Headlines

IND vs ZIM ಪಂದ್ಯ ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ – Kannada News | India vs Zimbabwe T20I Series 2026: Schedule, Live Streaming details

ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿ ನಾಳೆಯಿಂದ (ಜು.23) ಶುರುವಾಗಲಿದೆ. ಹರಾರೆಯಲ್ಲಿ ನಡೆಯಲಿರುವ ಈ ಸರಣಿಯ ಮೂಲಕ ಟೀಮ್ ಇಂಡಿಯಾ ಕಂಬ್ಯಾಕ್ ಮಾಡಲಿದೆಯಾ ಎಂಬುದೇ ಪ್ರಶ್ನೆ. ಏಕೆಂದರೆ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗಳಲ್ಲಿ ಸೋತಿರುವ ಟೀಮ್ ಇಂಡಿಯಾ ಇದೀಗ ಒಂದು ಗೆಲುವನ್ನು ಎದುರು ನೋಡುತ್ತಿದೆ. ಅದರಲ್ಲೂ ಶ್ರೇಯಸ್ ಅಯ್ಯರ್ ನಾಯಕನಾದ ಬಳಿಕ ಭಾರತ ತಂಡ ಒಂದೇ ಒಂದು ಪಂದ್ಯ ಗೆದ್ದಿಲ್ಲ. ಹೀಗಾಗಿ ಝಿಂಬಾಬ್ವೆ ವಿರುದ್ಧದ ಸರಣಿಯು ಅಯ್ಯರ್ ಪಾಲಿಗೆ ಅಗ್ನಿಪರೀಕ್ಷೆ ಎಂದೇ ಹೇಳಬಹುದು….

Read More

ಎಂಜಿಆರ್​​ To ದಳಪತಿ ವಿಜಯ್: ಸಿಎಂ ಕುರ್ಚಿಯಲ್ಲಿ ಕುಳಿತ ಬಳಿಕ ಪ್ರೇಕ್ಷಕರ ಮುಂದೆ ಬಂದ ನಾಯಕರು – Kannada News | MGR To Thalapathy Vijay: Iconic Last Films of South Indian Stars Who Became Chief Ministers

ದಕ್ಷಿಣ ಭಾರತದಲ್ಲಿ ಚಿತ್ರರಂಗ ಮತ್ತು ರಾಜಕೀಯಕ್ಕೆ ದಶಕಗಳ ಕಾಲದ ಅವಿನಾಭಾವ ಸಂಬಂಧವಿದೆ. ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಂತೂ ಸಿನಿ ತಾರೆಗಳು ಕೇವಲ ನಟರಾಗಿ ಉಳಿಯದೆ, ಜನರ ಆಶಾಕಿರಣವಾಗಿ, ರಾಜಕೀಯ ಶಕ್ತಿಯಾಗಿ ಬೆಳೆದ ಇತಿಹಾಸವಿದೆ. 2026ರಲ್ಲಿ ದಳಪತಿ ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ, ಅವರ ಬಹುನಿರೀಕ್ಷಿತ ಚಿತ್ರ ‘ಜನ ನಾಯಗನ್’ ಜುಲೈ 23 ರಂದು ತೆರೆಗೆ ಬರುತ್ತಿದೆ. ಈ ಹಿಂದೆ ಮುಖ್ಯಮಂತ್ರಿ ಪಟ್ಟಕ್ಕೇರಿದ ಎಂ.ಜಿ.ಆರ್, ಎನ್‌ಟಿಆರ್ ಮತ್ತು ಜಯಲಲಿತಾ ಅವರ ಜೀವನದಲ್ಲೂ ಸಿಎಂ ಆದ ಬಳಿಕ ಅಥವಾ…

Read More

Apply Now: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ; 395 ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | UBI Recruitment 2026 27: 395 Officer Posts – Apply Online Now!

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿImage Credit source: Getty Images ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (UBI) ಸುವರ್ಣಾವಕಾಶವನ್ನು ನೀಡಿದೆ. ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳು ಮತ್ತು ಕಚೇರಿಗಳಲ್ಲಿ 2026-27ನೇ ಸಾಲಿನ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಬೃಹತ್ ಅಧಿಸೂಚನೆಯನ್ನು ಹೊರಡಿಸಿದ್ದು, ಒಟ್ಟು 395 ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ ಮತ್ತು ಹಂಚಿಕೆ: ಯೂನಿಯನ್ ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯ ಪ್ರಕಾರ,…

Read More

Vastu Shastra: ಮನೆಯಲ್ಲಿ ಗಿಳಿ ಸಾಕುವುದು ಅಥವಾ ಅದರ ಚಿತ್ರ ಇಡುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Keeping Parrots at Home: Auspicious, Inauspicious Effects and Vastu Tips for Good Fortune

ಮನೆಯಲ್ಲಿ ಗಿಳಿ ಸಾಕುವುದರ ಧಾರ್ಮಿಕ ನಂಬಿಕೆImage Credit source: Getty Images ಅನೇಕ ಜನರು ತಮ್ಮ ಮನೆಗಳಲ್ಲಿ ಗಿಳಿಗಳನ್ನು ಸಾಕಲು ಬಯಸುತ್ತಾರೆ. ಗಿಳಿಯ ಆಕರ್ಷಕ ರೂಪ ಮತ್ತು ಮಧುರ ಧ್ವನಿ ಮನಸ್ಸಿಗೆ ಮುದ ನೀಡುತ್ತದೆ. ಆದರೆ ಶಾಸ್ತ್ರಗಳು ಮತ್ತು ಜಾನಪದ ನಂಬಿಕೆಗಳ ಪ್ರಕಾರ, ಮನೆಯಲ್ಲಿ ಗಿಳಿಯನ್ನು ಸಾಕುವುದರಿಂದ ಅಥವಾ ಅದರ ಚಿತ್ರವನ್ನು ಇಡುವುದರಿಂದ ಕೆಲವು ನಿರ್ದಿಷ್ಟ ಶುಭ ಹಾಗೂ ಅಶುಭ ಫಲಗಳು ಎದುರಾಗಬಹುದು. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ. ಗ್ರಹ ದೋಷಗಳ ನಿವಾರಣೆ: ಮನೆಯಲ್ಲಿ…

Read More

ಎನ್‌ಡಿಎ ಜೊತೆ ಎನ್‌ಸಿಪಿ ವಿಲೀನ ವದಂತಿ: ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಶರದ್ ಪವಾರ್, ಸುಪ್ರಿಯಾ ಸುಳೆ – Kannada News | Sharad Pawar, Supriya Sule Meet PM Modi Amid NCP NDA Merger Rumors and Delimitation Talks

ನವದೆಹಲಿ, ಜುಲೈ 22: ಎನ್​ಸಿಪಿ ಎನ್​ಡಿಎ ಜತೆ ವಿಲೀನವಾಗಲಿದೆ ಎನ್ನುವ ಅಂತೆ ಕಂತೆ ಹರಿದಾಡುತ್ತಿರುವ ಹೊತ್ತಿನಲ್ಲೇ ಶರದ್ ಪವಾರ್(Sharad Pawar) ಹಾಗೂ ಸುಪ್ರಿಯಾ ಸುಳೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದು, ಈ ಸುದ್ದಿಗೆ ಮತ್ತಷ್ಟು ಪುಷ್ಟಿ ಸಿಕ್ಕಂತಾಗಿದೆ. ಸಂಸತ್ತಿನಲ್ಲಿ ನೀಟ್ ಅಕ್ರಮ ಮತ್ತು ಇತರ ವಿಷಯಗಳ ಕುರಿತು ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ದೆಹಲಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಎನ್‌ಸಿಪಿ (ಶರದ್ ಪವಾರ್ ಬಣ) ಮುಖ್ಯಸ್ಥ ಶರದ್ ಪವಾರ್ ಹಾಗೂ…

Read More

‘ಜನ ನಾಯಗನ್’ ಟಿಕೆಟ್ ಲೂಟಿ: ಹೊಸೂರಿನಲ್ಲಿ 180, ಬೆಂಗಳೂರಿನಲ್ಲಿ 1500 – Kannada News | Jana Nayagan movie ticket price hiked in Bengaluru

ವಿಜಯ್ (Vijay) ನಟನೆಯ ‘ಜನ ನಾಯಗನ್’ ಸಿನಿಮಾ ನಾಳೆ (ಜುಲೈ 23) ಬಿಡುಗಡೆ ಆಗಲಿದೆ. ಇದು ವಿಜಯ್ ನಟನೆಯ ಕೊನೆಯ ಸಿನಿಮಾ ಎಂದೇ ಪ್ರಚಾರ ಮಾಡಲಾಗಿದ್ದು, ಅಭಿಮಾನಿಗಳು ಸಿನಿಮಾ ನೋಡಲು ಕಾತರದಿಂದ ಕಾಯುತ್ತಿದ್ದಾರೆ. ಸಿನಿಮಾದ ಟಿಕೆಟ್​​ಗಳ ಮುಂಗಡ ಬುಕಿಂಗ್ ಆರಂಭವಾಗಿ ಕೆಲ ದಿನಗಳಾಗಿದ್ದು, ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಟಿಕೆಟ್​​ಗಳು ಮುಂಗಡವಾಗಿ ಸೋಲ್ಡ್ ಔಟ್ ಆಗಿವೆ. ಆದರೆ ಬೆಂಗಳೂರಿನಲ್ಲಿ ‘ಜನ ನಾಯಗನ್’ ಸಿನಿಮಾದ ಪ್ರೀಮಿಯರ್ ಶೋ ಟಿಕೆಟ್​​ಗಳನ್ನು ಭಾರಿ ಮೊತ್ತಕ್ಕೆ ಮಾರಾಟ ಮಾಡಲಾಗುತ್ತಿದೆ. ಆದರೆ ಅದೇ ಬೇರೆ…

Read More

ಭಾರತದ ವಿರುದ್ಧದ ಸರಣಿಗೆ ಝಿಂಬಾಬ್ವೆ ತಂಡ ಪ್ರಕಟ – Kannada News | Zimbabwe squad for T20I series against India

ಭಾರತದ ವಿರುದ್ಧದ ಟಿ20 ಸರಣಿಗೆ ಝಿಂಬಾಬ್ವೆ ತಂಡವನ್ನು ಪ್ರಕಟಿಸಲಾಗಿದೆ. ಅನುಭವಿ ಹಾಗೂ ಯುವ ಆಟಗಾರರನ್ನು ಒಳಗೊಂಡಿರುವ 15 ಸದಸ್ಯರುಗಳ ಈ ತಂಡವನ್ನು ಸಿಕಂದರ್ ರಾಝ ಮುನ್ನಡೆಸಲಿದ್ದಾರೆ. ಇನ್ನು ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡಿದ್ದ ಕೆಲ ಆಟಗಾರರನ್ನು ಈ ಬಾರಿ ಕೈ ಬಿಡಲಾಗಿದೆ. ಮರಳಿದ ಸ್ಟಾರ್ಸ್, ಹೊಸ ಮುಖಕ್ಕೆ ಚಾನ್ಸ್! ತಫಾಡ್ಜ್ವಾ ತ್ಸೀಗಾಗೆ ಚೊಚ್ಚಲ ಅವಕಾಶ: ವಿಕೆಟ್ ಕೀಪರ್ ಬ್ಯಾಟರ್ ತಫಾಡ್ಜ್ವಾ ತ್ಸೀಗಾ ಅವರು ಇದೇ ಮೊದಲ ಬಾರಿಗೆ ಝಿಂಬಾಬ್ವೆ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವೆಸ್ಲಿ ಮಾಧೆವೆರೆ…

Read More

ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ: ಬೆಂಗಳೂರಲ್ಲಿ ಭಾರಿ ಹೈಡ್ರಾಮಾ – Kannada News | Bengaluru Sees Tense Scenes as Youth Congress Workers Attempt BJP Office Siege

ಬೆಂಗಳೂರು, ಜುಲೈ 21: ನೀಟ್​​​ ಹಗರಣ ಖಂಡಿಸಿ ಹೋರಾಟದ ವೇಳೆ ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದಿದ್ದನ್ನು ಖಂಡಿಸಿ ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಯತ್ನವನ್ನೂ ನಡೆಸಿದ್ದಾರೆ. ರಸ್ತೆಗೆ ಬ್ಯಾರಿಕೇಡ್ ಅಳವಡಿಸಿ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದು, ಈ ವೇಳೆ ಬಿಜೆಪಿ ವಿರುದ್ಧ ಘೋಷಣೆಗಳು ಮೊಳಗಿವೆ. ಈ ವೇಳೆ ಪ್ರತಿಭಟನಾಕಾರರನ್ನು ಸುತ್ತುವರೆದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಕರಾವಳಿ ಕರ್ನಾಟಕದಲ್ಲೂ ಈ ವರ್ಷ ಭಾರೀ ಮಳೆ ಕೊರತೆ: ಬರದ ಮುನ್ಸೂಚನೆ – Kannada News | Coastal Karnataka Rainfall Deficit 2026: Dakshina Kannada, Udupi Record 39 Percent Rain Shortfall, Drought Concerns Rise

ಮಂಗಳೂರಿನಲ್ಲಿ ಕೆಲವು ದಿನಗಳ ಹಿಂದೆ ಸುರಿದ ಮಳೆ (ಸಂಗ್ರಹ ಚಿತ್ರ)Image Credit source: tv9 ಮಂಗಳೂರು, ಜುಲೈ 22: ಕರ್ನಾಟಕದಲ್ಲಿ ಸಾಮಾನ್ಯವಾಗಿ ಅತಿ ಹೆಚ್ಚು ಮಳೆ ಪಡೆಯುವ ಕರಾವಳಿ ಭಾಗವೇ ಈ ಬಾರಿ ಮಳೆ ಕೊರತೆಯ ಆತಂಕ ಎದುರಿಸುತ್ತಿದೆ. ದಕ್ಷಿಣ ಕನ್ನಡ (Dakshina Kannada) ಹಾಗೂ ಉಡುಪಿ ಜಿಲ್ಲೆಗಳಲ್ಲಿ 2026 ರ ಜನವರಿ 1ರಿಂದ ಜುಲೈ 19ರವರೆಗೆ ದಾಖಲಾಗಿರುವ ಮಳೆಯ (Monsoon Rain) ಪ್ರಮಾಣ ವಾಡಿಕೆಗಿಂತ ಗಣನೀಯವಾಗಿ ಕಡಿಮೆಯಾಗಿದ್ದು, ಕೃಷಿ ಚಟುವಟಿಕೆಗಳ ಮೇಲೆ ಅದರ ಪರಿಣಾಮ ಕಾಣಿಸತೊಡಗಿದೆ….

Read More

‘ಸನ್​ರೈಸರ್ಸ್’ ಪರ ಕಣಕ್ಕಿಳಿದ ಪಾಕಿಸ್ತಾನ್ ಆಟಗಾರ..!

ಇಂಗ್ಲೆಂಡ್​ನಲ್ಲಿ 100 ಎಸೆತಗಳ ಕ್ರಿಕೆಟ್ ಟೂರ್ನಿ ‘ದಿ ಹಂಡ್ರೆಡ್’ ಲೀಗ್ ಶುರುವಾಗಿದೆ. ಈ ಟೂರ್ನಿಯ ಮೊದಲ ಪಂದ್ಯದಲ್ಲೇ ಪಾಕಿಸ್ತಾನ್ ಆಟಗಾರ ಕಣಕ್ಕಿಳಿದಿದ್ದಾರೆ. ಅದು ಸಹ ಭಾರತೀಯ ಮೂಲದ ಫ್ರಾಂಚೈಸಿ ಸನ್​ರೈಸರ್ಸ್ ಲೀಡ್ಸ್ ತಂಡದ ಪರ ಎಂಬುದು ವಿಶೇಷ. (PC: SL) ಸನ್​ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯ ಮಾರನ್ ಅವರು 2025 ರಲ್ಲಿ ದಿ ಹಂಡ್ರೆಡ್ ಲೀಗ್​ನಲ್ಲಿ ಸನ್​ರೈಸರ್ಸ್ ಲೀಡ್ಸ್ ಹೆಸರಿನ​ ತಂಡವನ್ನು ಖರೀದಿಸಿದ್ದರು. ಅಲ್ಲದೆ ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ಆಟಗಾರರ ಹರಾಜಿನಲ್ಲಿ ಕಾವ್ಯಾ ಮಾರನ್…

Read More