ಭಾರತದಲ್ಲಿ ಕ್ಷೀಣಿಸಿದ ಮುಂಗಾರು; ಜೂನ್ 4ರಿಂದ 18ರವರೆಗೆ ಶೇ. 42ಕ್ಕೆ ಏರಿದ ಮಳೆ ಕೊರತೆ ಪ್ರಮಾಣ! – Kannada News | Monsoon 2026 struggle continues why India records 42 percent rainfall deficit

ನವದೆಹಲಿ, ಜೂನ್ 18: ಭಾರತದಲ್ಲಿ ಮುಂಗಾರು ಮಳೆಯ (Monsoon 2026) ಕೊರತೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ದೇಶದ ಕೃಷಿ ವಲಯ ಹಾಗೂ ಜಲಮೂಲಗಳಿಗೆ ಭಾರಿ ಆತಂಕ ಎದುರಾಗಿದೆ. ದೇಶಾದ್ಯಂತ ಮುಂಗಾರು ಮಾರುತಗಳ ಆರ್ಭಟ ಕ್ಷೀಣಿಸಿದ್ದು, ಮಳೆಯ ಕೊರತೆಯ ಪ್ರಮಾಣವು ಆಘಾತಕಾರಿ ರೀತಿಯಲ್ಲಿ ಶೇ. 42ಕ್ಕೆ ತಲುಪಿದೆ. ಜೂನ್ ತಿಂಗಳು ಮುಗಿಯುತ್ತ ಬಂದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ದೇಶದ ಪ್ರಮುಖ ಜಲಾಶಯಗಳು ಬತ್ತುತ್ತಿದ್ದು, ಕೃಷಿ ಚಟುವಟಿಕೆಗಳು ಸಂಪೂರ್ಣ ಕುಂಠಿತಗೊಂಡಿವೆ. ಮುಂದಿನ ದಿನಗಳಲ್ಲಿ ಈ ಕೊರತೆಯನ್ನು ಸರಿದೂಗಿಸುವುದು ಅತ್ಯಂತ…

Read More

ವಿಚ್ಛೇದನ ವದಂತಿ ಬಗ್ಗೆ ಪೋಸ್ಟ್ ಹಾಕಿದ ನಟಿ ಶುಭಾ ಪೂಂಜಾ – Kannada News

ಕನ್ನಡದ ನಟಿ ಶುಭಾ ಪೂಂಜಾ ಅವರು ತಮ್ಮ ದಾಂಪತ್ಯ ಜೀವನವನ್ನು ಕೊನೆಗೊಳಿಸಲಿದ್ದಾರೆ ಎಂಬ ವದಂತಿಗಳಿಗೆ ಕೊನೆಗೂ ಅವರೇ ಅಧಿಕೃತವಾಗಿ ಪ್ರತಿಕ್ರಿಯಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾ ಹಾಗೂ ಮಾಧ್ಯಮಗಳಲ್ಲಿ ಅವರ ವಿಚ್ಛೇದನದ ಸುದ್ದಿ ಸಖತ್ ಸದ್ದು ಮಾಡುತ್ತಿತ್ತು. ಈ ಎಲ್ಲಾ ಚರ್ಚೆಗಳ ನಡುವೆ ನಟಿ ಶುಭಾ ಪೂಂಜಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಒಂದನ್ನು ಹಂಚಿಕೊಳ್ಳುವ ಮೂಲಕ ಮಾಧ್ಯಮ ಮಿತ್ರರಲ್ಲಿ ಮತ್ತು ಅಭಿಮಾನಿಗಳಲ್ಲಿ ಒಂದು ಪ್ರಮುಖ ಮನವಿ ಮಾಡಿದ್ದಾರೆ. ಶುಭಾ ಪೂಂಜಾ ಅವರು 2022ರಲ್ಲಿ…

Read More

GT vs MI: 6ನೇ ಪಂದ್ಯದಲ್ಲೂ ಭರವಸೆ ಕಳೆದುಕೊಂಡಿದ್ದ ಮುಂಬೈಗೆ ಬಲ ತುಂಬಿದ ತಿಲಕ್ ಶತಕ – Kannada News | IPL 2026: Tilak Varma’s Maiden Century Powers MI to 199 vs GT

ಐಪಿಎಲ್ 2026 ರ 30 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಿತ್ತು. ಈ ಆವೃತ್ತಿಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ ಮುಂಬೈ ಮುಂದಿನ ಹಂತವನ್ನು ತಲುಪಬೇಕೆಂದರೆ ಉಳಿದ ಎಲ್ಲಾ ಪಂದ್ಯವನ್ನು ಗೆಲ್ಲಬೇಕು. ಅದರಂತೆ ಇಂದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡ ತಿಲಕ್ ವರ್ಮಾ ಅವರ ಸ್ಫೋಟಕ ಶತಕದ ನೆರವಿನಿಂದ 20 ಓವರ್​ಗಳಲ್ಲಿ 5 ವಿಕೆಟ್​ಗಳನ್ನು ಕಳೆದುಕೊಂಡು 199 ರನ್ ಕಲೆಹಾಕಿತು. ಈ ಮೂಲಕ ಗುಜರಾತ್ ಗೆಲುವಿಗೆ 200…

Read More

ವಿಡಿಯೋ ಕಾಲ್ ಮಾಡಿ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ಅಲ್ಲು ಅರ್ಜುನ್ – Kannada News | Allu Arjun Surprises A Sick Little Fan With A Video Call; Recites Iconic Pushpa Dialogues

ಟಾಲಿವುಡ್‌ನ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರು ಮತ್ತೊಮ್ಮೆ ತಮ್ಮ ಉದಾರತೆ ಹಾಗೂ ದೊಡ್ಡ ಗುಣದ ಮೂಲಕ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಮಾರಕ ಕಾಯಿಲೆಯಿಂದ ಬಳಲುತ್ತಿರುವ ಶ್ರದ್ಧಾ ಎಂಬ ತಮ್ಮ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸುವ ಮೂಲಕ ಆಕೆಯ ಕಣ್ಣುಗಳಲ್ಲಿ ಸಂತೋಷದ ಕಣ್ಣೀರು ತರಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ‘ಮೇಕ್ ಎ ವಿಶ್’ ಮೂಲಕ ತಲುಪಿದ ಆಸೆ: ಮಾರಕ ಮತ್ತು ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ಮಕ್ಕಳ ಆಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ‘ಮೇಕ್…

Read More

ಶಿವಾಜಿನಗರ ಹಲ್ಲೆ ಪ್ರಕರಣ: ‘ನಾವು ಮಾಡಿದ್ದು ತಪ್ಪು’ ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು! – Kannada News | Shivajinagar Encroachment Drive Row: Accused Apologize After Assaulting GBA Staff in Bengaluru

ಬೆಂಗಳೂರು, ಜುಲೈ 22: ಶಿವಾಜಿನಗರದಲ್ಲಿ ಜಿಬಿಎ ವತಿಯಿಂದ ಮಂಗಳವಾರ ನಡೆದ ಫುಟ್​ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಸಿಬ್ಬಂದಿ ಮೇಲೆ ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಹಲ್ಲೆ ನಡೆಸಲಾಗಿತ್ತು. ಈ ಬಗ್ಗೆ ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಮಾತನಾಡಿ, ಇವರು ಜೀವನೋಪಾಯಕ್ಕಾಗಿ ಕಷ್ಟಪಟ್ಟು ದುಡಿಯುವ ಬಡಜನರಲ್ಲ. ಇವರು ಸಮಾಜಘಾತುಕ ಶಕ್ತಿಗಳು ಎಂದು ಕಿಡಿಕಾರಿದ್ದರು. ಇದೀಗ ಬೆಂಗಳೂರು ಪೊಲೀಸರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹಂಚಿಕೊಂಡಿದ್ದು, ಈ ವೀಡಿಯೋದಲ್ಲಿ ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು. ನಾವು ಮಾಡಿದ್ದು ತಪ್ಪು ಎಂದು…

Read More

ಚಿಕ್ಕಮಗಳೂರು: ಕಲ್ಲು ತೂರಾಟ ಮಾಡಿದವರ ಮೇಲೆ, ಕಿಡಿಗೇಡಿಗಳ ಹಿಡಿದವರ ಮೇಲೂ ಎಫ್​ಐಆರ್! – Kannada News | Chikkamagaluru Stone Pelting Case: FIR Against Muslim Attackers and Hindus Those Who Caught Them

ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್Image Credit source: tv9 ಚಿಕ್ಕಮಗಳೂರು, ಫೆಬ್ರವರಿ 17: ಚಿಕ್ಕಮಗಳೂರು (Chikkamagaluru) ನಗರದ ತಿಲಕ್ ಪಾರ್ಕ್ ಸಮೀಪ ಹಿಂದೂ ಮನೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಎರಡು ಪ್ರತ್ಯೇಕ ಎಫ್​ಐಆರ್​​ಗಳನ್ನು ದಾಖಲಿಸಿದ್ದಾರೆ. ಕಲ್ಲು ತೂರಾಟ ಮಾಡಿದವರ ಹಾಗೂ ಅವರನ್ನು ಹಿಡಿದು ಪೊಲೀಸರಿಗೊಪ್ಪಿಸಿದವರ ವಿರುದ್ಧವೂ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಸುಧಾ ಎಂಬವರ ಮನೆಯ ಮೇಲೆ ಕಲ್ಲು ಎಸೆದ ಆರೋಪದ ಮೇರೆಗೆ ಹುಸೇನ್ ಮತ್ತು ರಿಯಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಲ್ಲು…

Read More

NEET UG 2026: ಅಡ್ವಾನ್ಸ್ ಎಗ್ಜಾಮ್ ಸಿಟಿ ಇಂಟಿಮೇಶನ್ ಸ್ಲಿಪ್ ಬಿಡುಗಡೆ; ಡೌನ್​ಲೋಡ್ ಮಾಡುವುದು ಎಲ್ಲಿ? ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು, ಏಪ್ರಿಲ್ 13: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಈ ವರ್ಷದ ನೀಟ್ ಯುಜಿ (NEET UG 2026) ಪರೀಕ್ಷೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ನೀಡಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ ‘ಅಡ್ವಾನ್ಸ್ ಎಗ್ಜಾಮ್ ಸಿಟಿ ಇಂಟಿಮೇಶನ್ ಸ್ಲಿಪ್’ ಅನ್ನು ಬಿಡುಗಡೆ ಮಾಡಲಾಗಿದೆ. ಈ ಸ್ಲಿಪ್ ಮೂಲಕ ಅಭ್ಯರ್ಥಿಗಳು ತಮ್ಮ ಪರೀಕ್ಷೆ ನಡೆಯುವ ನಗರವನ್ನು ಮುಂಚಿತವಾಗಿ ತಿಳಿದುಕೊಳ್ಳಬಹುದು. ವಿದ್ಯಾರ್ಥಿಗಳು ತಮ್ಮ ಅಪ್ಲಿಕೇಶನ್ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ಬಳಸಿಕೊಂಡು ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್ ಆಗಿ ಈ ವಿವರಗಳನ್ನು ಪರಿಶೀಲಿಸಬಹುದು….

Read More

ಬೆಳಗಾವಿಯ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ, ಮೂವರು ಕಾರ್ಮಿಕರ ಸಾವು, 5 ಮಂದಿಗೆ ಗಾಯ – Kannada News | Three Dies Several Injured in boiler explosion at sugar factory in belagavi

ಬೆಳಗಾವಿ, (ಜನವರಿ 07): ಸಕ್ಕರೆ ಕಾರ್ಖಾನೆಯಲ್ಲಿ (Sugar Factory) ಬಾಯ್ಲರ್ ಸ್ಫೋಟಗೊಂಡ (Boiler Blast) ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಐವರು ಕಾರ್ಮಿಕರಿಗೆ ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿ ನಡೆದಿದೆ. ಅಕ್ಷಯ ತೋಪಡೆ(45), ದೀಪಕ್ ಮುನವಳ್ಳಿ(31), ಸುದರ್ಶನ ಬನೋಶಿ(25) ಮೃತ ದುರ್ದೈವಿಗಳು. ಗ್ರಾಮದ ಹೊರವಲಯದಲ್ಲಿರುವ ವಿಕ್ರಮ ಇನಾಮದಾರ್‌ ಎನ್ನುವರಿಗೆ ಸೇರಿದ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿಈ ದುರಂತ ಸಂಭವಿಸಿದ್ದು, ಗಂಭೀರ ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿರುವ…

Read More

ಬೆಂಗಳೂರು ಏರ್​ಪೋರ್ಟ್​ನಲ್ಲಿ ಸಿಕ್ತು 3 ಕೋಟಿ ರೂ. ಮೌಲ್ಯದ ಗಾಂಜಾ! ಮೂವರು ಆರೋಪಿಗಳು ವಶಕ್ಕೆ – Kannada News | Bengaluru Airport Customs Seize Rs 2.97 Cr Hydro Ganja; 3 Arrested for Smuggling

ಬೆಂಗಳೂರು ಏರ್​ಪೋರ್ಟ್​ನಲ್ಲಿ ಸಿಕ್ತು 3 ಕೋಟಿ ರೂ. ಮೌಲ್ಯದ ಗಾಂಜಾ! ಬೆಂಗಳೂರು, ಫೆಬ್ರವರಿ 07: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (International Airport) ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಎಂಟೂ ವರೆ ಕೆಜಿ ಹೈಡ್ರೋ ಗಾಂಜಾ ಪತ್ತೆ ಥಾಯ್ಲೆಂಡ್‌ನ ಪುಕೆಟ್ ಹಾಗೂ ಮಲೇಶಿಯಾದಿಂದ ಕೆಐಎಬಿಗೆ ಆಗಮಿಸಿದ್ದ…

Read More

ಮಂಡ್ಯ ವಿವಿ ಮುಚ್ಚಿಸಿದ್ರೆ ಬೆಂಕಿ ಹಚ್ಚಿಸುತ್ತೇವೆ: ಸ್ವ ಪಕ್ಷದ ಸಚಿವರ ವಿರುದ್ಧ ಗುಡುಗಿದ ಕೈ ಶಾಸಕ‌ – Kannada News | MLA Ravikumar Gowda Ganiga Warns His Government And Minister for Mandya VV close

ಮಂಡ್ಯ, (ಮೇ 03): ಮಂಡ್ಯ ವಿಶ್ವವಿದ್ಯಾಯಲಯ (Mandya University) ಮುಚ್ಚುಲು ಮುಂದಾಗಿರುವ ತಮ್ಮದೇ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಕೆಂಡಾಮಂಡಲರಾಗಿದ್ದಾರೆ. ಮಂಡ್ಯ ವಿವಿ ಮುಚ್ಚಿಸಿದ್ರೆ ಬೆಂಕಿ ಹಚ್ಚಿಸುತ್ತೇವೆ. ಸಚಿವನ್ನು ಮಂಡ್ಯ ರಸ್ತೆಯಲ್ಲಿ ಓಡಾಡಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಮಂಡ್ಯ ವಿವಿ ಯುವ ಸಂಭ್ರಮದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ರವಿ ಗಣಿಗ, ನಾನು ಶಾಸಕನಾಗಿ ಇರ್ತೀನೋ ಇಲ್ಲವೋ. ಆದ್ರೆ ಮಂಡ್ಯ ವಿವಿ ಮುಚ್ಚಲು ಬಿಡಲ್ಲ‌‌. ನಾವು ಮೈಸೂರಿನ ಗುಲಾಮರಾಗಿ ಇರುವುದು ಬೇಡ. ನಮಗೆ ಸ್ವಂತ…

Read More