Headlines

‘ನಿಮ್ಮ ಹೆಸರು ಬಳಸಿಕೊಳ್ಳುತ್ತೇನೆ’: ಸಿಎಂ ವಿಜಯ್​ಗೆ ನೇರವಾಗಿ ಹೇಳಿದ ನಟ ವಿಶಾಲ್ – Kannada News | Actor Vishal to CM Vijay: You’re not in films, so I’m using your name

ತಮಿಳು ನಟ ವಿಶಾಲ್ ಅವರು (Vishal) ‘ಮುಗುಡಂ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ನಿರ್ದೇಶನದಲ್ಲಿ ಇದು ಅವರಿಗೆ ಚೊಚ್ಚಲ ಅನುಭವ. ಇತ್ತೀಚೆಗೆ ಚಿತ್ರದ ಹಾಡು ಬಿಡುಗಡೆ ಕಾರ್ಯಕ್ರಮ ನಡೆದಿದೆ. ಈ ವೇಳೆ ಅವರು ತಮಿಳುನಾಡಿನ ಮುಖ್ಯಮಂತ್ರಿ ದಳಪತಿ ವಿಜಯ್ ಜೊತೆಗಿನ ತಮ್ಮ ಸ್ನೇಹವನ್ನು ನೆನಪಿಸಿಕೊಂಡಿದ್ದಾರೆ. ಅವರು ಇತ್ತೀಚೆಗೆ ವಿಜಯ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಅದರ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ‘ಎರಡು ವರ್ಷಗಳ ಹಿಂದೆ ನಾನು ವಿಜಯ್ ಅವರಿಗೆ ಕಥೆ ಹೇಳಲು ಹೋಗಿದ್ದೆ. ಆದರೆ, ಅವರು ಕಥೆ ಒಪ್ಪಿಲ್ಲ….

Read More

ಮೇ 24ರಂದು ನಿರ್ದೇಶಕಿಯರ ಕಿರುಚಿತ್ರೋತ್ಸವ ‘ಅವಳ ಹೆಜ್ಜೆ’; ವಿಜೇತರಿಗೆ 1 ಲಕ್ಷ ರೂ. ಬಹುಮಾನ – Kannada News | Avala Hejje Womens Short Film Festival 2026 Bengaluru Cash Prize and Date

ಚಿತ್ರರಂಗದಲ್ಲಿ ಮಹಿಳಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗುಬ್ಬಿವಾಣಿ ಟ್ರಸ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಮೇ 24ರ ಭಾನುವಾರದಂದು ‘ಅವಳ ಹೆಜ್ಜೆ ಕಿರುಚಿತ್ರೋತ್ಸವ 2026’ (Avala Hejje Women’s Short Film Festival) ಚಲನಚಿತ್ರ ಹಬ್ಬ ಆಯೋಜನೆಗೊಂಡಿದೆ. ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 7ರವರೆಗೆ ನಡೆಯಲಿರುವ ಈ ಸಿನಿಮಾ ಉತ್ಸವದಲ್ಲಿ ಮಹಿಳೆಯರೇ ನಿರ್ದೇಶಿಸಿದ ಆಯ್ದ ಕಲಾತ್ಮಕ ಹಾಗೂ ವಿಭಿನ್ನ ಕಿರುಚಿತ್ರಗಳು (Short Films) ಪ್ರದರ್ಶನಗೊಳ್ಳಲಿದ್ದು, ಅತ್ಯುತ್ತಮ ಚಿತ್ರಕ್ಕೆ ಭರ್ಜರಿ 1…

Read More

ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣ; ಯುವತಿಗೆ ಲವ್​ ಮ್ಯಾರೇಜ್ ಮಾಡಿಸಿದ್ದಕ್ಕೆ ನಡೀತಾ ಹಲ್ಲೆ? – Kannada News | Mandya Bommalapura: Man Brutally Attacked for Aiding Love Marriage, Leg Crushed

ಮಂಡ್ಯ, ಫೆಬ್ರವರಿ 24:  ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಕಾಲನ್ನು ಸೈಜ್​ ಕಲ್ಲಿನಿಂದ ಜಜ್ಜಿ ಹಲ್ಲೆ ಮಾಡಿದ ಘಟನೆ ನಡೆದಿತ್ತು. ಹುಡುಗಿ ವಿಚಾರವಾಗಿಯೇ ಈ ಹಲ್ಲೆ ನಡೆದಿದೆಯೆಂದು ಹೇಳಲಾಗಿದ್ದು, ಗ್ರಾಮದ ಹುಡುಗಿಯೊಬ್ಬಳು ಪ್ರೀತಿಸಿದ ಹುಡುಗನೊಂದಿಗೆ ಮದುವೆಯಾಗಲು ಸಂತ್ರಸ್ತ ಸಹಾಯ ಮಾಡಿದ್ದ ಎಂಬ ಕಾರಣಕ್ಕೆ ಆತನ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಲಾಗಿದೆ ಎಂಬುದು ತಿಳಿದು ಬಂದಿದೆ. ಸೇಡು ತೀರಿಸಿಕೊಂಡ್ರಾ ಯುವತಿಯ ತಂದೆ? ಬೊಮ್ಮಲಾಪುರ ಗ್ರಾಮದ ಪ್ರಕಾಶ್ ಹಾಗೂ ಆತನ ಬಾಮೈದ ನವೀನ್ ಮೇಲೆ ಗಿರೀಶ್,…

Read More

Makara Sankranti 2026: ಸಂಕ್ರಾಂತಿ ಹಬ್ಬಕ್ಕೆ ಮನೆಯಲ್ಲೇ ಮಾಡಿ ಆರೋಗ್ಯಕರ ಶೇಂಗಾ-ಎಳ್ಳು ಉಂಡೆ – Kannada News | Makara Sankranti 2026: Sankranti special peanut sesame laddu; here is the recipe

ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿ (Makara Sankranti) ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಸುಗ್ಗಿ ಹಬ್ಬವಾದ ಇದನ್ನು ಉತ್ತರ ಭಾರತದಲ್ಲಿ ಲೋಹ್ರಿ ಎಂದು ಕರೆದರೆ, ತಮಿಳುನಾಡಿನಲ್ಲಿ ಪೊಂಗಲ್‌ ಎಂದೂ ಹಾಗೂ ಕರ್ನಾಟಕ ಸೇರಿದಂತೆ ಇನ್ನೂ ಕೆಲವು ರಾಜ್ಯಗಳಲ್ಲಿ ಮಕರ ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಈ ಹಬ್ಬದಲ್ಲಿ ಎಳ್ಳು ಬೆಲ್ಲವನ್ನು ಸೇವಿಸುವ ಸಂಪ್ರದಾಯವಿದೆ. ಜೊತೆಗೆ ಎಳ್ಳು ಮತ್ತು ಬೆಲ್ಲವನ್ನು ಬಳಸಿ ವಿವಿಧ ಖಾದ್ಯಗಳನ್ನು ಸಹ ತಯಾರಿಸಲಾಗುತ್ತದೆ. ಹೀಗಿರುವಾಗ ಈ ಬಾರಿಯ ಹಬ್ಬಕ್ಕೆ ಶೇಂಗಾ ಎಳ್ಳಿನ ಉಂಡೆಯನ್ನು ಮಾಡಿ. ಈ…

Read More

GT vs CSK: ಕೊನೆಯ ಲೀಗ್ ಪಂದ್ಯದಲ್ಲೂ ಕಣಕ್ಕಿಳಿಯದ ಧೋನಿ – Kannada News | MS Dhoni Misses Entire IPL 2026 League Stage; CSK Fans Disappointed by Injury

ಐಪಿಎಲ್ 2026 (IPL 2026) ರ 66 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (GT vs CSK) ಪರಸ್ಪರ ಮುಖಾಮುಖಿಯಾಗಿವೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳ 14 ನೇ ಮತ್ತು ಕೊನೆಯ ಪಂದ್ಯ ಇದಾಗಿದೆ. ಅಂದರೆ ಲೀಗ್ ಹಂತದಲ್ಲಿ ಈ ಎರಡು ತಂಡಗಳಿಗೆ ಯಾವುದೇ ಪಂದ್ಯ ಬಾಕಿ ಉಳಿದಿಲ್ಲ. ಇದರಲ್ಲಿ ಗುಜರಾತ್ ತಂಡ ಪ್ಲೇಆಫ್‌ಗೆ ಅರ್ಹತೆ ಪಡೆದಿದೆ. ಆದರೆ ಸಿಎಸ್​ಕೆಗೆ ಪ್ಲೇಆಫ್‌ ಹಾದಿ ಭಾಗಶಃ ಮುಚ್ಚಿದೆ. ಇದರರ್ಥ ಸಿಎಸ್​ಕೆಗೆ ಈ ಸೀಸನ್​ನಲ್ಲಿ…

Read More

IND vs SA: ಭಾರತ- ದಕ್ಷಿಣ ಆಫ್ರಿಕಾ ನಡುವೆ 5 ಪಂದ್ಯಗಳ ಟಿ20 ಸರಣಿ; ವೇಳಾಪಟ್ಟಿ ಪ್ರಕಟ

2025 ರ ಮಹಿಳಾ ಏಕದಿನ ವಿಶ್ವಕಪ್ ಗೆದ್ದ ಬಳಿಕ ಆಸ್ಟ್ರೇಲಿಯಾ ಪ್ರವಾಸ ಮಾಡಿದ್ದ ಭಾರತ ಮಹಿಳಾ ತಂಡ ಟಿ20 ಸರಣಿ ಗೆದ್ದು, ಏಕದಿನ ಹಾಗೂ ಟೆಸ್ಟ್ ಸರಣಿಯನ್ನು ಸೋತಿತ್ತು. ಇದೀಗ ಹೊಸ ಪ್ರವಾಸಕ್ಕೆ ಸಜ್ಜಾಗಿರುವ ವನಿತಾ ಪಡೆ, ಐದು ಪಂದ್ಯಗಳ ಟಿ20 ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮಾಡಲಿದೆ. ಈ ಪ್ರವಾಸಕ್ಕಾಗಿ ಇದೀಗ ಬಿಸಿಸಿಐ, ತಂಡವನ್ನು ಸಹ ಪ್ರಕಟಿಸಿದೆ. ಈ ಪ್ರವಾಸಕ್ಕೆ 15 ಆಟಗಾರ್ತಿಯರ ತಂಡವನ್ನು ಘೋಷಿಸಿದ್ದು, ಎಂದಿನಂತೆ ಹರ್ಮನ್ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದಾರೆ. ಇಬ್ಬರು ಆಟಗಾರ್ತಿಯರಿಗೆ…

Read More

ಕುವೈತ್, ಬಹ್ರೇನ್‌ನಲ್ಲಿರುವ ಅಮೆರಿಕ ನೆಲೆಗಳ ಮೇಲೆ ಇರಾನ್ ದಾಳಿ – Kannada News

ಕುವೈತ್, ಜೂನ್ 03: ಕೆಶ್ಮ್​ ದ್ವೀಪದ ಮೇಲಿನ ದಾಳಿಗೆ ಪ್ರತೀಕಾರವಾಗಿ ಇರಾನ್(Iran) ಕುವೈತ್ ಹಾಗೂ ಬಹ್ರೇನ್​ನಲ್ಲಿರುವ ಅಮೆರಿಕ ನೆಲೆಗಳ ಮೇಲೆ ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪರ್ಷಿಯನ್ ಕೊಲ್ಲಿ ವಲಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಮಿಲಿಟರಿ ಉದ್ವಿಗ್ನತೆಯ ನಡುವೆಯೇ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಹಾಗೂ ನಾಗರಿಕರ ಸುರಕ್ಷತೆಯನ್ನು ಕಾಯ್ದುಕೊಳ್ಳಲು ಕುವೈತ್ ಮತ್ತು ಬಹ್ರೇನ್ ಸರ್ಕಾರಗಳು ಅತ್ಯಂತ ವ್ಯವಸ್ಥಿತ ಹಾಗೂ ಯಶಸ್ವಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿವೆ. ಬುಧವಾರ ಮುಂಜಾನೆ ಇರಾನ್‌ನ ಕೆಶ್ಮ್ ದ್ವೀಪದ ಘಟನೆಗೆ ಪ್ರತೀಕಾರವಾಗಿ ಕುವೈತ್ ಮತ್ತು…

Read More

Daily Devotional: ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ? – Kannada News | Daily Devotional: The Spiritual Significance of Bilva Patra, Why it is Dear to Lord Shiva

ಬೆಂಗಳೂರು, ಫೆಬ್ರವರಿ​ 14: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಶಿವರಾತ್ರಿಯ ಪರ್ವಕಾಲದಲ್ಲಿ ಶಿವನ ಆರಾಧನೆಗೆ ಬಿಲ್ವಪತ್ರೆಯು ಅತ್ಯಂತ ಪ್ರಮುಖವಾಗಿದೆ. ಶಿವನಿಗೆ ಅತಿ ಪ್ರಿಯವಾದ ಪತ್ರೆಯಾಗಿರುವ ಬಿಲ್ವಪತ್ರೆಯನ್ನು ಹಿಂದೂ ಧರ್ಮದಲ್ಲಿ ಶ್ರೀವೃಕ್ಷ ಎಂದೂ ಕರೆಯಲಾಗುತ್ತದೆ. ಇದು ಮಹಾಲಕ್ಷ್ಮಿಗೂ ಪ್ರಿಯವಾಗಿದೆ. ಬಿಲ್ವಪತ್ರೆಯ ಮೂರು ದಳಗಳು ಸತ್ವ, ರಜೋ, ತಮೋಗುಣಗಳ ಪ್ರತೀಕ ಹಾಗೂ ಶಿವನ ತ್ರಿನೇತ್ರಗಳ ಸಂಕೇತವಾಗಿವೆ. “ಏಕಬಿಲ್ವಂ ಶಿವಾರ್ಪಣಂ” ಎಂಬಂತೆ, ಭಕ್ತಿಯಿಂದ ಶಿವನಿಗೆ ಬಿಲ್ವಪತ್ರೆ ಅರ್ಪಿಸಿದರೆ ಕೋಟಿ…

Read More

ರಹಸ್ಯವಾಗಿ ಮದುವೆಯಾದರೇ ನಟಿ ಕಂಗನಾ ರಣಾವತ್? ವೈರಲ್ ವಿಡಿಯೋದ ಅಸಲಿಯತ್ತೇನು? – Kannada News | Kangana Ranaut’s ‘Secret Marriage’ Viral Video: Truth Revealed About Queen 2 Look

ಬಾಲಿವುಡ್‌ನ ವಿವಾದಾತ್ಮಕ ನಟಿ ಹಾಗೂ ರಾಜಕಾರಣಿ ಕಂಗನಾ ರಣಾವತ್ ರಹಸ್ಯವಾಗಿ ಮದುವೆಯಾಗಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿವೆ. ಇತ್ತೀಚೆಗೆ ಕಂಗನಾ ಅವರ ವಿಡಿಯೋವೊಂದು ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ಅವರು ಕುತ್ತಿಗೆಗೆ ಮಂಗಲಸೂತ್ರ ಮತ್ತು ಕೈಗಳಲ್ಲಿ ಹಸಿರು ಬಳೆಗಳನ್ನು ಧರಿಸಿ ಕಾಣಿಸಿಕೊಂಡಿದ್ದಾರೆ. ಭದ್ರತಾ ಸಿಬ್ಬಂದಿಯೊಂದಿಗೆ ನಡೆದು ಹೋಗುತ್ತಿರುವ ಅವರ ಈ ‘ಮದುಮಗಳ’ ಲುಕ್ ಕಂಡ ಅಭಿಮಾನಿಗಳು, ಕಂಗನಾ (Kangana) ಯಾರಿಗೂ ತಿಳಿಯದಂತೆ ಸಪ್ತಪದಿ ತುಳಿದಿದ್ದಾರಾ? ಎಂದು ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ. ವೈರಲ್ ವಿಡಿಯೋದ ಹಿಂದಿನ ಸತ್ಯ…

Read More

ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ ಕೇಸ್​​ನಲ್ಲಿ SDPI ಕೈವಾಡ, ಲವ್​​ ಜಿಹಾದ್​ ಆರೋಪ – Kannada News | Mangaluru Interfaith Marriage Case: Father Alleges Love Jihad, SDPI Role in Daughter’s Disappearance

ಮಂಗಳೂರು, ಫೆಬ್ರವರಿ 12: ಸುರತ್ಕಲ್‌ನ ಹಿಂದೂ ಯುವತಿಯೊಬ್ಬಳು ಮುಸ್ಲಿಂ ಯುವಕನೊಂದಿಗೆ ಪರಾರಿಯಾದ ಪ್ರಕರಣದಲ್ಲಿ ಲವ್ ಜಿಹಾದ್ ನಡೆದಿರುವ ಬಗ್ಗೆ ಯುವತಿಯ ತಂದೆ ವಿಶ್ವನಾಥ್ ಆರೋಪಿಸಿದ್ದಾರೆ. ತಮ್ಮ ಮಗಳು ವೈಶಾಲಿ ಲವ್ ಜಿಹಾದ್‌ಗೆ ಒಳಗಾಗಿದ್ದಾಳೆ ಮತ್ತು ಇದರ ಹಿಂದೆ SDPI ಸಂಘಟನೆಯ ಕೈವಾಡವಿದೆ ಎಂದು ಅವರು ಆರೋಪಿಸಿದ್ದಾರೆ. ಮಗಳೊಂದಿಗೆ ಪರಾರಿಯಾದ ಯುವಕ ಮೊಹಮ್ಮದ್ ಮಿದ್ಲಾಜ್ SDPI ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಎಂಬ ಮಾಹಿತಿ ಇದೆ. ಅಲ್ಲದೆ, ಆ ಯುವಕ ಕೆಲಸ ಮಾಡುತ್ತಿದ್ದ ಅಟ್ಲಾಂಟಿಕ್ ಜುವೆಲ್ಲರ್ಸ್ ಮಾಲೀಕರು SDPI ಮುಖಂಡರು ಎಂದು…

Read More