Headlines

ಗುರುವೈಭವೋತ್ಸವ ವೇದಿಕೆಯಲ್ಲಿ ಗೌರವ ಡಾಕ್ಟರೇಟ್ ಪಡೆದ ರಾಘವೇಂದ್ರ ರಾಜ್​ಕುಮಾರ್ – Kannada News | Raghavendra Rajkumar awarded honorary doctorate by Yoga Samskrutham University in Mantralaya

ಮಂತ್ರಾಲಯದಲ್ಲಿ ಗುರುವೈಭವೋತ್ಸವ ಕಾರ್ಯಕ್ರಮ ನಡೆದಿದೆ. ಇದೇ ಉತ್ಸವದ ವೇದಿಕೆಯಲ್ಲಿ ಹಲವು ಗಣ್ಯರಿಗೆ ಸನ್ಮಾನ ಮಾಡಲಾಗಿದೆ. ನಟ ರಾಘವೇಂದ್ರ ರಾಜ್​ಕುಮಾರ್ (Raghavendra Rajkumar) ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಗಿದೆ. ಮಂತ್ರಾಲಯದ ಪೀಠಾಧಿಪತಿ ಸುಬುಧೇಂದ್ರ ತೀರ್ಥರಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಇದೇ ವೇಳೆ ರಾಘವೇಂದ್ರ ರಾಜ್​ಕುಮಾರ್ ಅವರಿಗೆ ರಾಯರ ಅನುಗೃಹ ಪ್ರಶಸ್ತಿ ಕೂಡ ನೀಡಿ ಗೌರವಿಸಲಾಯಿತು. ಅಮೆರಿಕದ ಫ್ಲೋರಿಡಾದ ಯೋಗ ಸಂಸ್ಕೃತಂ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ (Honorary Doctorate) ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಘವೇಂದ್ರ ರಾಜ್​​ಕುಮಾರ್ ಅವರು…

Read More

2025ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟ: ಪ್ರಜ್ವಲ್ ರೇವಣ್ಣ ಕೇಸ್ ತನಿಖೆ ನಡೆಸಿದ್ದ ಸುಮನ್ ಪನ್ನೇಕರ್‌ ಸೇರಿ 153 ಪೊಲೀಸರು ಆಯ್ಕೆ

ಬೆಂಗಳೂರು, ಮಾ.28: ಪೊಲೀಸ್ ಇಲಾಖೆಯಲ್ಲಿ ಅಸಾಧಾರಣ ಸೇವೆ ಮತ್ತು ದಕ್ಷತೆ ಮೆರೆದ ಒಟ್ಟು 153 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ 2025ನೇ ಸಾಲಿನ ಪ್ರತಿಷ್ಠಿತ ‘ಮುಖ್ಯಮಂತ್ರಿ ಪದಕ’ (Chief Minister’s Medal) ಪ್ರಕಟವಾಗಿದೆ. ಏಪ್ರಿಲ್ 2ರಂದು ಬೆಂಗಳೂರಿನಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಈ ಪದಕಗಳನ್ನು ಪ್ರದಾನ ಮಾಡಲಾಗುವುದು. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಿದ ಎಸ್‌ಐಟಿ (SIT) ತಂಡದಲ್ಲಿದ್ದ ಐಪಿಎಸ್ ಅಧಿಕಾರಿ, ಬಳ್ಳಾರಿ ಎಸ್​ಪಿ ಡಾ. ಸುಮನ್ ಡಿ. ಪನ್ನೇಕರ್…

Read More

Online Job Scams: ಉದ್ಯೋಗಾಕಾಂಕ್ಷಿಗಳೇ ಎಚ್ಚರ! ಯುವಜನತೆಯನ್ನೇ ಗುರಿಯಾಗಿಸುತ್ತಿವೆ ಆನ್‌ಲೈನ್ ಜಾಬ್ ಸ್ಕ್ಯಾಮ್‌ಗಳು – Kannada News | Online Job Scams: How Gen Z Falls Prey and Safety Tips for Digital Recruitment

ಉದ್ಯೋಗಾಕಾಂಕ್ಷಿಗಳೇ ಎಚ್ಚರImage Credit source: Pinterest ಇಂದಿನ ಡಿಜಿಟಲ್ ಯುಗದಲ್ಲಿ ಉದ್ಯೋಗದ ಹುಡುಕಾಟ ಮೊಬೈಲ್ ಅಥವಾ ಕಂಪ್ಯೂಟರ್ ಪರದೆಯ ಒಂದು ಸ್ಕ್ರೋಲ್‌ನೊಂದಿಗೆ ಪ್ರಾರಂಭವಾಗುತ್ತದೆ. ಆಕರ್ಷಕ ಸಂಬಳ, ಪ್ರಮುಖ ಹುದ್ದೆ, ಮತ್ತು ತಕ್ಷಣದ ನೇಮಕಾತಿಯ ಭರವಸೆ ನೀಡುವ ಜಾಹೀರಾತುಗಳು ನಿರುದ್ಯೋಗಿ ಯುವಕರಿಗೆ ಆಶಾಕಿರಣದಂತೆ ಕಾಣಿಸುತ್ತವೆ. ಆದರೆ, ಇದೇ ಆಸೆಗಳನ್ನು ಬಂಡವಾಳ ಮಾಡಿಕೊಳ್ಳುತ್ತಿರುವ ಸೈಬರ್ ವಂಚಕರು ಯುವ ಪೀಳಿಗೆಯನ್ನು ಅಪಾಯಕಾರಿ ಜಾಲಕ್ಕೆ ಎಳೆಯುತ್ತಿದ್ದಾರೆ. ಇತ್ತೀಚಿನ ಲಿಂಕ್ಡ್‌ಇನ್ (LinkedIn) ಸಮೀಕ್ಷೆಯ ಪ್ರಕಾರ, ಭಾರತದ ‘ಜೆನ್-ಝಿ’ (Gen Z – ಅಂದರೆ 1997…

Read More

ICC ODI Rankings: ವಾರದೊಳಗೆ ಅಗ್ರಸ್ಥಾನ ಕಳೆದುಕೊಂಡ ವಿರಾಟ್ ಕೊಹ್ಲಿ

ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 1-2 ಅಂತರದಿಂದ ಕಳೆದುಕೊಂಡಿದೆ. ತಂಡದ ಸರಣಿ ಸೋಲಿಗೆ ಪ್ರಮುಖ ಆಟಗಾರರ ಕಳಪೆ ಪ್ರದರ್ಶನವೇ ಕಾರಣವಾಗಿತ್ತು. ಆದಾಗ್ಯೂ ಈ ಸರಣಿಯಲ್ಲಿ ಕಿಂಗ್ ಕೊಹ್ಲಿಯ ಪ್ರದರ್ಶನ ಅಮೋಘವಾಗಿತ್ತು. ಹೀಗಾಗಿ ಸರಣಿಯ ನಡುವೆ ಅವರಿಗೆ ಐಸಿಸಿ ಕಡೆಯಿಂದ ನಂಬರ್ 1 ಸ್ಥಾನದ ಬಹುಮಾನವೂ ಸಿಕ್ಕಿತ್ತು. ವಾಸ್ತವವಾಗಿ ಕಳೆದ ವಾರದ ಐಸಿಸಿ ಏಕದಿನ ಬ್ಯಾಟ್ಸ್‌ಮನ್​ಗಳ ರ್ಯಾಂಕಿಂಗ್​ನಲ್ಲಿ ವಿರಾಟ್ ಕೊಹ್ಲಿ ವರ್ಷಗಳ ಬಳಿಕ ಅಗ್ರಸ್ಥಾನಕ್ಕೇರಿದ್ದರು. ಆದರೆ ಈ ವಾರದ ರ್ಯಾಂಕಿಂಗ್ ಪಟ್ಟಿಯಲ್ಲಿ ವಿರಾಟ್…

Read More

Viral: ಖಾಲಿಯಿದ್ದ ಜಾಗದಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಿಸಿ ತಿಂಗಳಿಗೆ 22 ಲಕ್ಷ ಸಂಪಾದಿಸುವ ವ್ಯಕ್ತಿ – Kannada News

ಮೀರತ್, ಜೂನ್ 11: ಕೈಯಲ್ಲೊಂದು ಉದ್ಯೋಗ ಇಲ್ಲವಾದರೆ ಸ್ವಂತವಾದ ಬ್ಯುಸಿನೆಸ್ ಇದ್ರೆ ಮರ್ಯಾದೆ. ಕೆಲವರು ಸ್ವಂತ ಬ್ಯುಸಿನೆಸ್ ಮಾಡಿ ಲಕ್ಷ ಲಕ್ಷ ಸಂಪಾದನೆ ಮಾಡೋದನ್ನು ನೀವು ನೋಡಿರುತ್ತೀರಿ. ಆದರೆ ವ್ಯಕ್ತಿಯೊಬ್ಬರು ಖಾಲಿ ಜಾಗವನ್ನೇ ಹಣದ ಮೂಲವನ್ನಾಗಿ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶದ ಮೀರತ್‌ನಲ್ಲಿರುವ (Meerut in Uttar Pradesh) ತನ್ನ ಸ್ನೇಹಿತನ ಹೊಸ ಬ್ಯುಸಿನೆಸ್ ಐಡಿಯಾದ ಬಗ್ಗೆ ಯುವತಿಯೂ ಎಕ್ಸ್ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವ್ಯಕ್ತಿ ತನ್ನ ಬಳಿಯಿದ್ದ ಖಾಲಿ ಜಾಗದಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಿಸಿ ತಿಂಗಳಿಗೆ 22…

Read More

‘ಕವಳ’ ಸಿನಿಮಾ ಮುಹೂರ್ತ ಶುಭ ಹಾರೈಸಿದ ನಟ ರವಿಚಂದ್ರನ್ – Kannada News | Ravichandran best wishes to Kannada movie Kavala

‘ಕವಳ’ (Kavala) ಕನ್ನಡ ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ನಡೆದಿದ್ದು ನಟ ರವಿಚಂದ್ರನ್ (Ravichandran) ಅವರು ಕ್ಲಾಪ್ ಮಾಡುವ ಮೂಲಕ ಸಿನಿಮಾಕ್ಕೆ ಶುಭ ಹಾರೈಸಿದರು. ತಮಿಳಿನ ಜನಪ್ರಿಯ ನಟ, ನಿರ್ದೇಶಕ ಸಮುದ್ರಕಿಣಿ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾ ಆಕ್ಷನ್ ಸಿನಿಮಾ ಆಗಿದ್ದು, ಕವಳ ಹೆಸರಿನ ರೌಡಿಯ ಕತೆಯನ್ನು ಒಳಗೊಂಡಿದೆ ಎನ್ನಲಾಗುತ್ತಿದೆ. ಸಿನಿಮಾದಲ್ಲಿ ನಾಯಕನಾಗಿ ಸಂದೀಪ್ ನಾಗರಾಜ್ ನಟಿಸುತ್ತಿದ್ದಾರೆ. ಈ ಸಿನಿಮಾ ಕನ್ನಡ ಮತ್ತು ತಮಿಳು ಭಾಷೆಗಳಲ್ಲಿ ಏಕಕಾಲದಲ್ಲಿ ನಿರ್ಮಾಣ ಆಗುತ್ತಿದೆ. ಸಿನಿಮಾವನ್ನುಶ್ರೀ ಜೈ ನಿರ್ದೇಶನ ಮಾಡುತ್ತಿದ್ದಾರೆ. ನಟ…

Read More

LSG vs KKR: ಸುಲಭವಾಗಿ ಗೆಲ್ಲುವ ಪಂದ್ಯವನ್ನು ಸೂಪರ್ ಓವರ್​ನಲ್ಲಿ ಸೋತ ಲಕ್ನೋ

ಐಪಿಎಲ್ 2026 ಟೂರ್ನಮೆಂಟ್‌ನ 38 ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಿತು. ಈ ಆವೃತ್ತಿಯ ಐಪಿಎಲ್‌ನಲ್ಲಿ ಮೊದಲ ಸೂಪರ್​ ಓವರ್​​ಗೆ ಸಾಕ್ಷಿಯಾದ ಈ ಪಂದ್ಯವನ್ನು ಗೆದ್ದುಕೊಳ್ಳುವಲ್ಲಿ ಕೆಕೆಆರ್ ತಂಡ ಯಶಸ್ವಿಯಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್ 155 ರನ್​ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಲಕ್ನೋ ಕೂಡ ವೇಗಿ ಮೊಹಮ್ಮದ್ ಶಮಿ 20ನೇ ಓವರ್​ನ ಕೊನೆಯ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಪಂದ್ಯವನ್ನು ಟೈನಲ್ಲಿ ಅಂತ್ಯಗೊಳಿಸಿದರು….

Read More

ಧನುಶ್ ಹುಟ್ಟೂರಿನ ವಿಷಯ ಬರುತ್ತಿದ್ದಂತೆ ನಾಚಿ ನೀರಾದ ಮೃಣಾಲ್ ಠಾಕೂರ್ – Kannada News | Mrunal Thakur Blushes as Dhanush’s Chennai is Mentioned Amidst Marriage Rumors

ಮೃಣಾಲ್ ಠಾಕೂರ್ ಹಾಗೂ ಧನುಶ್ (Dhanush) ವಿವಾಹ ಆಗುತ್ತಾರೆ ಎಂಬ ಸುದ್ದಿ ಇತ್ತೀಚೆಗೆ ಜೋರಾಗಿದೆ. ಆದರೆ, ಇದಕ್ಕೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಕೆಲವರು ಇದನ್ನು ಫೇಕ್ ಸುದ್ದಿ ಎನ್ನುತ್ತಿದ್ದಾರೆ. ಹೀಗಿರುವಾಗಲೇ ಮೃಣಾಲ್ ಠಾಕೂರ್ ಅವರಿಗೆ ಧನುಶ್ ಹುಟ್ಟೂರಾದ ಚೆನ್ನೈ ವಿಷಯ ಚರ್ಚೆಗೆ ಬಂದಿದೆ. ಆ ಬಳಿಕ ಮೃಣಾಲ್ ಠಾಕೂರ್ ಅವರು ಅಕ್ಷರಶಃ ನಾಚಿ ನೀರಾಗಿದ್ದಾರೆ. ಅಷ್ಟಕ್ಕೂ ವೇದಿಕೆ ಮೇಲೆ ನಡೆದಿದ್ದು ಏನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ಮೃಣಾಲ್ ಠಾಕೂರ್ ಅವರು ‘ದೋ ದೀವಾನೆ ಸೆಹೆರ್ ಮೇ’…

Read More

ನೀನು ಬಂಗಾರದ ಮನುಷ್ಯ ಕಣಯ್ಯ!: ಅಭಿಮಾನಿಯ ಫೋನ್​​​ ನೋಡಿ ಕರಗಿದ ಸಂಜು ಸ್ಯಾಮ್ಸನ್ ಮನಸ್ಸು

ಕೇರಳ, ಏ.10: ಸಂಜು ಸ್ಯಾಮ್ಸನ್ (Sanju Samson) ಕ್ರೀಡಾ ಸಾಮ್ರಾಜ್ಯದ ಯುವ ಆಟಗಾರ, ಸೈಲೆಂಟ್​​ ಆಗಿರುವ ಇವರು, ಒಳ್ಳೆಯ ಮನಸ್ಸಿನ ವ್ಯಕ್ತಿ, ಒಂದು ದಿನವೂ ತಾಳ್ಮೆ ಕಳೆದುಕೊಂಡಿಲ್ಲ. ಎಲ್ಲವನ್ನು ಕೂಲ್​ ಆಗಿ ನಿಭಾಯಿಸಿದ್ದಾರೆ, ಇದೀಗ ಇವರ ಈ ಗುಣಕ್ಕೆ ಒಂದು ಒಳ್ಳೆಯ ಉದಾಹರಣೆ ಇಲ್ಲಿದೆ ನೋಡಿದೆ. ಐಪಿಎಲ್ 2026ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಪರ ಆಡುತ್ತಿರುವ ಸಂಜು ಸ್ಯಾಮ್ಸನ್, ಸಾಲು ಸಾಲು ಸೋಲಿನ ನಂತರವೂ ಅಭಿಮಾನಿಗಳ ಮನಸ್ಸಿನಲ್ಲಿ ಉಳಿದುಕೊಂಡಿದ್ದಾರೆ. ಇದೀಗ ತಮ್ಮ ಗುಣದಿಂದ ಅಭಿಮಾನಗಳಿಗೆ ಮತ್ತಷ್ಟು…

Read More

ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ – Kannada News | Mrunal Thakur shared dance shoot video with Varun Dhawan

ನಟಿ ಮೃಣಾಲ್ ಠಾಕೂರ್ (Mrunal Thakur) ಬಲು ಬೇಡಿಕೆಯ ಪ್ಯಾನ್ ಇಂಡಿಯಾ ನಟಿ. ತೆಲುಗು ಸಿನಿಮಾಗಳ ಜೊತೆಗೆ ಬಾಲಿವುಡ್ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಮೃಣಾಲ್ ಠಾಕೂರ್ ನಟನೆಯ ತೆಲುಗು ಸಿನಿಮಾ ‘ಡಕಾಯತ್’ ಬಿಡುಗಡೆ ಆಗಿದೆ. ಇದೀಗ ಬಾಲಿವುಡ್​​ನ ನಟ ವರುಣ್ ಧವನ್ ಜೊತೆಗೆ ‘ಹೈ ಜವಾನಿ ಥೋ ಇಷ್ಕ್ ಹೋನಾ ಹೈ’ ಸಿನಿಮಾನಲ್ಲಿ ನಟಿಸಿದ್ದಾರೆ. ಹಾಡಿನ ಚಿತ್ರೀಕರಣದ ವಿಡಿಯೋ ಒಂದನ್ನು ನಟಿ ಮೃಣಾಲ್ ಠಾಕೂರ್ ಹಂಚಿಕೊಂಡಿದ್ದಾರೆ. ಹಾಡಿನಲ್ಲಿ ವರುಣ್ ಹಾಗೂ ಮೃಣಾಲ್ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ…

Read More