ಅಣ್ಣಾಮಲೈ ಪಕ್ಷದಲ್ಲಿ ಸ್ಥಾನ ಬೇಕೆಂದರೆ ಈ ತರಬೇತಿಯಲ್ಲಿ ಪಾಸ್ ಆಗಬೇಕು! – Kannada News
ಚೆನ್ನೈ, ಜೂನ್ 6: ಭಾರತೀಯ ಜನತಾ ಪಕ್ಷ (ಬಿಜೆಪಿ) ತೊರೆದು ಹೊಸ ಆಂದೋಲನವನ್ನು ಆರಂಭಿಸಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ , ತಮ್ಮ ಆಂದೋಲನದ ಮುಂದಿನ ಹೆಜ್ಜೆಗಳು ಮತ್ತು ಪಕ್ಷದ ನಿಲುವುಗಳ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಬಿಜೆಪಿ ತೊರೆದ ಅಣ್ಣಾಮಲೈ (Annamalai) ನಿನ್ನೆ ಹೊಸ ರಾಜಕೀಯ ಆಂದೋಲನವನ್ನು ಪ್ರಾರಂಭಿಸುವುದಾಗಿ ಘೋಷಿಸಿದರು. ಈ ಆಂದೋಲನ ಪ್ರಾರಂಭವಾದ ಅಲ್ಪಾವಧಿಯಲ್ಲಿಯೇ, ತಮಿಳುನಾಡು ಮಾತ್ರವಲ್ಲದೆ ಭಾರತದಾದ್ಯಂತ 12 ಲಕ್ಷಕ್ಕೂ ಹೆಚ್ಚು ಜನರು ಇದಕ್ಕೆ ಸೇರಿದ್ದಾರೆ. ಮುಂದಿನ 3 ಅಥವಾ 4 ತಿಂಗಳಲ್ಲಿ…