Headlines

ಬಂದಿದ್ದು ಜಾರ್ಖಂಡ್​ನಿಂದ, ಧರಿಸಿದ್ದು ಆರ್​ಸಿಬಿ ಜೆರ್ಸಿ, ಮಾಡಬಾರದ ಕೆಲಸ ಮಾಡಿ ಪೊಲೀಸ್ ಬಲೆಗೆ ಬಿದ್ದ ಖದೀಮರು!

ಬೆಂಗಳೂರು, ಏಪ್ರಿಲ್ 4: ಐಪಿಎಲ್ (IPL) ಪಂದ್ಯದ ವೇಳೆ ಕ್ರಿಕೆಟ್ ಪ್ರೇಮಿಗಳ ಸಂಭ್ರಮವನ್ನೇ ಬಂಡವಾಳ ಮಾಡಿಕೊಂಡಿದ್ದ ಅಂತರರಾಜ್ಯ ಕಳ್ಳರ ಜಾಲವನ್ನು ಕಬ್ಬನ್ ಪಾರ್ಕ್ ಪೊಲೀಸರು ಕೊನೆಗೂ ಪತ್ತೆಹಚ್ಚಿದ್ದಾರೆ. ಇದರೊಂದಿಗೆ, ಆರ್‌ಸಿಬಿ ಹಾಗೂ ಎಸ್‌ಆರ್‌ಎಚ್ (RCB vs SRH) ಪಂದ್ಯದ ವೇಳೆ ನಡೆದಿದ್ದ ಮೊಬೈಲ್ ಕಳ್ಳತನ ಪ್ರಕರಣದಲ್ಲಿ ಪೊಲೀಸರಿಗೆ ಮಹತ್ವದ ಯಶಸ್ಸು ದೊರೆತಂತಾಗಿದೆ. ಸದ್ಯ ಪೊಲೀಸರು 51 ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಿದ್ದಾರೆ. ಆರ್‌ಸಿಬಿ ಟೀ ಶರ್ಟ್ ಧರಿಸಿ ಎಂಟ್ರಿ! ಈ ಕಳ್ಳತನ ಜಾಲದಲ್ಲಿ ಭಾಗಿಯಾಗಿದ್ದ 18 ಅಪ್ರಾಪ್ತರು…

Read More

Shani Amavasya: ಮೇ 16ರ ಶನಿ ಅಮಾವಾಸ್ಯೆಯಂದು ಬುಧಾದಿತ್ಯ ರಾಜಯೋಗದಿಂದ ಈ 4 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! – Kannada News | Budhaditya Rajayoga on Shani Amavasya: These 4 Zodiac Signs Will Get Huge Gains

ಹಿಂದೂ ಧರ್ಮದಲ್ಲಿ ಶನಿ ಅಮಾವಾಸ್ಯೆಗೆ ವಿಶೇಷ ಮಹತ್ವವಿದೆ. ಮೇ 16ರಂದು ಬರಲಿರುವ ಈ ಅಮಾವಾಸ್ಯೆಯ ಸಂದರ್ಭದಲ್ಲಿ ಗ್ರಹಗಳ ರಾಜ ಸೂರ್ಯ ಮತ್ತು ಬುದ್ಧಿವಂತಿಕೆಯ ಕಾರಕ ಬುಧ ಒಂದೇ ರಾಶಿಯಲ್ಲಿ ಸಂಧಿಸುತ್ತಿದ್ದಾರೆ. ಈ ಅಪರೂಪದ ಸಂಯೋಗದಿಂದ ‘ಬುಧಾದಿತ್ಯ ರಾಜಯೋಗ’ ನಿರ್ಮಾಣವಾಗುತ್ತಿದ್ದು, ಇದು ಕೆಲವು ರಾಶಿಗಳ ಪಾಲಿಗೆ ಬಂಪರ್ ಲಾಭ ತರಲಿದೆ. ಬುಧಾದಿತ್ಯ ರಾಜಯೋಗದ ಪ್ರಭಾವ ಹೇಗಿರುತ್ತೆ? ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಸೂರ್ಯ ಮತ್ತು ಬುಧ ಒಟ್ಟಿಗೆ ಸೇರಿದಾಗ ವ್ಯಕ್ತಿಗೆ ಬುದ್ಧಿಶಕ್ತಿ, ಗೌರವ, ಸಂಪತ್ತು ಮತ್ತು ಉದ್ಯೋಗದಲ್ಲಿ ಉನ್ನತ ಸ್ಥಾನ…

Read More

ಅನೈತಿಕ ಸಂಬಂಧಕ್ಕೆ ಅಡ್ಡಿ: ಪ್ರಿಯಕರನ ಜೊತೆ ಸೇರಿ ಪತಿಗೇ ಚಟ್ಟ ಕಟ್ಟಿದ ಪತ್ನಿ; ಕೊಲೆ ಬಳಿಕ ಅಮಾಯಕಳಂತೆ ನಾಟಕ

ಬೆಳಗಾವಿ, ಏಪ್ರಿಲ್​​ 12: ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಕಾರಣ ಲವ್ವರ್​​ ಜೊತೆ ಸೇರಿಕೊಂಡು ಪ್ರೀತಿಸಿ ಮದುವೆ ಆಗಿದ್ದ ಗಂಡನನ್ನೇ ಪತ್ನಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಅನಗೋಳದ ಬಾಬಲೇ ಗಲ್ಲಿಯಲ್ಲಿ ನಡೆದಿದೆ. ಖಾಸಗಿ ಆಯುರ್ವೇದಿಕ್ ಕಾಲೇಜಿನ ಥೆರಪಿಸ್ಟ್ ಅವಿನಾಶ್ ಸೂಪ್ಪಣ್ಣವರ (40) ಮೃತ ವ್ಯಕ್ತಿಯಾಗಿದ್ದು, ಘಟನೆ ಸಂಬಂಧ ಪತ್ನಿ ಲಕ್ಷ್ಮೀ ಸೂಪಣ್ಣವರ ಮತ್ತು ಕೈಲಾಶ್ ಅಚ್ಚಿತಾಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ತಂಪು ಪಾನೀಯದಲ್ಲಿ ನಿದ್ದೆ ಮಾತ್ರ ಹಾಕಿ ನೀಡಿದ್ದ ಆರೋಪಿಗಳು, ಅವಿನಾಶ್ ಕುಸಿದು ಬೀಳ್ತಿದ್ದಂತೆ ಸಿಲಿಂಡರ್​​ನಿಂದ…

Read More

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ಛಲವಾದಿ ನಾರಾಯಣಸ್ವಾಮಿ

ಕಲಬುರಗಿ, ಮೇ 29: ಒಂದು ತಿಂಗಳೊಳಗೆ ನಾಲ್ವರು ಹಿಂದೂ ವಿರೋಧಿಗಳು ಅಧಿಕಾರ ಕಳೆದುಕೊಂಡಿದ್ದಾರೆ ಎಂಬ ಪೋಸ್ಟರ್​​ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮಿಳುನಾಡಿನ ಎಂ.ಕೆ ಸ್ಟಾಲಿನ್, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಕೇರಳದ ಪಿಣರಾಯಿ ವಿಜಯನ್​ ಮತ್ತು ಕರ್ನಾಟಕದ ಸಿದ್ದರಾಮಯ್ಯರ ಪೋಸ್ಟರ್ ವೈರಲ್​ ಆಗಿದೆ. ಈ ಸಂಬಂಧ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದು, ಹಿಂದುತ್ವದ ವಿರುದ್ಧ ನಿಲುವು ತಳೆದಿದ್ದ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ನಾಲ್ಕು ಮಂದಿ ಮುಖ್ಯಮಂತ್ರಿಗಳು ಕಳೆದ ಒಂದು ತಿಂಗಳಲ್ಲೇ ತಮ್ಮ ಸ್ಥಾನ…

Read More

IPL 2026: ಬೆರಳು ತೋರಿಸಿದಕ್ಕೆ 35,700 ರೂ. ದಂಡ..! – Kannada News | IPL 2026: Nandre Burger Fined for Rishabh Pant Send Off

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 32ನೇ ಪಂದ್ಯದಲ್ಲಿ ಅಶಿಸ್ತು ತೋರಿದ ರಾಜಸ್ಥಾನ್ ರಾಯಲ್ಸ್ ತಂಡದ ವೇಗಿ ನಾಂಡ್ರೆ ಬರ್ಗರ್ ಅವರಿಗೆ ಪಂದ್ಯದ ಸಂಭಾವನೆಯ ಶೇ. 10 ರಷ್ಟು ದಂಡ ವಿಧಿಸಲಾಗಿದೆ. ಏಪ್ರಿಲ್ 22 ರಂದು ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಬರ್ಗರ್ ಆಕ್ರಮಣಕಾರಿಯಾಗಿ ಸಂಭ್ರಮಿಸಿದ್ದರು. ಈ ಪಂದ್ಯದ ಎರಡನೇ ಓವರ್‌ನಲ್ಲಿ ನಾಂಡ್ರೆ ಬರ್ಗರ್ ಅವರು ಎಲ್‌ಎಸ್‌ಜಿ ನಾಯಕ ರಿಷಭ್ ಪಂತ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು. ವಿಕೆಟ್ ಪಡೆದ…

Read More