Headlines

ಈರುಳ್ಳಿ ಕತ್ತರಿಸುವಾಗ ಕಣ್ಣೀರು ಬರುವುದಕ್ಕೂ ಕಾರಣವಿದೆ! ಇದಕ್ಕೆ ಬ್ರೇಕ್ ಹಾಕುವ ಸೂಪರ್ ಟಿಪ್ಸ್ ಇಲ್ಲಿದೆ – Kannada News | Kitchen Tips: Stop Crying While Cutting Onions With These Simple Methods

ಕಣ್ಣೀರು ಬರದಂತೆ ಈರುಳ್ಳಿ ಕತ್ತರಿಸುವ ಸುಲಭ ಟ್ರಿಕ್ಸ್Image Credit source: Getty Images ಯಾವಾಗಲೂ ಅಡುಗೆ ಮನೆಯಲ್ಲಿ ಲಭ್ಯವಿರುವ ತರಕಾರಿಗಳಲ್ಲಿ ಈರುಳ್ಳಿಯೂ ಒಂದು. ಇದೊಂದಿದ್ದರೆ ನೀವು ನಾನಾ ರೀತಿಯ ಅಡುಗೆಗಳನ್ನು ಮಾಡಿ ತಿನ್ನಬಹುದು. ಆದರೆ ಈರುಳ್ಳಿ ಕತ್ತರಿಸಲು ಶುರು ಮಾಡಿದ ಕೆಲವೇ ಕ್ಷಣಗಳಲ್ಲಿ ಕಣ್ಣು ಉರಿ, ನೀರು ಬರುತ್ತದೆ. ಬಹುತೇಕ ಎಲ್ಲರಿಗೂ ಇದು ಸಾಮಾನ್ಯ ಅನುಭವ. ಆದರೆ ಆರೋಗ್ಯ ತಜ್ಞರು ಇದನ್ನು ದೇಹದ ಸಹಜ ರಕ್ಷಣಾ ಪ್ರತಿಕ್ರಿಯೆ ಎಂದು ಹೇಳುತ್ತಾರೆ. ಹಾಗಾಗಿ ಇದನ್ನು ಸೇವನೆ ಮಾಡುವುದನ್ನು ಕಡಿಮೆ…

Read More

ಕೇವಲ ಒಂದು ಕೋಟಿ ಗಳಿಸಿದ ಪವನ್ ಕಲ್ಯಾಣ್ ಸಿನಿಮಾ; ‘ಧುರಂಧರ್ 2’ ಎದುರು ಮಂಕಾದ ಉಸ್ತಾದ್

‘ಧುರಂಧರ್ 2’ ಸಿನಿಮಾ (Dhurandhar 2 Movie) ಅಬ್ಬರಕ್ಕೆ ಎಲ್ಲರೂ ನಡುಗಿ ಹೋಗಿದ್ದಾರೆ. ಇಡೀ ಬಾಕ್ಸ್ ಆಫೀಸ್​ ಶೇಕ್ ಆಗುತ್ತಿದೆ. ಈ ಚಿತ್ರದ ನಾಗಾಲೋಟಕ್ಕೆ ಎಲ್ಲಾ ಸಿನಿಮಾಗಳು ಮಂಕಾಗುತ್ತಿವೆ. ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಚಿತ್ರವಂತೂ ಮಕಾಡೆ ಮಲಗಿದೆ. ಈ ಚಿತ್ರ ಮಂಗಳವಾರ ಗಳಿಕೆ ಮಾಡಿದ್ದು ಕೇಲವ ಒಂದು ಕೋಟಿ ರೂಪಾಯಿ. ಆದರೆ, ತೆಲುಗು ಭಾಷೆಯಲ್ಲಿ ಡಬ್ ಆಗಿ ರಿಲೀಸ್ ಆದ ‘ಧುರಂಧರ್ 2’ಸಿನಿಮಾ, ಪವನ್ ಚಿತ್ರಕ್ಕಿಂತ ಹೆಚ್ಚು ಕಲೆಕ್ಷನ್ ಮಾಡಿದೆ. ‘ಧುರಂಧರ್ 2’…

Read More

HESCOM Recruitment 2026: ಹೆಸ್ಕಾಂನಲ್ಲಿ ಉದ್ಯೋಗವಕಾಶ; 388 ಅಪ್ರೆಂಟಿಸ್‌ ಟ್ರೈನಿ ಹುದ್ದೆಗೆ ಅರ್ಜಿ ಆಹ್ವಾನ – Kannada News | HESCOM Recruitment 2026: 388 ITI Electrician Trainee Jobs in Hubballi. Apply Now!

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (HESCOM) ಅಧಿಕೃತ ಅಧಿಸೂಚನೆಯ ಮೂಲಕ ಟ್ರೈನಿ (ಐಟಿಐ ಎಲೆಕ್ಟ್ರಿಷಿಯನ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಹುಬ್ಬಳ್ಳಿಯಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳುಮಾರ್ಚ್ 09ರ ವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಸ್ಕಾಂ ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ( ಹೆಸ್ಕಾಂ ) ಹುದ್ದೆಗಳ ಸಂಖ್ಯೆ: 388 ಉದ್ಯೋಗ…

Read More

ಆಟವಾಡುತ್ತಾ ಆಟಿಕೆ ನುಂಗಿದ ಮಗು; ಎಂಡೋಸ್ಕೋಪಿ ಮೂಲಕ ಹೊರತೆಗೆದ ವೈದ್ಯರು – Kannada News | Baby boy swallows Hulk toy doctors remove it via endoscopy

ಅಹಮದಾಬಾದ್, ಫೆಬ್ರವರಿ 4: ಮಕ್ಕಳು ಸಾಮಾನ್ಯವಾಗಿ ಆಗಾಗ ತಮ್ಮ ಬಾಯಿಯಲ್ಲಿ ವಸ್ತುಗಳನ್ನು ಹಾಕುವ ಅಭ್ಯಾಸವನ್ನು ಇಟ್ಟುಕೊಂಡಿರುತ್ತಾರೆ. ಈ ಬಗ್ಗೆ ಪೋಷಕರು ನಿರ್ಲಕ್ಷ್ಯ ಮಾಡಬಾರದು. ಇತ್ತೀಚಿನ ಒಂದು ಪ್ರಕರಣದಲ್ಲಿ ಗುಜರಾತ್‌ನ (Gujarat)  ಅಹಮದಾಬಾದ್‌ನ ಒಂದೂವರೆ ವರ್ಷದ ಬಾಲಕ ಆಕಸ್ಮಿಕವಾಗಿ ತನ್ನ ಪ್ಲಾಸ್ಟಿಕ್ ಆಟಿಕೆಯನ್ನು ನುಂಗಿದ್ದ. ವೈದ್ಯಕೀಯ ಚಿಕಿತ್ಸೆಗಾಗಿ ಅವನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಟಿಕೆ ಮಗುವಿನ ಹೊಟ್ಟೆಯಲ್ಲಿ ಸಿಲುಕಿಕೊಂಡಿದ್ದು, ಅವನ ಒಳ ಅಂಗಗಳಿಗೆ ಹಾನಿಯನ್ನುಂಟುಮಾಡುವ ಸಾಧ್ಯತೆಯಿದೆ ಎಂದು ವೈದ್ಯರು ಹೇಳಿದ್ದರು. ವೈದ್ಯರು ಮೊದಲು ಎಕ್ಸ್-ರೇ ನಡೆಸಿದರು. ಇದಾದ ನಂತರ…

Read More

International Zebra Day 2026: ಜೀಬ್ರಾ ದಿನವನ್ನು ಆಚರಿಸುವುದೇಕೆ? ಇದರ ಹಿಂದಿನ ಕಾರಣವನ್ನು ತಿಳಿಯಿರಿ – Kannada News | International Zebra Day 2026: Know the history and significance of International Zebra Day

ಅಂತಾರಾಷ್ಟ್ರೀಯ ಜೀಬ್ರಾ ದಿನImage Credit source: Unsplash ಕಪ್ಪು ಬಿಳುಪಿನ ಪಟ್ಟೆಗಳನ್ನು ಹೊಂದಿರುವ ಜೀಬ್ರಾಗಳನ್ನು (Zebra) ಪ್ರಾಣಿ ಸಾಮ್ರಾಜ್ಯದ ಅತ್ಯಂತ ಆಕರ್ಷಕ ಮತ್ತು ಬುದ್ಧಿವಂತ ಪ್ರಾಣಿಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಇವು ಈಕ್ವಿಡೇ ಕುದುರೆ ಕುಟುಂಬಕ್ಕೆ ಸೇರಿದ ಪ್ರಾಣಿಗಳಾಗಿದ್ದು, ಇವು ಹೆಚ್ಚಾಗಿ ಆಫ್ರಿಕನ್ ಖಂಡದಾದ್ಯಂತ, ಕೀನ್ಯಾ ಮತ್ತು ಇಥಿಯೋಪಿಯಾದ ಅರೆ-ಮರುಭೂಮಿ ಪ್ರದೇಶಗಳಲ್ಲಿ ಮತ್ತು ನಮೀಬಿಯಾ, ಅಂಗೋಲಾ ಮತ್ತು ದಕ್ಷಿಣ ಆಫ್ರಿಕಾದ ಪರ್ವತ ಪ್ರದೇಶಗಳಲ್ಲಿ ಕಂಡುಬರುತ್ತವೆ. ಗ್ರೆವಿಸ್ ಜೀಬ್ರಾ, ಪ್ಲೈನ್ಸ್ ಜೀಬ್ರಾ ಮತ್ತು ಮೌಂಟೇನ್ ಜೀಬ್ರಾ ಹೀಗೆ ಒಟ್ಟು ಮೂರು ವಿಧದ…

Read More

Video: ಪುಟಾಣಿ ಆಟಿಕೆ ಗನ್‌ನಿಂದ ಶೂಟ್ ಮಾಡುತ್ತಿದ್ದಂತೆ ಕುಸಿದು ಬಿದ್ದಂತೆ ನಟಿಸಿದ ಮರಿಯಾನೆ – Kannada News | Baby elephant adorable reaction as a toddler holds a toy gun and shoots it

ಪುಟಾಣಿ ಮರಿಯಾನೆಗಳ (baby elephant) ಮುದ್ದು ಮುದ್ದಾದ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಈ ಮರಿಯಾನೆಗಳು ತನ್ನ ಸಂಗಡಿಗರು, ಮಾಲೀಕರು ಹಾಗೂ ಮಕ್ಕಳ ಜತೆಯಲ್ಲಿ ಪ್ರೀತಿ ಸಲುಗೆಯಿಂದ ವರ್ತಿಸುತ್ತವೆ. ಇದಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಪುಟ್ಟ ಬಾಲಕನೊಂದಿಗೆ (little boy) ಮರಿಯಾನೆ ಆಟ ಆಡುತ್ತಿದ್ದು, ಈ ವೇಳೆ ಮರಿಯಾನೆಯೂ ತನ್ನ ಮುದ್ದಾದ ನಟನೆಯಿಂದ ಗಮನ ಸೆಳೆದಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಇದು ನಿಜವೇ ಎಂದು ಕೇಳಿದ್ದಾರೆ. @Hinduism_sci ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ….

Read More

ಬೆಂಗಳೂರು: ತಂದೆಗೆ ಔಷಧಿ ತರಲು ಹೋಗಿದ್ದ ಬಾಲಕನ ಮೇಲೆ ಹರಿದ ಖಾಸಗಿ ಬಸ್; ದುರಂತ ಅಂತ್ಯ ​ – Kannada News | Bengaluru Tragedy: Private Bus Runs Over Boy Carrying Medicine for Father

ಮೃತ ಬಾಲಕ, ಖಾಸಗಿ ಬಸ್​Image Credit source: tv9 kannada ಬೆಂಗಳೂರು, ಮೇ 02: ತಂದೆಗೆ ಔಷಧಿ ತರಲೆಂದು ಮನೆಯಿಂದ ಹೊರಟಿದ್ದ ಹನ್ನೊಂದು ವರ್ಷದ ಬಾಲಕನೊಬ್ಬ ದಾರುಣವಾಗಿ ಅಪಘಾತಕ್ಕೀಡಾಗಿ ಮೃತಪಟ್ಟಿರುವ (death) ಹೃದಯವಿದ್ರಾವಕ ಘಟನೆ ನಗರದ ಹೆಣ್ಣೂರು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಸ್ತೆ ದಾಟುತ್ತಿದ್ದ ವೇಳೆ ತಲೆಸುತ್ತಿ ಬಿದ್ದ ಬಾಲಕನ ಮೇಲೆ ಖಾಸಗಿ ಬಸ್​​ ಹರಿದು ಮೃತಪಟ್ಟಿದ್ದಾನೆ. ವರುಣ್ (11) ಮೃತ ಬಾಲಕ. ಮಗ‌ನ ಭವಿಷ್ಯದ ಕನಸು ಕಾಣುತ್ತಿದ್ದ ಕಂದನನ್ನು ಕಳೆದುಕೊಂಡ ಪೋಷಕರು ಇದೀಗ ಗೋಳಾಡುವಂತಾಗಿದೆ….

Read More

Viral: ತುರ್ತು ಶಸ್ತ್ರ ಚಿಕಿತ್ಸೆ ಅಂದ್ರು ವಿಚಿತ್ರ ಬೇಡಿಕೆ ಇಟ್ಟ ಬಾಸ್, ಕಹಿ ಅನುಭವ ಹಂಚಿಕೊಂಡ ಉದ್ಯೋಗಿ – Kannada News | Employee who went to office on emergency surgery day

ಎಷ್ಟೇ ಒತ್ತಡಭರಿತ ಕೆಲಸವೇ (job) ಇರಲಿ, ಕೆಲಸ ಬಿಟ್ಟರೆ ಬೇರೆ ಉದ್ಯೋಗ ಸಿಗಲ್ಲ ಎನ್ನುವ ಅನಿವಾರ್ಯ ಕಾರಣಕ್ಕಾಗಿ ಕೆಲಸ ಮಾಡುತ್ತಾರೆ. ಆದರೆ ಈ ಬಾಸ್ ಗಲು ರಜೆ ವಿಷ್ಯದಲ್ಲಿ ಉದ್ಯೋಗಿಗಳಿಗೆ ಕೊಡುವ ಕಾಟ ಅಷ್ಟಿಷ್ಟಲ್ಲ. ಹುಷಾರಿಲ್ಲ ಅಂದ್ರು ನಮ್ಮ ಬಾಸ್ ರಜೆ ಕೊಡೋಕೆ ಹಿಂದೆ ಮುಂದೆ ನೋಡ್ತಾರೆ ಎಂದು ಅದೆಷ್ಟೋ ಜನ ಹೇಳೋದಿದೆ. ಈ ವ್ಯಕ್ತಿಯ ವಿಷ್ಯದಲ್ಲೂ ಹಾಗೆಯೇ ಆಗಿದೆ. ಈ ಉದ್ಯೋಗಿ ತನ್ನ ಕಠಿಣ ಪರಿಸ್ಥಿತಿಯನ್ನು ರೆಡ್ಡಿಟ್ ಪೋಸ್ಟ್ ನಲ್ಲಿ ವಿವರಿಸಿದ್ದಾರೆ. ಗಂಭೀರ ಆರೋಗ್ಯ ಸಮಸ್ಯೆಯಿದ್ದು…

Read More

IPL 2026: ಐಪಿಎಲ್ ವೇಳಾಪಟ್ಟಿಯಲ್ಲಿ ಬದಲಾವಣೆ; ಈ ದಿನದಿಂದ 19ನೇ ಸೀಸನ್ ಆರಂಭ – Kannada News | IPL 2026 Schedule Update: New Start Date March 28, Elections Delay Announcement

2026 ರಟಿ20 ವಿಶ್ವಕಪ್ ಮುಕ್ತಾಯಗೊಳ್ಳಲು ಇನ್ನೂ ಕೆಲವೇ ಪಂದ್ಯಗಳು ಬಾಕಿ ಇವೆ. ಮಾರ್ಚ್ 8 ರಂದು ಫೈನಲ್ ಪಂದ್ಯ ನಡೆಯಲಿದ್ದು, ಯಾರಿಗೆ ಚಾಂಪಿಯನ್ ಪಟ್ಟ ಒಲಿಯಲಿದೆ ಎಂಬುದು ಅಲ್ಲಿ ಖಚಿತವಾಗಲಿದೆ. ಭಾರತದಲ್ಲಿ ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ 19ನೇ ಆವೃತ್ತಿಯ ಐಪಿಎಲ್​ಗೂ ಚಾಲನೆ ಸಿಗಲಿದೆ. 2026 ರ ಐಪಿಎಲ್ (IPL 2026) ವೇಳಾಪಟ್ಟಿ ಇದುವರೆಗೂ ಪ್ರಕಟವಾಗಿಲ್ಲ. ಆದಾಗ್ಯೂ ಮಾರ್ಚ್​ ತಿಂಗಳ ಕೊನೆಯ ವಾರದಲ್ಲಿ ಈ ಟೂರ್ನಿಗೆ ಚಾಲನೆ ಸಿಗಲಿದೆ ಎಂಬುದು ಖಚಿತವಾಗಿದೆ. ಇದುವರೆಗೆ ಮಾರ್ಚ್​ 26 ರಿಂದ…

Read More