Headlines

‘3 ಈಡೀಯಟ್ಸ್’ ಚಿತ್ರಕ್ಕೆ ಬರ್ತಿದೆ ಸೀಕ್ವೆಲ್; ಘೋಷಿಸಿದ ಆಮಿರ್ ಖಾನ್ – Kannada News | 3 Idiots Sequel Confirmed: Aamir Khan Announces Rajkumar Hirani to Direct

2009ರಲ್ಲಿ ಬಂದ ‘3 ಈಡಿಯಟ್ಸ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಲಿವುಡ್​​ನಲ್ಲಿ ದೊಡ್ಡ ಸಂಚಲನ ಸೃಷ್ಟಿ ಮಾಡಿತ್ತು. ಈಗಿನ ಕಾಲದಲ್ಲಿ ಈ ಚಿತ್ರ ತೆರೆಗೆ ಬಂದಿದ್ದರೆ ಸಿನಿಮಾ ಸುಮಾರು ಸಾವಿರ ಕೋಟಿ ರೂಪಾಯಿ ಗಳಿಕೆ ಮಾಡುತ್ತಿತ್ತೇನೋ. ಈಗ ಆಮಿರ್ ಖಾನ್ ಅವರು ‘3 ಈಡಿಯಟ್ಸ್’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಈ ಸಿನಿಮಾಗೆ ಸೀಕ್ವೆಲ್ ಸಿದ್ಧವಾಗುತ್ತಿದೆ ಎಂದಿದ್ದಾರೆ. ರಾಜ್​​ಕುಮಾರ್ ಹಿರಾನಿ ಅವರು ಈ ಚಿತ್ರ ನಿರ್ದೇಶನ ಮಾಡಲಿದ್ದಾರೆ. ರಾಜ್​​ಕುಮಾರ್ ಹಿರಾನಿಗೆ ಸಾಕಷ್ಟು ಮೈಲೇಜ್ ತಂದುಕೊಟ್ಟ ಚಿತ್ರ…

Read More

ಸೂರ್ಯಾಸ್ತ ತೋರಿಸುವ ಭರದಲ್ಲಿ ಎಡವಟ್ಟು: ಬೆಟ್ಟದಿಂದ 50 ಅಡಿ ಪ್ರಪಾತಕ್ಕೆ ಬಿದ್ದ ಉಪನ್ಯಾಸಕ! – Kannada News | Lecturer Survives 50 Foot Fall While Showing Sunset to Visitors

ತುಮಕೂರು, ಜೂನ್​​ 28: ಹೊರರಾಜ್ಯದ ಸಾಫ್ಟ್‌ವೇರ್ ಇಂಜಿನಿಯರ್‌ಗಳಿಗೆ ಸೂರ್ಯಾಸ್ತ (Sunset) ತೋರಿಸುವ ಭರದಲ್ಲಿ ಉಪನ್ಯಾಸಕರೊಬ್ಬರು (Lecturer) ಎಡವಟ್ಟು ಮಾಡಿಕೊಂಡಿದ್ದಾರೆ. ಕಾಲು ಜಾರಿ ಬೆಟ್ಟದ ತುದಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಆತಂಕಕಾರಿ ಘಟನೆ ತುಮಕೂರು (tumakuru) ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ದೇವರಾಯನದುರ್ಗದಲ್ಲಿ ನಡೆದಿದೆ. 50 ಅಡಿ ಆಳಕ್ಕೆ ಬಿದ್ದ ಉಪನ್ಯಾಸಕ ಶಿವಪ್ರಸಾದ್ ಅದೃಷ್ಟವಶಾತ್ ಬದುಕುಳಿದಿದ್ದಾರೆ. ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ತುಮಕೂರು ತಾಲೂಕಿನ ಒಬಳಾಪುರ ಮೂಲದ ಶಿವಪ್ರಸಾದ್​​, ಪ್ರಸ್ತುತ ಅರಸೀಕೆರೆಯ ಪಿಯು…

Read More

Weekly Career Horoscope: ನಿಮ್ಮ ರಾಶಿಗನುಗುಣವಾಗಿ ಈ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ – Kannada News | Weekly Career Horoscope Jan 18 25, 2026: Navigate Job Challenges and Achieve Success

18 ರಿಂದ 25 ರವರೆಗೆ ಉದ್ಯೋಗದಲ್ಲಿ ಹಲವಾರು ತಿರುವುಗಳು ಬರಲಿವೆ. ಸಮಸ್ಯೆಗಳನ್ನು ಬೆನ್ನೇರಿ ಹೊರಟರೆ ನಿಮ್ಮನ್ನು ಪ್ರಪಾತಕ್ಕೆ ಬೀಳಿಸಬಹುದು‌. ಎಷ್ಟು ಬೇಕೋ ಅಷ್ಟಕ್ಕೆ ಸ್ಪಂದಿಸಿ, ನಿಮ್ಮ ಗುರಿಯತ್ತ ಇರಿ. ಮೇಷ ರಾಶಿ : ಈ ವಾರ ಕೆಲಸದಲ್ಲಿ ಚಟುವಟಿಕೆ ಹೆಚ್ಚಾಗುತ್ತದೆ. ಹೊಸ ಜವಾಬ್ದಾರಿಗಳು ನಿಮ್ಮ ಸಾಮರ್ಥ್ಯ ಪರೀಕ್ಷಿಸಬಹುದು. ಆತುರದ ನಿರ್ಧಾರ ತಪ್ಪಿಸಿ. ಹಿರಿಯರ ಮಾರ್ಗದರ್ಶನ ಲಾಭಕರ. ಸ್ವಂತ ಪ್ರಯತ್ನದಿಂದ ಅವಕಾಶಗಳನ್ನು ರೂಪಿಸಬಹುದು. ಅಧಿಕಾರಿಗಳ ಗಮನ ನಿಮ್ಮ ಮೇಲೆ ಬೀಳುವ ಸಾಧ್ಯತೆ ಇದೆ. ವೃಷಭ ರಾಶಿ: ಮೂರನೇ ವಾರದಲ್ಲಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 14ರ ದಿನಭವಿಷ್ಯ

ಹಿರಿಯರಿಗೆ ಅಗತ್ಯ ಇರುವಂಥ ಕೆಲಸ ಮಾಡಿಕೊಡುವುದರಿಂದ, ಅವರ ಆಶೀರ್ವಾದ ದೊರೆಯಲಿದ್ದು ಅದರ ಮೂಲಕವಾಗಿ ನಿಮ್ಮನ್ನು ಕಾಡುತ್ತಿರುವ ಸಂಬಂಧಗಳಲ್ಲಿನ ಗೊಂದಲ ದೂರವಾಗಲಿದೆ. ಇನ್ನು ಹೊಸ ಆರ್ಡರ್, ಪ್ರಾಜೆಕ್ಟ್ ಗಳು ದೊರೆಯಲಿವೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಒಂದು ಸಮಯಕ್ಕೆ ಒಂದೇ ವಿಷಯದ ಮೇಲೆ ಗಮನ ಕೇಂದ್ರೀಕರಿಸಿ. ಉದ್ಯೋಗ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ನಿಮಗೆ ದೊರೆಯುತ್ತವೆ, ಪರಿಶ್ರಮಕ್ಕೆ ಮೇಲಧಿಕಾರಿಗಳ ಮೆಚ್ಚುಗೆ ಸಹ ಸಿಗಲಿದೆ. ಕುಟುಂಬದ ಅಗತ್ಯಗಳನ್ನು ಪ್ರತ್ಯೇಕವಾಗಿ ನೋಡಿದರೆ…

Read More

Friday Lakshmi Puja: ಆರ್ಥಿಕ ಸಂಕಷ್ಟ ದೂರವಾಗಿಸಲು ಶುಕ್ರವಾರ ತಪ್ಪದೇ ಈ ಕೆಲಸ ಮಾಡಿ – Kannada News | Friday Lakshmi Puja: 5 Sacred Offerings for Wealth and Financial Prosperity

ಹಿಂದೂ ಧರ್ಮದಲ್ಲಿ ಶುಕ್ರವಾರವನ್ನು ಅತ್ಯಂತ ಪವಿತ್ರವಾದ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನವನ್ನು ಸಂಪತ್ತು, ಸಮೃದ್ಧಿ ಮತ್ತು ಐಶ್ವರ್ಯದ ದೇವತೆಯಾದ ಮಹಾಲಕ್ಷ್ಮಿಗೆ ಸಮರ್ಪಿಸಲಾಗಿದೆ. ಶುಕ್ರವಾರದಂದು ನಿಯಮ-ನಿಷ್ಠೆಗಳಿಂದ ದೇವಿಯನ್ನು ಆರಾಧಿಸುವುದರಿಂದ ಆರ್ಥಿಕ ಸಮಸ್ಯೆಗಳು ದೂರವಾಗಿ, ಮನೆಯಲ್ಲಿ ಧನಾತ್ಮಕ ಶಕ್ತಿ ನೆಲೆಸುತ್ತದೆ ಎಂಬ ನಂಬಿಕೆಯಿದೆ. ನಿಮ್ಮ ಜೀವನದಲ್ಲಿ ಆರ್ಥಿಕ ಸ್ಥಿರತೆಯನ್ನು ಪಡೆದುಕೊಳ್ಳಲು ಮತ್ತು ತಾಯಿ ಲಕ್ಷ್ಮಿಯ ಕೃಪೆಗೆ ಪಾತ್ರರಾಗಲು, ಶುಕ್ರವಾರದ ಪೂಜೆಯಲ್ಲಿ ಈ ಕೆಳಗಿನ 5 ಪ್ರಮುಖ ವಸ್ತುಗಳನ್ನು ಅರ್ಪಿಸುವುದು ಅತ್ಯಂತ ಶುಭ ತರಲಿದೆ. ಕಮಲದ ಹೂವು: ಲಕ್ಷ್ಮಿ ದೇವಿಗೆ ಅತ್ಯಂತ…

Read More

ಮೊದಲ ಕಾರು ಖರೀದಿಸಿ ಭಾವುಕರಾದ ನಟಿ ಶ್ರುತಿ, ಬೆಲೆ ಎಷ್ಟು? – Kannada News | Actress Shruti Prakash purchased her first car here is the details

ಮೊದಲ ಕಾರು, ಮೊದಲ ಮನೆ ಬಹಲ ಅಮೂಲ್ಯವಾದುದು. ಇವುಗಳು ಸಾಕಾರಗೊಂಡಾಗ ಭಾವುಕರಾಗುವುದು ಸಹಜ. ಸ್ಟಾರ್ ನಟ-ನಟಿಯರಿಗೆ ಹೊಸ ಕಾರು, ಹೊಸ ಮನೆಗಳ ಖರೀದಿ ಎಂಬುದು ಬಹಳ ಸುಲಭ, ಅಷ್ಟೇನೂ ಮಹತ್ವದ ವಿಷಯ ಅಲ್ಲದೇ ಇರಬಹುದು ಆದರೆ ಚಿತ್ರರಂಗ, ಟಿವಿ ಲೋಕದಲ್ಲಿ ಬಹಳ ಕಷ್ಟಪಟ್ಟು ಒಂದೊಂದೇ ಹೆಜ್ಜೆ ಇಡುತ್ತಾ ಸಾಗುತ್ತಿರುವ ಹಲವಾರು ನಟ-ನಟಿಯರಿಗೆ ಈಗಲೂ ಮೊದಲ ಕಾರು ಬಹಳ ಅಮೂಲ್ಯ ಮತ್ತು ಬಹಳ ಭಾವುಕವಾದುದು. ಇದೀಗ ಕನ್ನಡದ ನಟಿ ಶ್ರುತಿ ಪ್ರಕಾಶ್ ಹೊಸ ಕಾರು ಖರೀದಿ ಮಾಡಿದ್ದು, ಭಾವುಕರಾಗಿ…

Read More

ಕೇಂದ್ರೀಯ ವಿದ್ಯಾಲಯಗಳ ವಸ್ತ್ರಸಂಹಿತೆ ವಿರೋಧಿಸಬೇಕಲ್ವಾ? ಹಿಜಾಬ್ ವಿರೋಧಿಸಿದ ಬಿಜೆಪಿಗರಿಗೆ ಸಿಎಂ ತಿರುಗೇಟು – Kannada News | Hijab Row In Karnataka: CM Siddaramaiah Hits back at BJP Leaders

ಬೆಂಗಳೂರು, (ಮೇ 14): ಸಂವಿಧಾನದ ಆಶಯವಾಗಿರುವ ಸರ್ವಧರ್ಮ ಸಮಭಾವದ ಆಶಯಕ್ಕೆ ಅನುಗುಣವಾಗಿಯೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ (School And Colleges) ಪರಿಷ್ಕೃತ ವಸ್ತ್ರಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಇದು ಯಾರನ್ನಾದರೂ ಓಲೈಸುವ ಇಲ್ಲವೇ ನೋಯಿಸುವ ಉದ್ದೇಶದ ವಸ್ತ್ರಸಂಹಿತೆ ಅಲ್ಲ. ಎಲ್ಲ ಜಾತಿ-ಧರ್ಮಗಳ ಆಚರಣೆ, ಸಂಪ್ರದಾಯಗಳನ್ನು ಗೌರವಿಸುವ ವಸ್ತ್ರಸಂಹಿತೆಯಾಗಿದೆ.ಜಾತಿ, ಧರ್ಮಗಳ ಆಧಾರದಲ್ಲಿ ಸಮಾಜವನ್ನು ಒಡೆಯುತ್ತಿರುವವರಿಗೆ ಇದರಿಂದ ನೋವಾಗಿರುವುದು ಸಹಜವೇ ಆಗಿದೆ. ಅವರು ಮೊದಲು ತಮ್ಮೊಳಗೆ ಇಣುಕಿ ಆತ್ಮವಿಮರ್ಶೆ ಮಾಡಲಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹಿಜಾಬ್​​ ಗೆ (Hijab) ಅನುಮತಿ ನೀಡಿರುವುದನ್ನು ಸಮರ್ಥಿಸಿಕೊಂಡಿದ್ದಾರೆ….

Read More

ರಾಜಕೀಯವಾಗಿ ನಾವು ಸಿದ್ಧರಿದ್ದೇವೆ: SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ – Kannada News | We Are Politically Prepared: Krishna Byre Gowda Says GBA Elections Will Be Held Immediately After SIR

ದೆಹಲಿ, ಜುಲೈ 17: ‘‘ಸರ್ಕಾರಕ್ಕೆ ಸಮಯ ಕೇಳುವ ಉದ್ದೇಶವಿಲ್ಲ. ನಾವು ಜಿಬಿಎ ಚುನಾವಣೆ ಮಾಡಲಿಕೆ ರಾಜಕೀಯವಾಗಿ ಸಿದ್ಧವಾಗಿದ್ದೇವೆ. ಎಸ್​ಐಆರ್ ನಡೆಯುವಾಗ ಚುನಾವಣೆ ಮಾಡಿದರೆ ಸರಿಯಾಗಿರಲ್ಲ, ಹೀಗಾಗಿ‌‌ ಎಸ್​ಐಆರ್​ ಮುಗಿದ ಬಳಿಕ ಚುನಾವಣೆ ನಡೆಯಲಿದ್ದು, ಇದರಲ್ಲಿ ಯಾವ ರಾಜಕೀಯ ಉದ್ದೆಶ ಇಲ್ಲ’’ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ಡಿಸೆಂಬರೊಳಗೆ ಜಿಬಿಎ ಎಲೆಕ್ಷನ್​​​ ವಿಚಾರವಾಗಿ ಮಾತನಾಡಿದ ಅವರು, ‘‘ಪ್ರಸ್ತುತ SIR ಪ್ರಕ್ರಿಯೆಯಲ್ಲಿ ಅಧಿಕಾರಿಗಳು ತೊಡಗಿಸಿಕೊಂಡಿದ್ದು, ಇದು ಸಂಪೂರ್ಣಗೊಳ್ಳಲು ಸಮಯ ತೆಗೆದುಕೊಳ್ಳುತ್ತಿದೆ. ಆಗಸ್ಟ್ 8ರ ನಂತರ ಆಕ್ಷೇಪಣೆಗಳನ್ನು ಆಹ್ವಾನಿಸಿ, ಅಂತಿಮ ಮತದಾರರ…

Read More

TV9-Sensodyne Campaign |ಈ ಅಭಿಯಾನದ ಮೂಲಕ ನಿಮ್ಮ ದಂತ ವಯಸ್ಸನ್ನು ತಿಳಿಯಿರಿ: ಉತ್ತಮ ಬಾಯಿ ಆರೋಗ್ಯಕ್ಕೆ ಮೊದಲ ಹೆಜ್ಜೆ

ಬೆಂಗಳೂರು. ಮಾ.31: ಬಾಯಿ ಆರೋಗ್ಯ ಸಮಸ್ಯೆಗಳು ಸಾರ್ವತ್ರಿಕವಾಗಿ ಹೆಚ್ಚುತ್ತಿರುವ ಸವಾಲಾಗಿದೆ. ಹಿಂದಿನ ಅಂದಾಜಿಗಿಂತಲೂ ಆರೋಗ್ಯ ರಕ್ಷಣೆಯು ಇಂದು ದೊಡ್ಡ ಸವಾಲಾಗಿರುವುದರಿಂದ, ತಡೆಗಟ್ಟುವ ಆರೋಗ್ಯ ರಕ್ಷಣೆಯು ಎಲ್ಲರ ಮಿಷನ್ ಆಗಿದೆ. ಈ ನಿಟ್ಟಿನಲ್ಲಿ, TV9 ನೆಟ್‌ವರ್ಕ್ ಮತ್ತು ಸೆನ್ಸೋಡೈನ್‌ನಂತಹ ಸಂಸ್ಥೆಗಳು, ಬಾಯಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಮೂಲಕ ಈ ಸವಾಲನ್ನು ಎದುರಿಸಲು ಮುಂದಾಗಿವೆ. ನಿಮ್ಮ ದಂತ ವಯಸ್ಸನ್ನು ತಿಳಿದುಕೊಳ್ಳುವುದು ಮತ್ತು ಸ್ವಯಂ ಪರೀಕ್ಷೆ ಮಾಡಿಕೊಳ್ಳುವುದು ಬಾಯಿ ಆರೋಗ್ಯದ ಕಡೆಗೆ ತೆಗೆದುಕೊಳ್ಳುವ ಪ್ರಮುಖ ಮೊದಲ ಹೆಜ್ಜೆಯಾಗಿದೆ. ಬಾಯಿ ಆರೋಗ್ಯವಿಲ್ಲದೆ…

Read More

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ!: ನಾಯಕತ್ವ ಬದಲಾವಣೆ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್

ಬೆಂಗಳೂರು, ಮೇ 28: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಮತ್ತು ನಾಯಕತ್ವ ಬದಲಾವಣೆಯ ಭಾರಿ ಬೆಳವಣಿಗೆಗಳ ಬೆನ್ನಲ್ಲೇ, ಕರ್ನಾಟಕ ರಾಜ್ಯ ಕಾಂಗ್ರೆಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಹತ್ವದ ಪೋಸ್ಟ್ ಒಂದನ್ನು ಹಂಚಿಕೊಂಡಿದೆ. “ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ. ಜನಸೇವೆಯೇ ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂಬ ಸಂದೇಶ ರವಾನಿಸಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಪರಸ್ಪರ ಆಲಿಂಗಿಸಿಕೊಂಡಿರುವ ಫೋಟೋಗಳ ಹಿನ್ನೆಲೆಯಲ್ಲಿ…

Read More