Headlines

IND vs AFG: ಏಕದಿನದಲ್ಲಿ ವಿಶೇಷ ಮೈಲಿಗಲ್ಲು ದಾಟಲಿದ್ದಾರೆ ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಜೂನ್ 12 ರಿಂದ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಈಗಾಗಲೇ ಧರ್ಮಶಾಲಾಕ್ಕೆ ಬಂದಿಳಿದಿವೆ. ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿರುವ ಟೀಂ ಇಂಡಿಯಾ ಇದೀಗ ಏಕದಿನ ಸರಣಿಯ ಮೇಲೂ ಕಣ್ಣಿಟ್ಟಿದೆ (PC- BCCI X). ಇದೇ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಮತ್ತು ಉಪನಾಯಕ ಶ್ರೇಯಸ್ ಅಯ್ಯರ್ ವಿಶೇಷ ಮೈಲಿಗಲ್ಲು ಸ್ಥಾಪಿಸುವ ಅವಕಾಶವನ್ನು ಹೊಂದಿದ್ದಾರೆ. ವಾಸ್ತವವಾಗಿ…

Read More

NEET-UG opportunities: ವೈದ್ಯಕೀಯ ಆಕಾಂಕ್ಷಿಗಳಿಗೆ ಗುಡ್​ ನ್ಯೂಸ್​​; 11,000ಕ್ಕೂ ಹೆಚ್ಚು MBBS ಸೀಟುಗಳ ಭರ್ಜರಿ ಹೆಚ್ಚಳ!

ವೈದ್ಯಕೀಯ ಶಿಕ್ಷಣದ ಕನಸು ಕಾಣುತ್ತಿರುವ ದೇಶದ ಸಾವಿರಾರು ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಈ ಬಾರಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-UG) ಬರೆಯುವ ಪದವಿಪೂರ್ವ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಪ್ರವೇಶ ಪಡೆಯಲು ಹೆಚ್ಚಿನ ಅವಕಾಶಗಳು ಲಭ್ಯವಾಗಲಿವೆ. ರಾಷ್ಟ್ರೀಯ ವೈದ್ಯಕೀಯ ಮಂಡಳಿಯು (NMC) ತನ್ನ ವೆಬ್‌ಸೈಟ್‌ನಲ್ಲಿ ನೀಡಿರುವ ಅಧಿಕೃತ ಮಾಹಿತಿಯಂತೆ, 2026ರ ಶೈಕ್ಷಣಿಕ ವರ್ಷದಲ್ಲಿ ಎಂಬಿಬಿಎಸ್ ಸೀಟುಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಸರಿಸುಮಾರು 11,000ಕ್ಕೂ ಹೆಚ್ಚು ಹೊಸ ಸೀಟುಗಳು ಸೇರ್ಪಡೆಯಾಗಿವೆ. ಈ ಮಹತ್ವದ ನಿರ್ಧಾರವನ್ನು…

Read More

200ರ ಸ್ಟ್ರೈಕ್​ ರೇಟ್​ನಲ್ಲಿ ಅಬ್ಬರಿಸಿದ ವೈಭವ್ ಸೂರ್ಯವಂಶಿ! – Kannada News

ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಫ್ಘಾನಿಸ್ತಾನ್ ಎ ವಿರುದ್ಧದ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ತಂಡ ನಾಯಕ ಇಮ್ರಾನ್ ಮಿರ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ಎ ಪರ ವೈಭವ್ ಸೂರ್ಯವಂಶಿ ಹಾಗೂ ಪ್ರಭ್​ಸಿಮ್ರಾನ್ ಸಿಂಗ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ವೈಭವ್ ಸೂರ್ಯವಂಶಿ ಬ್ಯಾಕ್ ಟು ಬ್ಯಾಕ್ ಫೋರ್​ಗಳನ್ನು ಬಾರಿಸುವ ಮೂಲಕ ಗಮನ ಸೆಳೆದರು. ಯುವ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 8ರ ದಿನಭವಿಷ್ಯ

ಅಂದುಕೊಂಡ ಕೆಲಸಗಳು ಸ್ವಲ್ಪ ವಿಳಂಬವಾದರೂ ಅಥವಾ ಯಾರಾದರೂ ನಿಮ್ಮನ್ನು ಟೀಕಿಸಿದರೂ ತಕ್ಷಣ ಪ್ರತಿಕ್ರಿಯಿಸಬೇಡಿ. ಅನಗತ್ಯ ವಾದಗಳಿಂದ ದೂರವಿದ್ದರೆ ದಾಂಪತ್ಯ ಮತ್ತು ವೃತ್ತಿ ಜೀವನದಲ್ಲಿ ನೆಮ್ಮದಿ ಇರುತ್ತದೆ. ಸಂಜೆ ವೇಳೆ ಮನೆಯಲ್ಲಿ ಕರ್ಪೂರ ಹಚ್ಚಿ ಆರತಿ ಮಾಡುವುದು ನಕಾರಾತ್ಮಕ ಶಕ್ತಿಯನ್ನು ಹೊರಹಾಕಲು ಸಹಾಯ ಮಾಡುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಇನ್ನು ಉದ್ಯೋಗ ಅಥವಾ ವೃತ್ತಿಗೆ ಸಂಬಂಧಿಸಿದಂತೆ ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಮುಖ್ಯವಾದ ತೀರ್ಮಾನ ಒಂದನ್ನು ಮಾಡುವ ಸಲುವಾಗಿ…

Read More

ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು, ಮನೆಗಳಿಗೆ ನುಗ್ಗಿದ ಚರಂಡಿ ನೀರು! – Kannada News | Raichur Rain Update: Heavy Rainfall Triggers Waterlogging, Disrupts Normal Life

ರಾಯಚೂರು, ಜೂನ್ 14: ಜಿಲ್ಲೆಯಾದ್ಯಂತ ಬೆಳ್ಳಂಬೆಳಿಗ್ಗೆ ಆರಂಭವಾದ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಒಂದೇ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಸರಣಿ ಅವಾಂತರಗಳು ಸೃಷ್ಟಿಯಾಗಿವೆ. ರಾಯಚೂರು ತಾಲೂಕಿನ ಇಡಪನೂರಿನಲ್ಲಿ ಹಳ್ಳದ ನೀರು ಕಿರು ಸೇತುವೆ ಮೇಲೆ ಹರಿದಿದ್ದರಿಂದ ಮೀರಾಪುರ ಹಾಗೂ ಯರಗೇರಾ ಮಾರ್ಗದ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ನಗರದ ಐಡಿಎಸ್ ಎಂಟಿ ಲೇಔಟ್‌ನಲ್ಲಿ ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದಾಗಿ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಗಿದೆ. ಇತ್ತ ಹಳೆ ಆಶ್ರಯ ಕಾಲೋನಿಯಲ್ಲಿ ಸಯ್ಯದಾ ನಸಿಮುನ್ ಎಂಬುವರ ಮನೆ…

Read More

ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ, ನಡೆದಿದ್ದೇನು ನೋಡಿ

ಸಾಕುಪ್ರಾಣಿಗಳು ನಮ್ಮ ಕುಟುಂಬದ ಸದಸ್ಯರಂತೆಯೇ ಇದ್ದುಬಿಡುತ್ತವೆ. ನಮ್ಮ ಜತೆಯೇ ಆಟ, ನಮ್ಮ ಜತೆಯೇ ಊಟ, ನಮ್ಮ ಜತೆಯೇ ನಿದ್ರೆ ಕೂಡ. ಅವುಗಳ ವಯಸ್ಸಾಗುತ್ತಾ ಬಂದಂತೆ, ಅವುಗಳನ್ನು ಕಳೆದುಕೊಳ್ಳುವ ಭಯ ನಮ್ಮನ್ನು ಸದಾ ಕಾಡುತ್ತಿರುತ್ತದೆ. ಇಂತಹದೇ ಒಂದು ಭಾವನಾತ್ಮಕ ಕ್ಷಣ ಮಹಿಳೆಯೊಬ್ಬರ ಜೀವನದಲ್ಲಿ ಎದುರಾಯಿತು. ಆಕೆಯ ಮನೆಯಲ್ಲಿದ್ದ 19 ವರ್ಷದ ಮುದ್ದಿನ ಬೆಕ್ಕು ಸ್ವಲ್ಪ ಹೊತ್ತು ಯಾವುದೇ ಚಲನೆಯಿಲ್ಲದೆ ಮಲಗಿತ್ತು. ವಯಸ್ಸಾಗಿದ್ದರಿಂದ, ಅದು ನಿದ್ದೆಯಲ್ಲೇ ಶಾಂತವಾಗಿ ಕೊನೆಯುಸಿರೆಳೆದಿದೆ ಎಂದು ಆಕೆ ಭಾವಿಸಿದ್ದರು. ಆಳವಾದ ದುಃಖ ಮತ್ತು ಮೌನ ಇಡೀ…

Read More

ಅಯ್ಯಪ್ಪ ಮಾಲೆ ಧಾರಣೆ ಮಾಡುವುದೇಕೆ: ರಾಮ್ ಚರಣ್ ಕೊಟ್ಟರು ಉತ್ತರ – Kannada News | Ram Charan talks about Ayyappa Deeksha and why he take that

ಹಲವಾರು ನಟರು ಅಯ್ಯಪ್ಪ ಮಾಲೆ ಧಾರಣೆ ಮಾಡುತ್ತಾರೆ. ಆದರೆ ಮಾಲೆ ಧರಿಸಿದಾಗ ಹೊರಗೆ ಕಾಣಿಸಿಕೊಳ್ಳುವುದೇ ಇಲ್ಲ. ಬಹುತೇಕರು ಒಂದೇ ದಿನಕ್ಕೆ ಮಾಲೆ ಧರಿಸಿ, ಶಬರಿಮಲೆಗೆ ಹೊರಟು ಬಿಡುತ್ತಾರೆ. ಆದರೆ ನಟ ರಾಮ್ ಚರಣ್ ಹಾಗಲ್ಲ. ಅವರು ಹಲವು ದಿನಗಳ ಕಾಲ ಮಾಲೆ ಧರಿಸಿ, ನೇಮ-ನಿಷ್ಠೆಯಿಂದ ವೃತ ಪಾಲಿಸುತ್ತಾರೆ. ವರ್ಷದಲ್ಲಿ ಸುಮಾರು 80ಕ್ಕೂ ಹೆಚ್ಚು ದಿನಗಳು ಅವರು ವೃತದಲ್ಲಿ ಕಳೆಯುತ್ತಾರೆ. ಈ ಬಗ್ಗೆ ಸಂದರ್ಶನವೊಂದರಲ್ಲಿ ರಾಮ್ ಚರಣ್ ಅವರಿಗೆ ಪ್ರಶ್ನಿಸಲಾಗಿದ್ದು, ತಾವೇಕೆ ಪದೇ ಪದೇ ಮಾಲಧಾರಿ ಆಗುವುದೆಂದು ವಿವರಿಸಿದ್ದಾರೆ….

Read More

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ – Kannada News | Road Accident in Chikkaballapur Drunk Car driver Hits Scooty

ಚಿಕ್ಕಬಳ್ಳಾಪುರ, ಡಿಸೆಂಬರ್ 20: ಚಿಕ್ಕಬಳ್ಳಾಪುರದಲ್ಲಿ ಕಾರು ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ (Road Accident) ಸಂಭವಿಸಿದೆ. ಇಬ್ಬರು ಮಕ್ಕಳ ಸಮೇತ ದಂಪತಿ ಪ್ರಯಾಣ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ತ್ರಿಚಕ್ರ ಬೈಕ್​ನಲ್ಲಿ ವಿಶೇಷಚೇತನ ವ್ಯಕ್ತಿ ತನ್ನ ಪತ್ನಿ ಹಾಗೂ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದರು. ಚಿಕ್ಕಬಳ್ಳಾಪುರದ ಬೈಪಾಸ್​​ನಲ್ಲಿ ಕಾರು ಆ ಬೈಕ್​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅಪಘಾತದ ರಭಸಕ್ಕೆ ವಿಶೇಷ ಚೇತನ ಸ್ಕೂಟಿ ಸವಾರನಾದ ಮುನಿಕೃಷ್ಣ ಅವರ ಸ್ಥಿತಿ ಗಂಭೀರವಾಗಿದೆ. ಹೆಂಡತಿ ಮುನಿರತ್ನಮ್ಮನವರ ಪ್ರಜ್ಞೆ ತಪ್ಪಿದ್ದು,…

Read More

IND vs ENG: ಅಗ್ರಸ್ಥಾನಕ್ಕಾಗಿ ಟೀಂ ಇಂಡಿಯಾದ ಮೂವರ ನಡುವೆ ಪೈಪೋಟಿ

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಜುಲೈ 14ರಿಂದ ಅಂದರೆ ನಾಳೆಯಿಂದ ಆರಂಭವಾಗುತ್ತಿದೆ. ಈ ಸರಣಿ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮತ್ತೊಮ್ಮೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಕೊಹ್ಲಿ ಬಹಳ ದಿನಗಳ ನಂತರ ಏಕದಿನ ಪಂದ್ಯವನ್ನಾಡುತ್ತಿದ್ದರೆ, ರೋಹಿತ್ ಶರ್ಮಾ ಈ ಹಿಂದೆ ನಡೆದಿದ್ದ ಅಫ್ಘಾನ್ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿದಿದ್ದರು (PC-PTI). ಇವರಿಬ್ಬರು ಈ ಸರಣಿಯಲ್ಲಿ ಅಬ್ಬರಿಸಿದರೆ ಹಲವು ದಾಖಲೆಗಳು ಸೃಷ್ಟಿಯಾಗಲಿವೆ. ಇದರ ಜೊತೆಗೆ ರೋಹಿತ್, ಕೊಹ್ಲಿ ಹಾಗೂ ಶುಭ್​ಮನ್ ಗಿಲ್ ನಡುವೆ…

Read More

ಪ್ರೇಮಿಗಳ ದಿನಾಚರಣೆ: ಪಾರು-ದೇವದಾಸ್ ಬದಲಿಗೆ ಚಂದ್ರ-ದೇವದಾಸ್ ಪ್ರೇಮಕತೆ – Kannada News | Lokesh Kanagaraj starrer DC Movie promo released

ಭಾರತದ ಜನಪ್ರಿಯ ಪ್ರೇಮಕತೆಗಳೆಂದರೆ ಪಾರು-ದೇವದಾಸ್ ಕತೆ ನೆನಪಿಗೆ ಬರುತ್ತದೆ. ಹಲವಾರು ಭಾಷೆಗಳಲ್ಲಿ ಪಾರು-ದೇವದಾಸ್ ಕತೆ ಸಿನಿಮಾ ಸಹ ಆಗಿದೆ. ಪ್ರತಿ ಬಾರಿಯೂ ಪಾರು-ದೇವದಾಸ್ ಕತೆಯನ್ನು ಬೇರೆ ಬೇರೆ ರೀತಿಯಲ್ಲಿ ಹೇಳಲಾಗಿದೆ. ಆದರೆ ಇದೇ ಮೊದಲ ಬಾರಿಗೆ ದೇವದಾಸ್ ಮತ್ತು ಚಂದ್ರ ಪ್ರೇಮಕತೆ ತೆರೆ ಮೇಲೆ ಬರಲು ಸಜ್ಜಾಗಿದೆ. ದೇವದಾಸ್-ಪಾರು ಪ್ರೇಮಕತೆಯಲ್ಲಿ ಬರುವ ವೇಶ್ಯೆಯ ಹೆಸರು ಚಂದ್ರ. ದೇವದಾಸ್-ಪಾರು ಕತೆಯಲ್ಲಿ ಚಂದ್ರ ಒಂದು ರೀತಿ ಪೋಷಕ ಪಾತ್ರವಷ್ಟೆ ಆದರೆ ಈಗ ನಿರ್ದೇಶಕರೊಬ್ಬರು ಚಂದ್ರ ಅನ್ನೇ ನಾಯಕಿಯನ್ನಾಗಿಸಿ ದೇವದಾಸ್ ಮತ್ತು…

Read More