Headlines

ಟಿ20 ವಿಶ್ವಕಪ್ ಗೆದ್ದು ಅಗಲಿದ ಅಪ್ಪನಿಗೆ ರಿಂಕು ಸಿಂಗ್ ಭಾವುಕ ಸಂದೇಶ

ಟಿ20 ವಿಶ್ವಕಪ್ ಸಮಯದಲ್ಲಿ ಟೀಂ ಇಂಡಿಯಾದ ಯುವ ಬ್ಯಾಟರ್ ರಿಂಕು ಸಿಂಗ್ ಅವರ ತಂದೆ ಸಾವನ್ನಪ್ಪಿದ್ದು ಎಲ್ಲರಿಗೂ ತಿಳಿದಿರುವಂತದ್ದೆ. ಸೂಪರ್ 8 ಸುತ್ತು ನಡೆಯುವ ಸಂದರ್ಭದಲ್ಲಿ ರಿಂಕು ಸಿಂಗ್ ಇದ್ದಕ್ಕಿದ್ದಂತೆ ತಂಡ ತೊರೆದಿದ್ದರು. ರಿಂಕು ಅವರ ತಂದೆಯ ಸ್ಥಿತಿ ಗಂಭೀರವಾಗಿದ್ದರಿಂದ ರಿಂಕು ತಂಡವನ್ನು ತೊರೆದು ಮನೆಗೆ ಮರಳಿದ್ದರು. ಆದರೆ ಕ್ಯಾನ್ಸರ್​ನಿಂದ ಬಳಲುತ್ತಿದ್ದ ರಿಂಕು ಅವರ ತಂದೆ ಬದುಕುಳಿಯಲಿಲ್ಲ. ಈ ನೋವಿನ ನಡುವೆಯ ರಾಷ್ಟ್ರೀಯ ಕರ್ತವ್ಯಕ್ಕಾಗಿ ರಿಂಕು ಸಿಂಗ್ ತಂಡವನ್ನು ಸೇರಿಕೊಂಡಿದ್ದರು. ಇದೀಗ ಟಿ20 ವಿಶ್ವಕಪ್ ಗೆದ್ದು ತನ್ನ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 25ರ ದಿನಭವಿಷ್ಯ

ಮೇಧಾ ಸೂಕ್ತದ ಶ್ರವಣ ಅಥವಾ ಪಠಣವನ್ನು ಮಾಡಿ. ಅದರಲ್ಲಿಯೂ ಪರೀಕ್ಷೆಗಳಿಗೆ, ಉದ್ಯೋಗದ ಸಲುವಾಗಿ ಇಂಟರ್ ವ್ಯೂಗಳಿಗೆ ಸಿದ್ಧತೆ ಮಾಡಿಕೊಳ್ಳುತ್ತಾ ಇರುವವರಿಗೆ ಹೆಚ್ಚು ಅನುಕೂಲ. ಜೊತೆಗೆ ಜ್ಞಾನ- ನೆನಪಿನಶಕ್ತಿ ಅಗತ್ಯ ಇರುವವರಿಗಂತೂ ಇನ್ನೂ ಹೆಚ್ಚು ಬಲ ದೊರೆಯುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ಆಲೋಚನೆ- ಚಿಂತನೆಗಳು ಸ್ಪಷ್ಟವಾಗಿ ಇರುತ್ತವೆ. ಅದೇ ರೀತಿ ಗಟ್ಟಿಯಾದ ನಿರ್ಣಯ ಸಹ ತೆಗೆದುಕೊಳ್ಳುತ್ತೀರಿ. ಉದ್ಯೋಗ ಸ್ಥಳದಲ್ಲಿ ನಿಮ್ಮ ನಾಯಕತ್ವ ಗುಣ ಮೆಚ್ಚುಗೆಗೆ…

Read More

Daily Devotional: ದೇವಾಲಯದ ಹೊರಗೆ ಚಪ್ಪಲಿ ಯಾಕೆ ಬಿಟ್ಟು ಹೋಗಬೇಕು? – Kannada News | Daily Devotional: Why should you leave your slippers outside the temple?

ಬೆಂಗಳೂರು, ಫೆಬ್ರವರಿ​ 11: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿದೇವಾಲಯದ ಹೊರಗೆ ಚಪ್ಪಲಿ ಯಾಕೆ ಬಿಟ್ಟು ಹೋಗಬೇಕು? ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಪಾದರಕ್ಷೆಗಳು ನಮ್ಮ ದೈನಂದಿನ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಕೇವಲ ಕಾಲಿನ ರಕ್ಷಣೆಗೆ ಮಾತ್ರ ಸೀಮಿತವಾಗದೆ, ಅವು ನಮ್ಮ ಸಂಸ್ಕೃತಿ ಮತ್ತು ಆಧ್ಯಾತ್ಮಿಕ ನಂಬಿಕೆಗಳ ಭಾಗವಾಗಿವೆ. ದೇವಸ್ಥಾನಗಳಿಗೆ ಭೇಟಿ ನೀಡಿದಾಗ ಚಪ್ಪಲಿಗಳನ್ನು ಹೊರಗೆ ಬಿಡುವುದು ಅಹಂಕಾರ ಮತ್ತು ದರ್ಪವನ್ನು ತ್ಯಾಗ ಮಾಡುವ ಸಂಕೇತವಾಗಿದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ಇದು ವಿನಮ್ರವಾಗಿ ದೈವದ ಮುಂದೆ…

Read More

ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಔಷಧ ಕೊರತೆ: ರೋಗಿಗಳ ಪರದಾಟ – Kannada News | Medicine Shortage Plagues Governments Bowring Hospital in Bengaluru

ಬೆಂಗಳೂರು, ಫೆಬ್ರವರಿ 26: ಶಿವಾಜಿನಗರದಲ್ಲಿರುವ ಬೌರಿಂಗ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಔಷಧಿಗಳ ಕೊರತೆ ಎದುರಾಗಿದ್ದು, ರೋಗಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವೈದ್ಯರು ಬರೆದುಕೊಟ್ಟ ಮಾತ್ರೆಗಳು ಆಸ್ಪತ್ರೆಯ ಔಷಧಾಲಯದಲ್ಲಿ ಲಭ್ಯವಿಲ್ಲದೆ, ರೋಗಿಗಳು ಔಷಧಿಗಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಡ ರೋಗಿಗಳು ಹೊರಗಿನ ವೈದ್ಯಕೀಯ ಅಂಗಡಿಗಳಲ್ಲಿ ದುಬಾರಿ ಬೆಲೆ ನೀಡಿ ಔಷಧಿಗಳನ್ನು ಖರೀದಿಸಲು ಅನಿವಾರ್ಯವಾಗಿದೆ. ಹಲವು ರೋಗಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದು, ರಕ್ತದೊತ್ತಡ, ಮಧುಮೇಹ ಮತ್ತು ನೋವಿನ ಮಾತ್ರೆಗಳು ಆಸ್ಪತ್ರೆಯಲ್ಲಿ ಸಿಗುತ್ತಿಲ್ಲ ಎಂದು ತಿಳಿಸಿದ್ದಾರೆ. ಈ ಕುರಿತು ಬೌರಿಂಗ್ ಮತ್ತು…

Read More

ಒಂದೇ ಮಂಟಪದಲ್ಲಿ ಇಬ್ಬರನ್ನು ಮದುವೆಯಾದ ಥೈಲ್ಯಾಂಡ್ ಮಹಿಳೆ, ವರರ ಕಡೆಯಿಂದ ಬಂದಿದ್ದು ಬರೋಬ್ಬರಿ 29 ಲಕ್ಷ ರೂ. ವಧುದಕ್ಷಿಣೆ – Kannada News | Thai Woman Weds Two Austrian Partners in Pattaya, Receives Rs 29 Lakh Dowry

ಥೈಲ್ಯಾಂಡ್, ಮಾರ್ಚ್​ 04: ಥೈಲ್ಯಾಂಡ್(Thailand)​​ನಲ್ಲಿ ನಡೆದ ಈ ವಿವಾಹವು ಕುತೂಹಲದ ಜತೆ ಪ್ರಶ್ನೆಗಳನ್ನೂ ಹುಟ್ಟುಹಾಕಿದೆ. ಥೈಲ್ಯಾಂಡ್​ನ ಮಹಿಳೆಯೊಬ್ಬರು ಆಸ್ಟ್ರೇಲಿಯಾದ ಇಬ್ಬರನ್ನು ಒಂದೇ ಮಂಟಪದಲ್ಲಿ ಮದುವೆಯಾಗಿದ್ದಾರೆ. ವಿವಾಹ ಕಾರ್ಯಕ್ರಮ ಸಾಧಾರಣವಾಗಿದ್ದರೂ ಆಕೆಗೆ ವರರ ಕಡೆಯಿಂದ 29 ಲಕ್ಷ ರೂ. ವಧುದಕ್ಷಿಣೆಯಾಗಿ ಬಂದಿದೆ. 37 ವರ್ಷ ವಯಸ್ಸಿನ ಥಾಯ್ ಮಹಿಳೆ ಡುವಾಂಗ್ಡುವಾನ್ ಕೆಟ್ಸಾರೊ ಎಂಬಾಕೆ ಇಬ್ಬರು ಆಸ್ಟ್ರಿಯನ್ ಪುರುಷರನ್ನು ಒಂದೇ ಮಂಪಟದಲ್ಲಿ ವಿವಾಹವಾಗಿದ್ದಾರೆ. ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದ ಕರಾವಳಿ ಥಾಯ್ ನಗರವಾದ ಪಟ್ಟಾಯದಲ್ಲಿ ಕೆಲಸ ಮಾಡುತ್ತಿದ್ದಾಗ ಡುವಾಂಗ್ಡುವಾನ್ ಆಸ್ಟ್ರಿಯಾದ ನಿವೃತ್ತ ಪೊಲೀಸ್…

Read More

ಅಪರೂಪದ ಪ್ರಕರಣ: ಋತುಸ್ರಾವದ ವೇಳೆ ಸ್ವಚ್ಛತೆ ಕಾಪಾಡಿಕೊಳ್ಳಲು ಅಸಮರ್ಥ ಯುವತಿಯ ಗರ್ಭಾಶಯ ತೆಗೆಯಲು ಹೈಕೋರ್ಟ್ ಅನುಮತಿ – Kannada News | Karnataka High Court Allows Uterus Removal of 23 Year Old Intellectually Disabled Woman on Health Grounds

ಕರ್ನಾಟಕ ಹೈಕೋರ್ಟ್​​Image Credit source: Getty Images ಬೆಂಗಳೂರು, ಜೂನ್​​ 23: ಅಪರೂಪದ ಪ್ರಕರಣವೊಂದರಲ್ಲಿ 23 ವರ್ಷದ ದಿವ್ಯಾಂಗ ಯುವತಿಯ ಗರ್ಭಾಶಯವನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆದುಹಾಕಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಈ ಶಸ್ತ್ರಚಿಕಿತ್ಸೆಯನ್ನು ನಗರದ ವಾಣಿ ವಿಲಾಸ್ ಆಸ್ಪತ್ರೆಯಲ್ಲಿ ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ. ಯುವತಿ ದಿನನಿತ್ಯದ ಮೂಲಭೂತ ಚಟುವಟಿಕೆಗಳನ್ನು ಅರ್ಥಮಾಡಿಕೊಳ್ಳುವುದು, ನಿರ್ವಹಿಸುವುದು ಹಾಗೂ ಸ್ವತಂತ್ರವಾಗಿ ಬದುಕುವುದು ಸಾಧ್ಯವಾಗದ ಸ್ಥಿತಿಯಲ್ಲಿರುವುದನ್ನು ಗಮನಿಸಿ ಈ ಸಂಬಂಧ ನ್ಯಾಯಾಲಯ ತೀರ್ಪು ನೀಡಿದೆ. ಪೋಷಕರ ವಾದ ಯುವತಿಯ ಮಾಸಿಕ ಋತುಚಕ್ರ ಅನಿಯಮಿತವಾಗಿದ್ದು,…

Read More

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಬಗ್ಗೆ ನೊಣವಿನಕೆರೆ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ

ತುಮಕೂರು, (ಮೇ 28): ಸಿದ್ದರಾಮಯ್ಯ (Siddaramaiah) ರಾಜೀನಾಮೆ ನೀಡಿದ್ದು, ಡಿಕೆ ಶಿವಕುಮಾರ್ (DK Shivakumar) ಮುಂದಿನ ಸಿಎಂ ಎನ್ನುವುದು ಖಚಿತವಾಗಿದೆ. ಇದಕ್ಕೂ ಮೊದಲು ದೆಹಲಿಯಲ್ಲಿ ಆದ ಬೆಳವಣಿಗೆಗಳ ಬಗ್ಗೆ ಡಿಕೆ ಶಿವಕುಮಾರ್ ಬಹುವಾಗಿ ನಂಬುವ ನೊಣವಿನಕೆರೆ ಮಠದ (Nonavinakere Swamiji) ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಡಿಕೆಶಿ ಸಿಎಂ ಆಗುವ ಬಗ್ಗೆ ಭವಿಷ್ಯ ನುಡಿದಿದ್ದರು.  ಅದರಂತೆ ಇದೀಗ ಸ್ವಾಮೀಜಿಯ ಭವಿಷ್ಯ ನಿಜವಾಗಿದೆ. ಇನ್ನು ಇತ್ತ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಸ್ವಾಮೀಜಿ, ಡಿಕೆ ಶಿವಕುಮಾರ್ ಬಗ್ಗೆ ಕೆಲ…

Read More

ಮೆಷಿನ್​ಗಳು ಮನುಷ್ಯನ ಮಟ್ಟದ ಬುದ್ಧಿವಂತಿಕೆ ಹೊಂದಲು ಇನ್ನೆಷ್ಟು ವರ್ಷ ಬೇಕು? ಎಜಿಐ ಪಿತಾಮಹ ಬೆನ್ ಗರ್ಟ್ಜೆಲ್ ಹೇಳೋದಿದು – Kannada News | AI researcher Ben Goertzel predicts years for machine to have Human level intelligence

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್Image Credit source: Shutterstock ನವದೆಹಲಿ, ಏಪ್ರಿಲ್ 19: ಎಲ್ಲೆಡೆ ಎಐನದ್ದೇ ಸುದ್ದಿ. ಎಲ್ಲೇ ಕೆಲಸ ಹೋದರೂ ಅದು ಎಐ ಎಫೆಕ್ಟ್ ಎನ್ನಲಾಗುತ್ತಿದೆ. ಯಂತ್ರದ ಬುದ್ಧಿವಂತಿಕೆ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ಸಂಚಲನ ಸೃಷ್ಟಿಸುತ್ತೆ ಎನ್ನಲಾಗುತ್ತಿದೆ. ಅದರಲ್ಲೂ ಎಜಿಐ (AGI- ಆರ್ಟಿಫಿಶಿಯಲ್ ಜನರಲ್ ಇಂಟೆಲಿಜೆನ್ಸ್) ಆಗಮನವಾಗಿಬಿಟ್ಟರೆ ಮನುಷ್ಯರ ಕೆಲಸಗಳನ್ನೆಲ್ಲಾ ಯಂತ್ರಗಳು, ರೋಬೋಗಳು, ಇಂಟೆಲಿಜೆಂಟ್ ಸಾಫ್ಟ್​ವೇರ್​ಗಳೇ ಮಾಡಿ ಮುಗಿಸುತ್ತವೆ ಎಂದು ಪರಿಣಿತರುಗಳೇ ಹೇಳುತ್ತಿದ್ದಾರೆ. ಆದರೆ, ಮನುಷ್ಯರ ಬುದ್ಧಿಮತ್ತೆಯ ಮಟ್ಟವನ್ನು ಎಐಗೆ ಮುಟ್ಟಲು ಸಾಧ್ಯವಾಗಿಲ್ಲ. ಜನರೇಟಿವ್ ಎಐ ಅಥವಾ ಎಜಿಐನ…

Read More

‘ದಿ ರಾಜಾ ಸಾಬ್’ಗೂ ಎದುರಾಯ್ತು ಕಂಟಕ: ಅಡಕತ್ತರಿಯಲ್ಲಿ ನಿರ್ಮಾಪಕ – Kannada News | Courts slams Telangana Government for permitting ticket price hike for The Raja Saab

ಪ್ರಭಾಸ್ (Prabhas) ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಇಂದು (ಜನವರಿ 09) ಬಿಡುಗಡೆ ಆಗಿದೆ. ಭಾರಿ ಬಜೆಟ್​​ನಲ್ಲಿ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ. ನಿನ್ನೆ (ಜನವರಿ 08) ಸಿನಿಮಾದ ಫ್ಯಾನ್ಸ್ ಶೋ ಅನ್ನು ಸಹ ಹಲವು ಚಿತ್ರಮಂದಿರಗಳಲ್ಲಿ ಆಯೋಜನೆ ಮಾಡಲಾಗಿತ್ತು. ಸಿನಿಮಾ ಬಿಡುಗಡೆ ಮುಂಚೆ ಆಂಧ್ರ ಮತ್ತು ತೆಲಂಗಾಣ ಎರಡೂ ಸರ್ಕಾರಗಳಿಂದ ಅನುಮತಿ ಪಡೆದು ಟಿಕೆಟ್ ದರಗಳನ್ನು ಸಹ ಹೆಚ್ಚಳ ಮಾಡಲಾಗಿದ್ದು, ಇದೀಗ ಹೈದರಾಬಾದ್​​ನಲ್ಲಿ ‘ದಿ ರಾಜಾ ಸಾಬ್’ ಸಿನಿಮಾ ಟಿಕೆಟ್ ದರ 450-550 ರೂಪಾಯಿಗಳಿದೆ. ಆದರೆ…

Read More