Headlines

Bengaluru Air Quality: ಮಳೆರಾಯನ ಕೃಪೆಯಿಂದ ಬೆಂಗಳೂರಿಗೆ ಸಿಕ್ತು ಶುದ್ಧ ಗಾಳಿ; ರಾಜ್ಯದ ಈ ಜಿಲ್ಲೆಯಲ್ಲಿ ವಾತಾವರಣ ಕ್ಲೀನ್! – Kannada News | Karnataka AQI Today May 24: Bengaluru Air Quality Satisfactory, Kalaburagi Severe

ರಾಜ್ಯದ ಈ ಜಿಲ್ಲೆಯಲ್ಲಿ ವಾತಾವರಣ ಕ್ಲೀನ್! ಬೆಂಗಳೂರು, ಮೇ 24: ಇಂದು ಕರ್ನಾಟಕದ ಪ್ರಮುಖ ನಗರಗಳು ಮತ್ತು ರಾಜಧಾನಿ ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (AQI) ಒಟ್ಟಾರೆಯಾಗಿ ತೃಪ್ತಿಕರ ಮತ್ತು ಉತ್ತಮ ಮಟ್ಟದಲ್ಲಿದೆ. ಇತ್ತೀಚಿನ ಮಳೆ ಮತ್ತು ಹವಾಮಾನ ಬದಲಾವಣೆಗಳಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ. ಮುಖ್ಯಾಂಶಗಳು ಮಳೆಯ ಕಾರಣದಿಂದ ಬೆಂಗಳೂರಿನ ಇಂದಿನ ವಾಯು ಗುಣಮಟ್ಟ ತೃಪ್ತಿಕರವಾಗಿದೆ. ಗದಗ ಜಿಲ್ಲೆಯಲ್ಲಿ ಇಂದು ರಾಜ್ಯದಲ್ಲೇ ಅತಿ ಶುದ್ಧ ಗಾಳಿ ದಾಖಲಾಗಿದೆ. ಕಲಬುರಗಿಯಲ್ಲಿ ವಾಯು ಮಾಲಿನ್ಯ ಸೂಚ್ಯಂಕವು…

Read More

ಮಠಗಳಿಗೆ ಜಾಗ, ಉದ್ಯೋಗಾಕಾಂಕ್ಷಿಗಳಿಗೂ ಸುಯೋಗ: ಸಚಿವ ಸಂಪುಟ​​ ಸಭೆಯಲ್ಲಿ ಮಹತ್ವದ ನಿರ್ಧಾರ – Kannada News | Karnataka Cabinet Approves 5 Year Age Relaxation for Civil Services and Housing for Nomads

ಬೆಂಗಳೂರು, ಜನವರಿ 22: ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಸರ್ಕಾರಿ ಉದ್ಯೋಗಾಂಕ್ಷಿಗಳಿಗೆ ಮತ್ತು ಅಲೆಮಾರಿ ಸಮುದಾಯಕ್ಕೆ ಸಿಹಿ ಸುದ್ದಿ ನೀಡಲಾಗಿದೆ. ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆಗೆ ಕ್ಯಾಬಿನೆಟ್​​ ಒಪ್ಪಿದ್ದರೆ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮಾಜದ ಜನರಿಗೆ ಮನೆ ನಿರ್ಮಾಣಕ್ಕೆ ಸಹಾಯ ಹಸ್ತ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರ ಜೊತೆಗೆ ಹಲವು ಮಹತ್ವದ ನಿರ್ದಾರಗಳು ಕ್ಯಾಬಿನೆಟ್​​ ಸಭೆಯಲ್ಲಿ ಆಗಿವೆ ವಯೋಮಿತಿ ಸಡಿಲಿಕೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ…

Read More

Video: ಆರ್ಡರ್ ಮಾಡಿದ್ದ ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ – Kannada News | Blinkit Delivery Worker’s Quiet Cricket Ritual Wins Hearts Online

ನಿತ್ಯದ ಜಂಜಾಟ, ಹೊಟ್ಟೆಪಾಡಿನ ಕೆಲಸ ಮತ್ತು ಜವಾಬ್ದಾರಿಗಳ ಮಧ್ಯೆ ಮನುಷ್ಯ ತನ್ನ ಕನಸುಗಳನ್ನು ಹೇಗೆ ಬದಿಗಿಡುತ್ತಾನೆ ಮತ್ತು ಆ ಕನಸುಗಳು ಒಳಗೆಲ್ಲೋ ಹೇಗೆ ಜೀವಂತವಾಗಿರುತ್ತವೆ ಎಂಬುದಕ್ಕೆ ಈ ಸಣ್ಣ ವಿಡಿಯೋ ಒಂದು ಉತ್ತಮ ಉದಾಹರಣೆ.ಬ್ಲಿಂಕಿಟ್ ವಿತರಣಾ ಸಂಸ್ಥೆಯಲ್ಲಿ ಡೆಲಿವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿರುವವರೊಬ್ಬರು ಎಂದಿನಂತೆ ಗ್ರಾಹಕರೊಬ್ಬರ ಮನೆಗೆ ಆರ್ಡರ್ ಮಾಡಿದ್ದ ವಸ್ತುಗಳನ್ನು ತಲುಪಿಸಲು ಹೋಗಿದ್ದರು. ಕೆಲಸದ ಅವಸರದಲ್ಲಿದ್ದ ಆ ವ್ಯಕ್ತಿ, ಮನೆಯ ಹೊರಗಿನ ಲಾಬಿಯಲ್ಲಿ ಇರಿಸಲಾಗಿದ್ದ ಒಂದು ಕ್ರಿಕೆಟ್ ಬ್ಯಾಟ್ ಅನ್ನು ಗಮನಿಸಿದ್ದರು. ಅಷ್ಟೇ, ಆ…

Read More

ಇರಾನ್ ಅಮೆರಿಕ ಯುದ್ಧ ನಿಲ್ಲಿಸಲು ಭಾರತ ಮಧ್ಯಸ್ಥಿಕೆ ವಹಿಸಲಿ: ಫಿನ್​ಲ್ಯಾಂಡ್

ನವದೆಹಲಿ, ಮಾರ್ಚ್ 17: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಯತ್ನಿಸುವಂತೆ ಭಾರತಕ್ಕೆ ಫಿನ್​ಲ್ಯಾಂಡ್ ಕರೆ ನೀಡಿದೆ. ಅಮೆರಿಕ ಮತ್ತು ಇರಾನ್ ಮಧ್ಯೆ ಶಾಂತಿ ಏರ್ಪಡಿಸಿ, ಬಿಕ್ಕಟ್ಟು ಶಮನಗೊಳಿಸಲು ಭಾರತ ಮಧ್ಯಸ್ಥಿಕೆ ವಹಿಸಲಿ ಎಂದು ಫಿನ್​ಲ್ಯಾಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ (Alexander Stubb) ಸಲಹೆ ನೀಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡುತ್ತಿದ್ದ ಅವರು, ಯುದ್ಧ ನಿಲುಗಡೆಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಕರೆ ನೀಡಿರುವ ಸಂಗತಿಯನ್ನು ಉಲ್ಲೇಖಿಸಿದ್ದಾರೆ. ‘ನಮಗೆ ಈಗ ಯುದ್ಧವಿರಾಮ ಬೇಕಿದೆ. ಇದರಲ್ಲಿ ಭಾರತ ಭಾಗಿಯಾಗಬಹುದಾ ಎನ್ನುವ ಕುತೂಹಲ ಇದೆ….

Read More

ಕೊಪ್ಪಳ: ಸಾಲಬಾಧೆಗೆ ನೇಣುಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ – Kannada News | Three Members of the Same Family Die: Debt Burden Suspected

ಕೊಪ್ಪಳ, ಜುಲೈ 04: ನೇಣುಬಿಗಿದುಕೊಂಡು ಒಂದೇ ಕುಟುಂಬದ (Family) ಮೂವರು ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಗಂಗಾವತಿಯ ಪ್ರಶಾಂತನಗರದ‌ ಮನೆಯಲ್ಲಿ ನಡೆದಿದೆ. ಪತಿ ಪ್ರಕಾಶ್(54), ಪತ್ನಿ ಪ್ರಭಾ(46) ಮತ್ತು ಮಗ ಶಶಾಂಕ್(21) ಮೃತರು. ಸದ್ಯ ಸ್ಥಳಕ್ಕೆ ಗಂಗಾವತಿ ಟೌನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆಗೆ ನಡೆಸಿದ್ದಾರೆ. ಆತ್ಮಹತ್ಯೆಗೆ ಕಾರಣವೇನು? ಪ್ರಕಾಶ್ ರಾಯ್ಕರ್​ ಜ್ಯುವೆಲರಿ ಶಾಪ್ ನಡೆಸುತ್ತಿದ್ದರು. ಪ್ರಾಥಮಿಕ ಮಾಹಿತಿಯ ಪ್ರಕಾರ ಸಾಲಬಾಧೆಯೇ ಈ ದುಡುಕಿನ ನಿರ್ಧಾರಕ್ಕೆ ಪ್ರಮುಖ ಕಾರಣ…

Read More