Headlines

Astrological Tips: ಸಣ್ಣ ವಿಷಯಕ್ಕೂ ಅತಿಯಾಗಿ ಕೋಪಗೊಳ್ಳುತ್ತೀರಾ? ಜಾತಕದಲ್ಲಿ ಈ ಗ್ರಹ ದುರ್ಬಲ ಸ್ಥಾನದಲ್ಲಿದೆ ಎಂದರ್ಥ! – Kannada News | Astrological Insights into Sudden Anger: Causes and Remedies

ಸಣ್ಣ ವಿಷಯಗಳಿಗೂ ಅತಿಯಾದ ಕೋಪ ಬರಲು ಕಾರಣಗಳೇನು ಎಂಬುದಕ್ಕೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಮನುಷ್ಯನಲ್ಲಿ ತಾಮಸ, ರಜೋ ಮತ್ತು ಸತ್ವ ಎಂಬ ಮೂರು ಗುಣಗಳಿರುತ್ತವೆ. ಕೆಲವೊಮ್ಮೆ ಪರಿಸ್ಥಿತಿಗಳು ವ್ಯಕ್ತಿಗಳನ್ನು ಕೋಪಿಷ್ಟರನ್ನಾಗಿ ಮಾಡಬಹುದು. ಗುರುಬಲ, ಅದೃಷ್ಟ, ಹಣ ಮತ್ತು ಉದ್ಯೋಗವಿದ್ದರೂ ಕೂಡ ಕೆಲವರಿಗೆ ಇದ್ದಕ್ಕಿದ್ದಂತೆ ಕೋಪ ಬರುತ್ತದೆ. ಈ ಅತಿ ಕೋಪಕ್ಕೆ ಜ್ಯೋತಿಷ್ಯದ ಗ್ರಹಗತಿಗಳು ಹೇಗೆ ಕಾರಣವಾಗುತ್ತವೆ ಮತ್ತು ಅದಕ್ಕೆ ಪರಿಹಾರಗಳೇನು ಎಂಬುದನ್ನು ಇಲ್ಲಿ…

Read More

ಪವಿತ್ರಾ ಗೌಡ ಮನೆ ಊಟಕ್ಕೆ ಸಂಪೂರ್ಣ ಬ್ರೇಕ್: ಹೈಕೋರ್ಟ್ ಆದೇಶ – Kannada News | Renuka Swamy case: High court cancels trail court order on Pavithra Gowda home food

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪವಿತ್ರಾ ಗೌಡಗೆ ಹೈಕೋರ್ಟ್​ನಲ್ಲಿ ಹಿನ್ನಡೆ ಆಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ವಿಶೇಷ ಅನುಮತಿಗಳೊಂದಿಗೆ ಜೈಲಿಗೆ ಮನೆಯಿಂದಲೇ ಊಟ ತರಿಸಿಕೊಳ್ಳುತ್ತಿದ್ದರು. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್ ಅವರುಗಳು ಮನೆಯಿಂದ ಊಟ ತರಿಸಿಕೊಳ್ಳುತ್ತಿದ್ದರು. ಇದೀಗ ಆ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದ್ದು, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳ ಮನೆ ಊಟಕ್ಕೆ ಬ್ರೇಕ್ ಬಿದ್ದಿದೆ. ಅವರ ಮನೆ…

Read More

Video: ನೋ ಕಿಡ್ಸ್, ಡಬಲ್ ಇನ್ಕಮ್; ಬೆಂಗಳೂರಿನಲ್ಲಿ ನೆಲೆಸಿರುವ ಈ ದಂಪತಿಯ ತಿಂಗಳ ಖರ್ಚು ಎಷ್ಟು ಗೊತ್ತಾ?

ಬೆಂಗಳೂರು, ಏಪ್ರಿಲ್‌ 10: ಇಂದಿನ ದುಬಾರಿ ದುನಿಯಾದಲ್ಲಿ ಎಷ್ಟು ದುಡಿದ್ರೂ ಕಡಿಮೆನೇ. ಈ ಬೆಂಗಳೂರಿನಲ್ಲಿ (Bengaluru) ತಿಂಗಳಿಗೆ ಲಕ್ಷ ಲಕ್ಷ ರೂ ದುಡಿಯುತ್ತಿದ್ರೂ ಖರ್ಚು ವೆಚ್ಚಗಳಿಗೆ ಲಗಾಮು ಹಾಕದೇ ಇದ್ರೆ ಉಳಿತಾಯ ಮಾಡೋದು ಅಷ್ಟು ಸುಲಭವಲ್ಲ. ಡ್ಯುಯಲ್ ಇನ್‌ಕಮ್ ಹಾಗೂ ಮಕ್ಕಳಿಲ್ಲದ (DINK) ದಂಪತಿ ಬೆಂಗಳೂರಿನಲ್ಲಿ ತಮ್ಮ ತಿಂಗಳ ಖರ್ಚು ವೆಚ್ಚದ ಬಗ್ಗೆ ಹಂಚಿಕೊಂಡು, ಮಾಸಿಕ ಖರ್ಚು 81,600 ರೂ ಆಗುತ್ತದಂತೆ ಎಂದು ತಿಳಿಸಿದ್ದಾರೆ. ದಂಪತಿಯ ತಿಂಗಳ ಖರ್ಚು ವೆಚ್ಚದ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರನ್ನು ಹುಬ್ಬೇರಿಸುವಂತೆ…

Read More

ಆಫ್ರಿಕಾ- ಕಿವೀಸ್ ಸೆಮಿಫೈನಲ್‌ ಪಂದ್ಯ ಆರಂಭದ ಸಮಯದಲ್ಲಿ ಬದಲಾವಣೆ? ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ? – Kannada News | 2026 T20 World Cup Semi Final: SA vs NZ Match Details, Live Stream, Date and Venue

2026 ರ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್ ( 2026 T20 World Cup Semi-Final) ಪಂದ್ಯ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ (South Africa vs New Zealand) ನಡುವೆ ನಡೆಯಲಿದೆ. ದಕ್ಷಿಣ ಆಫ್ರಿಕಾ ಸೂಪರ್ 8 ರ ಗ್ರೂಪ್ ಎ ನಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ಸೆಮಿಫೈನಲ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡರೆ, ನ್ಯೂಜಿಲೆಂಡ್ ಗ್ರೂಪ್ ಬಿ ನಲ್ಲಿ ಎರಡನೇ ಸ್ಥಾನ ಪಡೆಯುವ ಮೂಲಕ ಸೆಮಿಫೈನಲ್ ತಲುಪಿದೆ. ಇನ್ನು ಈ ಪಂದ್ಯದಲ್ಲಿ ಗೆದ್ದ ತಂಡ ಮೊದಲ…

Read More

ವಿಜಯ್-ರಶ್ಮಿಕಾ ಒಂದಾಗಲು ಕಾರಣವಾಯ್ತು ಕನ್ನಡದ ಆ ನಟಿ ತೆಗೆದುಕೊಂಡ ನಿರ್ಧಾರ

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ (Vijay Devarakonda) ವಿವಾಹ ಆಗಿದ್ದಾರೆ. ಈ ಮದುವೆ ಸಾಕಷ್ಟು ಅದ್ದೂರಿಯಾಗಿ ನಡೆಯಿತು. ರಶ್ಮಿಕಾ ಹಾಗೂ ವಿಜಯ್ ಜೋಡಿ ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಇವರು ಮೊದಲು ನಟಿಸಿದ್ದು, ‘ಗೀತ ಗೋವಿಂದಂ’ ಚಿತ್ರದಲ್ಲಿ. ಇವರಿಬ್ಬರು ಒಂದಾಗಲು ಕನ್ನಡದ ನಟಿಯೊಬ್ಬರು ಕಾರಣ ಎಂಬ ಮಾಹಿತಿ ರಿವೀಲ್ ಆಗಿದೆ. ಈ ವಿಷಯ ಇತ್ತೀಚೆಗೆ ರಿವೀಲ್ ಆಗಿದೆ. ‘ಗೀತ ಗೋವಿಂದಂ’ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಕೆಮಿಸ್ಟ್ರಿ ಸಾಕಷ್ಟು ಗಮನ ಸೆಳೆಯಿತು. ರಶ್ಮಿಕಾ ಮಂದಣ್ಣ ಪಾತ್ರವೇ…

Read More

ಭಾರತ ಈಗ ಗ್ಲೋಬಲ್ ಬ್ಯಾಕ್ ಆಫೀಸ್ ಮಾತ್ರವೇ ಅಲ್ಲ, ವಿಶ್ವದರ್ಜೆ ಪ್ರಾಡಕ್ಟ್ ನೀಡುವ ದೇಶವಾಗಿದೆ: ಪ್​ರಸಾದ್ ಷಣ್ಮುಗಂ – Kannada News

ನವದೆಹಲಿ, ಜೂನ್ 2: ಒಂದು ಕಾಲದಲ್ಲಿ ಭಾರತವನ್ನು ಕೇವಲ ಜಾಗತಿಕ ಕಂಪನಿಗಳಿಗೆ ಕಡಿಮೆ ವೆಚ್ಚದಲ್ಲಿ ತಾಂತ್ರಿಕ ಬೆಂಬಲ ನೀಡುವ (Support Centre) ದೇಶ ಎಂದು ನೋಡಲಾಗುತ್ತಿತ್ತು. ಆದರೆ ಇಂದು ಪರಿಸ್ಥಿತಿ ಬದಲಾಗಿದ್ದು, ಭಾರತೀಯ ಕಂಪನಿಗಳು ಜಾಗತಿಕ ಮಟ್ಟದ ವಿಶ್ವದರ್ಜೆಯ ಸಾಫ್ಟ್‌ವೇರ್ ಉತ್ಪನ್ನಗಳನ್ನು (World-Class Products) ಸ್ವತಃ ಭಾರತದಲ್ಲೇ ನಿರ್ಮಿಸುತ್ತಿವೆ ಎಂದು ಕೆಜಿಐಎಸ್ಎಲ್ ಸಿಇಒ ಪ್ರಸಾದ್ ಷಣ್ಮುಖಂ (Prassadh Shanmugam) ತಿಳಿಸಿದ್ದಾರೆ. ಬಿಸಿನೆಸ್ ಟುಡೇ (Business Today) ಪತ್ರಿಕೆಯ ‘ಹಿಡನ್ ಜೆಮ್ಸ್ ಆಫ್ ಇಂಡಿಯನ್ ಬಿಸಿನೆಸ್’ (Hidden Gems…

Read More

ಅಮರಾವತಿ ಲೈಂಗಿಕ ಹಗರಣದ ಆರೋಪಿಯನ್ನು ಎಳೆದುಕೊಂಡು ನಗರದ ರಸ್ತೆಗಳಲ್ಲಿ ಮೆರವಣಿಗೆ – Kannada News | Amravati scandal case main accused Ayan Ahmed Tanveer paraded across the city

ಅಮರಾವತಿ, ಏಪ್ರಿಲ್ 22: ಮಹಾರಾಷ್ಟ್ರದ ಅಮರಾವತಿ ಲೈಂಗಿಕ ಹಗರಣ ಪ್ರಕರಣದಲ್ಲಿ ಪೊಲೀಸರು ಇಂದು ಈ ಪ್ರಕರಣದ ಪ್ರಮುಖ ಆರೋಪಿ ಅಯಾನ್ ಅಹ್ಮದ್ ತನ್ವೀರ್‌ನನ್ನು ನಗರದಾದ್ಯಂತ ರಸ್ತೆಗಳಲ್ಲಿ ಎಳೆದುಕೊಂಡು ಹೋಗಿ ಮೆರವಣಿಗೆ ಮಾಡಿದ್ದಾರೆ. ಜನರಿಗೆ ಆ ಆರೋಪಿ ಯಾರೆಂದು ಗೊತ್ತಾಗಬೇಕೆಂದು ಆತನನ್ನು ಸಾರ್ವಜನಿಕರ ಮುಂದೆ ಪರೇಡ್ ಮಾಡಲಾಗಿದೆ. ಮಹಾರಾಷ್ಟ್ರದ ಪರತ್ವಾಡದಲ್ಲಿ ನಡೆದ ಲೈಂಗಿಕ ಶೋಷಣೆ ಪ್ರಕರಣವು ಬಹಳ ತಿರುವು ಪಡೆದುಕೊಂಡಿದ್ದು, ಪ್ರಮುಖ ಆರೋಪಿ ಅಯಾನ್ ಅಹ್ಮದ್‌ನ ಐಷಾರಾಮಿ ಕಾರುಗಳು, ದೊಡ್ಡ ಪ್ರಮಾಣದ ನಗದು ಮತ್ತು ಉನ್ನತ ದರ್ಜೆಯ ಗ್ಯಾಜೆಟ್‌ಗಳನ್ನು…

Read More

ಮದುವೆಯಾಗು ಎಂದಿದ್ದಕ್ಕೆ ಕತ್ತು ಸೀಳಿ ಕೊಂದ ಪ್ರಿಯಕರ: ನರ್ಸ್​ ಮನೆಯಲ್ಲಿ ಹರಿದಿತ್ತು ರಕ್ತದೋಕುಳಿ! – Kannada News | Bengaluru Nurse Murder: Jayadeva Staff Nurse murdered by her lover in Kumaraswamy Layout

ಕುಮಾರಸ್ವಾಮಿ ಲೇಔಟ್‌ನಲ್ಲಿ ಸ್ಟಾಫ್ ನರ್ಸ್ ಕತ್ತು ಸೀಳಿ ಭೀಕರ ಕೊಲೆ! ಬೆಂಗಳೂರು, ಡಿಸೆಂಬರ್ 26: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ (Kumaraswamy Layout) ಮನೆಯೊಂದರಲ್ಲಿ ಒಂಟಿಯಾಗಿದ್ದ ಸ್ಟಾಫ್ ನರ್ಸ್ ಅನ್ನು ಭೀಕರವಾಗಿ ಹತ್ಯೆಗೈದ ಘಟನೆ ಡಿಸೆಂಬರ್ 24ರ ರಾತ್ರಿ ನಡೆದಿದೆ. ಆಕೆ ಬಾಡಿಗೆ ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ ಮನೆಯೊಳಗೆ ಪ್ರವೇಶಿದ ಆಕೆಯ ಪ್ರಿಯಕರ, ಕತ್ತುಕುಯ್ದು ಆಕೆಯ ಹತ್ಯೆ ಮಾಡಿರುವುದು ತಿಳಿದುಬಂದಿದೆ. ಮಾಹಿತಿ ಸಿಕ್ಕ ಕೂಡಲೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಮದುವೆಯಾಗದೇ ಒಂಟಿಯಾಗಿದ್ದ…

Read More

50 ಎಕರೆ ಸವಾಲು ಹಾಕಿದ ಬಿಜೆಪಿ ಮಾಜಿ ಶಾಸಕರಿಗೆ ವಿಡಿಯೋ ಬಿಡ್ಲಾ ಎಂದ ಸಚಿವ ತಂಗಡಗಿ – Kannada News | Minister shivaraj tangadagi Hits back with video at BJP Ex MLA Basavaraj dhadesugur

ಕೊಪ್ಪಳ, (ಫೆಬ್ರವರಿ 18): ಬಿಜೆಪಿ ಮಾಜಿ ಶಾಸಕ ಬಸವರಾಜ್ ಬಸವರಾಜ ದಡೇಸುಗೂರು ಹಾಗೂ ಸಚಿವ ಶಿವರಾಜ್ ತಂಗಡಗಿ ನಡುವೆ ವಾಕ್ಸಮರ ಜೋರಾಗಿದೆ. ನಾನು ರಕ್ತದಲ್ಲಿ ಬರೆದುಕೊಡ್ತೀನಿ ಈ ಬಾರಿ ತಂಗಡಗಿ ಸೋಲುತ್ತಾನೆ. ಇದಕ್ಕೆ 50 ಎಕರೆ ಜಮೀನು ಕೊಡುತ್ತೇನೆ. ಅಕಸ್ಮಾತ್ ನಾನು ಗೆದ್ರೆ ತಂಗಡಗಿ 50 ಎಕರೆ ಜಮೀನು ಕೊಡಬೇಕು ಎಂದು ಬಸವರಾಜ ದಡೇಸುಗೂರು ಸವಾಲು ಹಾಕಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಶಿವರಾಜ್ ತಂಗಡಗಿ, ನಿನ್ನ ಹತ್ರ ಏನೂ ಇಲ್ಲ ಅಂತಿದ್ದಿ. ಐವತ್ತು ಎಕರೆ ಜಮೀನು ಹೇಗೆ…

Read More

ಉತ್ತರ ಭಾರತದಲ್ಲಿ ಮಹಿಳೆಯರು ಗುಲಾಮರಾಗಿ, ಮಕ್ಕಳನ್ನು ಹೆರಲು ಮಾತ್ರ ಸೀಮಿತರಾಗಿದ್ದಾರೆ; ಡಿಎಂಕೆ ಸಂಸದ ವಿವಾದ – Kannada News | Girls educated in south but North Indian Women kept in kitchen DMK MP Dayanidhi Maran sparks row

ನವದೆಹಲಿ, ಜನವರಿ 14: ಚೆನ್ನೈ, ಜನವರಿ 14: ಡಿಎಂಕೆ ಸಂಸದ ದಯಾನಿಧಿ ಮಾರನ್ ಉತ್ತರ ಭಾರತದ ಮಹಿಳೆಯರು ಮತ್ತು ತಮಿಳುನಾಡಿನ ಮಹಿಳೆಯರನ್ನು ಹೋಲಿಸುವ ಹೇಳಿಕೆ ನೀಡಿ ರಾಜಕೀಯ ವಿವಾದವನ್ನು ಹುಟ್ಟುಹಾಕಿದ್ದಾರೆ. ಚೆನ್ನೈ ಸೆಂಟ್ರಲ್‌ನಿಂದ 4 ಬಾರಿ ಸಂಸದರಾಗಿರುವ ದಯಾನಿಧಿ ಮಾರನ್ (Dayanidhi Maran) ಇಂದು ಸರ್ಕಾರಿ ಮಹಿಳಾ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದು, ತಮಿಳುನಾಡಿನಲ್ಲಿ ಮಹಿಳೆಯರಿಗೆ ಅಧ್ಯಯನ ಮಾಡಲು ಪ್ರೋತ್ಸಾಹ ನೀಡಲಾಗುತ್ತದೆ. ಆದರೆ, ಉತ್ತರ ಭಾರತದಲ್ಲಿ ಮಹಿಳೆಯರನ್ನು ಅಡುಗೆಮನೆಯಲ್ಲಿ ಕೆಲಸ ಮಾಡಲು ಮತ್ತು ಮಕ್ಕಳನ್ನು ಹೆರಲು ಸೀಮಿತಗೊಳಿಸಲಾಗುತ್ತದೆ ಎಂದು…

Read More