Headlines

ಸರ್ಕಾರಕ್ಕೆ ಮತ್ತೊಂದು ಡೆಡ್​​ಲೈನ್ ನೀಡಿ ಮುಷ್ಕರ ವಾಪಾಸ್ ಪಡೆದ ಸಾರಿಗೆ ನೌಕರರು – Kannada News | Karnataka Transport employees union withdraws strike And gave march 2 deadline to Government

ಬೆಂಗಳೂರು, (ಫೆಬ್ರವರಿ 19): ವಿವಿಧ ಬೇಡಿಕೆ ಈಡೇರಿಗೆ ಆಗ್ರಹಿಸಿ ‘ಬೆಂಗಳೂರು ಚಲೋ’ ಪ್ರತಿಭಟನೆ (Karnataka Transport employees strike) ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ರಾಜ್ಯ ಸರ್ಕಾರದ ವೇತನ ಪರಿಷ್ಕರಣೆ ಆದೇಶ ಹಾಗೂ ಹಲವು ತಿಂಗಳ ಹಿಂಬಾಕಿ ನೀಡಲು ಮಾರ್ಚ್ 2ರ ಗಡುವು ನೀಡಿದೆ.38 ತಿಂಗಳ ಹಿಂಬಾಕಿ ಪೈಕಿ 26 ತಿಂಗಳ ಹಿಂಬಾಕಿ ನೀಡುವುದಾಗಿ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಅಲ್ಲದೇ ವೇತನ ಪರಿಷ್ಕರಣೆಗೂ ಸಹ ಸರ್ಕಾರ ಒಪ್ಪಿಕೊಂಡಿದೆ. ಆದರೂ ಸಾರಿಗೆ ನೌಕರರಿಗೆ…

Read More

ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ: ಹೇಗಿದೆ ನೋಡಿ ಆಗುಂಬೆಯ ಸೊಬಗು – Kannada News | Tourists enjoying Agumbe weather During Monsoon

ಶಿವಮೊಗ್ಗ, (ಜುಲೈ 07): ಮಳೆಗಾಲ ಶುರುವಾಯ್ತು ಅಂದ್ರೆ ಸಾಕು ಕರ್ನಾಟಕದ “ಚಿರಾಪುಂಜಿ” ಎಂಬ ಪ್ರಸಿದ್ಧಿ ಪಡೆದುಕೊಂಡಿರುವ ಆಗುಂಬೆಯ ಸೌಂದರ್ಯವನ್ನು ನೋಡಲು ಎರಡು ಕಣ್ಣುಗಳು ಸಾಲದು. ಹೌದು…. ಹಚ್ಚ ಹಸಿರಿನಿಂದ ಕೂಡಿದ ಬೆಟ್ಟ ಗುಡ್ಡಗಳು,  ಈ ಆಗುಂಬೆ ಘಾಟಿನಲ್ಲಿ ಅಲ್ಲಿಲ್ಲಿ ಝುಳು ಝುಳು’ ಎಂದು ಹರಿಯುವ ಝರಿಗಳೊಂದಿಗೆ ಆಗುಂಬೆಯು ಪ್ರಕೃತಿಯ ಸೊಬಗನ್ನು ಮೈಗೂಡಿಸಿಕೊಂಡಿರುವ ತಾಣವಾಗಿದ್ದು, ವರ್ಷಪೂರ್ತಿ ಸಾವಿರಾರು ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತದೆ. ಈಗ ಹೇಳಿ ಕೇಳಿ ಮಳೆಗಾಲ ಆರಂಭವಾಗಿದ್ದು, ಮಳೆಗಾಲದಲ್ಲಿ ಈ ಪ್ರದೇಶವು ಸಂಪೂರ್ಣ ಹಸಿರು ಹೊದಿಕೆಯನ್ನು ಧರಿಸಿ…

Read More

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ, ವಿಡಿಯೋ ಇಲ್ಲಿದೆ – Kannada News | Shivalinga Found during Cleaning Oldest Kalyani at devanahalli

ದೇವನಹಳ್ಳಿ, (ಡಿಸೆಂಬರ್ 21): ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ (Bengaluru Rural)   ಜಿಲ್ಲೆ ದೇವನಹಳ್ಳಿ  (Devanahalli) ಪಟ್ಟಣದ ಪುಟ್ಟಪನಗುಡಿ ಬೀದಿಯಲ್ಲಿರುವ ಪುರಾತನ ಕಾಲದ ಕಲ್ಯಾಣಿಯ ಆಳದಲ್ಲಿ ಶಿವಲಿಂಗ ಪತ್ತೆಯಾಗಿದೆ. ಸ್ಥಳೀಯರು ಸೇರಿಕೊಂಡು ಕಲ್ಯಾಣಿಯಲ್ಲಿ ತುಂಬಿಕೊಂಡಿದ್ದ ಹೂಳು ತೆಗೆದು ಸ್ವಚ್ಚತೆ ಮಾಡುತ್ತಿದ್ದು, ನೀರು ಖಾಲಿಯಾಗುತ್ತಿದ್ದಂತೆ ಕಲ್ಯಾಣಿ ಮಧ್ಯ ಭಾಗದಲ್ಲಿ ಶಿವಲಿಂಗ ಕಂಡುಬಂದಿದೆ. ಶಿವಲಿಂಗ ಕಣ್ಣಿಗೆ ಬೀಳುತ್ತಿದ್ದಂತೆಯೇ ಸ್ಥಳಿಯರು ಅಚ್ಚರಿಗೊಂಡು ಪೂಜೆ ಸಲ್ಲಿಸಿದರು. Source link

Read More

LSG vs CSK IPL 2026 Live Score: ಸಿಎಸ್​ಕೆ ಬ್ಯಾಟಿಂಗ್ ಆರಂಭ – Kannada News | Lucknow Super Giants vs Chennai Super Kings IPL 2026 Live Cricket Score LSG vs CSK Match on 15th May latest news in Kannada

15 May 2026 07:41 PM (IST) LSG vs CSK IPL 2026: ಇನಿಂಗ್ಸ್ ಆರಂಭ ಸಿಎಸ್‌ಕೆ ಪರ ಸಂಜು ಸ್ಯಾಮ್ಸನ್ ಮತ್ತು ರುತುರಾಜ್ ಗಾಯಕ್ವಾಡ್ ಇನ್ನಿಂಗ್ಸ್ ಆರಂಭಿಸಿದರು. ಶಮಿ ಮೊದಲ ಓವರ್ ಎಸೆದರು, ಸಂಜು ಅವರ ಬೌಲಿಂಗ್‌ನಲ್ಲಿ ಮೂರು ಬೌಂಡರಿ ಬಾರಿಸಿದರು. 15 May 2026 07:13 PM (IST) LSG vs CSK IPL 2026: ಸಿಎಸ್​ಕೆ ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ (ನಾಯಕ), ಉರ್ವಿಲ್ ಪಟೇಲ್, ಕಾರ್ತಿಕ್ ಶರ್ಮಾ,…

Read More

AB de Villiers: ವೈಭವ್​ನ ನೋಡಿದಾಗ ನನಗೆ ಆ ಬ್ಯಾಟರ್​ ನೆನಪಾಗ್ತಾರೆ!

ವಂಡರ್ ಕಿಡ್ ಖ್ಯಾತಿಯ ವೈಭವ್ ಸೂರ್ಯವಂಶಿಯ (Vaibhav Sooryavanshi) ಆರ್ಭಟ ಮುಂದುವರೆದಿದೆ. ಯುವ ದಾಂಡಿಗನ ಈ ಆರ್ಭಟವೇ ಈಗ ಕ್ರಿಕೆಟ್ ಲೋಕದ ಹಾಟ್ ಟಾಪಿಕ್. ಈ ಟಾಪಿಕ್ ಕುರಿತಾಗಿ ಸಿಡಿಲಬ್ಬರದ ಸಿಡಿಲಮರಿ ಎಬಿ ಡಿವಿಲಿಯರ್ಸ್ ಕೂಡ ಮಾತನಾಡಿದ್ದಾರೆ. ಖಾಸಗಿ ಲೈವ್ ಚರ್ಚೆಯಲ್ಲಿ ಕಾಣಿಸಿಕೊಂಡ ಎಬಿಡಿ, ವೈಭವ್ ಸೂರ್ಯವಂಶಿ ಅವರ ಬ್ಯಾಟಿಂಗ್​ ಅನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. “ನನಗೆ ವೈಭವ್ ಅತ್ಯಂತ ಪ್ರಭಾವಶಾಲಿ ಎಂದು ಅನಿಸಿದ್ದು ಆತನ ಸಿದ್ಧತೆ. ಅಂದರೆ 15ನೇ ವಯಸ್ಸಿನಲ್ಲಿರುವ ಆತನಿಗೆ ಇರುವುದು ಅದ್ಭುತ ಸ್ಪಷ್ಟತೆ….

Read More

ಕರ್ಣನ ಪಾತ್ರದಲ್ಲಿ ಮಿಂಚಲಿರುವ ಸಲ್ಮಾನ್ ಖಾನ್, ಪ್ರಭಾಸ್​​ರ ಮೀರಿಸಬಲ್ಲರೆ? – Kannada News | Salman Khan to act as Karna in Rakesh Omprakash’s movie

ಸಲ್ಮಾನ್ ಖಾನ್ (Salman Khan) ಇತ್ತೀಚೆಗೆ ಸಾಮಾನ್ಯ ಕಮರ್ಶಿಯಲ್ ಸಿನಿಮಾಗಳಲ್ಲಿ ಮಾತ್ರವೇ ನಟಿಸುತ್ತಿದ್ದಾರೆ. ಎಲ್ಲ ಸಿನಿಮಾಗಳಲ್ಲೂ ಅವರದ್ದು ಒಂದೇ ರೀತಿಯ ನಟನೆ, ಒಂದೇ ರೀತಿಯ ಮ್ಯಾನರಿಸಂ. ಅವರ ವಯಸ್ಸು, ಅವರಿಗಿರುವ ಜನಪ್ರಿಯತೆ ಎಲ್ಲದರ ದೃಷ್ಟಿಯಿಂದ ಹೆಚ್ಚು ರಿಸ್ಕ್ ತೆಗೆದುಕೊಳ್ಳದೆ ಒಂದೇ ಟೆಂಪ್ಲೆಟ್​​ನ ಸಿನಿಮಾಗಳಲ್ಲಿ ನಟಿಸುತ್ತಾ ಬರುತ್ತಿದ್ದಾರೆ. ಆದರೆ ಇದೀಗ ಸಲ್ಮಾನ್ ಖಾನ್ ತಮ್ಮ ಹಾದಿ ಬದಲಿಸುವ ಸೂಚನೆ ನೀಡಿದ್ದು, ‘ಮಾತೃಭೂಮಿ’ ಸಿನಿಮಾ ಮೂಲಕ ದೇಶಪ್ರೇಮದ ಕತೆ ಕೈಗೆತ್ತಿಕೊಂಡಿದ್ದಾರೆ. ಅದರ ಬಳಿಕ ಸೂಪರ್ ಹೀರೋ ಸಿನಿಮಾ ಒಂದನ್ನು ಸಹ…

Read More

ವೈಭವ್ ಔಟ್ ಆಗಲು ಕಾರಣವಾಯ್ತು ಆ ಒಂದು ‘ಸಿಗ್ನಲ್’ – Kannada News | Ashish Nehra’s ‘Masterstroke’ Silences Vaibhav Sooryavanshi

IPL 2026: ಕ್ರಿಕೆಟ್ ಎಂಬುದು ಕೇವಲ ದೈಹಿಕ ಬಲದ ಆಟವಲ್ಲ, ಅದು ಬುದ್ಧಿವಂತಿಕೆಯ ಚದುರಂಗದಾಟ ಎಂಬುದನ್ನು ಗುಜರಾತ್ ಟೈಟಾನ್ಸ್ ತಂಡದ ಕೋಚ್ ಆಶಿಶ್ ನೆಹ್ರಾ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಮೊಹಮ್ಮದ್ ಸಿರಾಜ್ ಅವರ ಓವರ್‌ನಲ್ಲಿ ರನ್ ಮಳೆ ಹರಿಸುತ್ತಿದ್ದ ವೈಭವ್ ಸೂರ್ಯವಂಶಿಯನ್ನು ಕಟ್ಟಿಹಾಕಲು ಡಗೌಟ್‌ನಿಂದ ನೆಹ್ರಾ ನೀಡಿದ ಒಂದು ಸಣ್ಣ ‘ಮಾಸ್ಟರ್‌ಸ್ಟ್ರೋಕ್’ ಸಿಗ್ನಲ್, ಇಡೀ ಪಂದ್ಯದ ಚಿತ್ರಣ ಬದಲಿಸಿತು. ಹೌದು, ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ, 230 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್…

Read More

ಚಿನ್ನಸ್ವಾಮಿಯಲ್ಲಿ IPL ಪಂದ್ಯಗಳಿಗೆ ಗೃಹ ಇಲಾಖೆ ಗ್ರೀನ್‌ಸಿಗ್ನಲ್‌: ತವರಿಗೆ ಮರಳುತ್ತಾ ಆರ್​ಸಿಬಿ? – Kannada News | Karnataka Home Department Grants Permission for International and IPL Matches at Bangaluru Chinnaswamy Stadium

ಬೆಂಗಳೂರು, ಜನವರಿ 17: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣ ಬಳಿಕ ಚಿನ್ನಸ್ವಾಮಿಯಲ್ಲಿ ಆರ್​ಸಿಬಿ ಮ್ಯಾಚ್‌ಗಳು ನಡೆಯುವುದು ಡೌಟು ಎನ್ನಲಾಗುತ್ತಿತ್ತು. ಆದರೆ ಕರ್ನಾಟಕ ಗೃಹ ಇಲಾಖೆಯು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ನಡೆಸಲು ಅನುಮತಿ ನೀಡಿದೆ. ಆ ಮೂಲಕ ಆರ್​​ಸಿಬಿ ಅಭಿಮಾನಿಗಳಿಗೆ ಗುಡ್​ನ್ಯೂಸ್ ಸಿಕ್ಕಿದೆ. ಎನ್. ಕುನ್ನಾ ಸಮಿತಿಯು ನೀಡಿದ ಭದ್ರತೆ ಸೇರಿದಂತೆ ಹಲವು ಷರತ್ತುಗಳನ್ನು ಕೆಎಸ್‌ಸಿಎ ಪೂರೈಸಿದ ನಂತರವಷ್ಟೇ ಅಂತಿಮ ಅನುಮತಿ ನೀಡಲಾಗುವುದು ಎಂದು ಗೃಹ ಇಲಾಖೆ ತಿಳಿಸಿತ್ತು. ಈ…

Read More