Headlines

ಓದುತ್ತಿದ್ದ ಶಾಲಾ ಕಟ್ಟಡದಿಂದ ಜಿಗಿದು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ: ಕಾರಣ?

ಬೀದರ್, ಮಾರ್ಚ್​ 11: ಶಾಲಾ ಕಟ್ಟಡದಿಂದ ಜಿಗಿದು 16 ವರ್ಷದ ಬಾಲಕಿ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಬೀದರ್​ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ. ಮದಿಯಾ ನಶೀರ್ ಪಾಷಾ ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಭೆಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಹಪಾಠಿ ಲವ್ ಮಾಡುವಂತೆ ಕಿರುಕುಳ ನೀಡಿದ್ದಕ್ಕೆ ಮದಿಯಾ ನಶೀರ್ ಪಾಷಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಟಿವಿ9ಗೆ ಮೃತ ಮದಿಯಾ ಚಿಕ್ಕಪ್ಪ ಎಂ.ಡಿ.ಯೂಸುಫ್ ಹೇಳಿಕೆ ನೀಡಿದ್ದಾರೆ….

Read More

Bangladesh Elections 2026: ಬಾಂಗ್ಲಾದೇಶದಲ್ಲಿ ಇಂದು ಸಾರ್ವತ್ರಿಕ ಚುನಾವಣೆ, ಅವಾಮಿ ಲೀಗ್ ಸ್ಪರ್ಧೆಯಿಂದ ಹೊರಕ್ಕೆ – Kannada News | Bangladesh Elections 2026: Gen Z Votes for Historic Reforms, India, China Watch Closely

ಢಾಕಾ, ಫೆಬ್ರವರಿ 12: ಬಾಂಗ್ಲಾದೇಶ(Bangladesh)ದಲ್ಲಿ ಇಂದು ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ. ಯುವ ಗುಂಪಿನ ದಂಗೆಯು 2024ರಲ್ಲಿ ಶೇಖ್ ಹಸೀನಾ ಅವರ ಸರ್ಕಾರ ಪತನಕ್ಕೆ ಕಾರಣವಾದ ಕಾರಣ ಇದನ್ನು ವಿಶ್ವದ ಮೊದಲ ಜೆನ್​ಝಿ ಚುನಾವಣೆ ಎಂದು ಕರೆಯಲಾಗುತ್ತದೆ. ಇದರಿಂದಾಗಿ ಹಸೀನಾ ಬಾಂಗ್ಲಾದೇಶದಿಂದ ಪಲಾಯನ ಮಾಡಿ ಭಾರತಕ್ಕೆ ಬರುವಂತಾಗಿತ್ತು. ಬಾಂಗ್ಲಾದೇಶ ಚುನಾವಣೆಗಳನ್ನು ವಿಶ್ವದ ಅನೇಕ ಪ್ರಮುಖ ದೇಶಗಳು ಹಾಗೂ ಎರಡು ಏಷ್ಯಾದ ದೈತ್ಯ ರಾಷ್ಟ್ರಗಳಾದ ಭಾರತ ಹಾಗೂ ಚೀನಾ ಸೂಕ್ಷ್ಮವಾಗಿ ಗಮನಿಸುತ್ತಿವೆ. ಶೇಖ್ ಹಸೀನಾ ಬಳಿಕ ಮೊಹಮ್ಮದ್ ಯೂನಸ್ ನೇತೃತ್ವದ…

Read More

Davanagere-Bagalkot ByPolls 2026: ನಾಳೆ ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಮತದಾನ; ಅಂಕಿ ಅಂಶ ಇಲ್ಲಿದೆ

ಬೆಂಗಳೂರು, ಏಪ್ರಿಲ್ 08: ಕರ್ನಾಟಕದಲ್ಲಿ ಉಪಚುನಾವಣೆ (by-election) ಕದನ ಕ್ಲೈಮ್ಯಾಕ್ಸ್ ಘಟ್ಟಕ್ಕೆ ತಲುಪಿದೆ. ಆಡಳಿತಾರೂಢ ಕಾಂಗ್ರೆಸ್‌ಗೆ ಪ್ರತಿಷ್ಠೆ ಮತ್ತು ಪ್ರತಿಪಕ್ಷ ಬಿಜೆಪಿ ಸವಾಲಿನ ಪ್ರಶ್ನೆಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಎರಡು ಕ್ಷೇತ್ರಗಳಲ್ಲಿ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಒಂದೆಡೆ ಚುನಾವಣೆ ಅಧಿಕಾರಿಗಳು ಕೊನೆಯ ಹಂತದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್​ ಭದ್ರತೆ ಕೈಗೊಳ್ಳಲಾಗಿದೆ. ಮತದಾರರು ಕೂಡ ತಮ್ಮ ನೆಚ್ಚಿನ ಅಭ್ಯರ್ಥಿಗಳಿಗೆ ವೋಟ್​ ಮಾಡಲು ಸಜ್ಜಾಗಿದ್ದಾರೆ. ಕ್ಲೈಮ್ಯಾಕ್ಸ್ ಹಂತಕ್ಕೆ ಉಪಚುನಾವಣೆ  ಜಿದ್ದಾಜಿದ್ದಿಗೆ…

Read More

‘ಐ ಲವ್ ಯಶ್’; ‘ಟಾಕ್ಸಿಕ್’ ಬಗ್ಗೆ ನಿರೀಕ್ಷೆ ಹೊರಹಾಕಿದ ಆಶಿಶ್ ಚಂಚ್ಲಾನಿ – Kannada News | Ashish Chanchlani on Yash’s Toxic: ‘I Love Yash’; Predicts Big Clash Success

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ (Toxic Movie) ಸೂಪರ್ ಹಿಟ್ ಆಗುವ ನಿರೀಕ್ಷೆ ಇದೆ. ಮಲಯಾಳಂನ ಗೀತು ಮೋಹನ್​​ದಾಸ್ ನಿರ್ದೇಶನದ ಈ ಚಿತ್ರ ಮಾರ್ಚ್ 19ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಬಗ್ಗೆ ಬಾಲಿವುಡ್ ಯೂಟ್ಯೂಬರ್ ಹಾಗೂ ನಟ ಆಶಿಶ್ ಚಂಚ್ಲಾನಿ ನಿರೀಕ್ಷೆ ಹೊರಹಾಕಿದ್ದಾರೆ. ‘ಐ ಲವ್ ಯಶ್’ ಎಂದು ಅವರು ಪ್ರೀತಿಯಿಂದ ಹೇಳಿಕೊಂಡಿದ್ದಾರೆ. ಯಶ್ ಅವರು ಭಾರತ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದವರು. ‘ಕೆಜಿಎಫ್ 2’ ಬಳಿಕ ಅವರು ಪ್ಯಾನ್ ಇಂಡಿಯಾ ಸ್ಟಾರ್…

Read More

ಮಹಿಳೆಗೆ ಹಠಾತ್ತನೆ ಕಾಣಿಸಿಕೊಂಡ ಹೆರಿಗೆ ನೋವು, ರಸ್ತೆಯಲ್ಲೇ ಹೆರಿಗೆ ಮಾಡಿಸಿದ ವೈದ್ಯೆ – Kannada News | Humanity on Streets: Strangers Help Deliver Baby Safely in Pune

ಪುಣೆ, ಏಪ್ರಿಲ್ 26: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಗರ್ಭಿಣಿಯೊಬ್ಬರಿಗೆ ಹಠಾತ್ತನೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಸ್ಥಳೀಯರ ಸಹಾಯದಿಂದ ವೈದ್ಯರು ರಸ್ತೆಯಲ್ಲೇ ಹೆರಿಗೆ ಮಾಡಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ಮಹಿಳೆ ನೋವಿನಿಂದ ನರಳುತ್ತಿದ್ದರು, ಸುತ್ತಮುತ್ತಲಿನ ಪರಿಸ್ಥಿತಿ ಒಂದು ಕ್ಷಣ ಸ್ತಬ್ಧವಾಯಿತು.ಮಹಿಳೆಯರು ಸುತ್ತುವರೆದು ತಮ್ಮ ಸೀರೆ ಹಾಗೂ ದುಪಟ್ಟಾವನ್ನೇ ಪರದೆಯಂತೆ ಹಿಡಿದು ಸಹಾಯ ಮಾಡಿದರು. ಪುರುಷರು ವಾಹನಗಳ ಸಂಚಾರವನ್ನು ತಡೆದು ರಸ್ತೆಯಲ್ಲಿ ದಾರಿ ಮಾಡಿಕೊಟ್ಟರು. ಅಲ್ಲಿ ಯಾರು ಯಾರಿಗೆ ಸಂಬಂಧಿಕರಲ್ಲದಿದ್ದರೂ, ಎಲ್ಲರ ಉದ್ದೇಶ ಆ ತಾಯಿ ಮತ್ತು ಮಗುವನ್ನು ರಕ್ಷಿಸುವುದೊಂದೇ…

Read More

ಸರ್ಕಾರಿ ಬಸ್​ಗಳ ದುಸ್ಥಿತಿಯನ್ನು ಬಯಲು ಮಾಡಿದ ಟಿವಿ9, ತುಕ್ಕು ಹಿಡಿದ ಬಸ್ಸಿನಲ್ಲಿ ಅಪಾಯಕಾರಿ ಪ್ರಯಾಣ – Kannada News | Bagalkotes Dakota Buses: Passengers Endure Daily Hardship in Dilapidated Government Transport

ಬಾಗಲಕೋಟೆ, ಜ.7: ಟಿವಿ9 ರಿಯಾಲಿಟಿ ಚೆಕ್ ಮೂಲಕ ಬಾಗಲಕೋಟೆಯಲ್ಲಿ ಸರ್ಕಾರಿ ಬಸ್​ಗಳ ದುಸ್ಥಿತಿಯು ಬೆಳಕಿಗೆ ಬಂದಿದೆ. ಡಕೋಟಾ ಬಸ್ ಎಂದು ಕರೆಯಲ್ಪಡುವ ಹಳೆಯ ಮತ್ತು ಕಿತ್ತುಹೋದ ಬಸ್​ಗಳಲ್ಲಿ ಪ್ರಯಾಣಿಕರು ಪ್ರತಿದಿನ ಸಂಕಟ ಅನುಭವಿಸುತ್ತಿದ್ದಾರೆ. ಮೆಟ್ಟಿಲುಗಳು ಮುರಿದು, ಬಸ್​ನ ಟಾಪ್ ಹಾರುವ ಸ್ಥಿತಿಯಲ್ಲಿ, ಲೈಟ್​ಗಳು ಕಾರ್ಯನಿರ್ವಹಿಸದೆ, ತುಕ್ಕು ಹಿಡಿದ ಬಸ್‌ಗಳು ಅಪಾಯಕಾರಿ ಪ್ರಯಾಣಕ್ಕೆ ಕಾರಣವಾಗಿವೆ. ಒಂದು ಬಸ್ 14 ವರ್ಷ 10 ತಿಂಗಳು ಹಳೆಯದಾಗಿದ್ದು, ಅದರ ವೈರಿಂಗ್ ಸಹ ಹೊರಬಿದ್ದಿರುವ ದೃಶ್ಯ ಕಂಡುಬಂದಿದೆ. ಸಾರಿಗೆ ಇಲಾಖೆಗೆ ಉತ್ತಮ ಹೆಸರಿದ್ದರೂ,…

Read More

ಧಗಧಗಿಸಿದ ಮಲೆ ಮಹದೇಶ್ವರ ಬೆಟ್ಟಡ ಒಡಲು: 100 ಎಕರೆ ವನಸಂಪತ್ತು ನಾಶ – Kannada News | Chamarajanagar Wildfire: Over 100 Acres Burnt in Male Mahadeshwara Sanctuary

ಚಾಮರಾಜನಗರ, ಏಪ್ರಿಲ್​ 19: ಮಲೆ ಮಹದೇಶ್ವರ ವನ್ಯಜೀವಿಧಾಮದ ಒಡಲಿಗೆ ಬೆಂಕಿ ಬಿದ್ದಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಸುಮಾರು 100 ಎಕರೆಗೂ ಅಧಿಕ ವಿಸ್ತೀರ್ಣದ ಅಮೂಲ್ಯ ವನಸಂಪತ್ತು ಬೆಂಕಿಗಾಹುತಿಯಾಗಿದೆ. ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡೆಬೋಳಿ ಬೆಟ್ಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಿಡಮೂಲಿಕೆಗಳ ಕಾಶಿಯಂತಿದ್ದ ಕಡೆಬೋಳಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ವನ್ಯ ಸಂಪತ್ತು ಮತ್ತು ಅಪರೂಪದ ಗಿಡಮೂಲಿಕೆಗಳು ಸುಟ್ಟು ಕರಕಲಾಗಿವೆ. ಬೇಸಿಗೆ ಆರಂಭಕ್ಕೂ ಮುನ್ನವೇ ಫೈರ್ ಲೇನ್ (ಬೆಂಕಿ ರೇಖೆ) ನಿರ್ಮಾಣ ಮಾಡಲಾಗಿದೆ…

Read More

‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ

ವಿನೋದ್ ಪ್ರಭಾಕರ್ ಅವರಿಗೆ ಇತ್ತೀಚೆಗೆ ಅನಾರೋಗ್ಯ ಕಾಡಿತ್ತು. ಬಿಪಿ ಏರಿಳಿತದಿಂದ ಈ ರೀತಿ ಆಗಿತ್ತು. ಅವರ ನಟನೆಯ ‘ಬಲರಾಮನ ದಿನಗಳು’ ಸಿನಿಮಾ ರಿಲೀಸ್ ಸಂದರ್ಭದಲ್ಲೇ ಈ ರೀತಿ ಆಗಿದ್ದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ‘ಇದು ಸಿನಿಮಾ ಪ್ರಚಾರದ ಗಿಮಿಕ್’ ಎಂದು ಕೆಲವರು ಹೇಳಿದ್ದರು. ಈ ಬಗ್ಗೆ ನಿರ್ದೇಶಕ ‘ಬಲರಾಮನ ದಿನಗಳು’ ಚಿತ್ರದ ನಿರ್ದೇಶಕ ಕೆಎಂ ಚೈತನ್ಯ ಮಾತನಾಡಿದ್ದಾರೆ. ‘ವಿನೋದ್ ಗಟ್ಟಿ ಮುಟ್ಟಾಗಿದ್ದಾರೆ. ಅವರಿಗೆ ಅನಾರೋಗ್ಯ ಆದರೆ, ಚಿತ್ರಕ್ಕೆ ಹೇಗೆ ಸಹಕಾರಿ ಆಗುತ್ತದೆ ನೀವೇ ಹೇಳಿ? ನಾವು ಆ…

Read More

ಜೊತೆಯಾಗಿ ಕಣಕ್ಕಿಳಿದು ಹೊಸ ವಿಶ್ವ ದಾಖಲೆ ಬರೆದ ತಂದೆ-ಮಗ – Kannada News | Mohammad nabi and his son hassan eisakhil creates new history in T20 Cricket

ಈ ಪಂದ್ಯದಲ್ಲಿ ಹಸನ್ ಐಸಾಖಿಲ್ ಆರಂಭಿಕನಾಗಿ ಕಣಕ್ಕಿಳಿದರೆ, ಮೊಹಮ್ಮದ್ ನಬಿ 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು. ಅಲ್ಲದೆ ಈ ಜೋಡಿಯು 53 ರನ್​ಗಳ ಜೊತೆಯಾಟವಾಡುವ ಮೂಲಕ ಟಿ20 ಇತಿಹಾಸದಲ್ಲೇ ಅರ್ಧಶತಕದ ಪಾಲುದಾರಿಕೆ ನಿಭಾಯಿಸಿದ ವಿಶ್ವದ ಮೊದಲ ತಂದೆ-ಮಗ ಜೋಡಿ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. Source link

Read More

CET ವಿದ್ಯಾರ್ಥಿಗಳೇ ಗಮನಿಸಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಹತ್ವದ ಸೂಚನೆ – Kannada News | KEA Alert: CET Students Beware of Cyber Fraudsters and Fake Admit Card Links

ಬೆಂಗಳೂರು, ಏಪ್ರಿಲ್​​ 16: SSLC, ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳೆ ಪ್ರಶ್ನೆಪತ್ರಿಕೆ ಹೆಸರಲ್ಲಿ ವಿದ್ಯಾರ್ಥಿಗಳ ಹಾದಿ ತಪ್ಪಿಲು ಒಂದಿಷ್ಟು ಮಂದಿ ಯತ್ನಿಸಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಆತಂಕಕಾರಿ ವಿಚಾರ ಬಯಲಾಗಿದೆ. KEA ರೀತಿಯಲ್ಲೇ ನಕಲಿ ವೆಬ್​​ಸೈಟ್ ಮಾಡಿರೋದು ಬೆಳಕಿಗೆ ಬಂದಿದ್ದು, CET ಎಕ್ಸಾಂ ಬರೆಯಲು ಮುಂದಾಗುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನೇ ಸೈಬರ್​​ ವಂಚಕರು ಟಾರ್ಗೆಟ್​​ ಮಾಡಹೊರಟಿದ್ದಾರೆ. ಹೀಗಾಗಿ ಪಿಯುಸಿ ಫಲಿತಾಂಶ ಪ್ರಕಟವಾಗಿರುವ ಬೆನ್ನಲ್ಲೇ ಸಿಇಟಿ ಬರೆಯಲು ತುದಿಗಾಲಲ್ಲಿ ನಿಂತಿರುವ ವಿದ್ಯಾರ್ಥಿಗಳು ಹಾಲ್​​ ಟಿಕೆಟ್​​ ಡೌನ್​​ ಮಾಡಿಕೊಳ್ಳುವ…

Read More