Headlines

‘ಧುರಂಧರ್’ ಸಿನಿಮಾದಿಂದ ಎರಡು ಸಂಭಾಷಣೆ ತೆಗೆಸಿದ ಸರ್ಕಾರ: ಯಾವುದದು? – Kannada News | I and B ministry orders edits to Dhurandhar removes two words

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಸಿನಿಮಾ ಭರ್ಜರಿ ಗಳಿಕೆ ಮಾಡುತ್ತಿದೆ. ಬಿಡುಗಡೆ ಆದ ಕೆಲವೇ ದಿನಗಳಲ್ಲಿ ಈ ಸಿನಿಮಾ 1000 ಕೋಟಿ ಗಳಿಕೆ ದಾಟಿದೆ. ಸಿನಿಮಾವನ್ನು ಮುಗಿಬಿದ್ದು ಜನ ವೀಕ್ಷಿಸುತ್ತಿದ್ದಾರೆ. ಭಾರತೀಯ ಸೈನಿಕನೊಬ್ಬ ಗೂಢಚಾರಿಯಾಗಿ ಪಾಕಿಸ್ತಾನಕ್ಕೆ ಹೋಗಿ ಅಲ್ಲಿಂದ ಭಾರತೀಯ ಸೇನೆಗೆ ಮಾಹಿತಿ ರವಾನೆ ಮಾಡುವ ಕತೆಯನ್ನು ‘ಧುರಂಧರ್’ ಸಿನಿಮಾ ಒಳಗೊಂಡಿದೆ. ಕೆಲವು ನಿಜ ಘಟನೆಗಳಿಂದ ಸ್ಪೂರ್ತಿ ಪಡೆದು ಈ ಸಿನಿಮಾ ಮಾಡಲಾಗಿದೆ. ಸಿನಿಮಾನಲ್ಲಿ ಕೆಲ ನಿಜ ವ್ಯಕ್ತಿಗಳ ಪಾತ್ರಗಳು, ಸ್ಥಳಗಳು ಸಹ ಇವೆ….

Read More

ತ್ರಿಷಾನ ರಾಜಕುಮಾರಿ ಎಂದು ಕರೆದಿದ್ದ ದಳಪತಿ ವಿಜಯ್

ದಳಪತಿ ವಿಜಯ್ ಹಾಗೂ ಸಂಗೀತಾ ಬೇರೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ. ಪತಿಗೆ ನಟಿಯ ಜೊತೆ ಅಕ್ರಮ ಸಂಬಂಧ ಇದೆ ಎಂದು ಆರೋಪಿಸಿ, ಸಂಗೀತಾ ಅವರು ಕೌಟುಂಬಿಕ ನ್ಯಾಯಾಲದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.ಈ ವಿಷಯ ಚರ್ಚೆ ಹುಟ್ಟುಹಾಕಿದೆ. ದಂಪತಿ ಬೇರೆ ಆಗಲು ತ್ರಿಷಾ ಕಾರಣ ಎಂಬ ಆರೋಪ ಕೇಳಿ ಬರುತ್ತಿದೆ. ಹೀಗಿರುವಾಗಲೇ ಇವರಿಬ್ಬರೂ ವಿವಾಹ ಕಾರ್ಯಕ್ರಮ ಒಂದರಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಈ ಬಳಿಕೆ ಅವರ ಹಳೆಯ ವಿಡಿಯೋಗಳು ವೈರಲ್ ಆಗುತ್ತಿವೆ. ತ್ರಿಷಾ ಹಾಗೂ ವಿಜಯ್ ಒಟ್ಟಾಗಿ ಕಾಣಿಸಿಕೊಂಡ…

Read More

ನೀವು ಸೀಫುಡ್ ಪ್ರೀಯರೆ? ಇಷ್ಟಪಟ್ಟು ತಿನ್ನುವ ಆಹಾರದಲ್ಲಿರಬಹುದು ಮೈಕ್ರೋಪ್ಲಾಸ್ಟಿಕ್‌! ಹೇಗೆ ತಡೆಯುವುದು ತಿಳಿದುಕೊಳ್ಳಿ – Kannada News | Microplastics & Food Safety: Tips to Reduce Exposure

ಇತ್ತೀಚಿನ ದಿನಗಳಲ್ಲಿ ಜನರು ಪ್ಲಾಸ್ಟಿಕ್ ಕವರ್‌ ಮತ್ತು ಬಾಟಲಿಗಳ ಬಳಕೆಯನ್ನು ಕಡಿಮೆ ಮಾಡಿದ್ದಾರೆ. ಆದರೆ ಇದರಿಂದ ಪ್ಲಾಸ್ಟಿಕ್ ಮುಕ್ತ ಭಾರತ ನಮ್ಮದಾಗುತ್ತದೆ ಎಂಬುದು ತಪ್ಪು ಕಲ್ಪನೆ. ಮೈಕ್ರೋಪ್ಲಾಸ್ಟಿಕ್‌ ಕಣಗಳು ಈಗಾಗಲೇ ಎಲ್ಲೆಡೆ ಹರಡಿದ್ದು, ನಾವು ದಿನನಿತ್ಯ ಬಳಸುವ ಉಪ್ಪಿನಿಂದ ಹಿಡಿದು ಕುಡಿಯುವ ನೀರಿನವರೆಗೆ ಈ ಮೈಕ್ರೋಪ್ಲಾಸ್ಟಿಕ್‌ಗಳು (Microplastics) ನಮ್ಮ ಆಹಾರವನ್ನು ಪ್ರವೇಶಿಸಿದೆ. ಹಾಗಾಗಿ ಈ ಬಗ್ಗೆ ಇನ್ನಾದರೂ ಗಮನಹರಿಸಬೇಕಾಗಿದೆ. ಇಲ್ಲವಾದಲ್ಲಿ ಮುಂದೊಂದು ದಿನ ಇದರಿಂದ ಅಪಾಯ ಕಟ್ಟಿಟ್ಟ ಬುತ್ತಿ. ಹಾಗಾದರೆ ಮೈಕ್ರೋಪ್ಲಾಸ್ಟಿಕ್‌ ಕಣಗಳು ಹೇಗೆ ನಮ್ಮ ಆಹಾರದಲ್ಲಿ…

Read More

ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ

ನಟ ವಿನೋದ್ ರಾಜ್ (Vinod Raj) ಅವರು ತಮ್ಮ ಸಾಮಾಜಿಕ ಕಾರ್ಯದಿಂದ ಆಗಾಗ್ಗೆ ಗಮನ ಸೆಳೆಯುತ್ತಿದ್ದಾರೆ. ತಾಯಿಯ ಹೆಸರಲ್ಲಿ ಆಸ್ಪತ್ರೆ ನಿರ್ಮಾಣ, ಕೋವಿಡ್ ಸಮಯದಲ್ಲಿ ಊರಿನ ಸ್ವಚ್ಛತೆ ಇನ್ನೂ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡಿರುವ ನಟ ವಿನೋದ್ ರಾಜ್, ಇದೀಗ ಭಾವೈಕ್ಯತೆಯನ್ನು ಸಾರಿದ್ದಾರೆ. ವಿನೋದ್ ರಾಜ್ ಅವರು ರಂಜಾನ್​​ನ ಸಮಯದಲ್ಲಿ ಮಸೀದಿಗಳಲ್ಲಿ ಹಣ್ಣು-ಹಂಪಲು ವಿತರಣೆ ಮಾಡಿದ್ದು, ಮುಸ್ಲಿಂ ಗೆಳೆಯರೊಡನೆ ಮಾತನಾಡಿ ಎಲ್ಲರೂ ಒಟ್ಟಾಗಿ ಬಾಳೋಣ ಎಂದಿದ್ದಾರೆ. ವಿನೋದ್ ಅವರು ಮಸೀದಿಗಳಲ್ಲಿ ಹಣ್ಣು-ಹಂಪು ವಿತರಣೆ ಮಾಡಿರುವ ವಿಡಿಯೋಗಳು ಇಲ್ಲಿವೆ…

Read More

ಮುಂಬೈ ಇಂಡಿಯನ್ಸ್​ ತಂಡದ ಸೋಲಿನ ಸೀಕ್ರೆಟ್ ಬಿಚ್ಚಿಟ್ಟ ಹಾರ್ದಿಕ್ ಪಾಂಡ್ಯ! – Kannada News | Hardik pandya Post Match interview after MI vs RR Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 69ನೇ ಪಂದ್ಯದಲ್ಲೂ ಮುಂಬೈ ಇಂಡಿಯನ್ಸ್ ತಂಡ ಮುಗ್ಗರಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ 20 ಓವರ್​ಗಳಲ್ಲಿ 205 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ 175 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಕೊನೆಯ ಪಂದ್ಯದಲ್ಲಿ ಮುಂಬೈ ಪಡೆ 30 ರನ್​ಗಳಿಂದ ಸೋಲೊಪ್ಪಿಕೊಂಡಿದೆ. ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ…

Read More

BMTC, KSRTC ಬಸ್ ಟಿಕೆಟ್ ದರ ಬರೋಬ್ಬರಿ ಏರಿಕೆಯಾಗೋದು ಈ ಬಾರಿ ಪಕ್ಕಾ – Kannada News | Karnataka Bus Fare Hike: KSRTC Proposes 33 Percent and BMTC 44 Percent Ticket Price Increase

ಬೆಂಗಳೂರು, ಜೂನ್ 26: ರಾಜ್ಯದಲ್ಲಿ ಸಾರ್ವಜನಿಕ ಸಾರಿಗೆಯನ್ನು ಆಶ್ರಯಿಸಿರುವ ಜನಸಾಮಾನ್ಯರ ಜೇಬಿಗೆ ಮತ್ತೊಮ್ಮೆ ಕತ್ತರಿ ಬೀಳುವುದು ಬಹುತೇಕ ಪಕ್ಕಾ ಎನ್ನಲಾಗುತ್ತಿದೆ. ಕೆಎಸ್ಆರ್ಟಿಸಿ (KSRTC) ಮತ್ತು ಬಿಎಂಟಿಸಿ (BMTC) ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ತೀವ್ರ ಆರ್ಥಿಕ ನಷ್ಟದಿಂದ ಹೊರಬರಲು ಬಸ್ ಟಿಕೆಟ್ ದರವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಳ ಮಾಡಲು ಮುಖ್ಯಮಂತ್ರಿಗಳಿಗೆ ಅಧಿಕೃತ ಪ್ರಸ್ತಾವನೆ ಸಲ್ಲಿಸಿವೆ. ಈಗಾಗಲೇ ಮುಖ್ಯಮಂತ್ರಿಗಳು ಕೂಡ ಈ ಕುರಿತು ವರದಿ ಸಲ್ಲಿಸುವಂತೆ ಸೂಚನೆ ನೀಡಿರುವುದರಿಂದ, ಸಾರಿಗೆ ದರ ಏರಿಕೆಯಾಗುವುದು ಬಹುತೇಕ ಖಚಿತವಾಗಿದೆ. ಇದು…

Read More

ಪ್ರೇಯಸಿಯರಿಗೆ ಐಫೋನ್ ಗಿಫ್ಟ್ ನೀಡಲು 6.5 ಲಕ್ಷ ರೂ. ಮೌಲ್ಯದ ನಲ್ಲಿ ಕದ್ದ ಯುವಕರು! – Kannada News

ನಾಗಪುರ, ಜೂನ್ 5: ಪ್ರೇಮಪಾಶಕ್ಕೆ ಬಿದ್ದ ಯುವಕರು ತಮ್ಮ ಗರ್ಲ್‌ಫ್ರೆಂಡ್‌ಗಳನ್ನು ಮೆಚ್ಚಿಸಲು ಏನೆಲ್ಲಾ ಮಾಡುತ್ತಾರೆ ಎಂಬುದಕ್ಕೆ ಉದಾಹರಣೆಯಾಗಿ ಮಹಾರಾಷ್ಟ್ರದ ನಾಗಪುರದಲ್ಲಿ ಒಂದು ವಿಚಿತ್ರ ಮತ್ತು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ತಮ್ಮ ಪ್ರೇಯಸಿಯರಿಗೆ ದುಬಾರಿ ಬೆಲೆಯ ಐಫೋನ್ (iPhone) ಮೊಬೈಲ್‌ಗಳನ್ನು ಉಡುಗೊರೆಯಾಗಿ ನೀಡಲು ಹಣವಿಲ್ಲದೆ, ಮೂವರು ಯುವಕರು ಸೇರಿ ಅಂಗಡಿ ಮತ್ತು ಐಷಾರಾಮಿ ಬಂಗಲೆಗಳಿಂದ ಬರೋಬ್ಬರಿ 6.5 ಲಕ್ಷ ರೂಪಾಯಿ ಮೌಲ್ಯದ ನೀರಿನ ಕದ್ದಿದ್ದಾರೆ. ಈ ಮೂವರನ್ನು ನಾಗಪುರ ಪೊಲೀಸರು ಬಂಧಿಸಿದ್ದಾರೆ. ‘ರಾಹುಲ್ ಸೆರಾಮಿಕ್ಸ್ ಪ್ರೈವೇಟ್ ಲಿಮಿಟೆಡ್’…

Read More

ಪಕ್ಕದ ಮನೆಯ ವಿವಾಹಿತ ಮಹಿಳೆ ಮೇಲೆ ಯುವಕನಿಗೆ ಕಣ್ಣು, ಕದ್ದು ಮುಚ್ಚಿ ಆಕೆಯ ಒಳ ಉಡುಪುಗಳ ಕದ್ದು ಸಿಕ್ಕಿಬಿದ್ದ

ಉಜ್ಜಯಿನಿ, ಮಾರ್ಚ್​ 14: ಯುವಕನೊಬ್ಬನಿಗೆ ಪಕ್ಕದ ಮನೆಯ ವಿವಾಹಿತ ಮಹಿಳೆ ಮೇಲೆ ಕಣ್ಣು ಬಿದ್ದಿತ್ತು, ಆಕೆಯ ಒಳ ಉಡುಪುಗಳನ್ನು ಕದಿಯುತ್ತಿದ್ದ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ. ಈ ಘಟನೆಯು ಸಿಸಿಟವಿಯಲ್ಲಿ ಸೆರೆಯಾಗಿದ್ದು, ಈ ವಿಚಿತ್ರ ಪ್ರಕರಣವು ಪ್ರದೇಶದ ನಿವಾಸಿಗಳನ್ನು ಆಘಾತಕ್ಕೀಡು ಮಾಡಿದೆ. ಚಿಮನ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮನೆಯ ಹೊರಗೆ ಒಣಗಲು ಇಟ್ಟಿದ್ದ ಮಹಿಳೆಯ ಒಳ ಉಡುಪುಗಳು ಕಾಣೆಯಾಗುತ್ತಿವೆ ಎಂದು ಕುಟುಂಬವೊಂದು ದೂರು(Complaint) ನೀಡಿತ್ತು. ಪೊಲೀಸರ ಪ್ರಕಾರ, ಧಂಚ ಭವನ ಪ್ರದೇಶದಲ್ಲಿ ವಾಸಿಸುವ…

Read More

ಲಾಕಪ್ ಡೆತ್, ಪೊಲೀಸ್ ದೌರ್ಜನ್ಯಕ್ಕೆ ಬ್ರೇಕ್: ಐತಿಹಾಸಿಕ ‘ಸ್ಟ್ಯಾಂಡಿಂಗ್ ಆರ್ಡರ್-1060’ ಜಾರಿಗೊಳಿಸಿದ ಡಿಜಿಪಿ ಡಾ ಎಂಎ ಸಲೀಂ – Kannada News | Curbing Custodial Deaths: Karnataka DG&IGP Dr MA Saleem Issues Strict ‘Standing Order 1060’ Under BNSS

ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂImage Credit source: tv9 ಬೆಂಗಳೂರು, ಮೇ 18: ಪೊಲೀಸ್ ಕಸ್ಟಡಿಯಲ್ಲಿ ನಡೆಯುವ ದೌರ್ಜನ್ಯಗಳು ಹಾಗೂ ಕಸ್ಟೋಡಿಯಲ್ ಡೆತ್ (Lockup Death) ಪ್ರಕರಣಗಳಿಗೆ ಶಾಶ್ವತ ಬ್ರೇಕ್ ಹಾಕಲು ಕರ್ನಾಟಕ ಪೊಲೀಸ್ (Karnataka Police) ಇಲಾಖೆ ಅತ್ಯಂತ ಕಠಿಣ ಹೆಜ್ಜೆ ಇಟ್ಟಿದೆ. ಸ್ಥಳೀಯ ಪೊಲೀಸರಿಂದ ನಡೆಯಬಹುದಾದ ತನಿಖಾ ವೈಫಲ್ಯ ಹಾಗೂ ಸಾಕ್ಷ್ಯನಾಶದ ಯತ್ನಗಳನ್ನು ತಡೆಯುವ ಸಲುವಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ (DG&IGP) ಡಾ. ಎಂ.ಎ. ಸಲೀಂ ಅವರು ‘ಸ್ಟ್ಯಾಂಡಿಂಗ್ ಆರ್ಡರ್ –…

Read More

ಬೆಳಗಾವಿ: ಅಪ್ರಾಪ್ತ ಬಾಲಕಿಯ ಕಾಮಿಸಿ ಕಾಟಕೊಡುತ್ತಿದ್ದ ಪೂಜಾರಿ, ಸಂತ್ರಸ್ತೆಯ ತಮ್ಮನಿಂದಲೇ ಭೀಕರ ಕೊಲೆ – Kannada News | Belagavi Horror: Priest Harassing Minor Girl Brutally Killed by Victim’s Brother

ಬೆಳಗಾವಿ, ಜನವರಿ 20: ಬೆಳಗಾವಿ (Belagavi) ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ಪೂಜಾರಿಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಆತ ಬಾಲಕಿಯೊಬ್ಬಳನ್ನು ಕಾಮಿಸಿ ನಿರಂತರವಾಗಿ ಕಾಡುತ್ತಿದ್ದ. ಇದರಿಂದ ಬಾಲಕಿಯ ಅಪ್ರಾಪ್ತ ವಯಸ್ಸಿನ ತಮ್ಮ ರೊಚ್ಚಿಗೆದ್ದು, ಆತನನ್ನು ಹಾರೆಯಿಂದ ಹೊಡೆದು ಹಲ್ಲೆ ಮಾಡಿದ್ದಾನೆ. ಕೊಲೆಯಾದ ವ್ಯಕ್ತಿಯನ್ನು ರಾಜಾಪುರ ಗ್ರಾಮದ ನಿವಾಸಿ ಮಂಜುನಾಥ ಸುಭಾಷ್ ಎಣ್ಣಿ (23) ಎಂದು ಗುರುತಿಸಲಾಗಿದೆ. ಮಂಜುನಾಥ ಕಳೆದ ಹಲವು ವರ್ಷಗಳಿಂದ ಅಪ್ರಾಪ್ತ ಯುವತಿಯನ್ನು ಹಿಂಬಾಲಿಸುತ್ತಿದ್ದು, ಈ ವಿಚಾರಕ್ಕೆ ಸಂಬಂಧಿಸಿ ಯುವತಿಯ 17 ವರ್ಷದ ತಮ್ಮ…

Read More