ಜನ ಪೋಸ್ಟ್ ಮ್ಯಾನ್​​ಗೆ​​ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್ – Kannada News | Public Angry Against Post Office for Bundle of Aadhaar Cards Found In Netravati River at Mnagaluru

ಮಂಗಳೂರು, ಮಾರ್ಚ್ 05): ಇಲ್ಲಿನ ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ. ಇದರಿಂದ ಸಾರ್ವಜನಿಕರು ಆಘಾತಕ್ಕೊಳಗಾಗಿದ್ದು, ಅಂಚೆ ಇಲಾಖೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣವೆಂದು ಆರೋಪಿಸಿದ್ದಾರೆ. ಆಧಾರ್ ಕಾರ್ಡ್ ಗಳನ್ನು ಸಂಬಂಧಪಟ್ಟವರಿಗೆ ನೀಡುತ್ತಿಲ್ಲ. ಆಧಾರ್ ಕಾರ್ಡ್​​ ಅಂದು ಬರುತ್ತೆ ಇಂದು ಬರುತ್ತೆ ಎಂದು ಕಾಯುತ್ತಿರುತ್ತೇವೆ. ಆದ್ರೆ, ಇದೀಗ ಆಧಾರ್ ಕಾರ್ಡ್​​ಗಳು ನದಿಯಲ್ಲಿ ಹರಿದುಬರುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ. ಇದನ್ನೂ ಓದಿ: ನೇತ್ರಾವತಿ ನದಿ ತೀರದಲ್ಲಿ…

Read More

ಅಜಿತ್ ಪವಾರ್ ಅಂತ್ಯಕ್ರಿಯೆ; ಕಣ್ಣೀರಿಡುತ್ತಾ ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ – Kannada News | Ajit Pawar Funeral Deputy CMs sons light the funeral pyre perform last rites

ಪುಣೆ, ಜನವರಿ 29: ಮಹಾರಾಷ್ಟ್ರದ ಡಿಸಿಎಂ ಹಾಗೂ ಎನ್​ಸಿಪಿ ನಾಯಕ ಅಜಿತ್ ಪವಾರ್ (Ajit Pawar) ಅವರ ಅಂತ್ಯಕ್ರಿಯೆ ಇಂದು ನೆರವೇರಿದೆ. ನಿನ್ನೆ ಬಾರಾಮತಿಯಲ್ಲಿ ನಡೆದ ವಿಮಾನ ದುರಂತದಲ್ಲಿ ಅವರು ಮೃತಪಟ್ಟಿದ್ದರು. ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಪುಣೆಯ ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಅವರ ಪುತ್ರರಾದ ಪಾರ್ಥ್ ಮತ್ತು ಜೇ ತಮ್ಮ ತಂದೆಯ ಅಂತ್ಯಕ್ರಿಯೆಯ ವಿಧಿ-ವಿಧಾನಗಳನ್ನು ನಡೆಸಿದರು. ಕೇಂದ್ರ ಸಚಿವ ಅಮಿತ್ ಶಾ,…

Read More

ಮೂರು ವರ್ಷ, ಐದು ದೊಡ್ಡ ಸಿನಿಮಾ; ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಹಬ್ಬ – Kannada News | Allu Arjun’s 5 Mega Films: Pushpa 3, Atlee, Vanga and More Revealed

ಪುಷ್ಪ ಚಿತ್ರದ ಮೂಲಕ ಜಾಗತಿಕ ಮನ್ನಣೆ ಗಳಿಸಿದ ಅಲ್ಲು ಅರ್ಜುನ್ (Allu Arjun) ಈಗ ತಮ್ಮ ಮುಂದಿನ ಯೋಜನೆಗಳನ್ನು ಬಹಳ ಎಚ್ಚರಿಕೆಯಿಂದ ಯೋಜಿಸುತ್ತಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ ಬರಲಿರುವ ಅವರ ಐದು ದೊಡ್ಡ ಚಿತ್ರಗಳ ವಿವರಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಸೃಷ್ಟಿಸುತ್ತಿವೆ. ಬನ್ನಿ ತೆಲುಗಿನಲ್ಲಿ ಮಾತ್ರವಲ್ಲದೆ ಪ್ಯಾನ್-ವರ್ಲ್ಡ್ ಮಟ್ಟದಲ್ಲಿಯೂ ತಮ್ಮ ಶಕ್ತಿಯನ್ನು ತೋರಿಸಲು ಸಿದ್ಧರಾಗಿದ್ದಾರೆ. ಆ ಕ್ರೇಜಿ ಸಿನಿಮಾಗಳು ಯಾವುವು ಎಂದು ನೋಡೋಣ. ಅಟ್ಲೀ ನಿರ್ದೇಶನದ ಸಿನಿಮಾ (AA22) : ಅಲ್ಲು ಅರ್ಜುನ್ ಪ್ರಸ್ತುತ ಕಾಲಿವುಡ್…

Read More

ಹಾಲಿವುಡ್​​ನಲ್ಲಿ ಸ್ಟಾರ್ ಆಗಿ ಮೆರೆಯುತ್ತಿರುವ ಈ ಮಲಯಾಳಿಯ ಬಗ್ಗೆ ನಿಮಗೆ ಗೊತ್ತೆ? – Kannada News | Manoj Night Shyamalan is Indian origin Hollywood famous director

ಭಾರತೀಯರು (India) ಎಲ್ಲಿಲ್ಲ? ಎಲ್ಲೆಡೆ ಇದ್ದಾರೆ, ಎಲ್ಲ ಕ್ಷೇತ್ರಗಳಲ್ಲಿ, ಎಲ್ಲ ದೇಶಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ವಿಶೇಷವಾಗಿ ಐಟಿ, ಉದ್ಯಮದ ಕ್ಷೇತ್ರಗಳಲ್ಲಿ ಭಾರತೀಯರು ಹಲವು ದೇಶಗಳಲ್ಲಿ ಪ್ರಮುಖ ಸ್ಥಾನಗಳಲ್ಲಿದ್ದಾರೆ. ಆದರೆ ಸಿನಿಮಾ ವಿಷಯವಾಗಿ ವಿಶೇಷವಾಗಿ ಆಸ್ಕರ್​​​ನಲ್ಲಿ ಭಾರತೀಯ ಸಾಧನೆ ತುಸು ಕಡಿಮೆ ಎನ್ನಬಹುದು. ಆದರೆ ಭಾರತೀಯರೊಬ್ಬರು ಹಾಲಿವುಡ್​ನ ಸ್ಟಾರ್ ನಿರ್ದೇಶಕರಾಗಿ ಮಿಂಚುತ್ತಿರುವ ವಿಷಯ ನಿಮಗೆ ಗೊತ್ತೆ? ಈ ಸಿನಿಮಾ ನಿರ್ದೇಶಕನ ಹೆಸರು ನಿಮಗೆ ತಿಳಿಯದೇ ಇರಬಹುದು ಆದರೆ ನೀವು ಸಿನಿಮಾ ಪ್ರೇಮಿ ಆಗಿದ್ದರೆ ಖಂಡಿತ ಈ ವ್ಯಕ್ತಿ ನಿರ್ದೇಶನ…

Read More

Video: ಮಗಳ ರೀಲ್ಸ್ ನಡುವೆ ಎಂಟ್ರಿ ಕೊಟ್ಟ ತಂದೆಯ ಚಿಂದಿ ಮೂನ್‌ ವಾಕ್‌ ಸ್ಟೆಪ್‌ 

ಅಪ್ಪ (father) ಅಂದ್ರೆನೇ ಹಾಗೇನೇ, ಪದಗಳಲ್ಲಿ ವಿವರಿಸಲು ಆಗದು. ಮಗಳ ಪಾಲಿಗೆ ಅಪ್ಪ ಮೊದಲ ಹೀರೋ ಅಷ್ಟೇ ಅಲ್ಲ, ಬೆಸ್ಟ್ ಫ್ರೆಂಡ್ ಕೂಡ ಆಗಿರುತ್ತಾನೆ. ಕಷ್ಟಪಟ್ಟು ದುಡಿದು ಮಗಳ ಇಷ್ಟಗಳನ್ನು ಈಡೇರಿಸುವ ಅಪ್ಪನಿಗೆ ಆಕೇಯೇ ಪ್ರಪಂಚ. ಅಪ್ಪ ಮಗಳ ಬಾಂಧವ್ಯ ಸಾರುವ ಕೆಲ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ಇಲ್ಲೊಬ್ಬ ತಂದೆಯೂ ಮಗಳ ರೀಲ್ಸ್‌ನಲ್ಲಿ ಚಿಂದಿ ಸ್ಟೆಪ್ ಹಾಕಿ ಎಲ್ಲರ ಮನಸ್ಸನ್ನು ಗೆದ್ದಿದ್ದಾರೆ. ಚಪ್ಪಲಿ ಧರಿಸದೇ ಮೈಕೆಲ್ ಜಾಕ್ಸನ್ (Michael Jackson) ಮೂನ್ ವಾಕ್ ಸ್ಟೆಪ್…

Read More

ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡದಿದ್ರೆ ಸುಪ್ರೀಂ ಮೊರೆ ಹೋಗಲು ರಾಜ್ಯ ಸರ್ಕಾರ ಸಿದ್ಧತೆ! – Kannada News | Karnataka Government to Approach Supreme Court if Governor Skips Address in Special Assembly Session

ಕರ್ನಾಟಕ ರಾಜ್ಯಪಾಲರು (ಸಂಗ್ರಹ ಚಿತ್ರ) ಬೆಂಗಳೂರು, ಜನವರಿ 22: ಕರ್ನಾಟಕದಲ್ಲಿ (Karnataka) ರಾಜ್ಯಪಾಲರು ಮತ್ತು ಸರ್ಕಾರದ ನಡುವಿನ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ. ಇಂದು ಆರಂಭವಾಗಲಿರುವ ವಿಧಾನಮಂಡಲದ ವಿಶೇಷ (Karnataka Assembly Session) ಅಧಿವೇಶನದಲ್ಲಿ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಭಾಷಣದಲ್ಲಿ ಉಲ್ಲೇಖಿಸಲಾಗಿರುವ 11 ಪ್ಯಾರಾಗಳನ್ನು ತಿದ್ದುಪಡಿ ಮಾಡುವಂತೆ ಅಥವಾ ಕೈಬಿಡುವಂತೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ. ಆದರೆ, ರಾಜ್ಯ ಸರ್ಕಾರವು ರಾಜ್ಯಪಾಲರ ಈ ಷರತ್ತಿಗೆ ನಕಾರ ವ್ಯಕ್ತಪಡಿಸಿದೆ. ಸರ್ಕಾರವು ಬರೆದುಕೊಟ್ಟ ಭಾಷಣವನ್ನೇ…

Read More

‘ಅಮೃತಧಾರೆ’ ಧಾರಾವಾಹಿ: ಮಲ್ಲಿ ವಿವಾಹ ನಡೆಯೋದೆ ಅನುಮಾನ?

‘ಅಮೃತಧಾರೆ’ (Amruthadhare) ಧಾರಾವಾಹಿಯಲ್ಲಿ ಈಗ ಒಂದು ಪ್ರಮುಖ ಬೆಳವಣಿಗೆ ನಡೆದಿದೆ ಎಂದೇ ಹೇಳಬಹುದು. ಏಕೆಂದರೆ, ಅಮೃತಧಾರೆ ಧಾರಾವಾಹಿಯಲ್ಲಿ ಮಲ್ಲಿ ಮದುವೆ ಸಂಭ್ರಮ ನಡೆಯುತ್ತಿದೆ. ಈ ಸಂಭ್ರಮಕ್ಕೆ ಬ್ರೇಕ್ ಬೀಳುವ ಸಮಯ ಕೂಡ ಬಂದಿದೆ. ಹೌದು, ಅಮೃತಧಾರೆ ಧಾರಾವಾಹಿಯಲ್ಲಿ ಈಗ ದೊಡ್ಡ ಟ್ವಿಸ್ಟ್ ಇದೆ. ಜಯದೇವ್ ಕಳ್ಳಾಟವು ಬಯಲಾಗುವ ಸಮಯವು ಸಮೀಪಿಸಿದೆ . ‘ಅಮೃತಧಾರೆ’ ಧಾರಾವಾಹಿಯ ಜಯದೇವ್ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಆತ ತುಂಬಾನೇ ಖಿಲಾಡಿ. ಆತ ನಿಜವಾಗಿಯೂ ಕೆಟ್ಟವನು ಮತ್ತು ಈ ವಿಷಯ ಎಲ್ಲರಿಗೂ ತಿಳಿದಿದೆ. ಆದರೆ,…

Read More

ರಾಜ್ಯಪಾಲರನ್ನೇ ತಡೆದು ಗೂಂಡಾಗಿರಿ, ಇದೊಂದು ಕರಾಳ ದಿನ: ವಿಪಕ್ಷ ನಾಯಕ ಅಶೋಕ್ ವಾಗ್ದಾಳಿ – Kannada News | Assembly Chaos: R Ashok Calls Karnataka Governor Obstruction a Dark Day, BJP Slams Congress

ಬೆಂಗಳೂರು, ಜನವರಿ 22: ವಿಧಾನಸಭೆಯ ವಿಶೇಷ ಅಧಿವೇಶನದ (Karnataka Assembly Session) ವೇಳೆ ಭಾಷಣ ಮುಗಿಸಿ ಹೊರಟ ರಾಜ್ಯಪಾಲ (Karnataka Governor) ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಕಾಂಗ್ರೆಸ್ ಶಾಸಕರು ಅಡ್ಡಿಗಟ್ಟಿರುವುದನ್ನು ಖಂಡಿಸಿದ ವಿಪಕ್ಷ ನಾಯಕ ಆರ್ ಅಶೋಕ್ (R Ashoka), ಇದೊಂದು ‘ಕರಾಳ ದಿನ’ ಎಂದು ಕರೆದಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸಂವಿಧಾನ ಪ್ರಕಾರ ರಾಜ್ಯಪಾಲರು ತಮ್ಮ ಕರ್ತವ್ಯ ನಿರ್ವಹಿಸಿ ಧನ್ಯವಾದ ಹೇಳಿ ಹೊರಟಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು. ರಾಜ್ಯಪಾಲರು ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸಿದ್ದು, ಅವರ ಭಾಷಣವನ್ನು…

Read More

ಗ್ರಾಮಸ್ಥರ ಬೆಚ್ಚಿಬೀಳಿಸಿದ ಗಜಪಡೆ: ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು! – Kannada News | Wild Elephant Herd Strays Into Farmlands Near Hosur–Anekal Border, Watch Viral video of 40 Jumbos crossing road

ಆನೇಕಲ್, ಡಿಸೆಂಬರ್ 25: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ತಮಿಳುನಾಡು ಗಡಿ ಭಾಗದಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದೆ. ಕಾಡಿನಿಂದ ನಾಡಿಗೆ ದಾಗುಂಡಿ ಇಟ್ಟ ಕಾಡಾನೆಗಳ ದೊಡ್ಡ ಹಿಂಡು ರೈತರ ಬೆಳೆಗಳನ್ನು ನಾಶಪಡಿಸಿ ಆತಂಕ ಮೂಡಿಸಿದೆ. ತಮಿಳುನಾಡಿನ ಹೊಸೂರು ಸಮೀಪದ ಶಾನಮಾವು ಪ್ರದೇಶದಲ್ಲಿ ಸುಮಾರು ನಲ್ವತ್ತಕ್ಕೂ ಹೆಚ್ಚು ಕಾಡಾನೆಗಳಿರುವ ಹಿಂಡು ಕಾಣಿಸಿಕೊಂಡಿದ್ದು, ಕಳೆದ ಎರಡು ದಿನಗಳಿಂದ ಶಾನಮಾವು, ಪಿರ್ಜೆಹಳ್ಳಿ ಹಾಗೂ ನಾಯಕನಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಬೀಡು ಬಿಟ್ಟಿವೆ. ಈ ಹಾವಳಿಯಿಂದಾಗಿ ರೈತರು ಬೆಳೆದ ರಾಗಿ ಸೇರಿದಂತೆ ಇತರೆ…

Read More

IPL 2026: ಐದು ತಂಡಗಳ ನಾಯಕರಿಂದ 84 ಲಕ್ಷ ರೂ. ದಂಡ ವಸೂಲಿ – Kannada News | IPL 2026 Slow Over Rate Fines: Rs 84 Lakh Collected from Captains So Far

ಈ ಐದು ತಂಡಗಳ ನಾಯಕರ ಪಟ್ಟಿಯಲ್ಲಿ ಶ್ರೇಯಸ್ ಅಯ್ಯರ್ ಅಗ್ರಸ್ಥಾನದಲ್ಲಿದ್ದು, ಎರಡು ಬಾರಿ ಈ ನಿಯಮ ಮುರಿದಿದ್ದಾರೆ. ಶ್ರೇಯಸ್ ಅಯ್ಯರ್‌ಗೆ ಇದುವರೆಗೆ 36 ಲಕ್ಷ ರೂ. ದಂಡ ವಿಧಿಸಲಾಗಿದೆ. ಅವರ ನಾಯಕತ್ವದಲ್ಲಿ, ಪಂಜಾಬ್ ತಂಡ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಿಧಾನಗತಿಯ ಓವರ್ ಬೌಲಿಂಗ್ ಮಾಡಿದೆ. ಅಯ್ಯರ್ ಅವರಿಗೆ ಮೊದಲ ಬಾರಿಗೆ 12 ಲಕ್ಷ ಮತ್ತು ಎರಡನೇ ಬಾರಿಗೆ 24 ಲಕ್ಷ ರೂಗಳನ್ನು ದಂಡ ವಿಧಿಸಲಾಗಿದೆ. Source link

Read More