Headlines

ಭಾರಿ ಗಾಳಿ ಮಳೆಯಿಂದ ಅರ್ಧದಲ್ಲೇ ನಿಂತ ಮೆಟ್ರೋ, ಸಂಚಾರದಲ್ಲಿ ವ್ಯತ್ಯಯ – Kannada News | Metal sheets from nearby structures fall on Namma Metro tracks, disrupt train services amid gusty winds And rains

ಬೆಂಗಳೂರು, (ಮೇ 21): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಂದು  ಸುರಿದ ಮಳೆಯು (Bengaluru rainss) ನಮ್ಮ ಮೆಟ್ರೋ (Namma Metro) ಪ್ರಯಾಣಿಕರ ದೈನಂದಿನ ಸಂಚಾರವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ. ಹೌದು… ಇಂದು (ಮೇ 21) ಸಂಜೆ ಭಾರೀ ಗಾಳಿ ಮಳೆಯಿಂದಾಗಿ ಬೆಂಗಳೂರು (Bengaluru) ಮೆಟ್ರೋ ರೈಲು ನಿಗಮ ವ್ಯಾಪ್ತಿಯ ಹಸಿರು ಮತ್ತು ನೇರಳೆ ಸೇರಿದಂತೆ ಎಲ್ಲಾ ಪ್ರಮುಖ ಮೆಟ್ರೋ ಮಾರ್ಗಗಳ ರೈಲು ಸೇವೆಗಳಲ್ಲಿ ವಿಳಂಬ ಉಂಟಾಗಿದೆ.  ಇದರಿಂದ ಪ್ರಯಾಣಿಕರು ಪರದಾಡುವಂತಾಗಿದ್ದು. ಈ ಬಗ್ಗೆ ಬಿಎಂಆರ್​​​​ಸಿಎಲ್  (BMRCL) ವಿಶೇಷ ಮನವಿ ಮಾಡಿಕೊಂಡಿದೆ….

Read More

ಕೃಷಿ ಅಧಿಕಾರಿಯೋ, ಕುಬೇರನೋ! ಲೋಕಾಯುಕ್ತ ದಾಳಿ ವೇಳೆ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ – Kannada News | Lokayukta Raid on Vijayapura Agriculture Officer Exposes ₹2.5 Crore Disproportionate Assets

ವಿಜಯಪುರ, ಡಿಸೆಂಬರ್ 24: ವಿಜಯಪುರ ಜಿಲ್ಲೆಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಾಳಪ್ಪ ಯರಝರಿ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದಾಗ ಆದಾಯಕ್ಕಿಂತ ಹೆಚ್ಚುವರಿಯಾಗಿ ಮಾಡಿಟ್ಟ 2.50 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ಬಾಗೇವಾಡಿಯ ಕೃಷಿ ಇಲಾಖೆಯ ಈ ಅಧಿಕಾರಿಯ ಮನೆಯಲ್ಲಿ ಕಂತೆ ಕಂತೆ ಹಣ, ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ಲೋಕಾಯುಕ್ತ ತಂಡ ವಶಪಡಿಸಿಕೊಂಡಿದೆ. ದಾಳಿ ವೇಳೆ 29.48 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಮತ್ತು ನಗದು ಪತ್ತೆಯಾಗಿದೆ….

Read More

ಅಭಿಷೇಕ್ ಶರ್ಮಾ ಜೊತೆ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಶುಭ್​ಮನ್ ಗಿಲ್

2026 ರ ಟಿ20 ವಿಶ್ವಕಪ್‌ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಉಪನಾಯಕ ಶುಭ್​ಮನ್ ಗಿಲ್​ಗೆ ಅವಕಾಶ ನೀಡಲಾಗಿಲ್ಲ. ಆದರೆ ಇದೆಲ್ಲದರ ನಡುವೆ ಶುಭ್​ಮನ್ ಗಿಲ್​ಗೆ ಮತ್ತೊಂದು ಅವಕಾಶ ಸಿಕ್ಕಿದ್ದು, ಫಾರ್ಮ್​ ಕಂಡುಕೊಳ್ಳುವ ಇರಾದೆಯಲಿದ್ದಾರೆ. ವಾಸ್ತವವಾಗಿ ಗಿಲ್ ವಿಜಯ್ ಹಜಾರೆ ಟ್ರೋಫಿಯಲ್ಲಿ ಪಂಜಾಬ್ ಪರ ಆಡಲು ಸಜ್ಜಾಗಿದ್ದಾರೆ. ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಗಾಗಿ ಪಂಜಾಬ್ ತನ್ನ ತಂಡವನ್ನು ಪ್ರಕಟಿಸಿದೆ. ಈ ತಂಡಕ್ಕೆ ಶುಭ್​ಮನ್ ಗಿಲ್ ಕೂಡ ಆಯ್ಕೆಯಾಗಿದ್ದಾರೆ. ಶುಭಮನ್ ಗಿಲ್ ಜೊತೆಗೆ,…

Read More

ಸತತ ಸೋಲಿನಿಂದ ಕಂಗೆಟ್ಟ ಪೂಜಾ ಹೆಗ್ಡೆಗೆ ಬಾಲಿವುಡ್​​ನಲ್ಲಿ ಮೂಡಿದೆ ಆಶಾಕಿರಣ

ದಕ್ಷಿಣ ಭಾರತ ಹಾಗೂ ಬಾಲಿವುಡ್ ಚಿತ್ರರಂಗದಲ್ಲಿ ಒಂದು ಕಾಲದಲ್ಲಿ ಲಕ್ಕಿ ಸುಂದರಿ ಎಂದೇ ಹೆಸರಾಗಿದ್ದ ಕರಾವಳಿ ಸುಂದರಿ ಪೂಜಾ ಹೆಗ್ಡೆ ಅವರ ಸುವರ್ಣ ಯುಗಕ್ಕೆ ಸದ್ಯ ಗ್ರಹಣ ಹಿಡಿದಂತಾಗಿದೆ. ಇತ್ತೀಚಿನ ವರ್ಷಗಳಲ್ಲಿ ಈ ನಟಿಯ ಸಿನಿಮಾಗಳು ದಕ್ಷಿಣ ಹಾಗೂ ಬಾಲಿವುಡ್ (Bollywood) ಎರಡೂ ಕಡೆ ಬ್ಯಾಕ್-ಟು-ಬ್ಯಾಕ್ ಸೋಲನ್ನು ಕಾಣುತ್ತಿವೆ. ದೊಡ್ಡ ದೊಡ್ಡ ಸೂಪರ್‌ಸ್ಟಾರ್‌ಗಳ ಜೊತೆ ಬಣ್ಣ ಹಚ್ಚಿದರೂ ಬಾಕ್ಸ್ ಆಫೀಸ್‌ನಲ್ಲಿ ಗೆಲುವು ಮಾತ್ರ ಪೂಜಾ ಅವರಿಗೆ ಮರೀಚಿಕೆಯಾಗಿದೆ. ಹಿಂದಿ ಸಿನಿಮಾ ಮೂಲಕ ಅವರು ಗೆಲುವಿನ ಭರವಸೆಯಲ್ಲಿದ್ದಾರೆ. 2021ರ…

Read More

IPL 2026: ಗೆಲ್ಲೋರು ಯಾರು? ಹೀಗಿದೆ RCB ಲೆಕ್ಕಾಚಾರ – Kannada News | GT vs RCB: Dharamshala Debut in Qualifier 1

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಆತಿಥ್ಯವಹಿಸಲು ವಿಶ್ವದ ಅತ್ಯಂತ ಸುಂದರ ಕ್ರಿಕೆಟ್ ಕ್ರೀಡಾಂಗಣಗಳಲ್ಲಿ ಒಂದಾದ ಹಿಮಾಚಲ ಪ್ರದೇಶದ ಧರ್ಮಶಾಲಾದ ಎಚ್‌ಪಿಸಿಎ (HPCA) ಸ್ಟೇಡಿಯಂ ಸಜ್ಜಾಗಿದೆ. ಈ ಮೈದಾನದಲ್ಲಿ ನಾಳೆ (ಮೇ 26) ನಡೆಯಲಿರುವ ಪ್ಲೇಆಫ್​ನ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಮುಖಾಮುಖಿಗೂ ಮುನ್ನ ಆರ್​ಸಿಬಿ ಈ ಮೈದಾನದಲ್ಲಿ ಗೆಲ್ಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಹೆಚ್​ಪಿಸಿಎ ಮೈದಾನದಲ್ಲಿ ಆರ್​ಸಿಬಿ ಈವರೆಗೆ…

Read More