ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ; ಏನಿದರ ವಿಶೇಷತೆ? – Kannada News | Producer Latha Jayaprakash talks about AI Movie on Kittur Rani Chennamma

ನಿರ್ಮಾಪಕಿ ಲತಾ ಜಯಪ್ರಕಾಶ್ ಅವರು ಕಿತ್ತೂರು ರಾಣಿ ಚೆನ್ನಮ್ಮ (Kittur Rani Chennamma) ಕುರಿತು ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ ಸಂಪೂರ್ಣವಾಗಿ ಎಐ ಮೂಲಕ ಮೂಡಿಬರುತ್ತಿದೆ. ಈ ಬಗ್ಗೆ ಲತಾ ಜಯಪ್ರಕಾಶ್ ಅವರು ಮಾಹಿತಿ ನೀಡಿದ್ದಾರೆ. ಮಕ್ಕಳಿಗಾಗಿ ಅವರು ಈ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಕನ್ನಡದ ನಟಿಯರ ಮುಖ ಬಳಕೆ ಮಾಡಿಕೊಳ್ಳಬೇಕು ಎಂಬುದು ಚಿತ್ರತಂಡದ ಆಶಯ ಆಗಿತ್ತು. ಆದರೆ ನಟಿಯರು ಹೆಚ್ಚು ಸಂಭಾವನೆ ಕೇಳಿದ್ದರಿಂದ ಅದು ಸಾಧ್ಯವಾಗಲಿಲ್ಲ. ಚೆನ್ನೈ, ಮುಂಬೈನಿಂದ ಅತ್ಯುತ್ತಮ ಎಐ (AI) ತಂತ್ರಜ್ಞರನ್ನು…

Read More

ಭೂತ-ಪ್ರೇತಗಳ ‘ರಕ್ಕಸಪುರ’ದಲ್ಲಿ ರಾಜ್ ಬಿ ಶೆಟ್ರು ರಕ್ಷಕನಾ-ರಾಕ್ಷಸನಾ? – Kannada News | Raj B Shetty starrer Rakkasapuradol movie trailer released

ರಾಜ್ ಬಿ ಶೆಟ್ಟಿ (Raj B Shetty) ಪ್ರಸ್ತುತ ಕನ್ನಡ ಚಿತ್ರರಂಗದ ಬಲು ವರ್ಸಟೈಲ್ ನಟ, ಭಿನ್ನ ಭಿನ್ನ ರೀತಿಯ ಪಾತ್ರಗಳಲ್ಲಿ ನಟಿಸುತ್ತಾ ಸಾಗುತ್ತಿದ್ದಾರೆ. ಹೀರೋ, ಕಮಿಡಿಕ್ ಹಿರೋ, ವಿಲನ್, ಸಾಮಾನ್ಯ ವ್ಯಕ್ತಿ, ಅಂಗವಿಕಲ ಹೀಗೆ ನಾನಾ ರೀತಿಯ ಪಾತ್ರಗಳಲ್ಲಿ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದಾರೆ. ಇದೀಗ ಶೆಟ್ಟರು ಮತ್ತೊಂದು ಭಿನ್ನ ರೀತಿಯ ಪಾತ್ರದಲ್ಲಿ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ‘ರಕ್ಕಸಪುರದೊಳ್’ ಹೆಸರಿನ ಮಾಸ್ ಥ್ರಿಲ್ಲರ್ ಸಿನಿಮಾನಲ್ಲಿ ನಾಯಕನಾಗಿ ರಾಜ್ ಬಿ ಶೆಟ್ಟಿ ನಟಿಸಿದ್ದು, ಸಿನಿಮಾದ ಟ್ರೈಲರ್ ಇಂದು…

Read More

ಮುಂಬೈ ಟಿ20 ಲೀಗ್ ಫೈನಲ್​ನಲ್ಲಿ ಆಟಗಾರರ ನಡುವೆ ನೂಕಾಟ, ತಳ್ಳಾಟ, ಕಿತ್ತಾಟ! – Kannada News | T20 Mumbai Final: Heated On Field Clash Sparked by Jathar and Raje

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಟಿ20 ಮುಂಬೈ ಲೀಗ್ 2026ರ ಫೈನಲ್ ಪಂದ್ಯದಲ್ಲಿ ಎಆರ್‌ಸಿಎಸ್ ಅಂಧೇರಿ (ARCS Andheri) ತಂಡವನ್ನು 8 ರನ್‌ಗಳಿಂದ ಸೋಲಿಸಿ ಎಂಎಸ್‌ಸಿ ಮರಾಠ ರಾಯಲ್ಸ್ (MSC Maratha Royals) ತಂಡ ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಜೂನ್ 13, 2026 ರಂದು ನಡೆದ ಈ ರೋಚಕ ಪಂದ್ಯವು ಆಟಗಾರರ ನಡುವಿನ ಜಗಳ, ಹಾಗೂ ಮರಾಠ ರಾಯಲ್ಸ್‌ನ ಅದ್ಭುತ ಆಟಕ್ಕೆ ಸಾಕ್ಷಿಯಾಯಿತು. ಕಿತ್ತಾಡಿಕೊಂಡ ಆಟಗಾರರು: ಎಆರ್‌ಸಿಎಸ್ ಅಂಧೇರಿ ತಂಡದ ರನ್ ಚೇಸಿಂಗ್‌ನ 19ನೇ…

Read More

‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ – Kannada News | Ranveer Singh starrer Dhurandhar movie action scene BTS video

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ (Dhurandhar) ಸಿನಿಮಾಗೆ ‘ಎ’ ಪ್ರಮಾಣಪತ್ರ ನೀಡಲಾಗಿದೆ. ಈ ಚಿತ್ರದಲ್ಲಿ ಕ್ರೌರ್ಯದ ದೃಶ್ಯಗಳು ಇರುವುದು ಕೂಡ ‘ಎ’ ಪ್ರಮಾಣಪತ್ರ ಸಿಗಲು ಕಾರಣ. ರಣವೀರ್ ಸಿಂಗ್ (Ranveer Singh), ಅಕ್ಷಯ್ ಖನ್ನಾ, ಸಾರಾ ಅರ್ಜುನ್, ಸಂಜಯ್ ದತ್, ಅರ್ಜುನ್ ರಾಮ್​​ಪಾಲ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ. ಸಿನಿಮಾದಲ್ಲಿನ ಕೌರ್ಯದ ದೃಶ್ಯಗಳ ಬಗ್ಗೆ ಜನರು ಮಾತನಾಡುತ್ತಿದ್ದಾರೆ. ಆ ಪೈಕಿ ಒಂದು ದೃಶ್ಯದ ಶೂಟಿಂಗ್ ಯಾವ ರೀತಿ ನಡೆದಿತ್ತು…

Read More

Daily Devotional: ನೀವು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲೇ ಕಸ ಗುಡಿಸುತ್ತಿದ್ದೀರಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆಯಲ್ಲಿ ಕಸ ಯಾವ ದಿಕ್ಕಿನಿಂದ ಗುಡಿಸಲು ಶುರು ಮಾಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಕಸವನ್ನು ಗುಡಿಸುವ ದಿಕ್ಕು ಮುಖ್ಯವಾಗುತ್ತದೆ. ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ಮತ್ತು ಧನಯೋಗ ನೆಲಸಬೇಕಾದರೆ, ಈಶಾನ್ಯ ದಿಕ್ಕಿನಿಂದ ಕಸ ಗುಡಿಸಲು ಪ್ರಾರಂಭಿಸಬೇಕು. ನಂತರ ಆಗ್ನೇಯದ ಕಡೆಗೆ ಸಾಗಿ, ವಾಯುವ್ಯ ದಿಕ್ಕಿನ ಮೂಲಕ ನೈರುತ್ಯ ದಿಕ್ಕಿನಲ್ಲಿ ಕಸ ಗುಡಿಸುವುದನ್ನು ಪೂರ್ಣಗೊಳಿಸಬೇಕು. ಈ ವಿಧಾನವು ಮನೆಗೆ ಅದೃಷ್ಟ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು…

Read More

Video: ಮುಂಬೈನಲ್ಲಿ ಭಾರತದ ಮೊದಲ ‘ಮ್ಯೂಸಿಕಲ್ ರೋಡ್’, ವಾಹನ ಹೋದ್ರೆ ‘ಜೈ ಹೋ‘ ಹಾಡು ಕೇಳ್ಸುತ್ತೆ – Kannada News | Mumbai Introduces India’s First Singing Road That Plays Jai Ho for Drivers

ಮುಂಬೈ, ಫೆಬ್ರವರಿ 12: ಮುಂಬೈನಲ್ಲಿ ಮೊದಲ ಮ್ಯೂಸಿಕಲ್ ರೋಡ್ ನಿರ್ಮಿಸಲಾಗಿದ್ದು, ಆ ರಸ್ತೆಯ ಮೇಲೆ ವಾಹನ ಹೋದರೆ ಜೈ ಹೋ ಹಾಡು ಕೇಳುತ್ತದೆ. ಈ ರಸ್ತೆಯನ್ನು ಮುಂಬೈ ಕರಾವಳಿ ರಸ್ತೆಯಲ್ಲಿ ನಿರ್ಮಿಸಲಾಗಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬುಧವಾರ ರಸ್ತೆಯನ್ನು ಉದ್ಘಾಟಿಸಿದರು. ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಸಹ ಉಪಸ್ಥಿತರಿದ್ದರು. ಈ ಕಲ್ಪನೆಯನ್ನು ಮಾಜಿ ಸಂಸದ ರಾಹುಲ್ ಶೇವಾಲೆ ಪ್ರಸ್ತಾಪಿಸಿದ್ದರು. ವಾಹನಗಳು ನಿಗದಿತ ವೇಗದಲ್ಲಿ ಚಲಿಸುವಾಗ ಮಾತ್ರ ಈ ಹಾಡನ್ನು ಕೇಳಬಹುದು. ಸ್ಲಮ್‌ಡಾಗ್ ಮಿಲಿಯನೇರ್ ಚಿತ್ರದ ಜೈ ಹೋ ಹಾಡನ್ನು…

Read More

ಓಡೇ ಭೈರವೇಶ್ವರನಿಗೆ ಭಕ್ತರಿಂದ ಮದ್ಯದ ನೈವೇದ್ಯ!

ತುಮಕೂರು, ಜನವರಿ 19: ಜಿಲ್ಲೆಯ ಭೈರವೇಶ್ವರ ದೇವಸ್ಥಾನದಲ್ಲಿ ಶತಮಾನಗಳಿಂದ ನಡೆದುಕೊಂಡು ಬರುತ್ತಿರುವ ವಿಶಿಷ್ಟ ಆಚರಣೆ ಇಂದು ಕೂಡ ಮುಂದುವರಿದಿದೆ. ಇಲ್ಲಿ ಭಕ್ತರು ಓಡೆ ಭೈರವೇಶ್ವರ ದೇವರಿಗೆ ಮದ್ಯ ಹಾಗೂ ಮಾಂಸವನ್ನು ನೈವೇದ್ಯವಾಗಿ ಅರ್ಪಿಸುವ ಸಂಪ್ರದಾಯವಿದೆ. ಹರಕೆ ತೀರಿಸಲು ತರಲಾಗುವ ಈ ನೈವೇದ್ಯವನ್ನು ಪೂಜೆಯ ನಂತರ ಭಕ್ತರಿಗೆ ಪ್ರಸಾದವಾಗಿ ವಿತರಿಸಲಾಗುತ್ತದೆ. ದೇವಸ್ಥಾನದಲ್ಲಿ ಗಂಡು-ಹೆಣ್ಣು ಭೇದವಿಲ್ಲದೆ ಎಲ್ಲರೂ ಮದ್ಯ ಮತ್ತು ಮಾಂಸವನ್ನು ಪ್ರಸಾದವಾಗಿ ಸೇವನೆ ಮಾಡುತ್ತಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಕೆಲ ವರ್ಷಗಳ ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ: ಮಾಜಿ ಸಚಿವ ಬೆಳಮಗಿ ಕಣ್ಣೀರು

ಕಲಬುರಗಿ, (ಏಪ್ರಿಲ್ 03): ದುಷ್ಕರ್ಮಿಗಳು ಫೈನಾನ್ಸ್ ಕಚೇರಿಗೆ ನುಗ್ಗಿ ಕರ್ನಾಟಕದ ಮಾಜಿ ಸಚಿವ ರೇವು ನಾಯಕ್ ಬೆಳಮಗಿ ಅಳಿಯನನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಲಬುರಗಿಯ ಸಿದ್ದೇಶ್ವರ ಬಡಾವಣೆಯ ನಿವಾಸಿ ಅನೀಲ್ ರಾಠೋಡ್ (45)ಕೊಲೆಯಾದ ವ್ಯಕ್ತಿ. ಅನೀಲ್ ರಾಠೋಡ್ ಮಾಜಿ ಸಚಿವ ರೇವು ನಾಯಕ್ ಬೆಳಮಗಿ ಅವರ ಅಳಿಯನಾಗಿದ್ದು, ಕಲಬುರಗಿಯ ಪಿ ಆ್ಯಂಡ್​ ಟಿ ಕಾಲೋನಿಯ ವೆಂಕಟೇಶ್ವರ್​ ಕಾಂಪ್ಲೆಕ್ಸ್​ನಲ್ಲಿ ಫೈನಾನ್ಸ್​ ನಡೆಸುತ್ತಿದ್ದರು. ಆದ್ರೆ, ದುಷ್ಕರ್ಮಿಗಳು ಫೈನ್ಸಾನ್ಸ್ ಕಚೇರಿಗೆ ನುಗ್ಗಿ ಬರ್ಬರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಇನ್ನು ಈ…

Read More

ಸಮುದ್ರದ ಮಧ್ಯೆ ಮುಳುಗಿದ ಬೋಟ್: ಮೃತ್ಯುವಿನ ದವಡೆಯಿಂದ ಪಾರಾದ 7 ಮೀನುಗಾರರು!

ಕಾರವಾರ, ಮೇ 31: ಉತ್ತರ ಕನ್ನಡ (uttara-kannada) ಜಿಲ್ಲೆಯ ಹೊನ್ನಾವರ ತಾಲೂಕಿನ ತಾರೇಬಾಗಿಲು ಸಮೀಪದ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಬೋಟ್‌ವೊಂದು ಮುಳುಗಡೆಯಾಗಿದ್ದು (boat sinking), ಅದರಲ್ಲಿದ್ದ ಏಳು ಜನ ಮೀನುಗಾರರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ನಡೆದಿದೆ. ಇಕ್ಬಾಲ್, ಅಬ್ದುಲ್ ಹಾಗೂ ಗಫೂರ್ ಎಂಬುವರಿಂದ 7 ಜನರ ರಕ್ಷಣೆ ಮಾಡಲಾಗಿದೆ. ಹೊನ್ನಾವರ ಸಿಎಸ್​ಪಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಸಮುದ್ರದಲ್ಲಿ ಮೀನುಗಾರಿಕೆ ಬೋಟ್​ ಮುಳುಗಡೆ ಸ್ಥಳೀಯ ಮೀನುಗಾರಿಕಾ ಬೋಟ್​ನಿಂದ 7 ಮೀನುಗಾರರ ರಕ್ಷಣೆ ಹೊನ್ನಾವರ…

Read More

ಏರಿಕೆ ಕಂಡ ‘ಬಾರ್ಡರ್ 2’ ಸಿನಿಮಾ ಕಲೆಕ್ಷನ್; 2 ದಿನಕ್ಕೆ ಎಷ್ಟು ಕೋಟಿ? – Kannada News | Varun Dhawan starrer Border 2 Box Office Collection Day 2 report

ಸಿನಿಪ್ರಿಯರು ದೇಶಭಕ್ತಿ ಸಿನಿಮಾಗಳನ್ನು ಖಂಡಿತಾ ಇಷ್ಟಪಡುತ್ತಾರೆ. ಕಳೆದ ವರ್ಷ ಬಿಡುಗಡೆಯಾಗಿ ಬ್ಲಾಕ್ ಬಸ್ಟರ್ ಆದ ‘ಧುರಂಧರ್’ ಚಿತ್ರವೇ ಅದಕ್ಕೆ ಸಾಕ್ಷಿ. ಈಗ ‘ಬಾರ್ಡರ್ 2’ (Border 2) ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾಗೆ ಜನರು ಮೆಚ್ಚುಗೆ ಸೂಚಿಸಿದ್ದಾರೆ. ಮೊದಲ ದಿನ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡ ಈ ಸಿನಿಮಾಗೆ ಉತ್ತಮ ಓಪನಿಂಗ್ ಸಿಕ್ಕಿತು. ಎರಡನೇ ದಿನ ಕೂಡ ಒಳ್ಳೆಯ ಕಲೆಕ್ಷನ್ (Box Office Collection) ಆಗಿದೆ. ಮೂರೇ ದಿನಕ್ಕೆ 100 ಕೋಟಿ ರೂಪಾಯಿ ಕಲೆಕ್ಷನ್ ಆಗುವ ಸೂಚನೆ…

Read More