Headlines

ಕುಮಟಾ ಬಳಿ ಕೆಎಸ್​​ಆರ್​​​ಟಿಸಿ ಬಸ್, ಬೊಲೆರೋ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಾಯ – Kannada News | KSRTC Bus and Bolero Collision on NH 66 Near Kumta, Several Injured

ಕಾರವಾರ, ಜನವರಿ 29: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ–66ರ ಮಾನೀರು ದೇವಸ್ಥಾನದ ಬಳಿ ಕೆಎಸ್​​ಆರ್​​​ಟಿಸಿ ಬಸ್ ಹಾಗೂ ಬೊಲೆರೋ ವಾಹನ ಮುಖಾಮುಖಿ ಡಿಕ್ಕಿಯಾಗಿ ಬೊಲೆರೋ ವಾಹನ ಚಾಲಕ ಹಾಗೂ ಬಸ್‌ನಲ್ಲಿದ್ದ ಏಳು ಜನ ಗಾಯಗೊಂಡಿದ್ದಾರೆ. ಬೊಲೆರೋ ವಾಹನ ಚಾಲಕ ಕಾರವಾರದ ಡೇವಿಡ್ ಪಾಸ್ಕಲ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರವಾರದಿಂದ ಕುಮಟಾಗೆ ಮೀನು ತುಂಬಿಕೊಂಡು…

Read More

IPL 2026: ಪ್ಲೇಆಫ್​ಗೇರಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು? ಇಲ್ಲಿದೆ ಮಾಹಿತಿ – Kannada News | IPL 2026 playoff qualification scenarios of All 10 teams

IPL 2026: ಐಪಿಎಲ್ 2026ರ ಕಾದಾಟ ಈಗ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ! ಹತ್ತು ತಂಡಗಳ ನಡುವಿನ ಈ ಬಲಿಷ್ಠ ಪೈಪೋಟಿಯಲ್ಲಿ ಪ್ಲೇ-ಆಫ್‌ಗೆ ಲಗ್ಗೆ ಇಡುವ ನಾಲ್ಕು ಅದೃಷ್ಟವಂತ ತಂಡಗಳು ಯಾವುವು ಎಂಬ ಕುತೂಹಲ ಕ್ರಿಕೆಟ್ ಪ್ರೇಮಿಗಳಲ್ಲಿ ಮನೆಮಾಡಿದೆ. ಕೆಲ ತಂಡಗಳು ಗೆಲುವಿನ ನಾಗಾಲೋಟದೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಇನ್ನು ಕೆಲವು ತಂಡಗಳು ಪ್ರತಿ ಪಂದ್ಯವನ್ನೂ ‘ಮಾಡು ಇಲ್ಲವೇ ಮಡಿ’ ಎಂಬಂತೆ ಆಡಬೇಕಾದ ಅನಿವಾರ್ಯತೆಯಲ್ಲಿವೆ. ಅದರಂತೆ ಪ್ಲೇಆಫ್​ಗೇರಲು ಯಾವ ತಂಡ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ……

Read More

ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು – Kannada News | Bengaluru CNG Price Increased by Rs 2: Commuters and Drivers Worried

ಬೆಂಗಳೂರು, ಮೇ 23: ಪೆಟ್ರೋಲ್, ಡೀಸೆಲ್ ದರ ಏರಿಕೆ ಬೆನ್ನೆಲ್ಲೇ ಸಿಎನ್​​ಜಿ ಬೆಲೆಯೂ ಏರಿಕೆಯಾಗಿದೆ. ಕಂಪನಿಗಳು 9 ದಿನದಲ್ಲಿ ಮೂರನೇ ಬಾರಿ ಸಿಎನ್‌ಜಿ ದರ ಏರಿಸಿವೆ. ಬೆಂಗಳೂರಿನಲ್ಲೂ CNG ದರ 2 ರೂಪಾಯಿ ಏರಿಕೆಯಾಗಿದ್ದು, ಕೆಜಿ ಸಿಎನ್​​ಜಿ 93 ರೂಪಾಯಿಯಿಂದ 95 ರೂಪಾಯಿಗೆ ಹೆಚ್ಚಳವಾಗಿದೆ. ಇದರಿಂದ ವಾಹನ ಸವಾರರು ಕಂಗಾಲಾಗಿದ್ದಾರೆ. ಶಾಂತಿನಗರದ ಗಿಲ್ ಗ್ಯಾಸ್ ಮುಂಭಾಗದಲ್ಲಿ ಸಿಎನ್‌ಜಿಗಾಗಿ ಚಾಲಕರು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಗಂಟೆಗಳ ಕಾಲ ಕಾದರೂ ಇಂಧನ ಸಿಗುವ ಯಾವುದೇ ಖಾತರಿಯಿಲ್ಲ. ಇದು ದೈನಂದಿನ…

Read More

ಬೆಂಗಳೂರು ಡೇ ಕೇರ್ ಕ್ರೌರ್ಯ: ಸಿಸಿಟಿವಿ ದೃಶ್ಯ ಆಧರಿಸಿ ಪ್ರಮುಖ ಆರೋಪಿ ವಿಜಯಲಕ್ಷ್ಮೀ ಸೇರಿ ಇಬ್ಬರು ಅರೆಸ್ಟ್! – Kannada News | Bengaluru Daycare Abuse Case: Main Accused Vijayalakshmi Arrested by HAL Police

ಬೆಂಗಳೂರು, ಜುಲೈ 03: ನಗರದ ಪ್ರತಿಷ್ಠಿತ ಬ್ರೂಕ್​ಫೀಲ್ಡ್​​ನಲ್ಲಿರುವ ಸೊಸೈಟಿ ಜನರಲ್ ಬೇಬಿ ಡೇ ಕೇರ್ (Day care case) ಸೆಂಟರ್‌ನಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್‌ಎಎಲ್‌ (HAL) ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪ್ರಮುಖ ಆರೋಪಿ ವಿಜಯಲಕ್ಷ್ಮೀ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಆರೋಪಿಗಳ ಉಡಾಫೆ ಉತ್ತರ ಡೇ ಕೇರ್‌ನಲ್ಲಿ ಮಕ್ಕಳ ಮೇಲೆ ನಡೆದಿರುವ ಹಲ್ಲೆಯ ಸಿಸಿಟಿವಿ ವಿಡಿಯೋ ವೈರಲ್ ಬೆನ್ನಲ್ಲೇ…

Read More

CSK vs RR: ಒಂದೇ ಓವರ್​ನಲ್ಲಿ 2 ವಿಕೆಟ್; ಸಿಎಸ್​ಕೆ ವಿರುದ್ಧ ಜಡೇಜಾ ಪ್ರತೀಕಾರ

2012 ರಲ್ಲಿ ಸಿಎಸ್​ಕೆ ತಂಡವನ್ನು ಸೇರಿ ಈ ತಂಡದ ಪರ ಬರೋಬ್ಬರಿ 12 ಆವೃತ್ತಿಗಳನ್ನು ಆಡಿದ್ದ ರವೀಂದ್ರ ಜಡೇಜಾ, ಈ ಆವೃತ್ತಿಯಲ್ಲಿ ತನ್ನ ಮಾತೃ ತಂಡ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿದ್ದಾರೆ. ವಾಸ್ತವವಾಗಿ ಈ ವರ್ಷ ನಡೆದ ಮಿನಿ ಹರಾಜಿಗೂ ಮುನ್ನ ಸಿಎಸ್​ಕೆ ತಂಡ, ರವೀಂದ್ರ ಜಡೇಜಾ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡದೊಂದಿಗೆ ಟ್ರೇಡ್ ಮಾಡಿಕೊಂಡಿತ್ತು. ಜಡೇಜಾ ಬದಲಿಗೆ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದ ಸಂಜು ಸ್ಯಾಮ್ಸನ್ ಅವರನ್ನು ತನ್ನ ತಂಡಕ್ಕೆ ಸೇರಿಸಿಕೊಂಡಿತ್ತು. ಈ ರೀತಿ ಟ್ರೇಡ್ ಮೂಲಕ…

Read More