Headlines

ವಿಜಯ್​ಗೆ ಹೊಸ ತಲೆನೋವು; ಸರ್ಕಾರ ರಚನೆಗೆ ಒಂದಾಗುತ್ತಾರಾ ಬದ್ಧ ವೈರಿಗಳಾದ ಡಿಎಂಕೆ- ಎಐಎಡಿಎಂಕೆ? – Kannada News | DMK and AIADMK Tie Up Rumours spark buzz in Tamil Nadu to form government

ಚೆನ್ನೈ, ಮೇ 6: ತಮಿಳುನಾಡಿನಲ್ಲಿ ವಿಜಯ್ (Vijay) ನೇತೃತ್ವದ ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿದ್ದರೂ ಸರ್ಕಾರ ರಚನೆಗೆ ಇನ್ನೂ 5 ಸ್ಥಾನಗಳ ಅಗತ್ಯವಿದೆ. ಯಾವ ಪಕ್ಷವೂ ಟಿವಿಕೆಗೆ ಬೆಂಬಲ ನೀಡುವುದಾಗಿ ಘೋಷಿಸದ ಹಿನ್ನೆಲೆಯಲ್ಲಿ ರಾಜ್ಯಪಾಲರು ನಾಳೆ ನಿಗದಿಯಾಗಿದ್ದ ವಿಜಯ್ ಅವರ ಪ್ರಮಾಣವಚನ ಸಮಾರಂಭವನ್ನು ಮುಂದೂಡಿದ್ದರು. ಬಹುಮತ ಸಾಬೀತುಪಡಿಸುವವರೆಗೂ ಸರ್ಕಾರ ರಚನೆಗೆ ಅನುಮತಿ ನೀಡುವುದಿಲ್ಲ ಎಂದು ವಿಜಯ್ ಅವರನ್ನು ವಾಪಾಸ್ ಕಳುಹಿಸಿದ್ದರು. ಇದೆಲ್ಲದರ ನಡುವೆ ಬದ್ಧ ವೈರಿಗಳಾದ ಡಿಎಂಕೆ ಮತ್ತು ಎಐಎಡಿಎಂಕೆ ಮೈತ್ರಿ ಮಾಡಿಕೊಂಡು ತಮಿಳುನಾಡಿನಲ್ಲಿ ಸರ್ಕಾರ ರಚಿಸಿದೆಯಾ…

Read More

Karnataka Voter List Revision: ಎಸ್​ಐಆರ್​ ಬಗ್ಗೆ ನಿಮಗೆ ಗೊಂದಲಗಳಿವೆಯೇ? ಇಲ್ಲಿದೆ ನಿಮ್ಮ ಪ್ರಶ್ನೆಗಳಿಗೆ ಉತ್ತರ – Kannada News | Karnataka Voter List Revision: What If Your House Is Locked, Key SIR FAQs Answered

ಎಸ್​ಐಆರ್​ ಬಗ್ಗೆ ನಿಮಗೆ ಗೊಂದಲಗಳಿವೆಯಾ? ಇಲ್ಲಿದೆ ನಿಮ್ಮ ಪ್ರಶ್ನೆಗಳಿಗೆ ಉತ್ತರ ಬೆಂಗಳೂರು, ಜೂನ್ 30: ಕರ್ನಾಟಕ ಸೇರಿದಂತೆ ದೇಶದ ಪ್ರಮುಖ ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಇಂದಿನಿಂದ ಅಧಿಕೃತವಾಗಿ ಆರಂಭವಾಗಿದೆ. ಜುಲೈ 29 ರವರೆಗೆ ನಡೆಯಲಿರುವ ಈ ಒಂದು ತಿಂಗಳ ಅಭಿಯಾನದಲ್ಲಿ ಬೂತ್ ಮಟ್ಟದ ಅಧಿಕಾರಿಗಳು (BLO) ಪ್ರತಿ ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರ ಪರಿಶೀಲಿಸಲಿದ್ದಾರೆ. ಈ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಗೊಂದಲಗಳಿದ್ದರೆ, ಅವೆಲ್ಲಕ್ಕೂ ಉತ್ತರ ಇಲ್ಲಿದೆ. 1. ಮನೆ…

Read More

Horoscope Today 21 February​: ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ – Kannada News | Daily Horoscope for February​ 21​st 21​25: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 21, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ಚೌತಿ ತಿಥಿ, ರೇವತಿ ನಕ್ಷತ್ರ, ಶುಭ ಯೋಗ ಮತ್ತು ಭದ್ರ ಕರಣ ಈ ದಿನದ ವೈಶಿಷ್ಟ್ಯಗಳಾಗಿವೆ. ಇಂದು ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡಲಿದ್ದು, ರೇವತಿ ನಕ್ಷತ್ರದ ಪ್ರಭಾವ ಎಲ್ಲಾ…

Read More

ದಿನಸಿ ಮಾರ್ಟ್ ಮುಂದೆ ರೌಡಿಸಂ: ಡೆಲಿವರಿ ಬಾಯ್ಸ್​ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು! – Kannada News | Bengaluru Delivery Boy Assault: Miscreants Brutally Attack at Bagaluru Grocery Mart

ಬೆಂಗಳೂರು, ಫೆಬ್ರುವರಿ 07: ಸಿಲಿಕಾನ್ ಸಿಟಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸಕ್ಕೆ ಕಡಿವಾಣ ಇಲ್ಲದಂತಾಗಿದೆ. ಈಶಾನ್ಯ ವಿಭಾಗದ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿಗೇನಹಳ್ಳಿ ಸಮೀಪದ ದಿನಸಿ ಡೆಲಿವರಿ ಮಾರ್ಟ್ ಬಳಿ ಡೆಲಿವರಿ ಬಾಯ್ಸ್ ಮೇಲೆ ಮನಬಂದಂತೆ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ದಿನಸಿ ಆರ್ಡರ್ ಪಡೆಯಲು ಬಂದಿದ್ದ ಸಿಬ್ಬಂದಿಯ ಮೇಲೆ ಐದಾರು ಮಂದಿ ಕಿಡಿಗೇಡಿಗಳು ಗುಂಪುಗುಂಪಾಗಿ ದಾಳಿ ನಡೆಸಿ, ಹೆಲ್ಮೆಟ್ ಹಾಗೂ ಕೈಗೆ ಸಿಕ್ಕ ವಸ್ತುಗಳಿಂದ ಥಳಿಸಿದ್ದಾರೆ. ಮಾರ್ಟ್ ಒಳಗಡೆ ನುಗ್ಗಿಯೂ ಹಲ್ಲೆ ನಡೆಸಿರುವ ದೃಶ್ಯಗಳು ಸಿಸಿಟಿವಿ…

Read More

Video: ಹೆತ್ತವರನ್ನು ತಾನು ಕೆಲಸ ಮಾಡುವ ಅಮೆಜಾನ್ ಆಫೀಸಿಗೆ ಕರೆತಂದ ಉದ್ಯೋಗಿ – Kannada News | Hyderabad: An employee brought his parents to the Hyderabad Amazon office where she works.

ಹೈದರಾಬಾದ್‌, ಜೂನ್ 19: ಹೊಟ್ಟೆ ಬಟ್ಟೆ ಕಟ್ಟಿ ನಾಲ್ಕು ಅಕ್ಷರ ಓದಿಸಿ ತಮ್ಮ ಕಾಲು ಮೇಲೆ ತಾವು ನಿಲ್ಲುವಂತೆ ಮಾಡಿದ ಹೆತ್ತವರಿಗೆ ತಾವೇನು ಮಾಡಿದರೂ ಕಡಿಮೆಯೇ. ಓದು ಮುಗಿಸಿ ಉದ್ಯೋಗ (job) ಗಿಟ್ಟಿಸಿಕೊಳ್ಳುತ್ತಿದ್ದಂತೆ ತನ್ನ ತಂದೆ ತಾಯಿಯನ್ನು ಊರು ಸುತ್ತಿಸಬೇಕು, ಆಫೀಸಿಗೆ ಒಮ್ಮೆಯಾದ್ರು ಕರೆದುಕೊಂಡು ಹೋಗ್ಬೇಕು. ಇಂತಹ ಸಾಕಷ್ಟು ಆಸೆ ಕನಸುಗಳಿರುತ್ತವೆ. ಹೌದು, ಹೈದರಾಬಾದ್‌ನಲ್ಲಿರುವ (Hyderabad) ಅಮೆಜಾನ್ ಆಫೀಸಿಗೆ ಮಗಳು ತನ್ನ ಹೆತ್ತವರನ್ನು ಕರೆದುಕೊಂಡು ಹೋಗಿದ್ದಾರೆ. ಮಗಳು ಕೆಲಸ ಮಾಡುವ ಜಾಗ ನೋಡಿ ಹೆತ್ತವರು ಹೆಮ್ಮೆ ಪಟ್ಟುಕೊಂಡಿದ್ದಾರೆ….

Read More

IND vs IRE: ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ವೈಭವ್ ಆಡುವ ಬಗ್ಗೆ ಹೇಳಿದ್ದೇನು? – Kannada News | India vs Ireland T20: Shreyas Iyer Captaincy Debut, Sooryavanshi Benched in Belfast

ಭಾರತ ಹಾಗೂ ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಐರ್ಲೆಂಡ್‌ನ ರಾಜಧಾನಿ ಬೆಲ್‌ಫಾಸ್ಟ್‌ನಲ್ಲಿರುವ ಸಿವಿಲ್ ಸರ್ವಿಸ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ಆರಂಭವಾಗಿದೆ. ನಾಯಕನಾಗಿ ಶ್ರೇಯಸ್ ಅಯ್ಯರ್​ಗೆ ಇದು ಮೊದಲ ಪಂದ್ಯವಾಗಿದೆ. ಚೊಚ್ಚಲ ಪಂದ್ಯದಲ್ಲೇ ಟಾಸ್ ಗೆದ್ದ ಶ್ರೇಯಸ್ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಟಾಸ್​ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗದ ಬಗ್ಗೆ ಮಾಹಿತಿ ಹೊರಬಿದ್ದಿದೆ. ಅದರಂತೆ ಕೋಟ್ಯಾಂತರಿ ಕ್ರಿಕೆಟ್ ಅಭಿಮಾನಿಗಳ ಏಕೈಕ ಪ್ರಶ್ನೆಯಾದ ವೈಭವ್ ಸೂರ್ಯವಂಶಿ ಮೊದಲ ಟಿ20 ಪಂದ್ಯವನ್ನು ಆಡುತ್ತಾರಾ ಎಂಬುದಕ್ಕೆ ಉತ್ತರ ಸಿಕ್ಕಿದೆ….

Read More

‘ನಾನು ಸುದೀಪ್ ಸರ್ ಬಗ್ಗೆ ಹಗುರವಾಗಿ ಮಾತನಾಡಿಲ್ಲ’; ಉಲ್ಟಾ ಹೊಡೆದ ಸತೀಶ್

ಸತೀಶ್ (Satish) ಅವರು ಸದಾ ಸುದ್ದಿಯಲ್ಲಿರಲು ಬಯಸುತ್ತಾರೆ. ಇತ್ತೀಚೆಗೆ ಅವರು ಸುದೀಪ್ ಬಗ್ಗೆ ಆಡಿದ ಮಾತು ಸಾಕಷ್ಟು ಚರ್ಚೆಗೆ ಕಾರಣ ಆಗಿತ್ತು. ಈ ವಿಷಯದಲ್ಲಿ ಸಾಕಷ್ಟು ಚರ್ಚೆಗಳು ಕೂಡ ನಡೆದವು. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಬೆದರಿಕೆಗಳು ಬಂದವು. ಈಗ ತಾವು ಆ ರೀತಿ ಹೇಳಿಲ್ಲ, ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂಬರ್ಥದಲ್ಲಿ ಮಾತನಾಡಿದ್ದಾರೆ. ‘ನಾನು, ಸರ್ ಬಗ್ಗೆ ಎಲ್ಲಿ ಹಗುರವಾಗಿ ಮಾತನಾಡಿದ್ದೇನೆ. ನಟರಿಗೆ ಕೊಂಬಿರುತ್ತದೆಯೇ ಎಂದು ನಾನು ಕೇಳಿದೆನೇ ಹೊರತು, ಸುದೀಪ್ ಸರ್​​ಗೆ ಕೇಳಿದ್ದಲ್ಲ. ಈ ಬಗ್ಗೆ ನಾನು…

Read More

Tumakuru: ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ; ವ್ಯಕ್ತಿಗೆ ಡಬಲ್​​ ಶಾಕ್​

ತುಮಕೂರು, ಫೆಬ್ರವರಿ 09: ಪತ್ನಿಗೆ ವಿಚ್ಛೇದನ ನೀಡದೆ ಮತ್ತೊಬ್ಬಳ ಜೊತೆ ವಿವಾಹವಾಗಲು ಹೊರಟಿದ್ದ ವೇಳೆ ಕಲ್ಯಾಣಮಂಟಪಕ್ಖೇ ಪೊಲೀಸರ ಜೊತೆ ನುಗ್ಗಿ ಪತಿಗೆ ಮಹಿಳೆ ಶಾಕ್​​ ಕೊಟ್ಟ ಘಟನೆ ನಿನ್ನೆ ತುಮಕೂರಿನ ಎಡೆಯೂರಲ್ಲಿ ನಡೆದಿತ್ತು. ಪ್ರಕರಣ ಸಂಬಂಧ ಅರೋಪಿ ಹರಿಪ್ರಸಾದ್​​ಗೆ ಈಗ ಮತ್ತೊಂದು ಶಾಕ್​​ ಸಿಕ್ಕಿದೆ. ಈತ ಎರಡನೇ ವಿವಾಹವಾಗಲು ಹೊರಟಿದ್ದ ಮಂಡ್ಯ ಮೂಲದ ಯುವತಿಯೂ ಈಗ ದೂರು ನೀಡಿದ್ದಾಳೆ. ಮೊದಲ ಮದುವೆ ಮುಚ್ಚಿಟ್ಟು 2ನೇ ಮದುವೆಯಾಗ್ತಿದ್ದ ಹರಿಪ್ರಸಾದ್​​, ವಿವಾಹಕ್ಕೆಂದು ಲಕ್ಷಾಂತರ ಹಣ ಮತ್ತು ಚಿನ್ನಾಭರಣ ಪಡೆದಿದ್ದಾನೆ ಎಂದು…

Read More