Headlines

ಎಲ್ಲಾ ಮದರಸಾಗಳಲ್ಲಿ ಇನ್ನುಮುಂದೆ ವಂದೇ ಮಾತರಂ ಹಾಡುವುದು ಕಡ್ಡಾಯ – Kannada News | West Bengal Introduces Mandatory Vande Mataram Recitation in Madrasas

ಕೋಲ್ಕತ್ತಾ, ಮೇ 22: ಪಶ್ಚಿಮ ಬಂಗಾಳದಲ್ಲಿ ತರಗತಿಗಳು ಪ್ರಾರಂಭವಾಗುವ ಮೊದಲು ಪ್ರಾರ್ಥನಾ ಸಭೆಯಲ್ಲಿ ವಂದೇ ಮಾತರಂ(Vande Mataram) ಹಾಡುವುದು ಈಗ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಮದರಸಾಗಳಲ್ಲಿ ಕಡ್ಡಾಯವಾಗಿದೆ. ರಾಜ್ಯದ ಮದರಸಾ ಶಿಕ್ಷಣ ನಿರ್ದೇಶನಾಲಯವು ಈ ನಿಟ್ಟಿನಲ್ಲಿ ಆದೇಶ ಹೊರಡಿಸಿದ್ದು, ಇದು ತಕ್ಷಣದಿಂದ ಜಾರಿಗೆ ಬರುತ್ತದೆ. ಅಲ್ಪಸಂಖ್ಯಾತ ವ್ಯವಹಾರಗಳು ಮತ್ತು ಮದರಸಾ ಶಿಕ್ಷಣ ಸಚಿವ ಖುದಿರಾಮ್ ತುಡು ಮಾತನಾಡಿ, ಬಂಗಾಳದಲ್ಲಿ ಅನೇಕ ಸರ್ಕಾರಿ ಶಾಲೆಗಳಲ್ಲಿ ಸಂತಾಲಿ ಭಾಷೆಯಲ್ಲಿ ಬೋಧನೆ ನಡೆಸಲಾಗುತ್ತದೆ. ಆ ಶಾಲೆಗಳಲ್ಲಿ ವಂದೇ…

Read More

ಹೆಚ್​​​ಡಿ ದೇವೇಗೌಡರ ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಭೇಟಿ – Kannada News | Governor thaawarchand gehlot Visits HD Devegowda House For cehannama demise

ಬೆಂಗಳೂರು, (ಜುಲೈ 24): ಮಾಜಿ ಪ್ರಧಾನಿ ಹೆಚ್​​​​ಡಿ ದೇವೇಗೌಡ ಅವರ ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಭೇಟಿ ನೀಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದು, ಚೆನ್ನಮ್ಮ ನಿಧನ ಹಿನ್ನೆಲೆಯಲ್ಲಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಜೊತೆಗೆ ದೇವೇಗೌಡ ಅವರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ ಇಬ್ಬರು ಗಂಡು ಮಕ್ಕಳು: ದಾರುಣ ಘಟನೆಗೆ ಸಾಕ್ಷಿಯಾದ ಬೆಂಗಳೂರಿನ ದೂಪನಹಳ್ಳಿ – Kannada News | Property Dispute Turns Fatal in Bengaluru: Sons Kill Father in Indiranagar’s Doopanahalli

ಬೆಂಗಳೂರು, ಫೆಬ್ರವರಿ 17: ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೂಪನಹಳ್ಳಿಯಲ್ಲಿ ಆಸ್ತಿ ವಿವಾದವೊಂದು ವೃದ್ಧರೊಬ್ಬರs ಸಾವಿಗೆ ಕಾರಣವಾಗಿದೆ. ಬಿಎಂಟಿಸಿಯ ನಿವೃತ್ತ ಕಂಡಕ್ಟರ್ 70 ವರ್ಷದ ಮುನಿಕೃಷ್ಣಪ್ಪ ಅವರನ್ನು ಅವರ ಇಬ್ಬರು ಮಕ್ಕಳೇ ಆಸ್ತಿ ಆಸೆಗಾಗಿ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಳೆದ ಶನಿವಾರ ರಾತ್ರಿ ದೂಪನಹಳ್ಳಿಯ ಮುತ್ತಿಯಾಲಮ್ಮ ದೇವಾಲಯದ ಬಳಿ ತಂದೆ ಮುನಿಕೃಷ್ಣಪ್ಪ ಮತ್ತು ಅವರ ಪುತ್ರರಾದ ಮೋಹನ್ ಕುಮಾರ್ ಹಾಗೂ ಗಜೇಂದ್ರ ನಡುವೆ ಆಸ್ತಿ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ಮಗ ಮೋಹನ್…

Read More

ವಿವಾದಾತ್ಮಕ ಹೇಳಿಕೆ: ಪ್ರೊ ಭಗವಾನ್ ವಿರುದ್ಧ ಕೇಸ್​ ಬುಕ್​​, ಕ್ಷಮೆ‌ ಕೇಳಬೇಕು ಎಂದ ಉಗ್ರಪ್ಪ – Kannada News | Controversial Remarks on Lord Rama: Case Filed Against Prof. K.S. Bhagawan, Ugrappa Demands Apology

ದಾವಣಗೆರೆ, ಜೂನ್​ 14: ‘ಶ್ರೀರಾಮ ದಶರಥನ ಮಗ ಅಲ್ಲ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರೊ. ಕೆಎಸ್ ಭಗವಾನ್ (KS Bhagavan)​​ ವಿರುದ್ಧ ದಾವಣಗೆರೆ (davanagere) ಜಿಲ್ಲೆಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿಂದೂ ಧಾರ್ಮಿಕ ಭಾವನೆಗಳಿಗೆ ತೀವ್ರ ಧಕ್ಕೆ ತಂದಿದೆ ಎಂದು ಆರೋಪಿಸಿ, ಹಿಂದೂ ಜಾಗರಣ ವೇದಿಕೆಯ ಹರಿಹರ ತಾಲೂಕು ಪ್ರಧಾನ ಕಾರ್ಯದರ್ಶಿ ದಿನೇಶ್ ದೂರು ನೀಡಿದ್ದಾರೆ. ಈ ಸಂಬಂಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಮುಖ್ಯಾಂಶಗಳು ಶ್ರೀರಾಮನ…

Read More

Hindu Tradition: ಪದೇ ಪದೇ ಮನೆಯಲ್ಲಿ ಹಾಲು ಅಥವಾ ಎಣ್ಣೆ ಚೆಲ್ಲುತ್ತಿದೆಯೇ? ವಾಸ್ತು ತಜ್ಞರು ನೀಡಿರುವ ಎಚ್ಚರಿಕೆ ಇಲ್ಲಿದೆ – Kannada News

ಹಾಲು ಅಥವಾ ಎಣ್ಣೆ ಚೆಲ್ಲುವಂತಹ ಘಟನೆImage Credit source: Pinterest ಮನೆಯಲ್ಲಿ ಕೆಲವೊಂದು ಆಕಸ್ಮಿಕ ಘಟನೆಗಳು ನಡೆಯುವುದು ಸಾಮಾನ್ಯ. ಆದರೆ, ಹಿಂದೂ ನಂಬಿಕೆಗಳು ಮತ್ತು ವಾಸ್ತುಶಾಸ್ತ್ರದ ಪ್ರಕಾರ, ಪದೇ ಪದೇ ಹಾಲು ಅಥವಾ ಎಣ್ಣೆ ಚೆಲ್ಲುವಂತಹ ಘಟನೆಗಳು ಶುಭ ಅಥವಾ ಅಶುಭ ಸೂಚನೆಗಳನ್ನು ನೀಡುತ್ತವೆ. ಈ ಶಕುನಗಳನ್ನು ಅರ್ಥಮಾಡಿಕೊಳ್ಳುವುದು ಮತ್ತು ಅವುಗಳ ಹಿಂದಿನ ಮಹತ್ವವನ್ನು ಅರಿತುಕೊಳ್ಳುವುದು ಮುಖ್ಯ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ…

Read More

ಕಾಂಗ್ರೆಸ್ ಜೊತೆ ವಿಲೀನವಾಗುವ ವದಂತಿ ಸುಳ್ಳು; ಟಿಎಂಸಿ ಸ್ಪಷ್ಟನೆ – Kannada News

ನವದೆಹಲಿ, ಜೂನ್ 10: ತೃಣಮೂಲ ಕಾಂಗ್ರೆಸ್ (TMC) ಕಾಂಗ್ರೆಸ್ ಪಕ್ಷದ ಜೊತೆ ವಿಲೀನವಾಗಲಿದೆ ಎಂಬ ಮಾತುಗಳಿಗೆ ಯಾವುದೇ ಆಧಾರವಿಲ್ಲ ಎಂದು ಟಿಎಂಸಿ ನಾಯಕರು ಸ್ಪಷ್ಟಪಡಿಸಿದ್ದಾರೆ. ಎರಡೂ ಪಕ್ಷಗಳ ನಾಯಕರ ನಡುವೆ ಇತ್ತೀಚೆಗೆ ರಾಜಕೀಯ ಚರ್ಚೆಗಳು ನಡೆದಿದ್ದರೂ ಸಹ, ವಿಲೀನದ ಯಾವುದೇ ಪ್ರಸ್ತಾಪವನ್ನು ಉಭಯ ಪಕ್ಷಗಳು ಪರಿಗಣಿಸುತ್ತಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ. ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ಅವರಿಗೆ ಕಾಂಗ್ರೆಸ್‌ನಲ್ಲಿ ಉನ್ನತ ಹುದ್ದೆಗಳನ್ನು ನೀಡಲಾಗುತ್ತಿದೆ ಮತ್ತು ಪಕ್ಷಗಳನ್ನು ವಿಲೀನಗೊಳಿಸಲಾಗುತ್ತಿದೆ ಎಂಬ ಸುದ್ದಿಗಳು ಕೇವಲ ಊಹಾಪೋಹಗಳಾಗಿದ್ದು, ಇವುಗಳಲ್ಲಿ ಯಾವುದೇ…

Read More

ಬೆಂಗಳೂರು: ಕೋಗಿಲು ಲೇಔಟ್ ನಿರಾಶ್ರಿತರಿಗೆ ವಸತಿ ಭಾಗ್ಯ; ಮನೆ ಹಸ್ತಾಂತರಕ್ಕೆ ದಿನಾಂಕ ನಿಗದಿ – Kannada News | Bengaluru: Kogilu Housing Project Handover on January 2, Victims to Receive New Homes

ಬೆಂಗಳೂರು, ಡಿಸೆಂಬರ್​ 31: ಕೋಗಿಲು (Kogilu) ಸುತ್ತ ರಾಜಕೀಯ ಜಟಾಪಟಿ ಜೋರಾಗಿ ನಡೆಯುತ್ತಿದೆ. ಇದೇ ವಿಚಾರ ಮುಂದಿಟ್ಟುಕೊಂಡು ವಿಪಕ್ಷ ಬಿಜೆಪಿ ಸರ್ಕಾರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದೆ. ಕೋಗಿಲು ಲೇಔಟ್​ನಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡಿದ್ದವರಿಗೆ ರಾಜ್ಯ ಸರ್ಕಾರ ಬಂಪರ್ ಗಿಫ್ಟ್ ಕೊಡುತ್ತಿದೆ. ಇದೀಗ ಜನವರಿ 2ರಂದು ಕೋಗಿಲು ನಿರಾಶ್ರಿತರಿಗೆ ಮನೆ (home) ಹಸ್ತಾಂತರಕ್ಕೆ ಸರ್ಕಾರ ದಿನಾಂಕ ನಿಗದಿ ಮಾಡಿದೆ. ನಿರಾಶ್ರಿತರಿಗೆ ವಸತಿ ಭಾಗ್ಯ ಯಲಹಂಕ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳ ತೆರವು ಹಿನ್ನೆಲೆ ಅರ್ಹ ಸಂತ್ರಸ್ತರಿಗೆ ಜಿಬಿಎ…

Read More

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಮಹಾ ಎಡವಟ್ಟು! 600ಕ್ಕೆ 683 ಅಂಕ ನೀಡಿದ ಬೋರ್ಡ್​!

ಬೆಂಗಳೂರು, ಏಪ್ರಿಲ್ 10: ಗುರುವಾರ ದ್ವಿತೀಯ ಪಿಯುಸಿ ಪರೀಕ್ಷೆಯ ಪಲಿತಾಂಶ (2nd PUC result) ಪ್ರಕಟವಾಗಿದೆ. ಹಲವಾರು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. 600ಕ್ಕೆ 600 ಅಂಕವನ್ನೂ ಪಡೆದವರಿದ್ದಾರೆ. ಆದರೆ ಕರ್ನಾಟಕ ಸರ್ಕಾರದ ಅಧಿಕೃತ ಫಲಿತಾಂಶ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಅಂಕಪಟ್ಟಿಯಲ್ಲಿಯೇ ಗಂಭೀರ ಲೋಪವೊಂದು ಕಂಡುಬಂದಿದೆ. 600 ಅಂಕಗಳ ಪರೀಕ್ಷೆಗೆ 683 ಅಂಕಗಳನ್ನು ನೀಡಿದ ಬೋರ್ಡ್​ನ ಎಡವಟ್ಟು ಬೆಳಕಿಗೆ ಬಂದಿದೆ. ಆರೂ ವಿಷಯಗಳಲ್ಲೂ 100ಕ್ಕೂ ಹೆಚ್ಚು ಅಂಕ! ಕಳೆದ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದ ಕೆಲ ವಿದ್ಯಾರ್ಥಿಗಳು…

Read More

ವಿಜಯ್​​ನ ನೋಡಿ ರಶ್ಮಿಕಾ ನಕ್ಕ ರೀತಿಯೇ ಸೂಪರ್; ಫ್ಯಾನ್ಸ್​​ಗೆ ಇಷ್ಟ ಆಯ್ತು ವೈರಲ್ ವಿಡಿಯೋ – Kannada News | Vijay Deverakonda and Rashmika Mandanna’s Wedding: Udaipur Ceremony, Viral Vratam and Fan Feast

ಟಾಲಿವುಡ್‌ನ ಪ್ರೀತಿಯ ಜೋಡಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹಳ ದಿನಗಳಿಂದ ಪ್ರೀತಿಸುತ್ತಿದ್ದ ಈ ಇಬ್ಬರು ಮದುವೆ ಆಗಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದ ಐಟಿಸಿ ಹೋಟೆಲ್‌ನಲ್ಲಿ ಅವರ ವಿವಾಹ ಅದ್ಧೂರಿಯಾಗಿ ನಡೆದಿದೆ. ಕೆಲವು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಅವರ ವಿವಾಹ ನಡೆಯಿತು. ಈ ಸಮಾರಂಭದ ನಂತರ, ವಿಜಯ್ ಮತ್ತು ರಶ್ಮಿಕಾ ಹೈದರಾಬಾದ್ ತಲುಪಿದರು. ಈಗ, ವಿಜಯ್ ಅವರ ಹುಟ್ಟೂರು ನಗರ್ಕರ್ನೂಲ್ ಜಿಲ್ಲೆಯ ಬಲ್ಮೂರ್ ಮಂಡಲದ ತುಮ್ಮನ್‌ಪೇಟೆ…

Read More

ದೆಹಲಿಯ ಎಐ ಶೃಂಗಸಭೆಯಲ್ಲಿ ಹೈಡ್ರಾಮಾ; ಶರ್ಟ್ ಬಿಚ್ಚಿ ಮೋದಿ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ – Kannada News | Indian Youth Congress stages shirtless protest at AI Impact summit

ನವದೆಹಲಿ, ಫೆಬ್ರವರಿ 20: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ (AI Impact Summit) ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಶರ್ಟ್ ಬಿಚ್ಚಿ, ಮೋದಿ ಹಾಗೂ ಟ್ರಂಪ್ ಫೋಟೋಗಳಿರುವ ಅಂಗಡಿಯನ್ನು ಕೈಯಲ್ಲಿ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಆ ಕಾರ್ಯಕರ್ತರು ಹೇಗೆ ಶೃಂಗಸಭೆಯ ಆವರಣದೊಳಗೆ ಪ್ರತಿಭಟನೆ ನಡೆಸಿದರು, ಈ ವೇಳೆ ಭದ್ರತಾ ಸಿಬ್ಬಂದಿ ಏನು ಮಾಡುತ್ತಿದ್ದರು ಎಂಬ ಪ್ರಶ್ನೆ ಎದ್ದಿದೆ. ಹಲವು ದೇಶಗಳ ನಾಯಕರು ಈ ಶೃಂಗಸಭೆಯಲ್ಲಿ ಪಾಲ್ಗೊಂಡಿರುವುದರಿಂದ…

Read More