Headlines

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು, ತಪ್ಪಿದ ಭಾರೀ ಅನಾಹುತ – Kannada News | Stray Dogs Breach Security at Kempegowda International Airport Runway, Major Mishap Averted

ದೇವನಹಳ್ಳಿ, ಫೆಬ್ರವರಿ 3: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಭದ್ರತಾ ಲೋಪವೊಂದು ಬೆಳಕಿಗೆ ಬಂದಿದೆ. ರನ್‌ವೇ ಪ್ರದೇಶಕ್ಕೆ ಎರಡು ಬೀದಿ ನಾಯಿಗಳು ನುಗ್ಗಿದ್ದು, ಕೆಲಕಾಲ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿಮಾನಗಳ ಹಾರಾಟದ ಸಮಯದಲ್ಲೇ ಎರಡು ಬೀದಿ ನಾಯಿಗಳು ರನ್‌ವೇಗೆ ಪ್ರವೇಶಿಸಿದ್ದು, ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿ ಹರಸಾಹಸಪಟ್ಟು ಬೀದಿನಾಯಿಗಳನ್ನು ಸೆರೆಹಿಡಿದರು. ಅದೃಷ್ಟವಶಾತ್ ಆ ಸಮಯದಲ್ಲಿ ರನ್‌ವೇ ಮೇಲೆ ಯಾವುದೇ ವಿಮಾನಗಳು ಇರದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ. ಟರ್ಮಿನಲ್–2ಕ್ಕೆ ಸಂಬಂಧಿಸಿದ ಹೊಸ…

Read More

ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು! – Kannada News | Pakistan keeper Khawaja Nafay makes foolish stumping error

ಆಸ್ಟ್ರೇಲಿಯಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಪಾಕಿಸ್ತಾನ್ ತಂಡದ ವಿಕೆಟ್ ಕೀಪರ್ ಖ್ವಾಜಾ ನಫಾಯ್ ಮಾಡಿದ ಮೋಸದಾಟ ತಡವಾಗಿ ಬೆಳಕಿಗೆ ಬಂದಿದೆ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 207 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು 13ಓವರ್​ಗಳಲ್ಲಿ 82 ರನ್ ಕಲೆಹಾಕಿದ್ದರು. 14ನೇ ಓವರ್​ನಲ್ಲಿ ದಾಳಿಗಿಳಿದ ಸ್ಪಿನ್ನರ್ ಮೊಹಮ್ಮದ್ ನವಾಝ್ 3ನೇ ಎಸೆತದಲ್ಲಿ ಜೋಶ್ ಫಿಲಿಪೆ ವಿಕೆಟ್ ಕಬಳಿಸಿದ್ದರು. ಇನ್ನು 5ನೇ…

Read More

ಕರ್ನಾಟಕ ರೈಲ್ವೆಗೆ ಭರಪೂರ ಕೊಡುಗೆ: ಬಜೆಟ್​ನಲ್ಲಿ ಏನೂ ಸಿಕ್ಕಿಲ್ಲ ಎಂದವರಿಗೆ ಅಂಕಿಅಂಶ ಸಮೇತ ಅಶ್ವಿನಿ ವೈಷ್ಣವ್ ತಿರುಗೇಟು – Kannada News | Ashwini Vaishnaw Hits Back With Data: Rs 7748 Crore Railway Allocation for Karnataka in Union Budget 2026 27

ಬೆಂಗಳೂರು, ಫೆಬ್ರವರಿ 3: ಕರ್ನಾಟಕದ (Karnataka) ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ 2026–27ರ ಕೇಂದ್ರ ಬಜೆಟ್‌ನಲ್ಲಿ (Union Budget 2026) 7,748 ಕೋಟಿ ರೂ. ಹಂಚಿಕೆ ಮಾಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಿಳಿಸಿದ್ದಾರೆ. ಸೋಮವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ನೀಡಿರುವುದು ದಾಖಲೆ ಮಟ್ಟದ ಬಜೆಟ್ ಆಗಿದ್ದು, ಕರ್ನಾಟಕದಲ್ಲಿ ರೈಲ್ವೆ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಲಿದೆ ಎಂದರು. ಪ್ರಸ್ತುತ ಕರ್ನಾಟಕದಲ್ಲಿ ಒಟ್ಟು 52,950 ಕೋಟಿ ರೂ. ಮೌಲ್ಯದ…

Read More

ಬೇಸಿಗೆಗೂ ಮೊದಲೇ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್; ದವಸ-ಧಾನ್ಯಗಳ ದರ ಎಷ್ಟಕ್ಕೇರಿದೆ ನೋಡಿ! – Kannada News | Karnataka Price Hike: Rice, Dal, Chili Costs,check new price

ಬೇಸಿಗೆಗೂ ಮೊದಲೇ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್ ಬೆಂಗಳೂರು, ಫೆಬ್ರುವರಿ 03: ಈಗಾಗಲೇ ರಾಜ್ಯದಲ್ಲಿ ತರಕಾರಿ, ಹಣ್ಣು, ಚಿನ್ನ, ಬೆಳ್ಳಿ ಬೆಲೆ ಏರಿಕೆಯಿಂದ ರಾಜ್ಯದ ಜನರು ಬೇಸರಗೊಂಡಿದ್ದಾರೆ. ಈಗ ದಿನನಿತ್ಯದ ಅಗತ್ಯ ವಸ್ತುಗಳಾದ ಅಕ್ಕಿ, ಬೇಳೆ, ಮೆಣಸಿನಕಾಯಿ ಬೆಲೆಯಲ್ಲಿ ಹೆಚ್ಚಳವಾಗಿರುವುದು (Price Hike) ಜನಸಾಮಾನ್ಯರು ತಲೆ ಮೇಲೆ ಕೈ ಹೊತ್ತು ಕೂರುವಂತೆ ಮಾಡಿದೆ. ಬ್ಯಾಡಗಿ ಮೆಣಸಿನ ಕಾಯಿ, ಸೋನಾ ಮಸೂರಿ ಅಕ್ಕಿ ಸೇರಿ ಹಲವು ಬೇಳೆ, ಕಾಳುಗಳ ಬೆಲೆಯಲ್ಲಿ ಗಮನಾರ್ಹ ಏರಿಕೆಯಾಗಿದೆ. ಆದಾಯ ಬರುವ ಮುನ್ನವೇ ರೈತರಿಕೆ…

Read More

ಸುದೀಪ್​​​ಗೆ ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಕೆ ಮಂಜು – Kannada News | If Kichcha Sudeep Know Abou Chakravarthy Chandrachud he will not Allow him to stay Say K Manju

ಕಿಚ್ಚ ಸುದೀಪ್ ಅವರ ಆಪ್ತ ಎನಿಸಿಕೊಂಡಿರೋ ಚಕ್ರವರ್ತಿ ಚಂದ್ರಚೂಡ್ ಸದ್ಯ ವಿವಾದದಲ್ಲಿ ಇದ್ದಾರೆ. ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಕೊಡುತ್ತಾರೆ ಎಂದು ಹೇಳಿದ್ದು ಚರ್ಚೆಗೆ ಕಾರಣ ಆಗಿದೆ. ಈ ವಿಷಯದ ಬಗ್ಗೆ ಹಿರಿಯ ನಿರ್ಮಾಪಕ ಕೆ. ಮಂಜು ಮಾತನಾಡಿದ್ದಾರೆ. ‘ಸುದೀಪ್ ಅವರು ಈ ರೀತಿಯ ವ್ಯಕ್ತಿಗಳನ್ನು ಹತ್ತಿರಕ್ಕೆ ಸೇರಿಸಿಕೊಳ್ಳಲ್ಲ. ಬಹುಶಃ ಅವರಿಗೆ ಈ ವಿಷಯ ಗೊತ್ತಾಗಿಲ್ಲ ಅನಿಸುತ್ತದೆ. ಗೊತ್ತಾದ್ರೆ ಬೇಸರ ಆಗುತ್ತದೆ. ಅವರನ್ನು ಹತ್ತಿರಕ್ಕೂ ಬಿಟ್ಟುಕೊಳ್ಳಲ್ಲ’ ಎಂದಿದ್ದಾರೆ ಮಂಜು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

19 ಟೀಮ್​ಗಳಲ್ಲಿ ಟೀಮ್ ಇಂಡಿಯಾ 2 ತಂಡಗಳ ವಿರುದ್ಧ ಗೆದ್ದಿಲ್ಲ..! – Kannada News | Team India’s Head To Head Record With T20 World Cup 2026 Teams

ಇನ್ನು ಐರ್ಲೆಂಡ್ ವಿರುದ್ಧ 8 ಪಂದ್ಯಗಳಲ್ಲಿ ಮತ್ತು, ನೇಪಾಳ, ನೆದರ್​ಲೆಂಡ್ಸ್, ಯುಎಸ್​ಎ ಮತ್ತು ಸ್ಕಾಟ್ಲೆಂಡ್ ವಿರುದ್ಧ ಆಡಿದ ತಲಾ ಒಂದೊಂದು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಿದೆ. ಇದಾಗ್ಯೂ ಭಾರತ ತಂಡ ಗೆಲ್ಲದಿರುವುದು ಇಟಲಿ ಮತ್ತು ಕೆನಡಾ ವಿರುದ್ಧ ಮಾತ್ರ. ಈ ಎರಡು ತಂಡಗಳ ವಿರುದ್ಧ ಭಾರತ ಈವರೆಗೆ ಯಾವುದೇ ಪಂದ್ಯವಾಡಿಲ್ಲ. ಹೀಗಾಗಿ ಗೆಲುವಿನ ಖಾತೆ ತೆರೆಯಲು ಅವಕಾಶ ಸಿಕ್ಕಿಲ್ಲ. ಇದಾಗ್ಯೂ ಈ ಬಾರಿಯ ವಿಶ್ವಕಪ್​ನ ದ್ವಿತೀಯ ಸುತ್ತಿನಲ್ಲಿ ಕೆನಡಾ ಮತ್ತು ಇಟಲಿ ತಂಡವನ್ನು ಎದುರಿಸುವ ಅವಕಾಶ…

Read More

T20 World Cup 2026: ಜಗದೀಸನ್ ಸ್ಫೋಟಕ ಶತಕ: ಭಾರತಕ್ಕೆ ಭರ್ಜರಿ ಜಯ – Kannada News | T20 World Cup 2026: India A beat US by 38 runs

ಟಿ20 ವಿಶ್ವಕಪ್​ನ 2ನೇ ಅಭ್ಯಾಸ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಭಾರತ ಎ ತಂಡ ಭರ್ಜರಿ ಜಯ ಸಾಧಿಸಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಸ್​ಎ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡಕ್ಕೆ ಪ್ರಿಯಾಂಶ್ ಆರ್ಯ ಹಾಗೂ ನಾರಾಯಣ್ ಜಗದೀಸನ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 43 ರನ್​ಗಳ ಜೊತೆಯಾಟವಾಡಿದ ಬಳಿಕ ಪ್ರಿಯಾಂಶ್ ಆರ್ಯ (28) ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ಬಿರುಸಿನ…

Read More

ಟಿ20 ಕ್ರಿಕೆಟ್​ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ಬಾಬರ್ ಆಝಂ – Kannada News | Babar Azam first batter to reach 4500 T20I runs

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 48 ಬ್ಯಾಟರ್​ಗಳು 2 ಸಾವಿರಕ್ಕಿಂತ ಅಧಿಕ ರನ್ ಕಲೆಹಾಕಿದ್ದಾರೆ. ಈ 48 ಬ್ಯಾಟರ್​ಗಳಲ್ಲಿ 12 ಮಂದಿ 3 ಸಾವಿರಕ್ಕಿಂತ ಅಧಿಕ ರನ್​ ಗಳಿಸಿದ್ದಾರೆ. ಇನ್ನು ಈ ಹನ್ನೆರಡು ಮಂದಿಯಲ್ಲಿ 4 ಸಾವಿರ ರನ್​ಗಳ ಗಡಿದಾಟಿರುವುದು ಕೇವಲ ಮೂವರು ಮಾತ್ರ. ಇವರಲ್ಲಿ ಅಗ್ರಸ್ಥಾನದಲ್ಲಿರುವುದು ಬಾಬರ್ ಆಝಂ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಬಾಬರ್ ಆಝಂ 36 ಎಸೆತಗಳಲ್ಲಿ ಅಜೇಯ 50 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಬಾಬರ್…

Read More

Bengaluru Air Quality: ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಕುಸಿತ, ಬೆಂಗಳೂರಿನಲ್ಲಿ ಸುಧಾರಿಸಿಲ್ಲ ವಾಯು ಗುಣಮಟ್ಟ – Kannada News | Bangalore Air Pollution Crisis: Bengaluru, Ballary and Shivamogga Air quality is getting poor

ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಕುಸಿತ, ಬೆಂಗಳೂರಿನಲ್ಲಿ ಸುಧಾರಿಸಿಲ್ಲ ವಾಯು ಗುಣಮಟ್ಟ ಬೆಂಗಳೂರು, ಫೆಬ್ರುವರಿ 03: ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ದಿನಕ್ಕೊಂದು ರೀತಿ ಬದಲಾಗುತ್ತಿದೆ. ಅದರೊಂದಿಗೆ ಮಂಗಳೂರು, ಶಿವಮೊಗ್ಗ ಮತ್ತು ಬಳ್ಳಾರಿಯ ಏರ್ ಕ್ವಾಲಿಟಿ ಸಹ 200ಕ್ಕೆ ಹತ್ತಿರವಾಗುತ್ತಿರುವುದು ಸಾಕಷ್ಟು ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಹಲವು ಜಿಲ್ಲೆಗಳಲ್ಲಿ ಕಲುಷಿತ ಗಾಳಿ ಕೆಲ ದಿನಗಳಿಂದಲೂ ಏರಿಕೆ ಕಾಣುತ್ತಿದ್ದ ಬಳ್ಳಾರಿಯ ಏರ್ ಕ್ವಾಲಿಟಿ, ಇಂದು 204ಕ್ಕೆ ಹೋಗಿ ತಲುಪಿದೆ. ಶಿವಮೊಗ್ಗದ…

Read More