Headlines

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಕಥೆ ಬಗ್ಗೆ ಸಿಕ್ತು ದೊಡ್ಡ ಅಪ್​​ಡೇಟ್ – Kannada News | Toxic Movie: Yash’s Film Plot, Release Date and Competition Details Revealed

‘ಟಾಕ್ಸಿಕ್’ ಸಿನಿಮಾ ರಿಲೀಸ್​​ಗೆ ಇನ್ನು ಒಂದು ತಿಂಗಳು ಕೂಡ ಬಾಕಿ ಉಳಿದಿಲ್ಲ. ಈ ಚಿತ್ರದ ಪ್ರಚಾರ ಕಾರ್ಯ ಇನ್ನೂ ಆರಂಭ ಆಗಿಲ್ಲ ಎಂಬ ಬೇಸರ ಯಶ್ ಅಭಿಮಾನಿಗಳಿಗೆ ಇದೆ. ಈ ಮಧ್ಯೆ ಸಿನಿಮಾದ ಕಥೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಒಂದಿ ಹರಿದಾಡುತ್ತಿದೆ. ಸಿನಿಮಾದ ಥೀಮ್ ಯಾವ ರೀತಿ ಇರಬಹುದು ಎಂಬ ಕುತೂಹಲಕ್ಕೆ ತೆರೆ ಬಿದ್ದಂತೆ ಆಗಿದೆ. ‘ಟಾಕ್ಸಿಕ್’ ಸಿನಿಮಾದ ಕಥೆಯ ಬಗ್ಗೆ ಫಾರ್​ ಫಿಲ್ಮ್ಸ್ ಕೋ ಎಲ್​​ಎಲ್​ಎಲ್​ಸಿ ಎಂಬುವವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಟಾಕ್ಸಿಕ್’ ಸಿನಿಮಾ 1940-70ರ…

Read More

ಕಾನ್ ಫಿಲ್ಮ್ ಫೆಸ್ಟಿವಲ್‌ಗೆ ಆರಾಧ್ಯ ಬಚ್ಚನ್ ಎಂಟ್ರಿ; ಮಗಳ ಜೊತೆ ಮಿಂಚಿದ ಐಶ್ವರ್ಯಾ ರೈ – Kannada News | Aishwarya Rai, Aaradhya Bachchan at Cannes 2026 Red Carpet: A Historic Debut

ಪ್ರತಿಷ್ಠಿತ ‘ಕಾನ್ ಫಿಲ್ಮ್ ಫೆಸ್ಟಿವಲ್ 2026’ರಲ್ಲಿ ಬಾಲಿವುಡ್‌ನ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಮಗಳು ಆರಾಧ್ಯ ಬಚ್ಚನ್ (Aaradhya Bachchan) ರೆಡ್ ಕಾರ್ಪೆಟ್ ಮೇಲೆ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಪ್ರತಿ ವರ್ಷ ತಾಯಿಯ ಜೊತೆ ಕಾನ್​ಗೆ ಭೇಟಿ ನೀಡುತ್ತಿದ್ದ ಆರಾಧ್ಯ, ಈ ಬಾರಿ ಅಧಿಕೃತವಾಗಿ ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿದ್ದಾರೆ. ಲೊರಿಯಲ್ ಪ್ಯಾರಿಸ್‌ನ ವಾರ್ಷಿಕ ‘ಲೈಟ್ಸ್ ಆನ್ ವುಮೆನ್ಸ್ ವರ್ತ್’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ತಾಯಿ-ಮಗಳ ಜೋಡಿ ಜಾಗತಿಕ ಮಾಧ್ಯಮಗಳ ಗಮನ…

Read More

ಸೋಲಾರ್ ಮನೆಗಳಿಗೆ ಬಿಗ್ ಶಾಕ್ ನೀಡಲು ಮುಂದಾಯ್ತಾ ಕೆಇಆರ್‌ಸಿ?: ಸರ್ಕಾರದ ದ್ವಂದ್ವ ನೀತಿ ವಿರುದ್ಧ ಸಿಟಿ ಜನ ಫುಲ್ ಗರಂ! – Kannada News | Karnataka Rooftop Solar Tariff Cut: KERC Decision Sparks Debate, Threatens Green Energy

ಬೆಂಗಳೂರು, ಜೂ.22: ಒಂದು ಕಡೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಲಿನ್ಯ ಮುಕ್ತ ಹಸಿರು ಇಂಧನಕ್ಕೆ ಆದ್ಯತೆ ನೀಡಲು ಮನೆಗಳ ಮೇಲೆ ಸೌರ ವಿದ್ಯುತ್ (Rooftop Solar) ಅಳವಡಿಸಿಕೊಳ್ಳುವಂತೆ ಜನರನ್ನು ಪ್ರೋತ್ಸಾಹಿಸುತ್ತಿದ್ದರೆ, ಮತ್ತೊಂದೆಡೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಗ್ರಾಹಕರು ಗ್ರಿಡ್‌ಗೆ ರಫ್ತು ಮಾಡುವ ಹೆಚ್ಚುವರಿ ಸೌರ ವಿದ್ಯುತ್‌ನ ದರವನ್ನು (Tariff) ಕಡಿತಗೊಳಿಸಲು ಮುಂದಾಗಿದೆ. ನಿಯಂತ್ರಕರ ಈ ನೀತಿಯು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಅಧಿಕಾರಿಗಳು ವಾಸ್ತವದಿಂದ ದೂರವಿದ್ದಾರೆಯೇ? ಎಂಬ ಪ್ರಶ್ನೆ ಮೂಡಿಸಿದೆ. ಈ…

Read More

ವಿಜಯ್ ಹಿಟ್ ಸಾಂಗ್​​ನ ಕೆಟ್ಟದಾಗಿ ಹಾಡಿ ಟ್ರೋಲ್ ಆದ ಮಮಿತಾ ಬೈಜು – Kannada News | Mamitha Baiju Trolled for ‘Ella Pugazhum’ Song at Jananaayagan Event; Vijay’s Reaction

ಮಲಯಾಳಂ ನಟಿ ಮಮಿತಾ ಬೈಜು ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಅವರು ‘ಪ್ರೇಮುಲು’ ಚಿತ್ರದ ಮೂಲಕ ಅಪಾರ ಜನಪ್ರಿಯತೆ ಪಡೆದುಕೊಂಡಿದ್ದು ಗೊತ್ತೇ ಇದೆ. ಈಗ ಅವರು ‘ಜನ ನಾಯಗನ್’ ಸಿನಿಮಾದಲ್ಲಿ ವಿಜಯ್ ಅವರ ಸಾಕು ಮಗಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಾಡಿನ ಸಾಂಗ್ ರಿಲೀಸ್ ಕಾರ್ಯಕ್ರಮದಲ್ಲಿ ಅವರು ಹಾಡಿದ್ದು, ಇದನ್ನು ಟ್ರೋಲ್ ಮಾಡಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ. ಮಮಿತಾ ಅವರು ತಮ್ಮ ಗ್ಲಾಮರ್ ಮೂಲಕ ಗಮನ ಸೆಳೆದವರು. ನಟನೆಯನ್ನು ಕೂಡ ಉತ್ತಮವಾಗಿ ಅವರು ಮಾಡುತ್ತಾರೆ….

Read More

ಮಹಿಳೆ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​: ಏಕಪತ್ನಿ ವ್ರತಸ್ಥನಂತೆ ಪೋಸ್​​ ಕೊಟ್ಟವ ಸಿಕ್ಕಿಬಿದ್ದಿದ್ದು ಮತ್ತೊಬ್ಬಳ ಜೊತೆ – Kannada News | Twists in Hassan Missing Case: Priyanka and David Under Police Custody After Elopement

ಹಾಸನ/ ತುಮಕೂರು, ಫೆಬವರಿ 15: ಮದುವೆಗೆಂದು ತೆರಳಿ ನಾಪತ್ತೆಯಾಗಿದ್ದ ಮಹಿಳೆ ಪ್ರಿಯಾಂಕಾಳನ್ನು ಪರಪುರುಷನ ಜೊತೆ ಪತ್ತೆ ಮಾಡಿರುವ ಪೊಲೀಸರು, ಪ್ರಿಯಾಂಕಾ ಮತ್ತು ಡೇವಿಡ್ ಇಬ್ಬರನ್ನೂ ವಶಕ್ಕೆ ಪಡೆದು ಹಾಸನದ ಡಿವೈಎಸ್ಪಿ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಿಯಾಂಕಾ ನಾಪತ್ತೆಯಾದಾಗ ಆಕೆ ಕೊಲೆಯಾಗಿರಬಹುದು ಅಥವಾ ಅಪಹರಣಕ್ಕೊಳಗಾಗಿರಬಹುದು ಎಂಬ ಆತಂಕ ಸೃಷ್ಟಿಯಾಗಿತ್ತು. ಆದರೆ, ಕತೆ ಕಟ್ಟಿದ್ದ ಆಕೆ ಪತಿಯ ಸ್ನೇಹಿತನ ಜೊತೆಗೆ ಕಳೆದ ಎರಡುದಿನಗಳಿಂದ ಇದ್ದಿದ್ದು ತನಿಖೆ ವೇಳೆ ಬಯಲಾಗಿದೆ. ತ್ತೊಂದೆಡೆ ಊರಿಗೆ ಏಕಪತ್ನಿ ವ್ರತಸ್ಥನಾಗಿ ಕಂಡವನ ಮನೆಯಲ್ಲಿಯೇ ಪ್ರಿಯಾಂಕಾ…

Read More

Namma Metro: ಪರ್ಪಲ್ ಮತ್ತು ಗ್ರೀನ್ ಲೈನ್​ಗೆ ಬರಲಿವೆ ಮೂರು ಹೊಸ ರೈಲುಗಳು! – Kannada News | Namma Metro: New Trains to Ease Purple and Green Line Rush by May June

ಬೆಂಗಳೂರು, ಫೆಬ್ರವರಿ 24: ನಗರದ ಮೆಟ್ರೋ (Namma Metro) ಸಂಚಾರದಲ್ಲಿ ಉಂಟಾಗುತ್ತಿರುವ ತೀವ್ರ ಜನಸಂದಣಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ವಿಶೇಷವಾಗಿ ಪರ್ಪಲ್ ಹಾಗೂ ಗ್ರೀನ್ ಮಾರ್ಗಗಳಲ್ಲಿ ಪ್ರಯಾಣಿಕರು ತೀವ್ರ ಅಸೌಕರ್ಯ ಅನುಭವಿಸುತ್ತಿದ್ದಾರೆ. ವಾರದಲ್ಲಿ ಸರಾಸರಿ ಪ್ರಯಾಣಿಕರ ಸಂಖ್ಯೆ 10 ಲಕ್ಷದ ಗಡಿಯನ್ನು ದಾಟಿದೆ ಎನ್ನಲಾಗಿದೆ. ಈ ಸಮಸ್ಯೆಗೆ ತಾತ್ಕಾಲಿಕ ಪರಿಹಾರವಾಗಿ ಮೇ–ಜೂನ್ ವೇಳೆಗೆ ಮೂರು ಹೊಸ ರೈಲುಗಳನ್ನು ಸೇವೆಗೆ ಸೇರಿಸುವ ಯೋಜನೆ ರೂಪಿಸಲಾಗಿದೆ. ಇನ್ನೆರಡೇ ತಿಂಗಳಲ್ಲಿ ಟೀಟಾಘರ್ನಿಂದ ರೈಲು ಪೂರೈಕೆ ಪಶ್ಚಿಮ ಬಂಗಾಳ ಮೂಲದ ಟೀಟಾಘರ್ನಿಂದ(ಟಿಆರ್‌ಎಸ್‌ಎಲ್) ಫೆಬ್ರವರಿ…

Read More

ಆಟೋ ಸೀಟ್​​ ವಿಚಾರಕ್ಕೆ ಮಾರಾಮಾರಿ: ಕುಸಿದು ಬಿದ್ದಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು – Kannada News | Padarayanapura: Auto Seat Fight Turns Fatal, Man Dies from Assault Injuries

ಬೆಂಗಳೂರು, ಮೇ 04: ಆಟೋ ಸೀಟ್​​ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ತೀವ್ರ ಹಲ್ಲೆಗೊಳಗಾಗಿದ್ದ ಚಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಬೆಂಗಳೂರಿನ (Bengaluru) ಪಾದರಾಯನಪುರದಲ್ಲಿ ನಡೆದಿದೆ. ಮೃತನನ್ನು ಪರಿಚಿತನಿಂದ ಹಲ್ಲೆಗೊಳಗಾಗಿದ್ದ ಮುಬಾರಕ್​​ (26) ಎಂದು ಗುರುತಿಸಲಾಗಿದೆ. ಆರೋಪಿಯನ್ನು ತಬ್ರೇಜ್ (46) ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ, ಮೇ 1ರಂದು ಮುಬಾರಕ್ ತನ್ನ ಆಟೋ ಸೀಟ್ ತೆಗೆದುಕೊಂಡಿದ್ದಾನೆ ಎಂದು ತಬ್ರೇಜ್ ಮೇಲೆ ಆರೋಪಿಸಿದ್ದ. ಇದೇ ವಿಚಾರವಾಗಿ ಬೆಳಗ್ಗೆ 10ಗಂಟೆ ಸುಮಾರಿಗೆ ಇಬ್ಬರ ನಡುವೆ…

Read More

Bengaluru Air Quality: ಉಡುಪಿಯಲ್ಲಿ ಇನ್ನಷ್ಟು ಹದಗೆಟ್ಟಿದೆ ವಾಯು ಗುಣಮಟ್ಟ – Kannada News | Bangalore Air Pollution Crisis: Udupi’s Air quality dropped more than Bengaluru

ಉಡುಪಿಯಲ್ಲಿ ಇನ್ನಷ್ಟು ಹದಗೆಟ್ಟಿದೆ ವಾಯು ಗುಣಮಟ್ಟ ಬೆಂಗಳೂರು, ಫೆಬ್ರವರಿ 17: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಉಡುಪಿಯ AQI ಇನ್ನಷ್ಟು ಹದಗೆಟ್ಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 175ಕ್ಕೆ ತಲುಪಿದೆ. ಅದಕ್ಕಿಂತ…

Read More

ಚಿಕ್ಕಮಗಳೂರಿನಲ್ಲಿ ಡ್ರಿಪ್ಸ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ

ಚಿಕ್ಕಮಗಳೂರು, ಏಪ್ರಿಲ್​​ 02: ಅನಾರೋಗ್ಯದ ಹಿನ್ನೆಲೆ ಡ್ರಿಪ್ಸ್ ಹಾಕಿಸಿಕೊಂಡೇ ವಿದ್ಯಾರ್ಥಿಯೋರ್ವ SSLC ಪರೀಕ್ಷೆ ಬರೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್‌ ಪ್ರೌಢ ಶಾಲೆಯಲ್ಲಿ ನಡೆದಿದೆ. ಬೆಳಗ್ಗೆ ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿ ಗಗನ್​​ ಎಂಬಾತ ಅಸ್ವಸ್ಥಗೊಂಡಿದ್ದು, ತಕ್ಷಣವೇ ಅಂಬುಲೈನ್ಸ್ ಮೂಲಕ ಬಣಕಲ್ ಅಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಅಗತ್ಯ ಚಿಕಿತ್ಸೆ ಪಡೆದ ಬಳಿಕ ವೈದ್ಯರ ಸಲಹೆ ಪಡೆದು ಡ್ರಿಪ್ಸ್ ಹಾಕಿಸಿಕೊಂಡೇ ಗಗನ್​​ ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆ ಬಳಿಕ ವಿದ್ಯಾರ್ಥಿಯನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮತ್ತಷ್ಟು ವಿಡಿಯೋ ನೋಡಲು…

Read More