮಗು ಸಾವು ಮೈಸೂರು ಜಿಲ್ಲೆಯ…

Read More

World Hindi Day 2026: ವಿಶ್ವ ಹಿಂದಿ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು? – Kannada News | World Hindi Day 2026: Know the history and significance of World Hindi Day

ವಿವಿಧತೆಯಲ್ಲಿ ಏಕತೆಯ ನಾಡಾಗಿರುವ ಭಾರತದಲ್ಲಿ ಹಲವು ವಿಭಿನ್ನ ಸಂಸ್ಕೃತಿ, ಭಾಷೆ, ಲಿಪಿಗಳಿವೆ. ನಮ್ಮ ಕರ್ನಾಟಕದಲ್ಲಿ ಕನ್ನಡ ಭಾಷೆ ಮಾತನಾಡುವಂತೆ ದೇಶದ ಹೆಚ್ಚಿನ ಕಡೆ ಹಿಂದಿ (Hindi) ಭಾಷೆಯನ್ನೇ ಮಾತನಾಡುತ್ತಾರೆ. ಅಲ್ಲದೆ ಹಿಂದಿ ಪ್ರಪಂಚದಲ್ಲಿಯೇ ಹೆಚ್ಚು ಮಾತನಾಡುವ ಭಾಷೆಗಳಲ್ಲಿ ಒಂದಾಗಿದೆ ಎಂದು ಹೇಳಲಾಗುತ್ತದೆ. ಹೌದು ಹಿಂದಿ ಭಾಷೆ ಭಾರತದಲ್ಲಿ ಮಾತ್ರವಲ್ಲದೆ ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ, ಶ್ರೀಲಂಕಾ, ಮಾರಿಷಸ್ ಮತ್ತು ಫಿಲಿಪೈನ್ಸ್ ಸೇರಿದಂತೆ ಹಲವು ದೇಶಗಳಲ್ಲಿ ಜನಪ್ರಿಯವಾಗಿದೆ. ಹಾಗಾಗಿ ಹಿಂದಿ ಭಾಷೆಯನ್ನು ವಿಶ್ವ ಭಾಷೆಯನ್ನಾಗಿ ಬೆಳೆಸುವ ಉದ್ದೇಶದಿಂದ ವಿಶ್ವ ಹಿಂದಿ…

Read More

Spiritual Tips: ಹಾಸಿಗೆ ಮೇಲೆ ಕುಳಿತು ಏಕೆ ಊಟ ಸೇವನೆ ಮಾಡಬಾರದು? ವಾಸ್ತು ತಜ್ಞರ ಸಲಹೆ ಇಲ್ಲಿದೆ – Kannada News | The Spiritual and Practical Consequences of Eating on the Bed: Insights

ಸನಾತನ ಸಂಪ್ರದಾಯದಲ್ಲಿ ಅನ್ನಕ್ಕೆ ವಿಶೇಷ ಸ್ಥಾನಮಾನವಿದೆ. ಅನೇಕ ಯಜ್ಞ, ಹೋಮ, ಹವನಗಳಲ್ಲಿ ಅನ್ನ ಯಜ್ಞಕ್ಕೆ ಮಹತ್ವ ನೀಡಲಾಗಿದೆ. ಭಗವದ್ಗೀತೆಯಲ್ಲಿ ‘ಅನ್ನಾತ್ ಭವಂತಿ ಭೂತಾನಿ ಪರ್ಜನ್ಯಾತ್ ಅನ್ನಸಂಭವಃ’ ಎಂದು ಹೇಳಿದಂತೆ, ಅನ್ನವು ಜೀವರಕ್ಷಕ ಮತ್ತು ಪ್ರಾಣ ರಕ್ಷಕವಾಗಿದೆ. ಅನ್ನಪೂರ್ಣೇಶ್ವರಿಯನ್ನು ನಾವು ಸದಾ ಪೂರ್ಣೆಯೆಂದು ಪೂಜಿಸುತ್ತೇವೆ. ನಾವು ಅನ್ನಕ್ಕೆ ಎಷ್ಟು ಗೌರವ ಮತ್ತು ಭಕ್ತಿ ಸಮರ್ಪಿಸುತ್ತೇವೆಯೋ, ನಮ್ಮ ದೇಹವೂ ಅಷ್ಟು ಚೆನ್ನಾಗಿರುತ್ತದೆ. ಆದರೆ, ಅನ್ನದ ವಿಷಯದಲ್ಲಿ ಕೆಲವು ಅಭ್ಯಾಸಗಳನ್ನು ತ್ಯಜಿಸುವುದು ಅವಶ್ಯಕ. ಅವುಗಳಲ್ಲಿ ಪ್ರಮುಖವಾದುದು ಹಾಸಿಗೆ ಮೇಲೆ ಕುಳಿತು ಆಹಾರ…

Read More