Headlines

ಬೀದಿ ನಾಯಿಗಳ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಜನ: ಒಂದೇ ದಿನ 36ಕ್ಕೂ ಅಧಿಕ ಮಂದಿ ಮೇಲೆ ದಾಳಿ – Kannada News | Karnataka Stray Dog Attacks: More Than 36 People Injured in Single Day

ಬೀದಿ ನಾಯಿಗಳ ಹಾವಳಿ (ಸಾಂದರ್ಭಿಕ ಚಿತ್ರ) ಶಿವಮೊಗ್ಗ/ ಧಾರವಾಡ, ಜನವರಿ 27: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು ಶಿವಮೊಗ್ಗದ ಭದ್ರವಾತಿ, ಧಾರವಾಡ ಮತ್ತು ಬಾಗಲಕೋಟೆ ಸೇರಿ ವಿವಿಧೆಡೆ ನಿನ್ನೆ ಒಂದೇ ದಿನ 36ಕ್ಕೂ ಹೆಚ್ಚು ಮಂದಿಯ ಮೇಲೆ ದಾಳಿ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಭದ್ರಾವತಿಯಲ್ಲಿ 11 ಜನರಿಗೆ ಹುಚ್ಚು ನಾಯಿ ಕಡಿದಿದ್ದರೆ, ಧಾರವಾಡದಲ್ಲಿ 15ಕ್ಕೂ ಅಧಿಕ ಮಂದಿ ಇಂತಹುದ್ದೇ ಪ್ರಕರಣದಲ್ಲಿ ಗಾಯಗೊಂಡಿದ್ದಾರೆ. ಅತ್ತ ಬಾಗಲಕೋಟೆಯಲ್ಲಿಯೂ 10ಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿ…

Read More

IND-W vs SL-W: ಈ ವರ್ಷದ ಕೊನೆಯ ಪಂದ್ಯವನ್ನಾಡಲಿದೆ ಟೀಂ ಇಂಡಿಯಾ; ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | India vs Sri Lanka Women’s 5th T20: India Aims for 5 0 Sweep; Match Details and Teams

ಭಾರತ ಮತ್ತು ಶ್ರೀಲಂಕಾ (India vs Sri Lanka) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ಮಂಗಳವಾರ ತಿರುವನಂತಪುರದಲ್ಲಿ ನಡೆಯಲಿದೆ. ಭಾರತ ತಂಡ ಈಗಾಗಲೇ ಸರಣಿಯನ್ನು ಗೆದ್ದಿದ್ದು, ಐದನೇ ಟಿ20ಪಂದ್ಯವನ್ನು ಗೆಲ್ಲುವ ಮೂಲಕ ಶ್ರೀಲಂಕಾವನ್ನು 5-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡುವ ಗುರಿಯನ್ನು ಹೊಂದಿದೆ. ಇದು ಭಾರತೀಯ ತಂಡದ ವರ್ಷದ ಕೊನೆಯ ಪಂದ್ಯವಾಗಿದ್ದು, ತಂಡವು ವರ್ಷವನ್ನು ಗೆಲುವಿನೊಂದಿಗೆ ಕೊನೆಗೊಳಿಸುವ ಗುರಿಯನ್ನು ಹೊಂದಿದೆ. ಇತ್ತ ಸರಣಿಯ ಕೊನೆಯ ಪಂದ್ಯವನ್ನಾದರೂ ಗೆದ್ದು, ಈ ಪ್ರವಾಸವನ್ನು…

Read More

ಕೆಲಸದಾಕೆಯ ಮೇಲೆ ಕಾರು ಹತ್ತಿಸಿ, ಆಸ್ಪತ್ರೆಗೆ ಕರೆದೊಯ್ದ, ಆಕೆ ಸತ್ತಿದ್ದಾಳೆಂದು ತಿಳಿಯುತ್ತಿದ್ದಂತೆ ಮತ್ತದೇ ಜಾಗದಲ್ಲಿ ಶವ ಎಸೆದು ಹೋದ ಮಹಿಳೆ – Kannada News | Gurugram Car Accident: Driver Abandons Maid’s Body After Fatal Thar Collision

ಗುರುಗ್ರಾಮ, ಜುಲೈ 16: ಕೆಲವೊಮ್ಮೆ ಅಪಘಾತ(Accident)ಗಳು ಕಣ್ತಪ್ಪಿನಿಂದ ಆಗಿಬಿಡುತ್ತವೆ. ಕೆಲವೊಮ್ಮೆ ತಪ್ಪು ಚಾಲಕರದ್ದಾಗಿದ್ದರೆ ಇನ್ನೂ ಕೆಲವೊಮ್ಮೆ ಬೇರೆಯವರದ್ದಾಗಿರುತ್ತದೆ. ಆದರೆ ಯಾರಿಗೆ ಅಪಾಯವಾದರೂ ಕನಿಷ್ಠ ಮಾನವೀಯತೆ ಎಂಬುದು ಮನುಷ್ಯರಿಗಿರಬೇಕು. ಆದರೆ ಗುರುಗ್ರಾಮದಲ್ಲಿ ನಡೆದ ಘಟನೆ ಎಲ್ಲರ ರಕ್ತ ಕುದಿಯುವಂತೆ ಮಾಡುತ್ತದೆ. ಮಹಿಳೆಯೊಬ್ಬರು ಕಾರು ರಿವರ್ಸ್​ ತೆಗೆಯುವಾಗ ಅಲ್ಲೇ ಮಲಗಿದ್ದ ಮನೆಗೆಲಸದಾಕೆ ಮೇಲೆ ಥಾರ್ ಗಾಡಿ ಹತ್ತಿಸಿದ್ದಾರೆ. ನಂತರ ತನ್ನ ತಪ್ಪಿನ ಅರಿವಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ವೈದ್ಯರು ಆ ಮಹಿಳೆ ಈಗಾಗಲೇ ಮೃತಪಟ್ಟಿದ್ದಾಳೆ ಎಂದು ಹೇಳಿದ್ದನ್ನು…

Read More

ಕಾಂಗ್ರೆಸ್​​​​ನ ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು! – Kannada News | NCLT Bengaluru Declares Congress MLC Naseer Ahmed Bankrupt Over RS 1,454 Crore Personal Guarantee Dues, so he Faces Disqualification

ಬೆಂಗಳೂರು, (ಜೂನ್ 12): ಬೆಂಗಳೂರಿನಲ್ಲಿರುವ ಮೆಸರ್ಸ್ ಸ್ಕಾಟ್ಸ್ ಗಾರ್ಮೆಂಟ್ಸ್ ಲಿಮಿಟೆಡ್‌ನ 1,454 ಕೋಟಿ ರೂಪಾಯಿ ಬಾಕಿ ಸಾಲವನ್ನು ಮರುಪಾವತಿಸಲು ವಿಫಲರಾದ ಕಾಂಗ್ರೆಸ್‌ ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್  (Congress MLC Naseer Ahmed  )ಅವರನ್ನು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (NCLT)ಯ ಬೆಂಗಳೂರು ಪೀಠ ‘ದಿವಾಳಿ’ ಎಂದು ಘೋಷಿಸಿದೆ. ಇದರಿಂದಾಗಿ ಇದೀಗ ಅವರ MLC ಸ್ಥಾನಕ್ಕೆ ಕುತ್ತು ಬಂದಿದೆ. IBC-2016ರ ಅಡಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್ ಮತ್ತು ಐಡಿಬಿಐ ಬ್ಯಾಂಕ್ ಜೂನ್…

Read More

ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು! – Kannada News | Bangalore Rain Update: Heavy Rainfall Triggers Waterlogging and Traffic Jams across Silicon City

ಬೆಂಗಳೂರು, ಜೂನ್ 14: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಬೆಂಗಳೂರಿನಲ್ಲಿಯೂ ವರುಣನ ಅಬ್ಬರ ಮುಂದುವರಿದಿದೆ. ಶಾಂತಿನಗರ, ವಿಧಾನಸೌಧ, ಶಿವಾಜಿನಗರ, ಕೋರಮಂಗಲ, ರಿಚ್ಮಂಡ್ ಸರ್ಕಲ್ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಕೆಲವೇ ನಿಮಿಷಗಳ ಧಾರಾಕಾರ ಮಳೆಯಿಂದ ರಸ್ತೆಗಳು ಮಿನಿ ಹೊಳೆಗಳಾಗಿ ಮಾರ್ಪಟ್ಟಿದ್ದು, ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ. ಹವಾಮಾನ ಇಲಾಖೆಯು ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಕುಟುಂಬಕ್ಕೆ ಸಂಕಷ್ಟ ತಂದಿಟ್ಟ ವೈರಲ್ ವಿಡಿಯೋ: ಕೊಪ್ಪಳ ಗವಿಮಠ ಜಾತ್ರೆಯಲ್ಲಿ ಅವಳಲ್ಲ ಅವನಾದ ಕಥೆ – Kannada News | Officers rescued Boy Who Acting In Girl Dress at Koppal Gavimath Fair

ಕೊಪ್ಪಳ, (ಜನವರಿ 13): ಜೀವ ಪಣಕ್ಕಿಟ್ಟು ಸಾಹಸ ಪ್ರದರ್ಶನಗಳನ್ನ ಮಾಡುವ ಮಗುವಿನ ವಿಡಿಯೋ ವೈರಲ್ ಆಗಿದ್ದು, ಇದೀಗ ಅದೇ ವೈರಲ್ ವಿಡಿಯೋ ಕುಟುಂಬಕ್ಕೆ ಸಂಕಷ್ಟ ತಂದಿಟ್ಟಿದೆ. ಕಳೆದ ಕೆಲ ದಿನಗಳ ಹಿಂದೆ ಮದ್ಯಪ್ರದೇಶದಿಂದ ಬಂದ ಅಲೆಮಾರಿ ಕುಟುಂಬವೊಂದು ಹೊಟ್ಟೆ ಪಾಡಿಗಾಗಿ ಕೊಪ್ಪಳದ ಗವಿ ಮಠದ ಜಾತ್ರೆಯಲ್ಲಿ (Koppal GaviMath Fair) ಸಾಹಸ ದೃಶ್ಯಗಳನ್ನ ಪ್ರದರ್ಶನ ಮಾಡತಿತ್ತು,ಸಾಹಸ ಪ್ರದರ್ಶನಕ್ಕೆ ಪುಟ್ಟ ಬಾಲಕಿಯನ್ನ ಬಳಕೆ ಮಾಡಿಕೊಂಡಿದ್ದರು. ಆ ಬಾಲಕಿ ಮಾಡೋ ಸಾಹಸ ಪ್ರದರ್ಶನ ವೈರಲ್ ಆಗಿತ್ತು.ಬಾಲ ಕಾರ್ಮಿಕ ಕಾಯ್ದೆಯಡಿ 14…

Read More

ಕೆರಾಡಿ ಫಿಲ್ಮ್​​ಸಿಟಿ ನಿರ್ಮಿಸಿದ ರಿಷಬ್ ಶೆಟ್ಟಿ; ಸಾಧ್ಯವಾಗಿದ್ದು ಹೇಗೆ?

ರಿಷಬ್ ಶೆಟ್ಟಿ (Rishab Shetty) ಅವರು ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ರಾಜ್ ಬಿ ಶೆಟ್ಟಿ, ಹೊಂಬಾಳೆ ಫಿಲ್ಮ್ಸ್, ರುಕ್ಮಿಣಿ ವಸಂತ್ ಸೇರಿದಂತೆ ಎಲ್ಲರನ್ನೂ ಅನ್​​ಫಾಲೋ ಮಾಡಿದ್ದು ಚರ್ಚೆ ಆಗಿತ್ತು. ಈಗ ಅವರು ರಿಷಬ್ ಶೆಟ್ಟಿ ಫಿಲ್ಮ್ಸ್, ರಿಷಬ್ ಶೆಟ್ಟಿ ಫೌಂಡೇಷನ್ ಹಾಗೂ ಪತ್ನಿ ಪ್ರಗತಿ ಶೆಟ್ಟಿ ಅವರನ್ನು ಮಾತ್ರ ಫಾಲೋ ಮಾಡುತ್ತಿದ್ದಾರೆ. ಹೀಗಿರುವಾಗಲೇ ಅವರು ಕೆರಾಡಿಯಲ್ಲಿ ತಾವು ಮಾಡಿದ ಸಾಧನೆ ಬಗ್ಗೆ ಹೇಳಿಕೊಂಡಿದ್ದಾರೆ. ಸಾಮಾನ್ಯವಾಗಿ ಸಿನಿಮಾ ನಿರ್ಮಾಣ ಮಾಡುವಾಗ ದೊಡ್ಡ ದೊಡ್ಡ ಫಿಲ್ಮ್​ ಸಿಟಿಯಲ್ಲಿ…

Read More

ರಾಯಚೂರು ಜಿಲ್ಲೆಯಲ್ಲಿ 318 ಶೂನ್ಯ ಶಿಕ್ಷಕ ಶಾಲೆಗಳು! ಸರ್ಕಾರಿ ಶಾಲೆಗಳ ದುಸ್ಥಿತಿ ಕೇಳೋರಿಲ್ಲ – Kannada News | Over 300 Government Schools in Karnataka’s Raichur Operating Without Permanent Teachers; Students Left Stranded

ರಾಯಚೂರು, ಜೂನ್ 27: ರಾಯಚೂರು ಜಿಲ್ಲೆಯಲ್ಲಿ ಶಿಕ್ಷಣ ಕ್ಷೇತ್ರವು ಗಂಭೀರ ಸಮಸ್ಯೆಯನ್ನು ಎದುರಿಸುತ್ತಿದೆ. ಜಿಲ್ಲೆಯ 318 ಸರ್ಕಾರಿ ಶಾಲೆಗಳಲ್ಲಿ ಖಾಯಂ ಶಿಕ್ಷಕರ ಕೊರತೆಯಿದ್ದು, ಇದು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿದೆ. ಒಟ್ಟು 294 ಪ್ರಾಥಮಿಕ ಶಾಲೆಗಳು ಮತ್ತು 24 ಪ್ರೌಢ ಶಾಲೆಗಳು ಯಾವುದೇ ಖಾಯಂ ಶಿಕ್ಷಕರನ್ನು ಹೊಂದಿಲ್ಲ. ಈ ಪರಿಸ್ಥಿತಿಯು ಪೋಷಕರಲ್ಲಿ ಮತ್ತು ಸಾರ್ವಜನಿಕರಲ್ಲಿ ಆಕ್ರೋಶವನ್ನು ಮೂಡಿಸಿದೆ. ಕೊರ್ತಕುಂದ ಗ್ರಾಮದ ಒಂದು ಪ್ರಾಥಮಿಕ ಶಾಲೆಯಲ್ಲಿ 244 ವಿದ್ಯಾರ್ಥಿಗಳಿದ್ದರೂ, ಅಲ್ಲಿ ಒಬ್ಬರೂ ಖಾಯಂ ಶಿಕ್ಷಕರಿಲ್ಲ. ಇದು…

Read More

ರಣವೀರ್ ನಟನೆಯ ‘ಧುರಂಧರ್ 2’ ವಿಳಂಬಕ್ಕೆ ಕಾರಣವಾಯ್ತು ಚಂದ್ರ ಗ್ರಹಣ – Kannada News | Dhurandhar 2 Trailer Delayed: Lunar Eclipse Cited; Toxic Clash Avoidance Strategy?

ಸೋಶಿಯಲ್ ಮೀಡಿಯಾ ಓಪನ್ ಮಾಡಿದರೆ ‘ಧುರಂಧರ್ 2’ (Dhurandhar 2) Vs ‘ಟಾಕ್ಸಿಕ್’ ಎಂಬ ಚರ್ಚೆ ಕಾಣಿಸುತ್ತದೆ. ಇಂದು (ಮಾರ್ಚ್ 3) ಸಿನಿಮಾ ಟ್ರೇಲರ್ ರಿಲೀಸ್ ಆಗಲಿದೆ ಎಂದು ಹೇಳಲಾಗಿತ್ತು. ಆದರೆ, ನಂತರ ಅದನ್ನು ಮುಂದಕ್ಕೆ ಹಾಕಲಾಯಿತು. ಇದಕ್ಕೆ ಕಾರಣ ಆಗಿದ್ದು ಚಂದ್ರ ಗ್ರಹಣ ಎಂದು ವರದಿ ಆಗಿದೆ. ಈ ಬಗ್ಗೆ ಬಾಲಿವುಡ್ ಹಂಗಾಮ ವರದಿ ಮಾಡಿದೆ. ಬಾಲಿವುಡ್​​ನವರೂ ಇದನ್ನು ಬಹುವಾಗಿ ನಂಬುತ್ತಾರೆ ಎಂಬ ವಿಷಯ ಅನೇಕರಿಗೆ ಅಚ್ಚರಿ ತಂದಿದೆ. ಕೆಲವರ ನಂಬಿಕೆ ಪ್ರಕಾರ ಗ್ರಹಣ ದಿನವನ್ನು…

Read More

ಪಾಕ್ ಉಗ್ರನ ಜೊತೆ ರಾಜ್ಯದ ಇಬ್ಬರ ಲಿಂಕ್: ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು! – Kannada News

ಪಾಕ್ ಮೂಲದ ವ್ಯಕ್ತಿ ಜೊತೆ ರಾಜ್ಯದ ಇಬ್ಬರು ನಂಟು ತುಮಕೂರು, ಜೂನ್ 08: ಪಾಕಿಸ್ತಾನ (Pakistan) ಮೂಲದ ಶಂಕಿತ ಉಗ್ರನೊಂದಿಗೆ ನಂಟು ಹೊಂದಿದ್ದ ಆರೋಪದ ಮೇಲೆ ತುಮಕೂರು ಮತ್ತು ದಾವಣಗೆರೆ ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಅತ್ಯಂತ ಭಯಾನಕ ಸಂಚು ಬಯಲಾಗಿದೆ. ಇನ್‌ಸ್ಟಾಗ್ರಾಮ್ ಮೂಲಕ ಯುವಕರನ್ನು ಸಂಪರ್ಕಿಸಿ, ಬ್ರೈನ್‌ವಾಶ್ ಮಾಡಿ ದೇಶದಲ್ಲಿ ಕುಕೃತ್ಯಕ್ಕೆ ಪಾಕ್ ಉಗ್ರ ರಾಣಾ ಸಂಚು ರೂಪಿಸಿದ್ದ ಕಹಾನಿಯನ್ನು ತನಿಖೆಯ ವೇಳೆ ಹೊರಬಂದಿದೆ. ಮುಖ್ಯಾಂಶಗಳು ತುಮಕೂರಿನಲ್ಲಿ ಪಾಕ್ ಉಗ್ರನ ಜೊತೆ ನಂಟು…

Read More