Headlines

ಜಮ್ಮು ಕಾಶ್ಮೀರದಲ್ಲಿ 17 ಬಾರಿ ತಪ್ಪಿಸಿಕೊಂಡಿದ್ದ ಉಗ್ರ ಸೇರಿ 7 ಭಯೋತ್ಪಾದಕರ ಎನ್​ಕೌಂಟರ್ – Kannada News | 7 terrorists eliminated in Jammu and Kashmir including Saifullah Who Escaped 17 Times

ಶ್ರೀನಗರ, ಫೆಬ್ರವರಿ 23: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಜಾಲಗಳ ನಿರ್ಮೂಲನೆಯ ಪ್ರಮುಖ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಕಳೆದ 1 ತಿಂಗಳಲ್ಲಿ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (ಜೆಇಎಂ)ಗೆ ಸಂಬಂಧಿಸಿದ 7 ಉಗ್ರರನ್ನು ತಟಸ್ಥಗೊಳಿಸಿವೆ. ಇದರಲ್ಲಿ ಹಿಂದಿನ ದಾಳಿಗಳಿಗೆ ಸಂಬಂಧಿಸಿದ ಉನ್ನತ ಕಮಾಂಡರ್ ಕೂಡ ಸೇರಿದ್ದಾನೆ. ಕಿಶ್ತ್ವಾರ್‌ನಲ್ಲಿ ನಡೆದ ಭಾನುವಾರದ ಎನ್‌ಕೌಂಟರ್​ನಲ್ಲಿ (Encounter) ಮೂವರು ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲಾಗಿತ್ತು. ಇದಕ್ಕೂ ಮೊದಲು, ಫೆಬ್ರವರಿ 4ರಂದು ಉಧಂಪುರದಲ್ಲಿರುವ ರಾಮನಗರ ಕಾಡಿನಲ್ಲಿ ಇಬ್ಬರು ಭಯೋತ್ಪಾದಕರನ್ನು ಕೊಲ್ಲಲಾಗಿತ್ತು. ಜನವರಿ 23ರಂದು ಕಥುವಾದ ಪರ್ಹೆತಾರ್…

Read More

ರಣವೀರ್ ಶ್ರೇಷ್ಠ ಬಹುಮುಖ ಪ್ರತಿಭೆಯ ನಟ ಎಂದವರಿಗೆ ರಾಜ್​​ಕುಮಾರ್​ ನೆನಪಿಸಿದ ಕನ್ನಡಿಗರು – Kannada News | Ranveer Singh’s Versatility Sparks Rajkumar, Kamal Haasan Comparisons by South Fans

ರಣವೀರ್ ಸಿಂಗ್ (Ranveer Singh) ಉತ್ತಮ ಕಲಾವಿದ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಅವರು ವಿವಿಧ ಪಾತ್ರಗಳನ್ನು ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಆದರೆ, ಅವರೇ ಶ್ರೇಷ್ಠ ಎಂದು ಅವರ ಫ್ಯಾನ್ಸ್ ಹೇಳಿಕೊಳ್ಳುತ್ತಿದ್ದಾರೆ. ಇದಕ್ಕೆ ದಕ್ಷಿಣದ ಅಭಿಮಾನಿಗಳು ಕಮಲ್ ಹಾಸನ್, ಸೂರ್ಯ, ಕಮಲ್ ಹಾಸನ್, ರಜನಿಕಾಂತ್ ಅವರನ್ನು ನೆನಪಿಸಿದ್ದಾರೆ. ರಣವೀರ್ ಸಿಂಗ್ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು ‘ಬ್ಯಾಂಡ್ ಬಜಾ ಭಾರತ್’ ಚಿತ್ರದ ಮೂಲಕ. ಆ ಬಳಿಕ ಅವರು ಐತಿಹಾಸಿಕ ಸಿನಿಮಾಗಳನ್ನು ಮಾಡಿದರು. ‘ಪದ್ಮಾವತ್’ ಸಿನಿಮಾದಲ್ಲಿನ ಖಿಲ್ಜಿ ಪಾತ್ರಕ್ಕೆ ಫ್ಯಾನ್ಸ್…

Read More

Video: ಅಪ್ಪ ಬೈಯುತ್ತಿದ್ದಂತೆ ಕಂಬದ ಹಿಂದೆ ಅಡಗಿ ನಿಂತ ಪುಟಾಣಿ – Kannada News | A little girl hiding behind a pillar from her father’s scolding

ತಂದೆ ಮಗಳ (father – daughter) ಸಂಬಂಧವೇ ಹಾಗೆ, ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬ ತಂದೆಗೂ ಮುದ್ದಿನ ಮಗಳು ಪುಟ್ಟ ರಾಜಕುಮಾರಿಯಾಗಿರುತ್ತಾಳೆ. ಮಗಳಿಗೂ ಯಾವತ್ತೂ ತಂದೆ ಗದರಲ್ಲ. ಆದರೆ ಈ ಪುಟಾಣಿಯ ತಂದೆಯೂ ಕೈಯಲ್ಲಿ ಪೊರಕೆ ಹಿಡಿದುಕೊಂಡು ಬೈಯಲು ಶುರು ಮಾಡಿದ್ದಾನೆ. ಅಪ್ಪನ  ಬೈಗುಳಕ್ಕೆ  ಪುಟ್ಟ ಹುಡುಗಿ ಹೆದರಿ ಹೋಗಿದೆ. ಕಂಬದ ಹಿಂದೆ ಅಡಗಿ ನಿಂತ ಪುಟಾಣಿ ವಿಡಿಯೋ ವೈರಲ್ ಆಗಿದೆ. Distraction ಹೆಸರಿನ ಫೇಸ್ಬುಕ್ ಖಾತೆಯಲ್ಲಿ ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ತಂದೆಯೂ ಬೈಯುತ್ತಿದ್ದಂತೆ…

Read More

ತಮಿಳಿನಲ್ಲಿ ಶಿವರಾಜ್​ಕುಮಾರ್ 4ನೇ ಸಿನಿಮಾಗೆ ಮುಹೂರ್ತ; ಭರ್ಜರಿ ಡಿಮ್ಯಾಂಡ್

‘ಟೂರಿಸ್ಟ್ ಫ್ಯಾಮಿಲಿ’ ಮತ್ತು ‘ವಿತ್ ಲವ್’ ಚಿತ್ರಗಳ ಮೂಲಕ ಕಾಲಿವುಡ್‌ನಲ್ಲಿ ಗುರುತಿಸಿಕೊಂಡಿರುವ ನಟ-ನಿರ್ದೇಶಕ ಅಭಿಷನ್ ಜೀವಿಂತ್ ಅವರ ಹೊಸ ಚಿತ್ರದಲ್ಲಿ ಶಿವರಾಜ್‌ಕುಮಾರ್ (Shiva Rajkumar) ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆರಂಭದಲ್ಲಿ ಈ ಚಿತ್ರವನ್ನು ಅಭಿಷನ್ ಅವರೇ ನಿರ್ದೇಶಿಸಲಿದ್ದಾರೆ ಎನ್ನಲಾಗಿತ್ತು. ಆದರೆ, ಈಗ ಹೊರಬಿದ್ದಿರುವ ಮಾಹಿತಿ ಪ್ರಕಾರ ಅಭಿಷನ್ ಈ ಚಿತ್ರವನ್ನು ನಿರ್ದೇಶಿಸುತ್ತಿಲ್ಲ, ಬದಲಿಗೆ ಶಿವಣ್ಣ (Shivanna) ಅವರೊಂದಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಇವರಿಬ್ಬರು ತಂದೆ-ಮಗನಾಗಿ ನಟಿಸಲಿದ್ದಾರೆ ಎಂದು ವರದಿಯಾಗಿದೆ. ಸಾಂಪ್ರದಾಯಿಕ ಪೂಜೆಯೊಂದಿಗೆ ಇಂದು (ಜೂನ್ 1) ಚಿತ್ರಕ್ಕೆ…

Read More

ಡಾಲರ್ ಎದುರು ರುಪಾಯಿ ಮೌಲ್ಯ 67 ಪೈಸೆ ಜಿಗಿತ; 10 ದಿನದಲ್ಲಿ 100 ಪೈಸೆ ಮೌಲ್ಯ ಹೆಚ್ಚಳ – Kannada News | US Dollar vs Rupee, Indian currency value rises on Friday, know the reasons why

ಡಾಲರ್ ವರ್ಸಸ್ ರುಪಾಯಿImage Credit source: Shutterstock ನವದೆಹಲಿ, ಜೂನ್ 12: ಡಾಲರ್ ಎದುರು ಸತತ ಕುಸಿಯುತ್ತಾ ಬಂದಿರುವ ಭಾರತದ ಕರೆನ್ಸಿ (Indian Rupee) ಶುಕ್ರವಾರದ (ಜೂನ್ 12) ವಹಿವಾಟಿನಲ್ಲಿ ಮೌಲ್ಯ ಹೆಚ್ಚಿಸಿಕೊಂಡಿದೆ. ಇಂದು ರೂಪಾಯಿ ಮೌಲ್ಯವು ಭಾರಿ ಚೇತರಿಕೆ ಕಂಡಿದ್ದು, ಬರೋಬ್ಬರಿ 67 ಪೈಸೆ ಏರಿಕೆಯೊಂದಿಗೆ 95.18 ರೂ. ಮಟ್ಟದಲ್ಲಿ ವಹಿವಾಟು ಆರಂಭಿಸಿದೆ. ಒಂದು ಹಂತದಲ್ಲಿ 100 ರೂ ಗಡಿ ದಾಟಬಹುದು ಎನ್ನುವ ಸ್ಥಿತಿ ಇತ್ತು. ಮೇ ತಿಂಗಳ ಮೂರನೇ ವಾರದಲ್ಲಿ ಡಾಲರ್ ಎದುರು ಭಾರತೀಯ…

Read More

ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್​ನಲ್ಲಿ 5 ಬದಲಾವಣೆ..! – Kannada News | ENG vs NZ 2nd Test: 5 Changes in England Playing XI

ನ್ಯೂಝಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಐದು ಬದಲಾವಣೆಗಳನ್ನು ಮಾಡಲಾಗಿದೆ. ಈ ಬದಲಾವಣೆಯೊಂದಿಗೆ ಮೂವರು ಆಟಗಾರರು ಇಂಗ್ಲೆಂಡ್ ಪರ ಪಾದಾರ್ಪಣೆ ಮಾಡಲಿದ್ದಾರೆ. ಈ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 115 ರನ್‌ಗಳ ಭರ್ಜರಿ ಜಯ ಸಾಧಿಸಿತ್ತು. ಈ ಗೆಲುವಿನ ಬಳಿಕ ನಡೆದ ಹೈ ಡ್ರಾಮಾದಿಂದಾಗಿ ಇದೀಗ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬಂದಿದೆ. ಇಷ್ಟೊಂದು ಬದಲಾವಣೆ ಯಾಕೆ? ಶಿಸ್ತು ಉಲ್ಲಂಘನೆ, ಗಾಯ ಹಾಗೂ ಪಿತೃತ್ವ ರಜೆಯ ಕಾರಣದಿಂದಾಗಿ ಲಾರ್ಡ್ಸ್…

Read More

ಮನೆ ಮನೆಗೆ ಶಾಶ್ವತ ನಿವಾಸ ಪ್ರಮಾಣ ಪತ್ರ ವಿತರಣೆಗೆ ಚಾಲನೆ: SIR ವೇಳೆ ಇದನ್ನು ಮಾನ್ಯ ದಾಖಲೆಯಾಗಿ ಪರಿಣಗಣಿಸಲಾಗುತ್ತದೆಯೇ? – Kannada News | Doorstep Delivery of Permanent Residence Certificate Launched: Will PRC be Accepted as Valid Document for SIR?

ಮನೆ ಮನೆಗೆ ಶಾಶ್ವತ ನಿವಾಸ ಪ್ರಮಾಣ ಪತ್ರ ವಿತರಣೆಗೆ ಚಾಲನೆImage Credit source: DK Shivakumar X Account ಬೆಂಗಳೂರು, ಜುಲೈ 20: ಮನೆ ಮನೆಗೆ ಜಾತಿ‌ ಪ್ರಮಾಣ ಪತ್ರ ವಿತರಣೆ ಮತ್ತು ಶಾಶ್ವತ ನಿವಾಸ ಪ್ರಮಾಣ ಪತ್ರ ವಿತರಣೆಗೆ ಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಡಿಸಿಎಂ ಡಾ.ಜಿ. ಪರಮೇಶ್ವರ್ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದ್ದಾರೆ. ಬಿಜೆಪಿ ವಿರೋಧದ ನಡುವೆಯೂ ಶಾಶ್ವತ ನಿವಾಸ ಪತ್ರ ವಿತರಣೆಗೆ ಚಾಲನೆ ನೀಡಲಾಗಿದ್ದು, 4.85 ಕೋಟಿ ಕುಟುಂಬಗಳಿಗೆ ಇದರ…

Read More

ಗ್ರಾಮೀಣ ಮಕ್ಕಳಿಗಾಗಿ ಕೇಂದ್ರದ ಗಿಫ್ಟ್: ಮಂಡ್ಯದಲ್ಲಿ ತಲೆಯೆತ್ತಲಿದೆ ಅತಿ ದೊಡ್ಡ ಸ್ಫೋರ್ಟ್ಸ್​ ಕಾಂಪ್ಲೆಕ್ಸ್​

ಮಂಡ್ಯ, ಮಾರ್ಚ್​ 07: ಖೇಲೋ ಇಂಡಿಯಾ (Khelo India)ಯೋಜನೆಯಡಿ ಮಂಡ್ಯದಲ್ಲಿ ಕ್ರೀಡಾ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಸ್ಪೋರ್ಟ್ಸ್ ಕಾಂಪ್ಲೆಕ್ಸ್ (Mandya Sports Complex) ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಮಂಡ್ಯದ ವಿಸಿ ಫಾರಂನಲ್ಲಿ ಮಾತನಾಡಿದ ಅವರು, ಸುಮಾರು 14 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ. ಸಂಪೂರ್ಣ ಅಭಿವೃದ್ಧಿಗಾಗಿ 5 ಎಕರೆಗೆ ವಿಸ್ತರಣೆ ವಿಸಿ ಫಾರಂನ ಸುಮಾರು 1.5 ಎಕರೆ ಜಾಗದಲ್ಲಿ ಪ್ರಥಮ ಹಂತದಲ್ಲಿ…

Read More

ದ್ವಿಪೌರತ್ವ ಪ್ರಕರಣ; ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ – Kannada News | Allahabad High Court Orders Case Against Congress Leader Rahul Gandhi In Dual Citizenship Case

ಅಲಹಾಬಾದ್, ಏಪ್ರಿಲ್ 17: ದ್ವಿಪೌರತ್ವದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ (Rahul Gandhi) ವಿರುದ್ಧ ಪ್ರಕರಣ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದ್ವಿಪೌರತ್ವ ಹೊಂದಿದ್ದಾರೆ ಎಂಬ ಆರೋಪಗಳನ್ನು ಪರಿಶೀಲಿಸುವ ಅಗತ್ಯವಿದೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಹಾಗೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯ ವಿರುದ್ಧ ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ಕೋರ್ಟ್ ಆದೇಶಿಸಿದೆ. ಉತ್ತರ ಪ್ರದೇಶ ಸರ್ಕಾರವು ಈ ಪ್ರಕರಣದ ಬಗ್ಗೆ ಸ್ವತಃ…

Read More

ಟಿ20 ವಿಶ್ವಕಪ್​ ನಡುವೆ ಊರಿಗೆ ತೆರಳಿ ಸಿಕ್ಕಾಕೊಂಡ ನ್ಯೂಝಿಲೆಂಡ್ ಆಟಗಾರ – Kannada News | NZ vs SA: Has Matt Henry rejoined New Zealand squad?

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಇಂದು (ಮಾ.4) ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ನಿರ್ಣಾಯಕ ಪಂದ್ಯದಲ್ಲಿ ನ್ಯೂಝಿಲೆಂಡ್ ವೇಗಿ ಮ್ಯಾಟ್ ಹೆನ್ರಿ ಕಣಕ್ಕಿಳಿಯಲಿದ್ದಾರಾ? ಎಂಬುದೇ ಈಗ ದೊಡ್ಡ ಪ್ರಶ್ನೆ. ಏಕೆಂದರೆ ಮಂಗಳವಾರ ಸಂಜೆ ತನಕ ಹೆನ್ರಿ ನ್ಯೂಝಿಲೆಂಡ್ ತಂಡವನ್ನು ಕೂಡಿಕೊಂಡಿರಲಿಲ್ಲ. ಇಂಗ್ಲೆಂಡ್ ವಿರುದ್ಧದ ಸೂಪರ್-8 ಪಂದ್ಯದ ಮುಕ್ತಾಯದ ಬೆನ್ನಲ್ಲೇ ಮ್ಯಾಟ್ ಹೆನ್ರಿ ನ್ಯೂಝಿಲೆಂಡ್​ಗೆ ತೆರಳಿದ್ದರು. ತಮ್ಮ ಎರಡನೇ ಮಗುವಿನ…

Read More