ಸಚಿವ ಪ್ರಿಯಾಂಕ್ ಖರ್ಗೆ ಕಾರಿಗೆ ಬಿತ್ತು ಟ್ರಾಫಿಕ್ ಫೈನ್!; 4 ಕೇಸ್, 2,500 ದಂಡ ಬಾಕಿ; 50% ಆಫರ್ ಬಳಸಿ ಬೇಗ ಕಟ್ಟಿ ಎಂದು ಕಾಲೆಳೆದ ಬಿಜೆಪಿ – Kannada News | Priyank Kharge’s Car Fined Amid 50% Traffic E Challan Discount: BJP Alleges Hypocrisy

ಬೆಂಗಳೂರು, ಜೂ.25: ರಾಜ್ಯದಲ್ಲಿ ಜೂನ್ 21 ರಿಂದ ಜುಲೈ 10ರ ವರೆಗೆ ಬಾಕಿ ಇರುವ ಸಂಚಾರ ಉಲ್ಲಂಘನೆ ಇ-ಚಲನ್ ದಂಡಗಳ (Traffic E-Challan Fines) ಮೇಲೆ ಕರ್ನಾಟಕ ಸರ್ಕಾರವು ಶೇಕಡಾ 50 ರಷ್ಟು ಭರ್ಜರಿ ರಿಯಾಯಿತಿ ಘೋಷಿಸಿತ್ತು. ಈ ಬಗ್ಗೆ ಎಕ್ಸ್​​ನಲ್ಲಿ ಗೃಹಸಚಿವ ಪ್ರಿಯಾಂಕ ಖರ್ಗೆ ಕೂಡ ಪೋಸ್ಟ್​​ನ್ನು ಹಂಚಿಕೊಂಡಿದ್ದರು. ಆದರೆ ಜಾಗೃತಿ ಮೂಡಿಸುತ್ತಿರುವ ಸರ್ಕಾರದ ನಿಯಮಗಳನ್ನು ಸ್ವತಃ ಗೃಹ ಸಚಿವರೇ ಉಲ್ಲಂಘಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಎಕ್ಸ್​​ನಲ್ಲಿ ಪ್ರಿಯಾಂಕ ಖರ್ಗೆಗೆ ಪ್ರತಿಕ್ರಿಯಿಸಿ…

Read More

IND-W vs SL-W: ಟಾಸ್ ಗೆದ್ದ ಟೀಂ ಇಂಡಿಯಾ; ತಂಡದಲ್ಲಿ 1 ಬದಲಾವಣೆ – Kannada News | India vs Sri Lanka Women 2nd T20 toss and playing 11 updates

ಭಾರತ ಮತ್ತು ಶ್ರೀಲಂಕಾ ಮಹಿಳಾ (India vs Sri Lanka Women) ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಟಿ20 ಪಂದ್ಯ ವಿಶಾಖಪಟ್ಟಣದಲ್ಲಿ (Visakhapatnam) ನಡೆಯುತ್ತಿದೆ. ಈ ಸರಣಿಯಲ್ಲಿ ಆತಿಥೇಯ ಭಾರತ 1-0 ಅಂತರದ ಮುನ್ನಡೆ ಸಾಧಿಸಿದ್ದು ಇದೀಗ ಈ ಪಂದ್ಯವನ್ನು ಗೆಲ್ಲುವ ಮೂಲಕ ಈ ಮುನ್ನಡೆಯನ್ನು 2-0 ಅಂತರಕ್ಕೆ ಕೊಂಡೊಯ್ಯಲು ಹರ್ಮನ್​ಪ್ರೀತ್ ಕೌರ್ ಪಡೆ ನೋಡುತ್ತಿದೆ. ಉಭಯ ತಂಡಗಳ ನಡುವೆ ಇದೇ ವಿಶಾಖಪಟ್ಟಣನಲ್ಲಿ ಮೊದಲ ಪಂದ್ಯ ನಡೆದಿತ್ತು. ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌…

Read More

ಗೊಂಬೆಯಂತಿದ್ದ ಹೆಂಡತಿಯನ್ನು ಬಿಟ್ಟು ಪರಸ್ತ್ರೀ ಜತೆಗೆ ಸಂಬಂಧ: ಪೆನ್ ಡ್ರೈವ್​​ನಲ್ಲಿತ್ತು ಗಂಡನ ರಾಸಲೀಲೆ, ಕಿರುಕುಳದ ಸಾಕ್ಷಿ! – Kannada News | Davangere Murder: Govt Employee Kills Wife; Dowry Harassment, Affair Suspected

ದಾವಣಗೆರೆ ಪತ್ನಿ ಕೊಲೆ,Image Credit source: tv9 kannada ದಾವಣಗೆರೆ, ಏ.18: ಮದುವೆಯ ಹೊತ್ತಿನಲ್ಲಿ ಆ ದಂಪತಿಗಳು ಸ್ವರ್ಗದಿಂದ ಇಳಿದು ಬಂದ ಜೋಡಿಯಂತೆ ಕಂಡಿದ್ದರು. ಎಲ್ಲರೂ, ವಾವ್ಹ್ ಏನ್ ಚೆನ್ನಾಗಿದೆ ಜೋಡಿ, ಅದರಲ್ಲೂ ಹುಡುಗಿಯನ್ನು ಸುಂದರ ಹುಡುಗಿ ಎಂದು ಹೇಳಿದ್ದರು. ಅವರು ಅದ್ಧೂರಿ ಪ್ರೀ ವೆಡ್ಡಿಂಗ್ ಶೂಟಿಂಗ್, ಮದುವೆ ಮಾಡಿಕೊಂಡಿದ್ದರು. ಎಲ್ಲವೂ ಸುಖಾಂತ್ಯ ಕಾಣಬೇಕಿತ್ತು. ಆದರೆ, ಎರಡೇ ವರ್ಷಕ್ಕೆ ಆ ಸುಂದರ ಸಂಸಾರ ಚಿತೆಯೇರಿದೆ. ಪರಸ್ತ್ರೀ ಸಂಘಕ್ಕೆ ಬಿದ್ದ ಪತಿ, ತನ್ನನ್ನೇ ನಂಬಿ ಬಂದ ಪತ್ನಿಯನ್ನು ಚಿತ್ರಹಿಂಸೆ…

Read More

ತಾಜಾ ಮೆಂತ್ಯ ಸೊಪ್ಪು ಸಿಕ್ರೆ ಮನೆಯಲ್ಲಿಯೇ ಈ ರೀತಿ ಕಸೂರಿ ಮೇಥಿ ತಯಾರಿಸಿ – Kannada News | Make fresh Kasuri Methi at home from fenugreek leaves

ಗಿಡಮೂಲಿಯಾಗಿರುವ ಒಣಗಿದ ಮೆಂತ್ಯೆ ಅಥವಾ ಕಸೂರಿ ಮೇಥಿ (kasuri methi) ಅಡುಗೆಯ ರುಚಿ, ಘಮ ಹೆಚ್ಚಿಸುವುದು ಮಾತ್ರವಲ್ಲ ಆರೋಗ್ಯಕ್ಕೂ ಸಖತ್‌ ಪ್ರಯೋಜನಕಾರಿ. ಹೌದು ಇದರಲ್ಲಿ ಕಬ್ಬಿಣ, ಕ್ಯಾಲ್ಸಿಯಂ, ವಿಟಮಿನ್‌ ಎ ಮತ್ತು ಸಿ ಯಂತಹ ಅಗತ್ಯವಾದ ಪೋಷಕಾಂಶಗಳಿದ್ದು, ಜೀರ್ಣಕ್ರಿಯೆಗೆ, ಮಧುಮೇಹ ನಿಯಂತ್ರಣಕ್ಕೆ,  ತೂಕ ನಷ್ಟಕ್ಕೆ, ಹೃದಯದ ಆರೋಗ್ಯಕ್ಕೆ ಸೇರಿದಂತೆ ಒಟ್ಟಾರೆ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಸಾಮಾನ್ಯವಾಗಿ ಬಹುತೇಕ ಎಲ್ಲರೂ ಈ ಕಸೂರಿ ಮೇಥಿಯನ್ನು ಅಂಗಡಿಯಿಂದ ಕೊಂಡುಕೊಳ್ಳುತ್ತಾರೆ. ಇದರ ಬದಲು ತಾಜಾ ಮೆಂತ್ಯ ಎಲೆಗಳನ್ನು ಬಳಸಿ ಶುದ್ಧ ಹಾಗೂ…

Read More

ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ

T20 World Cup 2026: ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಟೀಮ್ ಇಂಡಿಯಾಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ 89 ರನ್ ಬಾರಿಸಿದರೆ, ಅಭಿಷೇಕ್ ಶರ್ಮಾ 52…

Read More

ಮಹಾರಾಷ್ಟ್ರದ ಮುಂದಿನ ಉಪಮುಖ್ಯಮಂತ್ರಿಯಾಗುತ್ತಾರಾ ಸುನೇತ್ರಾ ಪವಾರ್? ಶುರುವಾಯ್ತು ಬಿಸಿ-ಬಿಸಿ ಚರ್ಚೆ – Kannada News | Ajit Pawar Wife Sunetra Pawar for Deputy CM praful Patel and Bhujbal meet adds to speculation

ಪುಣೆ, ಜನವರಿ 29: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ವಿಮಾನ ಅಪಘಾತದಲ್ಲಿ ನಿಧನ ಹೊಂದಿದ ನಂತರ ಆ ಸ್ಥಾನಕ್ಕೆ ಯಾರ ನೇಮಕವಾಗುತ್ತದೆ ಎಂಬ ಚರ್ಚೆಗಳು ಶುರುವಾಗಿವೆ. ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಎನ್‌ಸಿಪಿಯ ನಾಯಕತ್ವ ವಹಿಸಿಕೊಳ್ಳುವುದರ ಜೊತೆಗೆ ಉಪಮುಖ್ಯಮಂತ್ರಿ ಹುದ್ದೆಯನ್ನೂ ಅಲಂಕರಿಸಬೇಕೆಂದು ಎನ್‌ಸಿಪಿ ನಾಯಕರು ಪ್ರಯತ್ನಿಸುತ್ತಿದ್ದಾರೆ. ಮೂಲಗಳ ಪ್ರಕಾರ, ಸುನೇತ್ರಾ ಪವಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವ ಪ್ರಸ್ತಾಪವನ್ನು ಮಾಡಲಾಗುವುದು. ಸುನೇತ್ರಾ ಪವಾರ್ ಅವರು ಅಜಿತ್‌ ಪವಾರ್ ಅವರ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಬಹುದು….

Read More

ಭಾರತೀಯ ಸಿನಿಮಾಗಳ ಕಲೆಕ್ಷನ್ ಹೆಚ್ಚಳಕ್ಕೆ ಆಮಿರ್ ಖಾನ್ ಐಡಿಯಾ, ವರ್ಕೌಟ್ ಆಗುತ್ತ? – Kannada News | Aamir Khan says India has very less number of theaters

ಭಾರತೀಯ ಚಿತ್ರರಂಗದಲ್ಲಿ (Indian Cinema) ಸಿನಿಮಾವನ್ನೇ ಉಸಿರಾಡುವ ಕೆಲವೇ ಕೆಲವು ಸಿನಿಮಾ ಕರ್ಮಿಗಳಲ್ಲಿ ಆಮೀರ್ ಖಾನ್ ಸಹ ಒಬ್ಬರು. ಒಳ್ಳೆಯ ಸಿನಿಮಾಗಳನ್ನು ಮಾಡುವುದರ ಜೊತೆಗೆ ಸಿನಿಮಾಗಳನ್ನು ಜನರಿಗೆ ತಲುಪಿಸುವ ಕುರಿತಾಗಿ, ಸಿನಿಮಾ ಮಂದಿ ಹೆಚ್ಚು ಲಾಭ ಮಾಡುವುದರ ಕುರಿತಾಗಿ ಒಂದಿಲ್ಲೊಂದು ಯೋಜನೆ ಹಾಕುತ್ತಲೇ ಇರುತ್ತಾರೆ. ಇತ್ತೀಚೆಗಷ್ಟೆ ಅವರು ತಾವೇ ನಟಿಸಿ, ನಿರ್ಮಾಣ ಮಾಡಿದ್ದ ‘ಸಿತಾರೆ ಜಮೀನ್ ಪರ್’ ಸಿನಿಮಾವನ್ನು ಒಟಿಟಿಯ ಬದಲಿಗೆ ಯೂಟ್ಯೂಬ್​​ನಲ್ಲಿ ಬಿಡುಗಡೆ ಮಾಡಿ ಹೊಸ ಪ್ರಯೋಗ ಮಾಡಿದರು. ಒಟಿಟಿಗಳ ಬಗ್ಗೆ ಮೊದಲಿನಿಂದಲೂ ವಿರೋಧ ಅಭಿಪ್ರಾಯವನ್ನೇ…

Read More

Video: ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು: ಎಂಡೋಸ್ಕೋಪಿ ಚಿಕಿತ್ಸೆ ಯಶಸ್ವಿ – Kannada News | Child Choking Emergency: Doctors Remove Pen Cap, Save Boy’s Life in Mancherial

ಪೆನ್ ಕ್ಯಾಪ್ ನುಂಗಿ ಪ್ರಾಣಾಪಾಯಕ್ಕೆ ಸಿಲುಕಿದ್ದ ನಾಲ್ಕು ವರ್ಷದ ಬಾಲಕನೊಬ್ಬನಿಗೆ ವೈದ್ಯರು ಹೊಸ ಜನ್ಮ ನೀಡಿದ್ದಾರೆ. ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ನಸ್ಪೂರ್‌ನಲ್ಲಿ ಈ ಘಟನೆ ನಡೆದಿದ್ದು, ಸಮಯೋಚಿತ ಚಿಕಿತ್ಸೆಯಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದೆ. ಅಖಿಲ್ ಎಂಬ ಬಾಲಕ ತನ್ನ ಮನೆಯಲ್ಲಿ ಆಟವಾಡುವಾಗ ಆಕಸ್ಮಿಕವಾಗಿ ಪೆನ್ ಕ್ಯಾಪ್ ಅನ್ನು ಬಾಯಿಗೆ ಹಾಕಿಕೊಂಡಿದ್ದಾನೆ. ಅದು ಅನಿರೀಕ್ಷಿತವಾಗಿ ಗಂಟಲಿನಲ್ಲಿ ಸಿಲುಕಿ ಆತನಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಮಗು ಉಸಿರುಗಟ್ಟುತ್ತಿರುವುದನ್ನು ಗಮನಿಸಿದ ಪೋಷಕರು ಗಾಬರಿಗೊಂಡರೂ, ತಡಮಾಡದೆ ಮಗುವನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ….

Read More

ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: 1,280 ವೈದ್ಯರು, ನರ್ಸ್‌ಗಳ ಭರ್ತಿಗೆ ಯು.ಟಿ. ಖಾದರ್ ಆದೇಶ – Kannada News

ಬೆಂಗಳೂರು, ಜೂ.10: ರಾಜ್ಯದ ಆರೋಗ್ಯ ಸಚಿವ ಯುಟಿ ಖಾದರ್​ ಅವರು ಚುರುಕಿನ ಕಾರ್ಯಕ್ಕೆ ಮುಂದಾಗಿದ್ದಾರೆ. ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ದೊಡ್ಡ ಬದಲಾವಣೆಗಳನ್ನು ತರಲು ಮುಂದಾಗಿದ್ದಾರೆ. ಸಾಮಾನ್ಯ ಜನರು ಕಷ್ಟಕ್ಕೆ ತಕ್ಷಣವೇ ಸ್ಪಂದನೆ ಸಿಗಬೇಕು ಹಾಗೂ ಯಾವುದೇ ವೈದ್ಯಕೀಯ ಕೊರತೆ ಬರಬಾರದು ಎಂದು ಅಧಿಕಾರ ವಹಿಸಿದ ಮರುದಿನವೇ ಕೆಲಸದಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ದೀರ್ಘಕಾಲದಿಂದ ಕಾಡುತ್ತಿದ್ದ ವೈದ್ಯರು ಹಾಗೂ ಸಿಬ್ಬಂದಿ ಕೊರತೆ ಸಮಸ್ಯೆಗೆ ಮುಕ್ತಿ ಹಾಡಲು ಆರೋಗ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಆರೋಗ್ಯ ಸಚಿವ…

Read More

ಗದಗ ಮಠದಲ್ಲಿ ಹೈಡ್ರಾಮಾ: ಶ್ರೀಗಳ ಜೀವ ಬೆದರಿಕೆ ಆರೋಪಕ್ಕೆ ಟ್ರಸ್ಟಿಗಳ ಬಿಗ್‌ ಟ್ವಿಸ್ಟ್‌! – Kannada News | Gadag Mutt Controversy: Trustees Deny Threat Allegations by Kallayya Ajja

ಶ್ರೀಗಳ ಜೀವ ಬೆದರಿಕೆ ಆರೋಪಕ್ಕೆ ಟ್ರಸ್ಟಿಗಳ ಬಿಗ್‌ ಟ್ವಿಸ್ಟ್‌! ಗದಗ, ಜೂನ್ 27: ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಗದಗದ (Gadag) ವೀರೇಶ್ವರ ಪುಣ್ಯಾಶ್ರಮ ಹಾಗೂ ಪುಟ್ಟರಾಜ ಗವಾಯಿಗಳ ಮಠದಲ್ಲಿ ಪೀಠಾಧಿಪತಿ ಮತ್ತು ಟ್ರಸ್ಟಿಗಳ ನಡುವಿನ ಜಟಾಪಟಿ ಈಗ ತಾರಕಕ್ಕೇರಿದೆ. ಮಠದ ಪೀಠಾಧಿಪತಿ ಕಲ್ಲಯ್ಯಜ್ಜನವರು ತಮ್ಮ ಜೀವಕ್ಕೆ ಬೆದರಿಕೆ ಇದೆ ಎಂದು ಕಣ್ಣೀರು ಹಾಕಿದ ಬೆನ್ನಲ್ಲೇ, ಮಠದ ಮೂವರು ಪ್ರಮುಖ ಟ್ರಸ್ಟಿಗಳು ಈ ಆರೋಪವನ್ನು ತೀವ್ರವಾಗಿ ನಿರಾಕರಿಸಿದ್ದು, ಶ್ರೀಗಳ ವಿರುದ್ಧವೇ ಗಂಭೀರ ಹಗರಣಗಳ ತಿರುಗೇಟು ನೀಡಿದ್ದಾರೆ….

Read More