Headlines

‘ಕಡಲ ನಾಡಿಗೆ ಸ್ವಾಗತ’: ‘ಕರಾವಳಿ’ ಸಿನಿಮಾ ಟೈಟಲ್ ಸಾಂಗ್ ರಿಲೀಸ್ – Kannada News | Prajwal Devaraj starrer Karavali movie title song released

ಪ್ರಜ್ವಲ್ ದೇವರಾಜ್ (Prajwal Devaraj), ರಾಜ್ ಬಿ ಶೆಟ್ಟ ನಟನೆಯ ‘ಕರಾವಳಿ’ ಸಿನಿಮಾ ಸೆಟ್ಟೇರಿದಾಗಿನಿಂದಲೂ ಗಮನ ಸೆಳೆಯುತ್ತಲೇ ಬಂದಿದೆ. ಭಿನ್ನ ಕತೆಯ, ಭಿನ್ನ ನಿರೂಪಣೆಯ ಈ ಸಿನಿಮಾ ಇದೀಗ ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆಗೆ ರೆಡಿಯಾಗಿದೆ. ಸಿನಿಮಾದ ಬಿಡುಗಡೆ ದಿನಾಂಕವನ್ನು ಸಹ ಇತ್ತೀಚೆಗಷ್ಟೆ ಘೋಷಿಸಲಾಗಿದ್ದು, ಸಿನಿಮಾದ ಪ್ರಚಾರವೂ ಆರಂಭವಾಗಿದೆ. ಇದೀಗ ‘ಕರಾವಳಿ’ ಸಿನಿಮಾದ ಶೀರ್ಷಿಕೆ ಗೀತೆಯನ್ನು ಚಿತ್ರತಂಡ ಯೂಟ್ಯೂಬ್​​ನಲ್ಲಿ ಬಿಡುಗಡೆ ಮಾಡಿದೆ. ‘ಕರಾವಳಿ’ ಸಿನಿಮಾದ ಕತೆಯಂತೆ ಈ ಹಾಡು ಸಹ ಕರಾವಳಿಯ ಭೌಗೋಳಿಕ ಭಿನ್ನತೆ, ಸಂಸ್ಕೃತಿ, ಜನರ ಆಚರಣೆ…

Read More

ರೀಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು: ಮಗನ ತಪ್ಪಿನಿಂದ ಜೈಲು ಸೇರಿದ ತಂದೆ

ಹುಬ್ಬಳ್ಳಿ, ಮಾರ್ಚ್​ 22: ಪಾಲಕರೇ ಅಪ್ರಾಪ್ತ ವಯಸ್ಸಿನ ನಿಮ್ಮ ಮಕ್ಕಳಿಗೆ ನೀವು ಓಡಿಸಲು ಕಾರು, ಬೈಕ್​​, ಸ್ಕೂಟಿ ನೀಡ್ತಿದ್ದರೆ ಎಚ್ಚರ. ಏಕೆಂದರೆ ಅಪಘಾತಗಳಾದರೆ ನಿಮ್ಮ ಮಕ್ಕಳು ಮಾತ್ರವಲ್ಲ, ನೀವು ಜೈಲು ಪಾಲಾಗುತ್ತೀರಾ ಹುಷಾರ್. ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವಾಗ ನಡೆದ ಅಪಘಾತದಲ್ಲಿ (accident) ಬಾಲಕನ ಸಾವಿಗೆ (death) ಸಂಬಂಧಿಸಿದಂತೆ ಅಪಘಾತ ಮಾಡಿದ ಬಾಲಕ ಮಾತ್ರವಲ್ಲ, ಆತನ ತಂದೆಯನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ರೀಲ್ಸ್ ತಂದ ಆಪತ್ತು ಇದು ಸೋಶಿಯಲ್ ಮೀಡಿಯಾ ಜಮಾನಾ. ನಾಲ್ಕು ವರ್ಷದ ಮಕ್ಕಳಿಂದ ವೃದ್ದರವರಗೆ ಎಲ್ಲರ…

Read More

ಬಂಡೀಪುರ ಸಫಾರಿ ವಿರುದ್ಧ ಮತ್ತೆ ಸಿಡಿದೆದ್ದ ರೈತರು: ನಾಳೆಯಿಂದ ಆಮರಣಾಂತ ಧರಣಿ, ಕಾರಣವೇನು?

ಚಾಮರಾಜನಗರ, ಏಪ್ರಿಲ್ 06: ಭಾರಿ ವಿರೋಧದ ನಡುವೆಯೂ ಬಂಡೀಪುರ ಸಫಾರಿಯನ್ನ (Bandipur Safari) ಸರ್ಕಾರ ರೀ ಓಪನ್ ಮಾಡಿತ್ತು. ಇದೀಗ ಸಫಾರಿ ಆರಂಭವಾದ ಬೆನ್ನಲ್ಲೇ ಮತ್ತೆ ಮಾನವ ಮತ್ತು ಕಾಡು ಪ್ರಾಣಿ ಸಂಘರ್ಷ ಹೆಚ್ಚಾಗಿದೆ. ಹೀಗಾಗಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ವಿರುದ್ಧ ಸಿಡಿದೆದ್ದಿರುವ ರೈತರು ಸಫಾರಿ ಬಂದ್​​ಗೆ ಆಗ್ರಹಿಸಿ ನಾಳೆಯಿಂದ ಅಂದರೆ ಏಪ್ರಿಲ್​ 07ರಿಂದ ಆಮರಣಾಂತ ಧರಣಿಗೆ ಸಜ್ಜಾಗಿದ್ದಾರೆ. ಪ್ರತಿ ತಾಲೂಕಿನಲ್ಲಿ ಧರಣಿ ಕಳೆದೊಂದು ವರ್ಷದಿಂದ ಮಾನವ ಮತ್ತು ಕಾಡು ಪ್ರಾಣಿ ಸಂಘರ್ಷಕ್ಕೆ ಸುದ್ದಿ ಆಗುತ್ತಿರುವ ಚಾಮರಾಜನಗರ…

Read More

ಉಪ್ಪು ಹೆಚ್ಚಾಗಿ ಅಡುಗೆ ಕೆಟ್ಟು ಹೋದ್ರೆ, ರುಚಿ ಸರಿದೂಗಿಸಲು ಈ ಸರಳ ಸಲಹೆಯನ್ನು ಪಾಲಿಸಿ – Kannada News | If Dishes has too much salt, follow this tip to fix it

ಅಡುಗೆಯ ರುಚಿ ಹೆಚ್ಚಿಸುವಲ್ಲಿ ಉಪ್ಪಿನ (salt) ಪಾತ್ರ ಬಹಳ ದೊಡ್ಡದು. ಅದೇ ಒಂದು ವೇಳೆ ಸ್ವಲ್ಪ ಉಪ್ಪು ಜಾಸ್ತಿ ಆದ್ರೂ ಸಹ ಅಡುಗೆಯ ರುಚಿಯೇ ಕೆಟ್ಟು ಹೋಗುತ್ತದೆ. ಈ ರೀತಿ ಉಪ್ಪು ಜಾಸ್ತಿಯಾದಾಗ ಅಯ್ಯೋ ಕಷ್ಟಪಟ್ಟು ಮಾಡಿದ ಅಡುಗೆಯೆಲ್ಲಾ ವೇಸ್ಟ್‌ ಆಯ್ತಲ್ವಾ ಎಂದು ಹಲವರು ಟೆನ್ಷನ್‌ ಮಾಡ್ಕೊಳ್ಳುತ್ತಾರೆ. ಅಡುಗೆಗೆ ಉಪ್ಪು ಹೆಚ್ಚಾದ್ರೆ ಈ ರೀತಿ ಟೆನ್ಷನ್‌ ಮಾಡುವ ಯಾವುದೇ ಅವಶ್ಯಕತೆ ಇಲ್ಲ, ಜಸ್ಟ್‌ ಈ ಕೆಲವೊಂದು ಸಲಹೆಗಳನ್ನು ಪಾಲಿಸುವ ಮೂಲಕ ರುಚಿಯನ್ನು ಸರಿದೂಗಿಸಬಹುದು. ಈ ಕುರಿತ ಸಂಪೂರ್ಣ…

Read More

Daily Devotional: ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು? – Kannada News | Daily Devotional: The Significance of Your Wallet, What to Keep and Avoid for Prosperity

ಬೆಂಗಳೂರು, ಫೆಬ್ರವರಿ​ 23​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದುಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಪ್ರತಿಯೊಬ್ಬರ ಜೀವನದಲ್ಲಿ ಪರ್ಸ್ ಅಥವಾ ವಾಲೆಟ್ ಒಂದು ಪ್ರಮುಖ ಪಾತ್ರ ವಹಿಸುತ್ತದೆ. ಇದನ್ನು ಕೇವಲ ಹಣ ಸಂಗ್ರಹಿಸುವ ಸಾಧನವಾಗಿ ನೋಡದೆ, ನಮ್ಮ ಆರ್ಥಿಕ ಸ್ಥಿತಿ ಮತ್ತು ಅದೃಷ್ಟದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಪರ್ಸ್ ಇಟ್ಟುಕೊಳ್ಳುವುದು ಸಮೃದ್ಧಿ ಮತ್ತು ಲಕ್ಷ್ಮಿಯ ಸಂಕೇತ ಎಂದಿದ್ದಾರೆ. ಪರ್ಸ್‌ನ ಮಹತ್ವವನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ಹರಿದಿರುವ ಅಥವಾ ತೂತಾಗಿರುವ ಪರ್ಸ್ ಅನ್ನು…

Read More

ನಟಿಯರಾಯ್ತು ಈಗ ರಾಜಕಾರಣಿಗಳ ಸರದಿ; ಮೂಡಿಗೆರೆ ಶಾಸಕಿ ನಯನಾ ಮೋಟಮ್ಮಗೂ ಅಶ್ಲೀಲ ಕಾಮೆಂಟ್ ಕಾಟ! ಆರೋಪಿ ಅರೆಸ್ಟ್ – Kannada News | Nayana Motamma Obscene Comments: Instagram Abuser Arrested in MLA Harassment

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ವಿರುದ್ಧ ಅಶ್ಲೀಲ ಕಾಮೆಂಟ್: ಆರೋಪಿ ಬಂಧನ ಚಿಕ್ಕಮಗಳೂರು, ಜನವರಿ 12: ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರ ವಿರುದ್ಧ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಹಾಗೂ ಅವಮಾನಕಾರಿ ಕಾಮೆಂಟ್‌ಗಳನ್ನು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ರಾಮನಗರ ಮೂಲದ ಯಕ್ಷಿತ್ ರಾಜ್ ಎಂಬ ಯುವಕನನ್ನು ಮೂಡಿಗೆರೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅಕ್ಟೋಬರ್​ನಲ್ಲೇ ದಾಖಲಾಗಿತ್ತು FIR ಶಾಸಕಿ ನಯನಾ ಮೋಟಮ್ಮ ಇನ್ಸ್ಟಾಗ್ರಾಮ್‌ನಲ್ಲಿ ಎರಡು ಅಧಿಕೃತ ಖಾತೆ ಹೊಂದಿದ್ದಾರೆ….

Read More

ಬಂಗಾಳದಲ್ಲಿ ಭುಗಿಲೆದ್ದ ಗಲಭೆ; ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ – Kannada News | West Bengal Assembly Elections; BJP candidate Shuvendu Sarkar chased through Field and assaulted

ಕೊಲ್ಕತ್ತಾ, ಏಪ್ರಿಲ್ 23: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ (West Bengal Assembly Elections) ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ. ಬಂಗಾಳದ ದಕ್ಷಿಣ ದಿನಾಜ್‌ಪುರದ ಬಿಜೆಪಿ ಅಭ್ಯರ್ಥಿ ಸುವೇಂದು ಸರ್ಕಾರ್ ಅವರನ್ನು ಟಿಎಂಸಿ ಕಾರ್ಯಕರ್ತರು ಬೆನ್ನಟ್ಟಿ ಹಲ್ಲೆ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಹಲ್ಲೆಯಿಂದ ತಪ್ಪಿಸಿಕೊಳ್ಳಲು ಸುವೇಂದು ಸರ್ಕಾರ್ ಪೊಲೀಸರ ಜೊತೆ ಮೈದಾನದೊಳಗೆ ಓಡಿದ್ದಾರೆ. ಭದ್ರತಾ ಸಿಬ್ಬಂದಿಯೊಬ್ಬರು ಬಿಜೆಪಿ ಅಭ್ಯರ್ಥಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿರುವಾಗ ಟಿಎಂಸಿ ಕಾರ್ಯಕರ್ತರು ಸುವೇಂದು ಸರ್ಕಾರ್ ಅವರನ್ನು ಗದರಿಸುತ್ತಾ, ಹಲ್ಲೆ ಮಾಡುತ್ತಿರುವುದನ್ನು…

Read More

Mahalakshmi Rajayoga: ಜೀವನವನ್ನೇ ಬದಲಾಯಿಸುವ ಮಹಾನ್ ಶಕ್ತಿ ಮಹಾಲಕ್ಷ್ಮೀ ರಾಜಯೋಗದ ಬಗ್ಗೆ ಮಾಹಿತಿ ಇಲ್ಲಿದೆ – Kannada News | Mahalakshmi Rajayoga: Unlocking Wealth and Success in Vedic Astrology

ವೈದಿಕ ಜ್ಯೋತಿಷ್ಯದಲ್ಲಿ ಗ್ರಹಗಳ ಸ್ಥಾನ ಮತ್ತು ಸಂಚಾರಗಳು ವ್ಯಕ್ತಿಯ ಜೀವನದ ಮೇಲೆ ಮಹತ್ವದ ಪ್ರಭಾವ ಬೀರುತ್ತವೆ ಎಂದು ನಂಬಲಾಗುತ್ತದೆ. ಒಂಬತ್ತು ಗ್ರಹಗಳು ಕಾಲಕ್ರಮೇಣ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸಂಚರಿಸುವಾಗ ವಿವಿಧ ಶುಭ ಹಾಗೂ ಅಶುಭ ಯೋಗಗಳು ರೂಪುಗೊಳ್ಳುತ್ತವೆ. ಅವುಗಳಲ್ಲಿ ಅತ್ಯಂತ ಶುಭಕರ ಮತ್ತು ಶಕ್ತಿಶಾಲಿ ಯೋಗಗಳಲ್ಲಿ ಒಂದು ಮಹಾಲಕ್ಷ್ಮಿ ರಾಜಯೋಗ. ಈ ಯೋಗವು ಬಹಳ ವಿರಳವಾಗಿ ಕೆಲವೇ ಜಾತಕಗಳಲ್ಲಿ ಕಾಣಿಸಿಕೊಳ್ಳುವುದರಿಂದ, ಅದನ್ನು ಅದೃಷ್ಟದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ಯೋಗ ಹೊಂದಿರುವವರ ಜೀವನದಲ್ಲಿ…

Read More

Video: ಜೀವದ ಜೊತೆ ಚೆಲ್ಲಾಟ; ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ – Kannada News | Moving Train Accident: Man Falls While De boarding, Highlighting Urgent Railway Safety Risks

ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಸಾಹಸ ಮಾಡಿ ವ್ಯಕ್ತಿಯೊಬ್ಬ ರೈಲ್ವೆ ಪ್ಲಾಟ್‌ಫಾರ್ಮ್ ಮೇಲೆ ಬಿದ್ದು ಪೆಟ್ಟು ಮಾಡಿಕೊಂಡಿರುವ ಘಟನೆ ನಡೆದಿದೆ. ಚಲಿಸುತ್ತಿರುವ ರೈಲಿನ ಬಾಗಿಲಿನಲ್ಲಿ ನಿಂತಿದ್ದ ವ್ಯಕ್ತಿಯೊಬ್ಬ ರೈಲು ಪ್ಲಾಟ್‌ಫಾರ್ಮ್ ಅನ್ನು ಪ್ರವೇಶಿಸುತ್ತಿದ್ದಂತೆ ಕೆಳಕ್ಕೆ ಜಿಗಿದಿದ್ದು, ವೇಗವಾಗಿ ರೈಲು ಚಲಿಸುತ್ತಿದ್ದ ಪರಿಣಾಮ ಸಮತೋಲನ ತಪ್ಪಿ ನೆಲಕ್ಕೆ ಅಪ್ಪಳಿಸಿದ್ದಾನೆ. ಈ ಭೀಕರ ದೃಶ್ಯವು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಜೀವಕ್ಕೆ ಅಪಾಯ ತರುವ ಇಂತಹ ಸಾಹಸಗಳು ಎಷ್ಟು ಅಪಾಯಕಾರಿ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ರೈಲ್ವೆ ಪ್ಲಾಟ್‌ಫಾರ್ಮ್‌ಗಳಲ್ಲಿ ರೈಲು ಸಂಪೂರ್ಣವಾಗಿ ನಿಲ್ಲುವ ಮುನ್ನ ಇಳಿಯುವುದು…

Read More

ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆ; ತಿಂಗಳಿಗೆ 9,000ರೂ. ಸ್ಟೈಫಂಡ್‌ನೊಂದಿಗೆ ಬಂಪರ್ ಉದ್ಯೋಗಾವಕಾಶ! – Kannada News | Government Internship 2026: Paid Opportunities and Skill Development for Youth

ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆImage Credit source: Pinterest ದೇಶದ ಯುವಜನತೆಗೆ ಉದ್ಯೋಗ ಕೌಶಲ್ಯ ಹಾಗೂ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ‘ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆ 2026’ (PM Internship Scheme 2026) ಅನ್ನು ಮತ್ತಷ್ಟು ಆಕರ್ಷಕ ನಿಯಮಗಳೊಂದಿಗೆ ಜಾರಿಗೆ ತಂದಿದೆ. ಈ ಯೋಜನೆಯಡಿ ದೇಶದ ಪ್ರಮುಖ 500 ಕ್ಕೂ ಹೆಚ್ಚು ಕಂಪನಿಗಳಲ್ಲಿ ಯುವಕ-ಯುವತಿಯರಿಗೆ ಇಂಟರ್ನ್‌ಶಿಪ್ (ತರಬೇತಿ) ಅವಕಾಶ ಸಿಗಲಿದ್ದು, ಪ್ರತಿ ತಿಂಗಳು ಭಾರಿ ಸ್ಟೈಫಂಡ್ ಕೂಡ ಲಭ್ಯವಾಗಲಿದೆ. ಕರ್ನಾಟಕದ ನಿರುದ್ಯೋಗಿ ಯುವಜನತೆಗೆ ಹಾಗೂ ಪದವಿ…

Read More