Headlines

ದೂರುದಾರರ ಮೊಬೈಲ್​​ ಸಂಖ್ಯೆ ಪೊಲೀಸರಿಂದಲೇ ದುರುಪಯೋಗ?: ಚರ್ಚೆಗೆ ಗ್ರಾಸವಾದ ಮಹಿಳೆಯ ಪೋಸ್ಟ್​​ – Kannada News | Bengaluru Police Under Fire After Woman Alleges Officer Misused Her Complaint Contact for Private WhatsApp Texts

ಬೆಂಗಳೂರು, ಜೂನ್​​ 18: ನೀಡಿದ್ದ ದೂರಿನಲ್ಲಿದ್ದ ಮೊಬೈಲ್​ ಸಂಖ್ಯೆಯನ್ನು ಪೊಲೀಸರೇ ದುರುಪಯೋಗಪಡಿಸಿಕೊಂಡು ವಾಟ್ಸ್ಯಾಪ್​​ನಲ್ಲಿ ಮೆಸೇಜ್​​ ಮಾಡುತ್ತಿರೋದಾಗಿ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರು ನಿವಾಸಿ ಜಾನ್ಹವಿ ದೇಸಾಯಿ ಅವರು ಜೂನ್ 17ರಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ತಾವು 2025ರ ಆಗಸ್ಟ್ 31ರಂದು ಪೊಲೀಸ್ ದೂರು ದಾಖಲಿಸಿದ್ದೆ ಎಂದು ತಿಳಿಸಿದ್ದಾರೆ. ದೂರು ದಾಖಲಿಸಿದ ಹಲವು ತಿಂಗಳ ಬಳಿಕ ತಮ್ಮ ಮೊಬೈಲ್ ಸಂಖ್ಯೆಗೆ ವಾಟ್ಸಾಪ್ ಸಂದೇಶ ಬಂದಿರುವುದನ್ನು ಪ್ರಶ್ನಿಸಿರುವ ಅವರು, ತಮ್ಮ ವೈಯಕ್ತಿಕ ಮಾಹಿತಿಯ ಸುರಕ್ಷತೆ ಬಗ್ಗೆ…

Read More

ರಜತ್​​ಗೆ ‘ಮಚ್’ ಬ್ರದರ್ ಎಂದ ವಿನಯ್ ಗೌಡ – Kannada News

ವಿನಯ್ ಹಾಗೂ ರಜತ್ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಉತ್ತಮ ಗೆಳೆತನ ಮೂಡಿದೆ. ಇಬ್ಬರೂ ಮಚ್ಚು ಹಿಡಿದು ರೀಲ್ಸ್ ಮಾಡಿ ಸುದ್ದಿ ಆಗಿದ್ದರು. ಇತ್ತೀಚೆಗೆ ನಡೆದ ‘ಬಲರಾಮನ ದಿನಗಳು’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ರಜತ್ ಅವರನ್ನು ವಿನಯ್ ‘ಮಚ್ ಬ್ರದರ್’ ಎಂದು ಕರೆದಿದ್ದಾರೆ. ‘ನಮ್ಮ ಮಚ್ ಬ್ರದರ್ ರಜತ್ ಅವರು ಸುದ್ದಿಗೋಷ್ಠಿಗೆ ಬರಬೇಕಿತ್ತು. ಆದರೆ, ಅವನು ಶೂಟ್​​ನಲ್ಲಿ ಇರೋದ್ರಿ ಬರೋಕೆ ಆಗಿಲ್ಲ’ ಎಂದಿದ್ದಾರೆ. ಬಲರಾಮನ ದಿನಗಳು ಚಿತ್ರಕ್ಕೆ ವಿನೋದ್ ರಾಜ್ ಹೀರೋ. 80ರ ದಶಕದ ಕಥೆ ಸಿನಿಮಾದಲ್ಲಿದ್ದು, ಚಿತ್ರ…

Read More

3 ವರ್ಷಗಳ ಬಳಿಕ ಕನ್ನಡಿಗನಿಗೆ ಒಲಿದ ವೈಸ್ ಕ್ಯಾಪ್ಟನ್ ಪಟ್ಟ! – Kannada News | KL Rahul Reclaims Vice Captaincy After 3 Years

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ. Read More Source link

Read More

ಬಾವಿಯೊಳಗೆ ಕಸದ ಮಧ್ಯೆ ವ್ಯಕ್ತಿಯ ಶವದ ಕತ್ತರಿಸಿದ ಭಾಗಗಳು ಪತ್ತೆ – Kannada News | Chopped body parts of a man found in well in Telangana viral news

ತೆಲಂಗಾಣ, ಫೆಬ್ರವರಿ 2: ತೆಲಂಗಾಣದಲ್ಲಿ ಪೊಲೀಸರು ಬಾವಿಯೊಳಗೆ ವ್ಯಕ್ತಿಯೊಬ್ಬರ ಕತ್ತರಿಸಿದ ದೇಹದ ಭಾಗಗಳನ್ನು ಪತ್ತೆ ಮಾಡಿದ್ದಾರೆ. ಇಲ್ಲಿನ ಕಾಮರೆಡ್ಡಿ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಬಾವಿಯಲ್ಲಿ ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಕತ್ತರಿಸಿದ ದೇಹದ (Deadbody) ಭಾಗಗಳನ್ನು ಕಾಮರೆಡ್ಡಿ ಪೊಲೀಸರು ಪತ್ತೆ ಮಾಡಿದ್ದಾರೆ. ನೀರಿಲ್ಲದ ಬಾವಿಯೊಳಗೆ ಸುರಿಯಲಾಗಿದ್ದ ಕಸದಿಂದ ತ್ಯಾಜ್ಯ ಕಾಗದಗಳು ಮತ್ತು ಇತರ ವಸ್ತುಗಳನ್ನು ಸಂಗ್ರಹಿಸಲು ಬಂದ ವ್ಯಕ್ತಿಯೊಬ್ಬರು ಅದರ ನಡುವೆ ಪ್ಲಾಸ್ಟಿಕ್ ಚೀಲವನ್ನು ಗಮನಿಸಿದ್ದರು. ಆ ಚೀಲವನ್ನು ತೆರೆದು ನೋಡಿದಾ ಈ ಘಟನೆ…

Read More

ಮತ್ತೆ ಸನಾತನ ಧರ್ಮದ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್ – Kannada News | Udhayanidhi Stalin repeats controversial Sanatan dharm must be abolished comment in Tamil Nadu Assembly

ಚೆನ್ನೈ, ಮೇ 12: ತಮಿಳುನಾಡಿನಲ್ಲಿ ಮತ್ತೊಮ್ಮೆ ಸನಾತನ ಧರ್ಮದ ಸುತ್ತಲಿನ ವಿವಾದ ಸೃಷ್ಟಿಯಾಗಿದೆ. ತಮಿಳುನಾಡಿನ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin) ಮತ್ತೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಇಂದು ಸದನದಲ್ಲಿ ಮತ್ತೆ ‘ಸನಾತನ ಧರ್ಮದ ನಿರ್ಮೂಲನೆ’ಯನ್ನು ಪ್ರತಿಪಾದಿಸಿದ್ದಾರೆ. ಈ ವೇಳೆ ಸದನದಲ್ಲಿ ಹಾಜರಿದ್ದ ಮುಖ್ಯಮಂತ್ರಿ ಜೋಸೆಫ್ ವಿಜಯ್ (CM Joseph Vijay) ಮೌನವಾಗಿದ್ದರು. “ಜನರನ್ನು ಬೇರ್ಪಡಿಸುವ ಸನಾತನವನ್ನು ನಿರ್ಮೂಲನೆ ಮಾಡಬೇಕು” ಎಂದು ಸ್ಟಾಲಿನ್ ತಮಿಳುನಾಡು ಚುನಾವಣೆಯ ನಂತರ ವಿಧಾನಸಭಾ ಅಧಿವೇಶನದ…

Read More

ಆನೇಕಲ್​​ ಬಳಿ ಹೊಸ ಕ್ರಿಕೆಟ್​​ ಸ್ಟೇಡಿಯಂಗೆ ನಾಳೆ ಗುದ್ದಲಿ ಪೂಜೆ: ಕ್ರೀಡಾಂಗಣದ ವಿಶೇಷತೆಗಳೇನು? – Kannada News | Bengaluru’s Anekal to Get India’s 2nd Largest Cricket Stadium; CM Siddaramaiah to Lay Foundation Stone Tomorrow

ಬೆಂಗಳೂರು, ಮೇ 22: ನಗರದ ಹೊರವಲಯ ಆನೇಕಲ್‌ ಬಳಿ ನಿರ್ಮಾಣವಾಗಲಿರುವ ಹೊಸ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ನಾಳೆ (ಮೇ 23) ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಲಾನ್ಯಾಸ ನೆರವೇರಿಸಲಿದ್ದಾರೆ. 80 ಸಾವಿರ ಆಸನ ಸಾಮರ್ಥ್ಯ ಹೊಂದಿರುವ ಈ ಕ್ರೀಡಾಂಗಣ, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಬಳಿಕ ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಆಗಲಿದೆ. ಸುಮಾರು 943 ಕೋಟಿ ವೆಚ್ಚದ ಈ ಯೋಜನೆ ಮುಂದಿನ ಮೂರು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ನಿರ್ಮಾಣ ಎಲ್ಲಿ? ನೂತನ ಅಂತರರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ ಬೆಂಗಳೂರು ಹೊರವಲಯದ…

Read More

Chanakya Niti: ನಿಮ್ಮ ಈ ವೈಯಕ್ತಿಯ ವಿಚಾರಗಳನ್ನು ಅಪ್ಪಿತಪ್ಪಿಯೂ ಸಂಬಂಧಿಕರ ಬಳಿ ಶೇರ್‌ ಮಾಡಬೇಡಿ – Kannada News | Chanakya Niti: Chanakya says you should not share these personal details with your relatives

ನಮ್ಮ ಜೀವನದ ಸಿಹಿ ಕಹಿ ಎಲ್ಲಾ ರೀತಿಯ ವಿಚಾರಗಳನ್ನು ನಮ್ಮವರ ಬಳಿ ಹಂಚಿಕೊಳ್ಳುತ್ತೇವೆ. ಅದರಲ್ಲೂ ಹೆಚ್ಚಾಗಿ ಸಂಬಂಧಿಕರು (relatives) ಮತ್ತು ಸ್ನೇಹಿತರ ಬಳಿ ಎಲ್ಲಾ ವಿಚಾರಗಳನ್ನು ಶೇರ್‌ ಮಾಡುತ್ತಿರುತ್ತೇವೆ. ಆದ್ರೆ ಇಂದಿನ ಈ ಕಾಲದಲ್ಲಿ ಯಾರು ನಂಬಿಕೆಗೆ ಅರ್ಹರು, ಯಾರು ನಮ್ಮ ಬೆನ್ನ ಹಿಂದೆ ಮಾತನಾಡುತ್ತಾರೆ, ನಮ್ಮ ಏಳಿಗೆಯನ್ನು ನೋಡಿ ಅಸೂಯೆ ಪಡುತ್ತಾರೆ ಎನ್ನುವುದು ಗೊತ್ತೇ ಆಗಲ್ಲ. ಅದಕ್ಕಾಗಿ ಎಷ್ಟೇ ಹತ್ತಿರದ ಸಂಬಂಧಿಗಳಾದರೂ ಸರಿ ಅವರ ಬಳಿ ನಿಮ್ಮ ಈ ಕೆಲವೊಂದಿಷ್ಟು ವೈಯಕ್ತಿಕ ವಿಚಾರಗಳನ್ನು ಹಂಚಿಕೊಳ್ಳಲೇಬಾರದು, ಇದರಿಂದ…

Read More