Headlines

ವಿವಾದ ಪುರುಷರಾದ್ರಾ ಮಲ್ಲಿಕಾರ್ಜುನ ಖರ್ಗೆ?: ಟೀಕಿಸುವ ಭರದಲ್ಲಿ ಸಾಲು ಸಾಲು ಕಾಂಟ್ರವರ್ಸಿ!

ಬೆಂಗಳೂರು, ಏಪ್ರಿಲ್​​ 08: ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್​​ನ ಹಿರಿಯ ರಾಜಕಾರಣಿ. ಎಐಸಿಸಿಯ ಅಧ್ಯಕ್ಷರೂ ಆಗಿರುವ ಇದೇ ಖರ್ಗೆ ಅದ್ಯಾಕೋ ಗೊತ್ತಿಲ್ಲ ಬೇಕು ಬೇಕಂತಲೇ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿರುವಂತೆ ಕಾಣುತ್ತಿದೆ. ಮೊನ್ನೆ ಭಾನುವಾರ ಅಸ್ಸಾಂನ ನಿಲಾಂಬಜಾರ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಇವರು, ಕುರಾನ್‌ನಲ್ಲಿ ನಮಾಜ್ ಮಾಡುವಾಗಲೂ ವಿಷಕಾರಿ ಹಾವನ್ನು ಕಂಡರೆ ಅದನ್ನು ಕೊಲ್ಲಬೇಕು ಎಂದು ಹೇಳಲಾಗಿದೆ. ಆರ್‌ಎಸ್‌ಎಸ್ ಅಥವಾ ಬಿಜೆಪಿ ಕೂಡ ಅದೇ ರೀತಿಯ ಹಾವು, ಅವನ್ನು ಕೊಲ್ಲದಿದ್ದರೆ ನೀವು ಬದುಕಲು ಸಾಧ್ಯವಿಲ್ಲ ಎಂದಿದ್ದು, ಇದೀಗ ಭಾರೀ…

Read More

ದೈವಾರಾಧನೆಯಲ್ಲಿ ‘ಮಡಿ’ ಎಂದರೆ ಭಯವಲ್ಲ, ಅದು ಪರಮ ಶುಚಿತ್ವದ ಸಂಕೇತ!

ಬೆಂಗಳೂರು, ಮಾ.20: ಭಗವಂತನ ಆರಾಧನೆಯಲ್ಲಿ ಮಡಿಯ ಮಹತ್ವದ ಕುರಿತು ಅನೇಕ ಪ್ರಶ್ನೆಗಳು ಮೂಡುತ್ತವೆ. ಮಡಿ ಎಂದರೆ ಕೇವಲ ಸ್ವಚ್ಛತೆ ಮತ್ತು ಶುಭ್ರತೆ ಎಂದು ಅರ್ಥೈಸಬಹುದು. ಇದು ಯಾವುದೇ ಭಯಾನಕ ಪದವಲ್ಲ, ಬದಲಾಗಿ ಶುಚಿತ್ವದ ಪ್ರತೀಕವಾಗಿದೆ. ದೇವರು ಮಡಿಯನ್ನು ಕೇಳಿಲ್ಲವಾದರೂ, ಶುಭ್ರತೆ, ಸ್ವಚ್ಛ ಮನಸ್ಸು ಮತ್ತು ಒಳ್ಳೆಯ ಭಾವನೆಗಳೊಂದಿಗೆ ಭಗವಂತನನ್ನು ಆರಾಧಿಸಲು ಮಡಿಯನ್ನು ಅನುಸರಿಸಲಾಗುತ್ತದೆ. ಮಡಿಯು ಹಿಂದೂ ಸಂಪ್ರದಾಯದಲ್ಲಿ ಶುಚಿತ್ವದ ಸಂಕೇತವಾಗಿದೆ. ಹಿರಿಯರು ಮತ್ತು ಗುರುಗಳು ಇದನ್ನು ಸಂಪ್ರದಾಯವಾಗಿ ರೂಢಿಸಿಕೊಂಡು ಬಂದಿದ್ದಾರೆ. ಇದು ಭಗವಂತನಿಗೆ ಏಕಾಗ್ರತೆಯಿಂದ ಮತ್ತು ಶ್ರದ್ಧೆಯಿಂದ…

Read More

‘ಲಾಕ್ ಅಪ್ ಸೀಸನ್ 2’: ಶೋನಿಂದ ಕಂಗನಾ ರಣಾವತ್​​ನ ಹೊರಗಿಟ್ಟಿದ್ದೇಕೆ? – Kannada News | Lock Upp 2: Ekta Kapoor Reveals Why Kangana Ranaut Isn’t Hosting, Netflix Debut

ಖ್ಯಾತ ರಿಯಾಲಿಟಿ ಶೋ ‘ಲಾಕ್ ಅಪ್’ ಈಗ ಎರಡನೇ ಸೀಸನ್‌ನೊಂದಿಗೆ ಮರಳಿ ಬರುತ್ತಿದೆ. ಈ ಬಾರಿ ಶೋಗೆ ‘ಲಾಕ್ ಅಪ್: ಸಚ್ ಯಾ ಸಜಾ’ ಎಂದು ಹೆಸರಿಡಲಾಗಿದೆ. ಆದರೆ ಈ ಸೀಸನ್‌ನಲ್ಲಿ ಕೆಲವು ದೊಡ್ಡ ಬದಲಾವಣೆಗಳು ಆಗಿವೆ. ಮೊದಲ ಸೀಸನ್ ನಡೆಸಿಕೊಟ್ಟಿದ್ದ ನಟಿ ಕಂಗನಾ ರಣಾವತ್ ಈ ಬಾರಿ ಶೋನಲ್ಲಿ ಇರುವುದಿಲ್ಲ. ಅವರ ಬದಲಿಗೆ ನಿರ್ದೇಶಕಿ ಫರಾ ಖಾನ್ ಮತ್ತು ನಟ ರಿತೇಶ್ ದೇಶ್‌ಮುಖ್ ನಿರೂಪಣೆಯ ಜವಾಬ್ದಾರಿ ಹೊತ್ತಿದ್ದಾರೆ. ಕಂಗನಾ ರಣಾವತ್ ಶೋನಿಂದ ಹೊರಗುಳಿಯಲು ಅಸಲಿ ಕಾರಣ…

Read More

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸಂಪರ್ಕ ಸೇತುವೆಗಳು ಜಲಾವೃತ – Kannada News | Maharashtra Rain Fury: Three Key Connecting Bridges Submerged in Belagavi’s Nippani Amid Rising River Levels

ಬೆಳಗಾವಿ, ಜುಲೈ 05: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ ಆರ್ಭಟ ಹಿನ್ನೆಲೆ ನಿಪ್ಪಾಣಿ ತಾಲೂಕಿನಲ್ಲಿ ಮೂರು ಸಂಪರ್ಕ ಸೇತುವೆಗಳು ಜಲಾವೃತಗೊಂಡಿವೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾರಣ ದೂದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಾರದಗಾ-ಬೋಜ್ ಸಂಪರ್ಕಿಸುವ ಸೇತುವೆ ಮುಳುಗಿದೆ. ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಬಾರವಾಡ-ಕನ್ನೂರ, ಬೋಜವಾಡಿ-ಗಜವರವಾಡಿ ಸೇತುವೆಗಳೂ ಸಂಪೂರ್ಣ ಜಲಾವೃತವಾಗಿವೆ. ಮಹಾರಾಷ್ಟ್ರದಲ್ಲಿರುವ ರಾಜಾಪುರ-ಜುಗಳ ಸೇತುವೆ ಮೇಲೆಯೂ ನೀರು ಹರಿಯುತ್ತಿದ್ದು, ಉಕ್ಕಿ ಹರಿಯುತ್ತಿರುವ ನದಿಗಳಿಗೆ ಯಾರೂ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮತ್ತಷ್ಟು ವಿಡಿಯೋ ನೋಡಲು…

Read More

Orbit Snooping: ಶತ್ರು ಉಪಗ್ರಹಗಳ ಮೇಲೆ ಬೇಹುಗಾರಿಕೆ ಮಾಡಬಲ್ಲ ಸೆಟಿಲೈಟ್​ಗಳು ಭಾರತದಿಂದ – Kannada News | India develops capability of orbit snooping that can keep eye on enemy satellites

ನವದೆಹಲಿ, ಫೆಬ್ರುವರಿ 8: ಬಾಹ್ಯಾಕಾಶದಲ್ಲಿ ಬೇರೊಂದು ಸೆಟಿಲೈಟ್​ಗಳ ಚಲನವಲನ ಗ್ರಹಿಸುವಂತಹ ಬೇಹುಗಾರಿಕೆ ಸಾಮರ್ಥ್ಯವನ್ನು ಭಾರತ ಪಡೆದಿದೆ. ಗುಜರಾತ್​ನ ಅಹ್ಮಾದಾದ್ ಮೂಲದ ಅಝಿಸ್ಟಾ ಇಂಡಸ್ಟ್ರೀಸ್ ಪ್ರೈ ಲಿ ಸಂಸ್ಥೆ (Azista Industries) ಇಂಥದ್ದೊಂದು ಸಾಮರ್ಥ್ಯ ತನಗಿರುವುದನ್ನು ಸಾಬೀತುಪಡಿಸಿದೆ. ಅದರ ಏರೋಸ್ಪೇಸ್ ವಿಭಾಗವು ಒಂದೇ ಕಕ್ಷೆಯಲ್ಲಿರುವ ಇನ್ನೊಂದು ಸೆಟಿಲೈಟ್​ನ ಇಮೇಜ್​ಗಳನ್ನು ಸೆರೆ ಹಿಡಿಯಬಲ್ಲುದು. ಇನ್ನು ಆರ್ಬಿಟ್ ಸ್ನೂಪಿಂಗ್ (Orbit Snooping) ಎಂದು ಕರೆಯಲಾಗುತ್ತದೆ. ಭಾರತದ ಖಾಸಗಿ ಕಂಪನಿಯೊಂದು ಸ್ವಂತವಾಗಿ ಅಭಿವೃದ್ಧಿಪಡಿಸಿದ ತಂತ್ರಜ್ಞಾನ ಬಳಸಿ ಈ ಸಾಧನೆ ಮಾಡಿದ್ದು ಇದೇ ಮೊದಲು….

Read More

ಹುಟ್ಟುಹಬ್ಬದ ದಿನವೇ ನಿವೃತ್ತ ಸೈನಿಕನಿಗೆ ಸೈಬರ್ ಶಾಕ್: ‘ಗಿಫ್ಟ್’ ಆಸೆಗೆ ಬಿದ್ದ ಯೋಧನಿಗೆ 2.82 ಲಕ್ಷ ರೂ. ವಂಚನೆ – Kannada News | Tumakuru Cybercrime: Fake Birthday Gift Offer Dupes Retired Soldier of 2.82 Lakh

ತುಮಕೂರು, ಜೂ.20: ನಿವೃತ್ತರಾಗಿದ್ದ ಯೋಧರೊಬ್ಬರಿಗೆ ಅವರ ಹುಟ್ಟುಹಬ್ಬದ ದಿನದಂದೇ ಸೈಬರ್ ಖದೀಮರು ಬರೋಬ್ಬರಿ ಲಕ್ಷಾಂತರ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಹ್ಯಾಪಿ ಬರ್ತ್‌ಡೇ ಎಂದು ಶುಭಕೋರಿ, ಗಿಫ್ಟ್ ಕಳುಹಿಸುವ ನೆಪದಲ್ಲಿ ನಿವೃತ್ತ ಯೋಧನಿಗೆ ಬರೋಬ್ಬರಿ 2.82 ಲಕ್ಷ ರೂಪಾಯಿ ನಾಮ ಹಾಕಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಗ್ರಾಮದ ನಿವಾಸಿ, ನಿವೃತ್ತ ಯೋಧ ಶಿವಕುಮಾರ್ ವಂಚನೆಗೊಳಗಾದವರು. ಜೂನ್ 20ರಂದು ನಿವೃತ್ತ ಯೋಧ ಶಿವಕುಮಾರ್ ಅವರ ಹುಟ್ಟುಹಬ್ಬವಿತ್ತು. ಇದೇ ದಿನ ಮುಂಜಾನೆ…

Read More

ದೆಹಲಿ ಅಂಗಳ ತಲುಪಿದ ಬಿಜೆಪಿ, ಜೆಡಿಎಸ್ ಮೈತ್ರಿ ಗೊಂದಲ: ಹೆಚ್​ಡಿಕೆಗೆ ಬಿಜೆಪಿ ಹೈಕಮಾಂಡ್​ನಿಂದ ಸಿಕ್ತು ಅಭಯ! – Kannada News | Karnataka NDA Alliance Rift Reaches Delhi: HD Kumaraswamy and BJP High Command discussed Local BJP–JDS Leaders Clash

ದೆಹಲಿ ಅಂಗಳ ತಲುಪಿದ ಬಿಜೆಪಿ, ಜೆಡಿಎಸ್ ಮೈತ್ರಿ ಗೊಂದಲImage Credit source: tv9 ಬೆಂಗಳೂರು/ ನವದೆಹಲಿ, ಫೆಬ್ರವರಿ 10: ಕರ್ನಾಟಕದಲ್ಲಿ (Karnataka) ಎನ್‌ಡಿಎ (NDA) ಮೈತ್ರಿ ರಾಜಕೀಯ ಗೊಂದಲ ಇದೀಗ ದೆಹಲಿ ಅಂಗಳಕ್ಕೂ ತಲುಪಿದೆ. ಟಿಕೆಟ್ ಹಂಚಿಕೆ ವಿಚಾರವಾಗಿ ಬಿಜೆಪಿ (BJP) ಮಾಜಿ ಶಾಸಕರ ಹೇಳಿಕೆಗಳು ಜೆಡಿಎಸ್ (JDS) ನಾಯಕರ ಅಸಮಾಧಾನಕ್ಕೆ ಕಾರಣವಾಗಿದ್ದು, ಈ ಬೆಳವಣಿಗೆ ಕುರಿತು ಕೇಂದ್ರ ನಾಯಕರ ಮಟ್ಟದಲ್ಲೇ ಚರ್ಚೆಗಳು ನಡೆದಿವೆ. ಟಿಕೆಟ್ ಹಂಚಿಕೆ ಕುರಿತಾಗಿ ಬಿಜೆಪಿ ನಾಯಕ ಪ್ರೀತಂಗೌಡ ಹಾಗೂ ನಾರಾಯಣಗೌಡ ನೀಡಿದ ಹೇಳಿಕೆಗಳಿಗೆ…

Read More

Ranji Trophy Final: ಕರ್ನಾಟಕವನ್ನು ಮಣಿಸಿ ಚೊಚ್ಚಲ ರಣಜಿ ಟ್ರೋಫಿಗೆ ಮುತ್ತಿಕ್ಕಿದ ಜಮ್ಮುಕಾಶ್ಮೀರ

ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿದ್ದವು. ಇದೇ ಮೊಟ್ಟ ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್​ಗೇರಿದ್ದ ಜಮ್ಮು ಕಾಶ್ಮೀರ ತಂಡ ಬಲಿಷ್ಠ ಕರ್ನಾಟಕ ತಂಡವನ್ನು ಏಕಪಕ್ಷೀಯವಾಗಿ ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. Source link

Read More

ದಾವಣಗೆರೆ ದಕ್ಷಿಣ ಬೈಎಲೆಕ್ಷನ್: ಕಾಂಗ್ರೆಸ್‌ಗೆ 1983ರ ಇತಿಹಾಸ ಮರುಕಳಿಸುವ ಭೀತಿ! ಅಂದೇನಾಗಿತ್ತು ಗೊತ್ತೇ?

ದಾವಣಗೆರೆ, ಮಾರ್ಚ್ 26: ದಾವಣಗೆರೆ ದಕ್ಷಿಣ ಉಪಚುನಾವಣೆ (Davangere South By-Poll) ಕಣ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದ್ದು, ಅಲ್ಪಸಂಖ್ಯಾತ ಮತಬ್ಯಾಂಕ್ ಈ ಬಾರಿ ರಾಜಕೀಯ ಲೆಕ್ಕಾಚಾರದಲ್ಲಿ ಪ್ರಮುಖ ಪಾತ್ರವಹಿಸುವ ಸಾಧ್ಯತೆ ಎದುರಾಗಿದೆ. ಕಾಂಗ್ರೆಸ್ (Congress) ಟಿಕೆಟ್ ವಿಚಾರದಲ್ಲಿ ಉಂಟಾದ ಅಸಮಾಧಾನದ ಹಿನ್ನೆಲೆ, ಬಂಡಾಯ ಅಭ್ಯರ್ಥಿ ಸಾಧಿಕ್ ಪೈಲ್ವಾನ್ ಕಣಕ್ಕಿಳಿದಿರುವುದು ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ, ಸಾದಿಕ್ ಕಣದಿಂದ ಹಿಂದೆ ಸರಿಯಲ್ಲ ಎಂದು ಖಡಕ್ ಆಗಿ ಹೇಳಿರುವುದರಿಂದ 1983ರ ಫಲಿತಾಂಶ ಮರುಕಳಿಸಲಿದೆಯೇ ಎಂಬ ಕುತೂಹಲ ಮೂಡಿದೆ. 1983 ರಲ್ಲಿಯೂ…

Read More

Video: ಅಯೋಧ್ಯೆಯ ರಾಮ ಮಂದಿರಕ್ಕೆ ಬಂದಿಳಿದ 286 ಕೆಜಿ ತೂಕದ ಸ್ವರ್ಣ ಧನಸ್ಸು – Kannada News | Ayodhya Ram Mandir: Hands of Shakti, Spirit of Ram: Golden Kodanda Reaches the Sanctum

ಅಯೋಧ್ಯೆ, ಜನವರಿ 23: ಒಡಿಶಾದಿಂದ ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರಕ್ಕೆ 286 ಕೆಜಿ ತೂಕದ ಸ್ವರ್ಣ ಧನಸ್ಸು ಬಂದಿಳಿದಿದೆ. ಈ ಬಿಲ್ಲನ್ನು ತಮಿಳುನಾಡಿನ ಕಾಂಚೀಪುರಂನ ಮಹಿಳಾ ಕುಶಲಕರ್ಮಿಗಳು ಸಿದ್ಧಪಡಿಸಿದ್ದಾರೆ. ಚಿನ್ನ, ಬೆಳ್ಳಿ,ತಾಮ್ರ, ಸತು ಮತ್ತು ಕಬ್ಬಿಣದಿಂದ ಈ ಬಿಲ್ಲನ್ನು ರಚಿಸಲಾಗಿದೆ. ಈ ಬಿಲ್ಲನ್ನು ಒಡಿಶಾದಲ್ಲಿ ಸಿದ್ಧಪಡಿಸಲಾಗಿದೆ. ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಭಕ್ತರ ಸಂಖ್ಯೆಯೂ ಹೆಚ್ಚಿದೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More