Headlines

ಮಾನವೀಯತೆಯ ಮಹಾ ಮಾತೆ: ಮನೆ ಮಾರಿ ಸೈನಿಕರ ನಿಧಿಗೆ 10 ಲಕ್ಷ ರೂ. ದೇಣಿಗೆ ನೀಡಿದ ಕ್ಯಾನ್ಸರ್ ಪೀಡಿತ ನಿವೃತ್ತ ಶಿಕ್ಷಕಿ ಕರಿಬಸಮ್ಮ – Kannada News | Davanagere Retired Teacher KB Karibasamma Donates Rs 10 Lakh to Soldiers Fund by Selling House

ದಾವಣಗೆರೆ ಜಿಲ್ಲಾಧಿಕಾರಿ ಜಿಎಂ ಗಂಗಾಧರಸ್ವಾಮಿಗೆ ಚೆಕ್ ಹಸ್ತಾಂತರಿಸಿದ ಕೆಬಿ ಕರಿಬಸಮ್ಮImage Credit source: tv9 ದಾವಣಗೆರೆ, ಜೂನ್ 22: ದೇಶ ಕಾಯುವ ಸೈನಿಕರ ಮೇಲಿನ ಗೌರವ ಮತ್ತು ದೇಶಪ್ರೇಮಕ್ಕೆ ಸಾಟಿಯಿಲ್ಲದಂತಹ ಹೃದಯಸ್ಪರ್ಶಿ ವಿದ್ಯಮಾನಕ್ಕೆ ದಾವಣಗೆರೆ (Davanagere) ಜಿಲ್ಲೆ ಸಾಕ್ಷಿಯಾಗಿದೆ. ಜಿಲ್ಲೆಯ ಹಿರಿಯ ನಿವಾಸಿ, ನಿವೃತ್ತ ಶಿಕ್ಷಕಿ ಹಾಗೂ ದಯಾಮರಣ ಹೋರಾಟಗಾರ್ತಿಯೂ ಆಗಿರುವ 86 ವರ್ಷ ವಯಸ್ಸಿನ ಕೆಬಿ ಕರಿಬಸಮ್ಮ ಅಜ್ಜಿ (KB Karibasamma) ತಮ್ಮ ಆಸ್ತಿಯನ್ನು ಸೈನಿಕರ ನಿಧಿಗೆ ಅರ್ಪಿಸಿದ್ದಾರೆ. ಭಾರತದ ಗಡಿ ಕಾಯುವ ಯೋಧರ ಕಲ್ಯಾಣಕ್ಕಾಗಿ…

Read More

ಆಧುನಿಕ ಸಮಾಜದ ಸಂಬಂಧಗಳ ಕಡೆಗೆ ಬೆಳಕು ಚೆಲ್ಲುವ ಒಂದು ಪುಟ್ಟ ಕಾದಂಬರಿ’ನಮಗೂಂದು ಸೊಸೆ ಬೇಕು!’ – Kannada News | K. Satyanarayana’s ‘Namagoondu Sose Beku!’: Family, Marriage and Society

K. Satyanarayana’s ‘Namagoondu Sose Beku!’ ಕನ್ನಡದ ಸಾಹಿತ್ಯ ಲೋಕದಲ್ಲಿ ಕೆ. ಸತ್ಯನಾರಾಯಣ ಅವರು ಅತ್ಯಂತ ಪ್ರಮುಖ ಕಥೆಗಾರರು ಮತ್ತು ಕಾದಂಬರಿಕಾರರು. ಅವರ ಲೇಖನಿಯಲ್ಲಿ ಮೂಡಿದ ಇತ್ತೀಚಿನ ಕೃತಿಯೆಂದರೆ ‘ನಮಗೂಂದು ಸೊಸೆ ಬೇಕು!’ ಕಾದಂಬರಿ. ಇದು ಸಮಾಜದಲ್ಲಿನ ಕೌಟುಂಬಿಕ ಸಂಬಂಧಗಳು, ವಿವಾಹ ವ್ಯವಸ್ಥೆ ಮತ್ತು ಮನೆಗೆ ಸೊಸೆಯನ್ನು ಹುಡುಕುವ ಪ್ರಕ್ರಿಯೆಯಲ್ಲಿ ಎದುರಾಗುವ ಹಾಸ್ಯ ಹಾಗೂ ವಾಸ್ತವದ ಸಂಗತಿಗಳನ್ನು ಆಧರಿಸಿದ ಕಥೆಯಾಗಿದೆ. ಏನಿದೆ ಕಾದಂಬರಿಯಲ್ಲಿ? ಈ ಕಾದಂಬರಿಯು ಮಹಾಭಾರತದ ಉತ್ತರೆಯ ಮುಗ್ಧತೆ ಮತ್ತು ವಿರಾಟರಾಜನರ ಮನೆಯ ಕಥೆಯೊಂದಿಗೆ ಆಧುನಿಕ…

Read More

ಬಾಂಬ್ ಬೆದರಿಕೆ ಬಳಿಕ ಅಧಿಕೃತ ನಿವಾಸದಿಂದ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಸ್ಥಳಾಂತರ – Kannada News | Australian Prime Minister Anthony Albanese evacuated from his official residence after bomb threat

ನವದೆಹಲಿ, ಫೆಬ್ರವರಿ 24: ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಇಂದು ರಾತ್ರಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ (Anthony Albanese) ಅವರನ್ನು ಅವರ ಅಧಿಕೃತ ನಿವಾಸವಾದ ಕ್ಯಾನ್‌ಬೆರಾದಿಂದ ಸ್ಥಳಾಂತರಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದಾಗ 62 ವರ್ಷದ ಪ್ರಧಾನಿ ಅಲ್ಬನೀಸ್ ಅವರನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಲಾಯಿತು. ಅವರ ಅಧಿಕೃತ ನಿವಾಸದಲ್ಲಿ ಶೋಧ ಪೂರ್ಣಗೊಂಡ ನಂತರ ಅವರು ಮತ್ತೆ ತಮ್ಮ ನಿವಾಸಕ್ಕೆ ಹಿಂತಿರುಗಿದರು. ಸಂಸತ್ ಭವನದ ಬಳಿ ಇರುವ ಪ್ರಧಾನಿ ನಿವಾಸದ ಬಳಿ ನಡೆದಿರುವ…

Read More

Bomb Attack: ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ – Kannada News | Violence Erupts During Voting in Murshidabad, Several Injured

ಮುರ್ಷಿದಾಬಾದ್, ಏಪ್ರಿಲ್ 23: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಕೆಲವು ದುಷ್ಕರ್ಮಿಗಳು ಮತದಾನದ ವೇಳೆ ಕಚ್ಚಾ ಬಾಂಬ್ ಎಸೆದ ಪರಿಣಾಮ ಹಲವು ಮಂದಿ ಗಾಯಗೊಂಡಿದ್ದಾರೆ. ನೌಡಾದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಭೀತಿ ಉಂಟಾಗಿದೆ. ಜಿಲ್ಲೆಯಲ್ಲಿ 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ನಡೆದ ಎರಡನೇ ದಾಳಿ ಇದಾಗಿದೆ. ನಿನ್ನೆ ರಾತ್ರಿ ಶಿವನಗರ ಪ್ರಾಥಮಿಕ ಶಾಲೆಯ ಬಳಿ ಕಚ್ಚಾ ಬಾಂಬ್‌ಗಳನ್ನು ಎಸೆಯಲಾಗಿದ್ದು, ಒಬ್ಬ ಮಹಿಳೆ ಗಾಯಗೊಂಡಿದ್ದರು. ಸಮೀಪದಲ್ಲಿದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ…

Read More

ವಿಜಯಪುರ PSI ಜೊತೆಗೆ ವಿವಾಹಿತ ಮಹಿಳೆ ಪರಾರಿ ಕೇಸ್​ಗೆ ಟ್ವಿಸ್ಟ್: ಸತ್ಯ ಬಿಚ್ಚಿಟ್ಟ ಸಂತ್ರಸ್ತೆ – Kannada News | Vijayapura Police Officer Illicit Affair Case: Victim Clarifies Rumours

ವಿಜಯಪುರ, ಡಿಸೆಂಬರ್​​ 30: ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದವಳ ಜೊತೆ ಪೊಲೀಸ್ ಅಧಿಕಾರಿ ಸಂಬಂಧ ಆರೋಪ ವಿಚಾರವಾಗಿ ಸ್ವತಃ ಮಹಿಳೆಯೇ ಟವಿ9 ಕನ್ನಡದ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಭೀಮಾಶಂಕರ ಪತ್ನಿ ಅನುರಾಧಾ ತನಗಾದ ಸಮಸ್ಯೆಗಳ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದು, ಗಂಡನ ಕಿರುಕುಳದಿಂದ ನಾನು ಆತನಿಂದ ದೂರವಾಗಿದ್ದೇನೆ. ಕುಡಿದು ಬಂದು ಹಲ್ಲೆ ಜೊತೆಗೆ ಕೊಲೆಗೂ ಆತ ಯತ್ನಿಸಿದ್ದ. ಹೀಗಾಗಿ ಗಂಡನಿಂದ ದೂರವಾಗಿ 4 ವರ್ಷಗಳು ಕಳೆದಿವೆ ಎಂದು ತಿಳಿಸಿದ್ದಾರೆ. ಊರಲ್ಲಿದ್ದ ಜಮೀನು ಮಾರಿ ಬೆಂಗಳೂರಿನಲ್ಲಿ ನಿವೇಶನ ಖರೀದಿ…

Read More

IND vs WI: 15 ಮಂದಿಯಲ್ಲಿ ಯಾರಿಗೆ ಸಿಗಲಿದೆ ಚಾನ್ಸ್​ – Kannada News | T20 World Cup 2026: Predicted India Playing XI vs West Indies

T20 World Cup 2026: ಟಿ20 ವಿಶ್ವಕಪ್​ ಸೂಪರ್-8 ಸುತ್ತಿನ ಕೊನೆಯ ಲೀಗ್​ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಾಳೆ (ಮಾ.1) ನಡೆಯಲಿರುವ ಈ ಪಂದ್ಯದಲ್ಲಿ ಕಣಕ್ಕಿಳಿಯುವವರು ಯಾರು ಎಂಬುದೇ ಪ್ರಶ್ನೆ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಟೀಮ್ ಇಂಡಿಯಾ ಸೆಮಿಫೈನಲ್​ಗೇರಲಿದೆ. ಹೀಗಾಗಿ ಭಾರತ ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಬೇಕು. ಅದರಂತೆ ಈ ಮ್ಯಾಚ್​ನಲ್ಲೂ ಆರಂಭಿಕರಾಗಿ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ…

Read More

ಬರದ ನಡುವೆ ಮರುಬಿತ್ತನೆ ಮಾಡಿದ ವೃದ್ಧ ದಂಪತಿ! – Kannada News | Drought vs Determination: Elderly Bidar Couple Inspires by Re sowing Crop Despite Failure

ಬೀದರ್, ಜುಲೈ 18: ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ಹಳ್ಳಿಕೇಡ್ ಗ್ರಾಮದಲ್ಲಿ ವೃದ್ಧ ದಂಪತಿಗಳಾದ ತಿಪ್ಪಣ್ಣ ಮತ್ತು ಗಂಗಮ್ಮ ಅವರು ತೀವ್ರ ಬರಗಾಲದ ನಡುವೆಯೂ ತಮ್ಮ ಹೊಲದಲ್ಲಿ ಮರುಬಿತ್ತನೆ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಈ ದಂಪತಿಗಳು ತಮ್ಮ ಹೊಟ್ಟೆಪಾಡಿಗಾಗಿ ಸಣ್ಣ ತುಂಡುಭೂಮಿಯನ್ನೇ ನಂಬಿಕೊಂಡಿದ್ದಾರೆ. ದೊಡ್ಡ ಜಮೀನು ಇಲ್ಲದ ಇವರು, ಪ್ರಸ್ತುತ ಮಳೆ ಕೊರತೆ ಮತ್ತು ಬೆಳೆ ವೈಫಲ್ಯದ ಹೊರತಾಗಿಯೂ ಮತ್ತೆ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ಗಂಗಮ್ಮ ಅವರು ತಮ್ಮ ಪತಿ ತಿಪ್ಪಣ್ಣ ಅವರಿಗೆ ಹೆಗಲು ಕೊಟ್ಟು ಜಮೀನಿನಲ್ಲಿ…

Read More

‘ಭೀಮಾತೀರದಲ್ಲಿ’ ರೀ-ರಿಲೀಸ್; ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್ – Kannada News | Om Prakash Rao Directorial Bheema Teeradalli Re release

ಓಂ ಪ್ರಕಾಶ್ ರಾವ್ ನಿರ್ದೇಶನದ ‘ಭೀಮಾತೀರದಲ್ಲಿ’ ಸಿನಿಮಾ ರೀ ರಿಲೀಸ್ ಆಗುತ್ತಿದೆ. ಮಾರ್ಚ್ 6ರಂದು ಚಿತ್ರ ತೆರೆಗೆ ಬರುತ್ತಿದೆ. ರವಿ ಬೆಳಗೆರೆ ಬರೆದ ‘ಭೀಮಾತೀರದ ಹಂತಕರು’ ಪುಸ್ತಕಕ್ಕೂ ಇದಕ್ಕೂ ಸಂಬಂಧ ಇದೆ ಎಂದು ಹೇಳಲಾಗಿತ್ತು. ಆದರೆ, ಇದನ್ನು ಓಂ ಪ್ರಕಾಶ್ ರಾವ್ ಅವರು ಮತ್ತೊಮ್ಮೆ ಅಲ್ಲಗಳೆದಿದ್ದಾರೆ. ‘ಭೀಮಾತೀರದಲ್ಲಿ’ ರೀ-ರಿಲೀಸ್ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More