Headlines

IND vs AUS: ಟಿ20 ಸರಣಿ ಗೆದ್ದು, ಏಕದಿನ ಸರಣಿ ಸೋತ ಟೀಂ ಇಂಡಿಯಾ – Kannada News | India Women’s Cricket Team Loses ODI Series to Australia: Batting Woes and Series Defeat

ಟಿ20 ಸರಣಿಯ ಗೆಲುವಿನೊಂದಿಗೆ ಆಸ್ಟ್ರೇಲಿಯಾ ಪ್ರವಾಸವನ್ನು ಆರಂಭಿಸಿದ್ದ ಭಾರತ ಮಹಿಳಾ ತಂಡ (Australia Women vs India Women), ಇದೀಗ ಏಕದಿನ ಸರಣಿಯನ್ನು ಕಳೆದುಕೊಂಡಿದೆ. ಹೋಬಾರ್ಟ್‌ನಲ್ಲಿ ನಡೆದ ಸರಣಿಯ ಎರಡನೇ ಪಂದ್ಯವನ್ನು 5 ವಿಕೆಟ್​ಗಳಿಂದ ಗೆದ್ದುಕೊಂಡ ಆತಿಥೇಯ ಆಸ್ಟ್ರೇಲಿಯಾ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ 2-0 ಅಂತರದಿಂದ ಸರಣಿಯನ್ನು ವಶಪಡಿಸಿಕೊಂಡಿದೆ. ಸರಣಿಯ ಎರಡೂ ಪಂದ್ಯಗಳಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುವ ತಪ್ಪು ನಿರ್ಧಾರ ತೆಗೆದುಕೊಂಡು ಎರಡು ಪಂದ್ಯಗಳನ್ನು ಏಕಪಕ್ಷೀಯವಾಗಿ ಸೋತಿತು. ಏಕದಿನ ವಿಶ್ವಕಪ್…

Read More

ಕಾರ್ಡ್ ಪೇಮೆಂಟ್​ನಲ್ಲಿಯಂತೆ ಕೆಲ ಯುಪಿಐ ಪೇಮೆಂಟ್​ಗೂ ಎಂಡಿಆರ್ ಶುಲ್ಕ; ಸರ್ಕಾರ ಚಿಂತನೆ – Kannada News | UPI payments for large businesses may attract charges, as Govt thinks of bringing MDR

ನವದೆಹಲಿ, ಜುಲೈ 16: ಭಾರತದಲ್ಲಿ ಡಿಜಿಟಲ್ ಪಾವತಿಯ ಕ್ರಾಂತಿ ಸೃಷ್ಟಿಸಿರುವ ಯುಪಿಐ (UPI- Unified Payments Interface) ವಹಿವಾಟುಗಳ ಮೇಲೆ ಮತ್ತೊಮ್ಮೆ ಸೇವಾ ಶುಲ್ಕಗಳು ಜಾರಿಯಾಗುವ ಮುನ್ಸೂಚನೆ ಸಿಕ್ಕಿದೆ. ದೇಶದ ದೊಡ್ಡ ದೊಡ್ಡ ವ್ಯಾಪಾರ ಸಂಸ್ಥೆಗಳು ಮತ್ತು ಕಾರ್ಪೊರೇಟ್ ಕಂಪನಿಗಳು (Large Businesses) ನಡೆಸುವ ಯುಪಿಐ ವಹಿವಾಟುಗಳ ಮೇಲೆ ಎಂಡಿಆರ್ (Merchant Discount Rate – MDR), ಅಂದರೆ ವ್ಯಾಪಾರಿ ರಿಯಾಯಿತಿ ದರವನ್ನು ವಿಧಿಸುವ ಬಗ್ಗೆ ಕೇಂದ್ರ ಸರ್ಕಾರ ಗಂಭೀರವಾಗಿ ಯೋಚಿಸುತ್ತಿದೆ ಎಂದು ವರದಿಗಳು ತಿಳಿಸಿವೆ. ಪ್ರಸ್ತುತ…

Read More

ತಂದೆಯ ಶವ, ಪ್ರಜ್ಞೆ ತಪ್ಪಿದ ತಾಯಿ ಜತೆ ಕತ್ತಲೆಯ ಕಾಡಿನಲ್ಲಿ ರಾತ್ರಿ ಕಳೆದ ಐದು ವರ್ಷದ ಬಾಲಕ – Kannada News | Tragic Night in the Forest: Child Found Beside Dead Father and Injured Mother in Odisha

ಕಾಡು-ಸಾಂದರ್ಭಿಕ ಚಿತ್ರImage Credit source: Stockcake ಒಡಿಶಾ, ಜನವರಿ 01: ಅಂದು ಆ ಕತ್ತಲೆಯ ಕಾಡಿನಲ್ಲಿದ್ದಿದ್ದು ಮೂವರಷ್ಟೇ. ತಂದೆ ಶವವಾಗಿ ಬಿದ್ದಿದ್ದರೆ, ತಾಯಿ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಯಾವುದೂ ಸಹಜವಾಗಿರಲಿಲ್ಲ. ಮಗನ ಎದುರೇ ಇಬ್ಬರೂ ವಿಷ ಸೇವಿಸಿದ್ದರು. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಸತ್ತ ತಂದೆ ಮತ್ತು ವಿಷ ಸೇವಿಸಿ ಪ್ರಜ್ಞಾಹೀನಳಾಗಿ ಬಿದ್ದಿದ್ದ ತಾಯಿಯ ಪಕ್ಕದಲ್ಲಿ  ಐದು ವರ್ಷದ ಬಾಲಕ ಕುಳಿತು ಇಡೀ ರಾತ್ರಿ ಕಳೆದಿದ್ದ. ಇರಲು ಮನೆ ಇರಲಿಲ್ಲ, ಏನು ನಡೆಯುತ್ತಿದೆ ಎನ್ನುವ ಅರಿವು ಇರಲಿಲ್ಲ….

Read More

ಮದುವೆ ನಿಶ್ಚಯವಾಗಿದ್ದ ಯುವಕನ ಬರ್ಬರವಾಗಿ ಕೊಂದ ಸಹೋದರ; ಅತ್ತಿಗೆ ಜೊತೆಗೆ ಅಕ್ರಮ ಸಂಬಂಧ ಆರೋಪಕ್ಕೆ ಹರಿದಿದ್ದು ನೆತ್ತರು

ತುಮಕೂರು, ಮಾರ್ಚ್​​ 30:  ಕೌಟುಂಬಿಕ ಕಲಹಕ್ಕೆ ಯುವಕನೋರ್ವ ಬಲಿಯಾಗಿರುವ ಘಟನೆ ತುಮಕೂರು ನಗರದ ಬನಶಂಕರಿಯಲ್ಲಿ ನಡೆದಿದೆ. ಅಣ್ಣನಿಂದಲೇ ತಮ್ಮ ಭೀಕರವಾಗಿ ಕೊಲೆಯಾಗಿದ್ದರೆ, ತಂದೆಯೂ ಕೃತ್ಯಕ್ಕೆ ಸಾಥ್​​ ಕೊಟ್ಟಿದ್ದ ಎಂಬ ವಿಷಯ ಪೊಲೀಸರ ವಿಚಾರಣೆ ವೇಳೆ ಬಯಲಾಗಿದೆ. ಸ್ಟಾಲಿನ್​​ (29) ಮೃತ ಯುವಕನಾಗಿದ್ದು, ಆತನ ಸಹೋದರ ನವೀನ್​​ ಮತ್ತು ತಂದೆ ಜಾನ್​​ ಪಾಲ್​​ ಎಂಬುವವರೇ ಆರೋಪಿಗಳಾಗಿದ್ದಾರೆ. ಮೃತ ನವೀನ್​​ಗೆ ವಿವಾಹ ಕೂಡ ನಿಶ್ಚಯವಾಗಿತ್ತು. ಆತ ಜೊತೆಯಾಗಿ ಬಾಳಬೇಕಿದ್ದ ಯುವತಿ ಆಡಿದ್ದ ಒಂದು ಮಾತೇ ಸ್ಟಾಲಿನ್​​ ಕುಟುಂಬದಲ್ಲಿ ಬೆಂಕಿಯ ಕಿಡಿ…

Read More

ಜ್ಯೋತಿಷಿ ಕಮಲಾಕರ್‌‌ ಭಟ್‌‌, ಸುಚಿತ್ರಾಳ ಸ್ಫೋಟಕ ಆಡಿಯೋ ವೈರಲ್‌: ಅಸಲಿ ಮುಖ ಬಯಲು – Kannada News | Shivamogga Astrologer Kamalakar Bhat And Uttara kannada suchitra audio Goes viral

ಶಿವಮೊಗ್ಗ, (ಫೆಬ್ರವರಿ 05): ನಿತ್ಯ ಬೆಳಗ್ಗೆ ಭವಿಷ್ಯ. ದಿನವೆಲ್ಲ ಆಂಟಿ ಜೊತೆ ಸರಸ ಸಲ್ಲಾಪ. ಇದು ಜನರ ಜ್ಯೋತಿಷ್ಯ ಹೇಳುತ್ತಿದ್ದ ಕಮಲಾಕರ್ ಭಟ್​ನ (Kamalakar bhat )ಕರ್ಮಕಾಂಡ. ರೀಲ್ಸ್ ಮಾಡುತ್ತಿದ್ದ ಸುಚಿತ್ರಾಳ (Suchitra) ಹಿಂದೆ ಕಮಲಾಕರ್ ಭಟ್ ನಾಯಿ ತರ ಸುತ್ತಾಡುತ್ತಿದ್ದಂನಂತೆ. ಈ ಮಾತನ್ನ ನಾವು ಹೇಳುತ್ತಿಲ್ಲ. ಸ್ವತಃ ಕಮಲಾಕರ್ ಭಟ್ ಮಾತನಾಡಿದ್ದಾನೆ ಎನ್ನಲಾದ ಆಡಿಯೋದಲ್ಲಿ ರೆಕಾರ್ಡ್ ಆಗಿದೆ. ಇನ್ನೊಂದೆಡೆ  ‘ನೊಂದ ಹೃದಯದ ಪ್ರೀತಿ, ಇನ್ಮೇಲೆ ಓನ್ಲಿ ಮನಿ ಮನಿ’ ಎಂದು ಸುಚಿತ್ರಾ  ಬಯೋ ಹಾಕಿಕೊಂಡಿದ್ದು. ಹಲವು…

Read More

Daily Devotional: ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ! – Kannada News | Daily Devotional: Vastu Tips for Your Kitchen, Things to Avoid for Health and Prosperity

ಬೆಂಗಳೂರು, ಫೆಬ್ರವರಿ​ 24​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಅಡಿಗೆ ಮನೆ ಹೇಗಿರಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯ ಶಕ್ತಿ ಕೇಂದ್ರವಾದ ಅಡಿಗೆಮನೆಯು ಕೇವಲ ಅಡುಗೆಗೆ ಮಾತ್ರ ಸೀಮಿತವಾಗಿಲ್ಲ, ಇದು ಆರೋಗ್ಯ ಮತ್ತು ಸಕಾರಾತ್ಮಕ ಆಲೋಚನೆಗಳನ್ನು ಪೋಷಿಸುತ್ತದೆ. ಉತ್ತಮ ಆರೋಗ್ಯವಿದ್ದಾಗ ಮಾತ್ರ ನಮ್ಮ ಶ್ರೇಯಸ್ಸು ಹೆಚ್ಚುತ್ತದೆ. ಅಡಿಗೆಮನೆಯ ವಾಸ್ತು ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ. ವಾಸ್ತು ಪ್ರಕಾರ, ಅಡಿಗೆಮನೆಯಲ್ಲಿ ಕೆಲವು ವಸ್ತುಗಳನ್ನು ತಪ್ಪಿಸಬೇಕು. ಉಳಿದಿರುವ ಮತ್ತು ಹಾಳಾದ ಆಹಾರ, ಮುರಿದ ಪಾತ್ರೆಗಳು, ಸಿಂಕ್‌ನಲ್ಲಿ ಆಹಾರ ಸಮೇತ ಪಾತ್ರೆಗಳು…

Read More

ಒಂದೇ ದಿನ ನಡೆದ 3 ಪಂದ್ಯಗಳನ್ನು ಭಾರಿ ಅಂತರದಲ್ಲಿ ಗೆದ್ದ ಟೀಂ ಇಂಡಿಯಾ

ಜೂನ್ 17 ರಂದು ಕ್ರಿಕೆಟ್ ಪ್ರಿಯರಿಗೆ ರಸದೌತಣವೇ ಸಿಕ್ಕಿತು. ಈ ಒಂದೇ ದಿನದಂದು ಬರೋಬ್ಬರಿ 7 ಅಂತರರಾಷ್ಟ್ರೀಯ ಪಂದ್ಯಗಳು ನಡೆದವು. ಆ 7 ಪಂದ್ಯಗಳಲ್ಲಿ ಟೀಂ ಇಂಡಿಯಾದ್ದೇ ಮೂರು ಪಂದ್ಯಗಳಿದ್ದವು. ಅಚ್ಚರಿಯ ಸಂಗತಿಯೆಂದರೆ ಈ ಮೂರು ಪಂದ್ಯಗಳನ್ನು ಭಾರತ ತಂಡ ಏಕಪಕ್ಷೀಯವಾಗಿ ಹಾಗೂ ಭಾರಿ ಅಂತರದಿಂದ ಗೆದ್ದುಕೊಂಡುವೆ. ಆ ಮೂರು ಪಂದ್ಯಗಳು ಯಾವುವು ಎಂಬುದರ ವಿವರ ಇಲ್ಲಿದೆ (PC- BCCI X). ಮೊದಲಿಗೆ ಭಾರತೀಯ ಕಾಲಮಾನ ಬೆಳಿಗ್ಗೆ 10 ಗಂಟೆಗೆ ಭಾರತ ಎ ಹಾಗೂ ಅಫ್ಘಾನಿಸ್ತಾನ ಎ…

Read More

ನರೇಂದ್ರ ಮೋದಿಗೆ ನಾರ್ವೆಯ ಅತ್ಯುನ್ನತ ಪ್ರಶಸ್ತಿ ಪ್ರದಾನ; ಭಾರತದ ಪ್ರಧಾನಿಗೆ 32ನೇ ಜಾಗತಿಕ ಗೌರವ – Kannada News | PM Narendra Modi Receives Norways Top Civilian award 32nd global honour So Far

ನವದೆಹಲಿ, ಮೇ 18: ಭಾರತದ ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ನಾರ್ವೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಗ್ರಾಂಡ್ ಕ್ರಾಸ್ ಆಫ್ ದಿ ರಾಯಲ್ ನಾರ್ವೇಜಿಯನ್ ಆರ್ಡರ್’ (Grand Cross of the Royal Norwegian Order) ಗೌರವವನ್ನು ನೀಡಿ ಗೌರವಿಸಲಾಗಿದೆ. ಇದು ಪ್ರಧಾನಿ ಮೋದಿಯವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಪಡೆದ 32ನೇ ಜಾಗತಿಕ ಗೌರವವಾಗಿದೆ. ಗ್ರಾಂಡ್ ಕ್ರಾಸ್ ಆಫ್ ದಿ ರಾಯಲ್ ನಾರ್ವೇಜಿಯನ್ ಆರ್ಡರ್’ ನಾರ್ವೆ ದೇಶವು ವಿದೇಶಿ ರಾಷ್ಟ್ರಗಳ ಮುಖ್ಯಸ್ಥರಿಗೆ ಮತ್ತು ಜಾಗತಿಕ…

Read More