ಮಾತಾಡಬೇಕಿರೋದು ಮಾತಾಡಿದ್ದೇನೆ, ಎಲ್ಲವನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ: ಮಹತ್ವದ ಹೇಳಿಕೆ ನೀಡಿದ ಡಿಕೆಶಿ – Kannada News

ದೆಹಲಿ, ಜೂ.10: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಇಂದು (ಜೂ.10) ಕಾಂಗ್ರೆಸ್​​​ ನಾಯಕರನ್ನು ಭೇಟಿಯಾಗಿದ್ದಾರೆ. ನಾಳೆ (ಜೂ.11) ಪ್ರಧಾನಿ ಮೋದಿ ಅವರನ್ನು ಕೂಡ ಭೇಟಿಯಾಗಲಿದ್ದಾರೆ. ಇದರ ನಡುವೆ ಅವರು ರಾಜ್ಯ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆ ನೀಡಿದ್ದಾರೆ. “ನಾನು ಏನು ಮಾತನಾಡಬೇಕೋ ಅದನ್ನು ಮಾತನಾಡಿದ್ದೇನೆ. ಆದರೆ ಎಲ್ಲವನ್ನೂ ಈಗ ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.ಯಾರೊಂದಿಗೆ ಮಾತನಾಡಬೇಕೋ, ಏನು ಹೇಳಬೇಕೋ ಆ ಎಲ್ಲ ವಿಚಾರಗಳನ್ನು ಸೂಕ್ತ ವೇದಿಕೆಯಲ್ಲಿ ಈಗಾಗಲೇ ತಿಳಿಸಲಾಗಿದೆ ಎಂದು ಹೇಳಿದ್ದಾರೆ….

Read More

ಅವರು ಇನ್ನೂ 2 ವರ್ಷ ಸಿಎಂ ಆಗಿರಬೇಕಿತ್ತು!’: ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ

ಬೆಂಗಳೂರು, ಮೇ.28: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಅವರ ಹುಟ್ಟೂರು ಸಿದ್ದರಾಮನಹುಂಡಿ ಗ್ರಾಮದಲ್ಲಿ ತೀವ್ರ ನೋವು ಮತ್ತು ಮೌನಕ್ಕೆ ಕಾರಣವಾಗಿದೆ. ಗ್ರಾಮಸ್ಥರು ಬೆಳಗ್ಗಿನಿಂದಲೂ ತಮ್ಮ ಎಲ್ಲ ಕೆಲಸಗಳನ್ನು ಬದಿಗಿಟ್ಟು ಟಿವಿಯ ಮುಂದೆ ಕುಳಿತು ರಾಜೀನಾಮೆ ಪ್ರಕ್ರಿಯೆ ಮತ್ತು ಮುಖ್ಯಮಂತ್ರಿ ಸ್ಥಾನದ ಬದಲಾವಣೆಯ ಎಲ್ಲಾ ಬೆಳವಣಿಗೆಗಳನ್ನು ವೀಕ್ಷಿಸಿದ್ದಾರೆ. ತಮ್ಮ ಊರಿನ ಹೆಮ್ಮೆಯ ಪುತ್ರನಾಗಿದ್ದ ಸಿದ್ದರಾಮಯ್ಯನವರು ಸಿಎಂ ಆಗಿ ರಾಜ್ಯಕ್ಕೆ, ದೇಶಕ್ಕೆ ಸಿದ್ದರಾಮನಹುಂಡಿಯ ಹೆಸರನ್ನು ಪರಿಚಯಿಸಿದ್ದರು ಎಂದು ಗ್ರಾಮಸ್ಥರು ಭಾವಿಸಿದ್ದಾರೆ. ಸಿದ್ದರಾಮಯ್ಯನವರ ದಕ್ಷ ಆಡಳಿತ ಮತ್ತು…

Read More

‘ಕೋರ್ಟ್​ ಪೇಟೆಂಟ್ ತಗೊಂಡಿದ್ದೀರಾ’; ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಉತ್ತರ

ಡಾರ್ಲಿಂಗ್ ಕೃಷ್ಣ (Darling Krishna) ನಟನೆಯ ‘ಲವ್ ಮಾಕ್ಟೇಲ್ 3’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಚಿತ್ರದ ಕಥೆ ಕದ್ದಿದ್ದು ಎಂಬ ಆರೋಪ ಜೋರಾಗಿದೆ. ರಾಘವೇಂದ್ರ ನಾಯ್ಕ್ ಹೆಸರಿನ ನಿರ್ದೇಶಕ ‘ಇದು ನನ್ನ ಕಥೆ’ ಎಂದು ಆರೋಪಿಸಿದ್ದಾರೆ. ಡಾರ್ಲಿಂಗ್ ಕೃಷ್ಣಗೆ ಕಥೆ ಹೇಳಿದರೂ ಅವರು ಒಪ್ಪಿರಲಿಲ್ಲ ಎಂದಿದ್ದಾರೆ. ಈಗ ‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಅದೇ ಕಥೆ ಬಳಸಿದ್ದು ನೋಡಿ ಅವರಿಗೆ ಶಾಕ್ ಆಗಿದೆಯಂತೆ. ಈ ಆರೋಪಗಳಿಗೆ ಕೃಷ್ಣ ಉತ್ತರಿಸಿದ್ದಾರೆ. ರಾಘವೇಂದ್ರ ನಾಯ್ಕ್…

Read More

ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ? ಬೆಂಗಳೂರು ಹೋಟೆಲ್ ಮಾಲೀಕರು ಏನಂತಾರೆ? – Kannada News | Commercial LPG Price Hike: Will Food Prices Increase in Bengaluru Hotels? Owners React to Massive Rate Hike

ಬೆಂಗಳೂರು, ಮೇ 1: ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ದಿಢೀರ್ 993 ರೂಪಾಯಿಗಳಷ್ಟು ಏರಿಕೆ ಮಾಡಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ದರ 991 ರೂ. ಏರಿಕೆಯಾಗಿದೆ. ಇದರಿಂದ ರಾಜಧಾನಿ ಬೆಂಗಳೂರಿನ ಹೋಟೆಲ್ ಉದ್ಯಮಕ್ಕೆ ಭಾರಿ ಆಘಾತ ಉಂಟಾಗಿದೆ. ಮೇ 1 ರಿಂದ ಜಾರಿಗೆ ಬಂದಿರುವ ಈ ದರ ಹೆಚ್ಚಳವು ಹೋಟೆಲ್ ಮಾಲೀಕರನ್ನು ಕಂಗಾಲು ಮಾಡಿದೆ. ಮಧ್ಯಪ್ರಾಚ್ಯ ಯುದ್ಧದ ಪರಿಣಾಮದಿಂದ ಕಳೆದ ಕೆಲವು ತಿಂಗಳಿಂದಲೇ ಹೋಟೆಲ್ ಮಾಲೀಕರು ಸಂಕಷ್ಟ ಎದುರಿಸುತ್ತಿದ್ದರು. ಸಿಲಿಂಡರ್‌ಗಳ…

Read More

ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ – Kannada News | Usman Khawaja shines on BBL return

ಕೆಲ ದಿನಗಳ ಹಿಂದೆಯಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದ ಆಸ್ಟ್ರೇಲಿಯಾ ಆಟಗಾರ ಉಸ್ಮಾನ್ ಖ್ವಾಜಾ ಇದೀಗ ಬಿಗ್ ಬ್ಯಾಷ್ ಲೀಗ್​ನಲ್ಲಿ ಕಣಕ್ಕಿಳಿದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಬಳಿಕ ನೇರವಾಗಿ ಟಿ20 ಪಂದ್ಯದಲ್ಲಿ ಕಣಕ್ಕಿಳಿದ ಖ್ವಾಜಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ದಿ ಗಬ್ಬಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ಹಾಗೂ ಸಿಡ್ನಿ ಥಂಡರ್ ತಂಡಗಳು ಕಣಕ್ಕಿಳಿದಿದ್ದವು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 180…

Read More

ಭಾರತ vs ನ್ಯೂಝಿಲೆಂಡ್ ಸರಣಿ ಯಾವಾಗ ಶುರು? – Kannada News | When does the India vs New Zealand series start

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 8 ಪಂದ್ಯಗಳ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲಿಗೆ ಏಕದಿನ ಪಂದ್ಯಗಳನ್ನಾಡಲಾಗುತ್ತಿದ್ದು, ಇದಾದ ಬಳಿಕ ಟಿ20 ಸರಣಿ ಜರುಗಲಿದೆ. ಇದೀಗ ಸರಣಿಗಾಗಿ 15 ಸದಸ್ಯರುಗಳ ಭಾರತ ತಂಡಗಳ ಪ್ರಕಟಿಸಲಾಗಿದೆ. ಭಾರತ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡರೆ, ಏಕದಿನ ತಂಡದ ಕ್ಯಾಪ್ಟನ್ ಆಗಿ ಶುಭ್​ಮನ್ ಕಣಕ್ಕಿಳಿಯಲಿದ್ದಾರೆ. ಇದಕ್ಕೂ ಮುನ್ನ ನಡೆದ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕೆಎಲ್ ರಾಹುಲ್ ನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ ಗಾಯದಿಂದ…

Read More

ಯುದ್ಧದ ನಡುವೆ ಫಿಫಾ ವಿಶ್ವಕಪ್​​ಗೆ ಇರಾನ್ ಎಂಟ್ರಿ..! – Kannada News | Iran football team arrives in Mexico for fifa World Cup 2026

2026ರ ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಇರಾನ್ ಕಣಕ್ಕಿಳಿಯಲಿದೆಯಾ? ಈ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಏಕೆಂದರೆ ಫಿಫಾ ವಿಶ್ವಕಪ್​ಗಾಗಿ ಈಗಾಗಲೇ ಇರಾನ್ ರಾಷ್ಟ್ರೀಯ ಫುಟ್‌ಬಾಲ್ ಮೆಕ್ಸಿಕೋದ ಟಿಜುವಾನಾ ನಗರಕ್ಕೆ ಬಂದು ತಲುಪಿದೆ. ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ವೀಸಾ ಗೊಂದಲಗಳಿಂದಾಗಿ ಈ ಬಾರಿ ಇರಾನ್ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿತ್ತು. ಆದರೆ ಇದೀಗ ಇರಾನ್ ಪಡೆ ವಿಶ್ವಕಪ್​ ಆಡಲು ಸಕಲ ರೀತಿಯಲ್ಲೂ ಸಜ್ಜಾಗಿ ನಿಂತಿದೆ. ಇರಾನ್ ಹೋಗಿದ್ದು ಹೇಗೆ? ಈ ಬಾರಿಯ ಫಿಫಾ ವಿಶ್ವಕಪ್…

Read More

‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ? – Kannada News

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೋಲಿಕೆ ಇರುವಂತಹ ಕಥೆ ಇದೆ ಎಂಬ ಕಾರಣಕ್ಕೆ ‘ಬಾಸ್’ (Boss) ಚಿತ್ರವು ವಿವಾದಕ್ಕೆ ಕಾರಣ ಆಗಿದೆ. ನಟ ದರ್ಶನ್ ಅವರು ಈ ಸಿನಿಮಾ ತಂಡಕ್ಕೆ ನೋಟಿಸ್ ನೀಡಿದ್ದರು. ಆದರೆ ಚಿತ್ರದ ಮೇಲಿದ್ದ ತಡೆಯನ್ನು ನ್ಯಾಯಾಲಯ ತೆರವು ಮಾಡಿದೆ. ಹಾಗಾಗಿ ನಿರ್ದೇಶಕ ಲವ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ವಾಣಿಜ್ಯ ಮಂಡಳಿಯಿಂದ ತಮಗೆ ಬಂದ ನೋಟಿಸ್ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ವಕೀಲರಾದ ನೀವು ಸಿನಿಮಾ ಮಾಡಿದ್ದೀರಿ. ನಿಮ್ಮ ಮೇಲೆ ಯಾಕೆ ಕ್ರಮ ತೆಗೆದುಕೊಳ್ಳಬಾರದು…

Read More

Mark Mobius: ಎಮರ್ಜಿಂಗ್ ಮಾರ್ಕೆಟ್ಸ್ ಕ್ಷೇತ್ರದ ದಂತಕಥೆ ಮಾರ್ಕ್ ಮೋಬಿಯಸ್ ನಿಧನ – Kannada News | Mark Mobius, “Father of Emerging Markets” & Investment Legend, Dies at 89 in Singapore

ಸಿಂಗಾಪುರ್, ಏಪ್ರಿಲ್ 16: ಖ್ಯಾತ ಹೂಡಿಕೆದಾರ ಮತ್ತು ‘ಎಮರ್ಜಿಂಗ್ ಮಾರ್ಕೆಟ್ಸ್’ (ಉದಯೋನ್ಮುಖ ಮಾರುಕಟ್ಟೆ) ಕ್ಷೇತ್ರದ ಪಿತಾಮಹ ಎಂದು ಕರೆಯಲ್ಪಡುವ ಮಾರ್ಕ್ ಮೋಬಿಯಸ್ (89) ಅವರು ಏಪ್ರಿಲ್ 15, ಬುಧವಾರದಂದು ಸಿಂಗಾಪುರದಲ್ಲಿ ನಿಧನರಾಗಿದ್ದಾರೆ. ಅವರ ನಿಧನವನ್ನು ಅವರ ಹೂಡಿಕೆ ಸಂಸ್ಥೆಯಾದ ‘ಮೋಬಿಯಸ್ ಇನ್ವೆಸ್ಟ್‌ಮೆಂಟ್ಸ್’ ಅಧಿಕೃತವಾಗಿ ದೃಢಪಡಿಸಿದೆ. ಭಾರತದ ಮಾರುಕಟ್ಟೆ ಮತ್ತು ಆರ್ಥಿಕತೆಯ ಸಾಮರ್ಥ್ಯದ ಬಗ್ಗೆ ಅತಿಹೆಚ್ಚು ನಂಬಿಕೆ ಇರಿಸಿದ ಕೆಲ ಜಾಗತಿಕ ಹೂಡಿಕೆದಾರರಲ್ಲಿ ಮೋಬಿಯಸ್ (Mark Mobius) ಕೂಡ ಒಬ್ಬರು. ‘ಇಂಡಿಯಾನಾ ಜೋನ್ಸ್’ ಎಂಬ ಖ್ಯಾತರಾಗಿದ್ದ ಮೋಬಿಯಸ್ ಸಾಮಾನ್ಯವಾಗಿ…

Read More