Headlines

Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ; ಇಲ್ಲಿದೆ ದರಪಟ್ಟಿ – Kannada News | Gold Price Today on 3rd February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 3: ಚಿನ್ನದ ಬೆಲೆಯ ಸತತ ಕುಸಿತ ಮುಂದುವರಿಯುತ್ತಿದೆ. ನಿನ್ನೆ ಸೋಮವಾರ ಸುಮಾರು 700-800 ರೂಗಳಷ್ಟು ಇಳಿದಿದ್ದ ಚಿನ್ನದ ಬೆಲೆ (Gold Rates) ಇವತ್ತು ಮಂಗಳವಾರ 100-150 ರೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ 15,175-15,200 ರೂ ಶ್ರೇಣಿಯಲ್ಲಿದೆ. ಆಭರಣ ಚಿನ್ನದ ಬೆಲೆ 13,900 ರೂನಿಂದ 13,925 ರೂ ಶ್ರೇಣಿಯಲ್ಲಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಸಖತ್ ಕುಸಿತವಾಗಿದೆ. ಬೆಳ್ಳಿ ಬೆಲೆಯ ಭರ್ಜರಿ ಕುಸಿತವೂ ಮುಂದುವರಿದಿದೆ. ಮಂಗಳವಾರ ಗ್ರಾಮ್​ಗೆ 20 ರೂ ಕಡಿಮೆ ಆಗಿದೆ….

Read More

ಏಷ್ಯನ್ ದೇಶಗಳ ಪೈಕಿ ಭಾರತಕ್ಕೆ ಕಡಿಮೆ ಟ್ಯಾರಿಫ್; ಅತಿ ಕಡಿಮೆ ಸುಂಕ ಎದುರಿಸುತ್ತಿರುವ ರಾಷ್ಟ್ರಗಳಿವು… – Kannada News | India among the countries with lowest US tariffs, markets react positively

ನವದೆಹಲಿ, ಫೆಬ್ರುವರಿ 3: ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಎರಡು ದೇಶಗಳ ನಡುವೆ ವ್ಯಾಪಾರ ಒಪ್ಪಂದ ಏರ್ಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಭಾರತದ ಮೇಲೆ ಅಮೆರಿಕ ವಿಧಿಸಿರುವ ಶೇ. 25 ಪ್ರತಿಸುಂಕವನ್ನು ಶೇ. 18ಕ್ಕೆ ಇಳಿಸಲಾಗಿದೆ. ರಷ್ಯನ್ ತೈಲ ಖರೀದಿಸುವುದಕ್ಕೆ ಪ್ರತಿಯಾಗಿ ಭಾರತಕ್ಕೆ ದಂಡವಾಗಿ ವಿಧಿಸಿದ್ದ ಶೇ. 25 ಸುಂಕವನ್ನೂ ಕೈಬಿಡುತ್ತಿರುವುದಾಗಿ ಟ್ರಂಪ್ ಹೇಳಿದ್ದಾರೆ. ಇದರೊಂದಿಗೆ ಭಾರತದ ಸರಕುಗಳ ಮೇಲೆ ಅಮೆರಿಕದ ಟ್ಯಾರಿಫ್ ಶೇ. 50ರಿಂದ ಶೇ. 18ಕ್ಕೆ ಇಳಿಯಲಿದೆ….

Read More

ಸಿಲಿಕಾನ್ ಸಿಟಿಗೇ ಬಂತು ಚಿರತೆ! ಬೆಂಗಳೂರಿನ ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್ – Kannada News | Leopard Spotted in Bengaluru’s Anjanapura, CCTV Video Sparks Panic Near Turahalli Forest

ಬೆಂಗಳೂರು, ಫೆಬ್ರವರಿ 3: ಅಂಜನಾಪುರ ಬಳಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯ ನಿವಾಸಿಗಳಲ್ಲಿ ಭಾರಿ ಆತಂಕ ಮೂಡಿಸಿದೆ. ಅಂಜನಾಪುರ 7ನೇ ಬ್ಲಾಕ್ ರಸ್ತೆಯಲ್ಲಿ ಮಧ್ಯರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಚಿರತೆ ಓಡಾಡುತ್ತಿರುವ ದೃಶ್ಯ ಮನೆಯೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ತುರಹಳ್ಳಿ ಅರಣ್ಯ ಪ್ರದೇಶದ ಸಮೀಪದಲ್ಲೇ ಅಂಜನಾಪುರ ಇರುವುದರಿಂದ ಅರಣ್ಯದಿಂದಲೇ ಚಿರತೆ ನುಗ್ಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಕರ್ನಾಟಕದ 3 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್​ ಕ್ಲಾಸ್ ಭಾಗ್ಯ! – Kannada News | Karnataka Govt Schools Get Rs.91.5 Cr for Smart Classes: Boosting Digital Education

ಕರ್ನಾಟಕದ 3 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್​ ಕ್ಲಾಸ್ ಭಾಗ್ಯ! ಬೆಂಗಳೂರು, ಫೆಬ್ರುವರಿ 03: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಶಿಕ್ಷಣ ವಿಸ್ತಾರಗೊಳಿಸಲು ಸಮಗ್ರ ಶಿಕ್ಷಣ ಕರ್ನಾಟಕದಡಿ ಸ್ಮಾರ್ಟ್ ಕ್ಲಾಸ್  (Smart Class) ಸ್ಥಾಪನೆಗೆ ಅನುಮೋದನೆ ಸಿಕ್ಕಿದೆ. ಯೋಜನಾ ಅನುಮೋದನ ಮಂಡಳಿಯ ತೀರ್ಮಾನದಂತೆ, 3862 ಶಾಲೆಗಳಲ್ಲಿ 9154.80 ಲಕ್ಷ ರೂ. ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ರೂಮ್ ಯೋಜನೆ ಅನುಷ್ಠಾನಗೊಳ್ಳಲಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಆಧಾರಿತ ಶಿಕ್ಷಣವನ್ನು ಬಲಪಡಿಸುವ ಉದ್ದೇಶದಿಂದ 5,000 ಶಾಲೆಗಳಲ್ಲಿ ಕಂಪ್ಯೂಟರ್ ಪ್ರಯೋಗಾಲಯಗಳು…

Read More

Video: ಕಾಡುಕೋಣ ಹೇಗೆ ಘೀಳಿಡುತ್ತಿದೆ ಗೊತ್ತಾ? ಈ ವಿಡಿಯೋ ನೋಡಿ – Kannada News | Have you ever seen a wild gaur roar, video goes viral

ಮಾನವನ ಸ್ವಾರ್ಥಕ್ಕೆ ಕಾಡು ಪ್ರಾಣಿಗಳ (wild animals) ಆವಾಸ ಸ್ಥಾನಗಳು ನಾಶವಾಗುತ್ತಿದೆ. ಹೀಗಾಗಿ ಕ್ರೂರ ಪ್ರಾಣಿಗಳು ಜನವಸತಿ ಪ್ರದೇಶದತ್ತ ಬರುತ್ತಿವೆ. ಅದಲ್ಲದೇ, ಈ ಕಾಡುಕೋಣಗಳು ಜನರ ಮೇಲೆ ದಾಳಿ ಮಾಡುವ ಸುದ್ದಿಗಳನ್ನು ನೀವು ಕೇಳಿರುತ್ತೀರಿ.  ವೈರಲ್‌ ಆಗಿರುವ ಈ ವಿಡಿಯೋದಲ್ಲಿ ದೈತ್ಯಾಕಾರದ ಕಾಡು ಕೋಣ (wild gaur) ಘೀಳಿಡುವುದನ್ನು ನೋಡಿದ್ರೆ ಮೈ ಜುಮ್ ಎನ್ನುತ್ತೆ. ಇದಕ್ಕೆ ಸಂಬಂಧಿಸಿದ ಕ್ಲಿಪಿಂಗ್‌ ವೈರಲ್‌ ಆಗುತ್ತಿದ್ದಂತೆ ಈ ದೃಶ್ಯ ನೋಡಿದ ನೆಟ್ಟಿಗರು ಕಾಮೆಂಟ್‌ ಮಾಡಿದ್ದಾರೆ. ಸಿ ಆರ್ ನಾಗೇಶ್ (C. R…

Read More

ರೋಹಿತ್ ಶೆಟ್ಟಿ ಮನೆಮೇಲಿನ ದಾಳಿಗೆ ನಾಲ್ಕು ತಿಂಗಳ ಹಿಂದೆಯೇ ನಡೆದಿತ್ತು ಪ್ಲ್ಯಾನ್ – Kannada News | Rohit Shetty Attack: Bishnoi Gang Targets Bollywood, Police Probe Intensifies

ಬಾಲಿವುಡ್‌ನಲ್ಲಿ ಈಗ ಭಯದ ವಾತಾವರಣ ಸೃಷ್ಟಿ ಆಗಿದೆ. ಏಕೆಂದರೆ ಕಳೆದ ಕೆಲವು ತಿಂಗಳುಗಳಲ್ಲಿ, ಅನೇಕ ಪ್ರಸಿದ್ಧ ಮತ್ತು ಜನಪ್ರಿಯ ಸೆಲೆಬ್ರಿಟಿಗಳ ಮನೆಗಳ ಮೇಲೆ ಗುಂಡಿನ ದಾಳಿ ನಡೆದಿದೆ. ಕೆಲವು ದಿನಗಳ ಹಿಂದೆ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ (Rohit Shetty) ಅವರ ಮನೆಯ ಮೇಲೆ ಗುಂಡಿನ ದಾಳಿ ನಡೆದಿತ್ತು. ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈ ಗುಂಡಿನ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡಿದೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಪೋಸ್ಟ್ ಮಾಡುವ ಮೂಲಕ ಬಿಷ್ಣೋಯ್ ಗ್ಯಾಂಗ್ ಘಟನೆಯ ಜವಾಬ್ದಾರಿಯನ್ನು…

Read More

ಪಾಕಿಸ್ತಾನ್ ತಂಡ ಭಾರತ ವಿರುದ್ಧ ಆಡಲು ಹೆದರುತ್ತಿದ್ದೆ ಅಂದುಕೊಳ್ಳುತ್ತಿದ್ದಾರೆ! – Kannada News | Danish Kaneria Slams Pakistan’s T20 World Cup 2026 boycott

ಭಾರತದ ವಿರುದ್ಧದ ಟಿ20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ಬೆದರಿಕೆಯೊಡ್ಡಿರುವ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ ನಡೆಯನ್ನು ಪಾಕ್​ನ ಮಾಜಿ ಆಟಗಾರ ದಾನಿಶ್ ಕನೇರಿಯಾ ಖಂಡಿಸಿದ್ದಾರೆ. ಈ ಬಗ್ಗೆ ಖಾಸಗಿ ಚಾನೆಲ್​ ಜೊತೆ ಮಾತನಾಡಿರುವ ಅವರು, ಪಾಕ್​ನ ಈ ನಿರ್ಧಾರದಿಂದ ಎಲ್ಲರೂ ನಮ್ಮ ತಂಡ ಭಾರತದ ವಿರುದ್ಧ ಆಡಲು ಹೆದರುತ್ತಿದ್ದಾರೆ ಎಂಬ ಸಂದೇಶ ರವಾನೆಯಾಗುತ್ತಿದೆ ಎಂದಿದ್ದಾರೆ. ಇದಕ್ಕೂ ಮುನ್ನ ಪಾಕಿಸ್ತಾನ್ ತಂಡವು ಭಾರತದಲ್ಲಿ ಆಡಲು ನಿರಾಕರಿಸಿತ್ತು. ಅಲ್ಲದೆ ತಟಸ್ಥ ಸ್ಥಳದಲ್ಲಿ ಪಂದ್ಯ ಆಯೋಜಿಸಬೇಕೆಂದು ಬೇಡಿಕೆಯಿಟ್ಟಿದ್ದರು. ಅದರಂತೆ ಇದೀಗ ಶ್ರೀಲಂಕಾದಲ್ಲಿ ಭಾರತ…

Read More

‘ಧುರಂದರ್ 2’ ಚಿತ್ರದಲ್ಲಿ ಅಕ್ಷಯ್ ಖನ್ನಾ ಇರೋದು ಖಚಿತ; ಸಿಕ್ತು ಪಕ್ಕಾ ಸಾಕ್ಷಿ – Kannada News | Akshaye Khanna returns in Dhurandhar 2 Team confirms by tagging

2025ರಲ್ಲಿ ಭಾರಿ ಯಶಸ್ಸು ಕಂಡ ಸಿನಿಮಾ ಎಂದರೆ ಅದು ‘ಧುರಂಧರ್’. ಈ ಸಿನಿಮಾದಲ್ಲಿ ಹೀರೋ ರಣವೀರ್ ಸಿಂಗ್. ಆದರೆ ಹೆಚ್ಚು ಹೈಲೈಟ್ ಆಗಿದ್ದು ಖಳನಟ ಅಕ್ಷಯ್ ಖನ್ನಾ. ಪ್ರೇಕ್ಷಕರು ಅಕ್ಷಯ್ ಖನ್ನಾ (Akshaye Khanna) ನಟನೆಯನ್ನು ಸಖತ್ ಇಷ್ಟಪಟ್ಟರು. ಈ ಚಿತ್ರದಿಂದಾಗಿ ಅಕ್ಷಯ್ ಖನ್ನಾ ಅವರ ಖ್ಯಾತಿ ಹೆಚ್ಚಾಯಿತು. ಈಗ ‘ಧುರಂದರ್ 2’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಆದರೆ ಈ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಇರುತ್ತಾರಾ ಇಲ್ಲವಾ ಎಂಬ ಪ್ರಶ್ನೆ ಎದುರಾಗಿತ್ತು. ಯಾಕೆಂದರೆ, ‘ಧುರಂದರ್’ ಕ್ಲೈಮ್ಯಾಕ್ಸ್​​ನಲ್ಲಿ ಅಕ್ಷಯ್…

Read More

‘ಟಾಕ್ಸಿಕ್​​’ಗೆ ಸೆಡ್ಡು ಹೊಡೆಯಲು ದೊಡ್ಡ ತಂತ್ರ ರೂಪಿಸಿದ ‘ಧುರಂಧರ್’ ನಿರ್ದೇಶಕ – Kannada News | Toxic vs Dhurandhar 2: Yash Film Faces Box Office Clash, Kannada Release Strategy

ಮಾರ್ಚ್ 19ರಂದು ಕನ್ನಡದ ‘ಟಾಕ್ಸಿಕ್’ (Toxic Movie) ಹಾಗೂ ಹಿಂದಿಯ ‘ಧುರಂಧರ್ 2’ ಮಧ್ಯೆ ಬಾಕ್ಸ್ ಆಫೀಸ್ ಕ್ಲ್ಯಾಶ್ ಏರ್ಪಡುತ್ತಿದೆ. ‘ಧುರಂಧರ್’ ಸಿನಿಮಾ ಈಗಾಗಲೇ ತನ್ನನ್ನು ತಾನು ಸಾಬೀತು ಮಾಡಿಕೊಂಡಿದೆ. ಬಾಕ್ಸ್ ಆಫೀಸ್​​ನಲ್ಲಿ ಸಾವಿರ ಕೋಟಿ ಬಾಚಿಕೊಂಡಿದೆ. ಹೀಗಾಗಿ, ‘ಧುರಂಧರ್ 2’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಇನ್ನು, ಯಶ್ ನಟನೆಯ ‘ಟಾಕ್ಸಿಕ್’ ಚಿತ್ರಕ್ಕೆ ಸಿಕ್ಕಿರೋ ಹೈಪ್ ಕಡಿಮೆ ಏನು ಇಲ್ಲ. ಈ ಎಲ್ಲಾ ಕಾರಣದಿಂದ ಎರಡೂ ಸಿನಿಮಾಗಳಲ್ಲಿ ಯಾವುದು ಗೆಲ್ಲುತ್ತದೆ ಎಂಬ ಕುತೂಹಲ ಮೂಡಿದೆ. ಈಗ…

Read More

ಎರಡನೇ ವಿಜಯ್ ಮಲ್ಯ ಆಗಿದ್ದರೇ ಸಿಜೆ ರಾಯ್? ಐಷಾರಾಮಿ ಜೀವನ, ನಷ್ಟದಿಂದ ಆಘಾತ! ಸ್ಫೋಟಕ ಮಾಹಿತಿ ಬಹಿರಂಗ – Kannada News | Was CJ Roy the Second Vijay Mallya? Luxury Lifestyle, Financial Losses and other Revelations Behind his death

ಬೆಂಗಳೂರು, ಫೆಬ್ರವರಿ 3: ಕಾನ್ಫಿಡೆಂಟ್ ಗ್ರೂಪ್‌ ಮುಖ್ಯಸ್ಥ ಹಾಗೂ ಖ್ಯಾತ ಉದ್ಯಮಿ ಸಿಜೆ ರಾಯ್ (CJ Roy) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಸ್ಫೋಟಕ ಮಾಹಿತಿಗಳು ಬಹಿರಂಗವಾಗಿವೆ. ಐಷಾರಾಮಿ ಜೀವನಶೈಲಿ, ದುಬಾರಿ ವಾಹನಗಳು ಮತ್ತು ಭವ್ಯ ಬದುಕಿನ ಕಾರಣಕ್ಕೆ ಸಿಜೆ ರಾಯ್ ಅವರನ್ನು ಹಲವರು ‘ಎರಡನೇ ವಿಜಯ್ ಮಲ್ಯ’ ಎಂದೇ ಕರೆಯುತ್ತಿದ್ದರು. ಆದರೆ ವಾಸ್ತವದಲ್ಲಿ ಅವರು ಕಳೆದ ಆರು ತಿಂಗಳಿಂದ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಇದ್ದರು ಎಂಬುದು ಇದೀಗ ಪೊಲೀಸ್ ಮೂಲಗಳು ನೀಡಿರುವ ಮಾಹಿತಿಯಿಂದ ತಿಳಿದುಬಂದಿದೆ. ಬ್ಯಾಂಕ್…

Read More