Headlines

Personality Test: ‘A’ ಅಕ್ಷರದಿಂದ ಪ್ರಾರಂಭವಾಗುವವರ ವ್ಯಕ್ತಿತ್ವ ಹೇಗಿರುತ್ತೆ? ಇವರ ಯಶಸ್ಸಿನ ರಹಸ್ಯವೇನು ಗೊತ್ತಾ? – Kannada News | A Letter Personality: Astrology and Numerology Traits Revealed

‘A’ ಅಕ್ಷರದಿಂದ ಹೆಸರು ಪ್ರಾರಂಭImage Credit source: Pinterest ನಿಮ್ಮ ಹೆಸರಿನ ಮೊದಲ ಅಕ್ಷರವು ನಿಮ್ಮ ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತದೆ ಎಂಬುದು ಜ್ಯೋತಿಷ್ಯ ಮತ್ತು ಸಂಖ್ಯಾಶಾಸ್ತ್ರದ (Numerology) ನಂಬಿಕೆ. ಇಂಗ್ಲಿಷ್ ವರ್ಣಮಾಲೆಯ ಮೊದಲ ಅಕ್ಷರವಾದ ‘A’ (ಎ) ಅಕ್ಷರದಿಂದ ಹೆಸರು ಪ್ರಾರಂಭವಾಗುವ ವ್ಯಕ್ತಿಗಳ ಗುಣಸ್ವಭಾವ, ಆರ್ಥಿಕ ಸ್ಥಿತಿ ಮತ್ತು ವೈವಾಹಿಕ ಜೀವನ ಹೇಗಿರುತ್ತದೆ ಎಂಬುದರ ಕುರಿತು ಆಸಕ್ತಿದಾಯಕ ಮಾಹಿತಿ ಇಲ್ಲಿದೆ. ‘A’ ಅಕ್ಷರದಿಂದ ಹೆಸರು ಪ್ರಾರಂಭವಾಗುವವರ ವ್ಯಕ್ತಿತ್ವ: ‘A’ ಅಕ್ಷರದಿಂದ ಹೆಸರು ಶುರುವಾಗುವ ವ್ಯಕ್ತಿಗಳು ಸ್ವಾಭಾವಿಕವಾಗಿಯೇ…

Read More

ಬೇಕಿರುವುದು ತೈಲವಲ್ಲ ವೆನೆಜುವೆಲಾದ ಕೀಲಿಕೈ, ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡ ಟ್ರಂಪ್ – Kannada News | Trump’s Truth Social Post Declares Him Acting President of Venezuela Amid Caracas Crisis

ವಾಷಿಂಗ್ಟನ್, ಜನವರಿ 12: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​(Donald Trump)ನ ಇತ್ತೀಚಿನ ಹೇಳಿಕೆಗಳನ್ನು ಗಮನಿಸಿದಾಗ ಅವರಿಗೆ ಬೇಕಾಗಿರುವುದು ಕೇವಲ ವೆನೆಜುವೆಲಾದ ತೈಲ ಮಾತ್ರವಲ್ಲ, ದೇಶದ ಕೀಲಿಕೈ ಕೂಡ ಎಂಬುದು ಸ್ಪಷ್ಟವಾಗುತ್ತದೆ. ಅಮೆರಿಕವು ಇತ್ತೀಚೆಗೆ ವೆನೆಜುವೆಲಾ ವಿರುದ್ಧ ಮಿಲಿಟರಿ ದಾಳಿ ನಡೆಸಿ, ಅದರ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಬಂಧಿಸಿತ್ತು. ಈಗ ಅಷ್ಟೇ ಅಲ್ಲ ಡೊನಾಲ್ಡ್​ ಟ್ರಂಪ್ ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡಿರುವುದು ಅಚ್ಚರಿಯನ್ನುಂಟು ಮಾಡಿದೆ. ಅವರು ತಮ್ಮ ಟ್ರುತ್ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಇದರ…

Read More

ಪೊಲೀಸ್ ಹುದ್ದೆಗೆ 3 ಲಕ್ಷ ರೂ. ಲಂಚ! ಮಾಜಿ IPS ಅಧಿಕಾರಿ ಭಾಸ್ಕರ್ ರಾವ್​ ಗಂಭೀರ ಆರೋಪ – Kannada News | Karnataka Police Corruption: Former IPS Officer, BJP leader Bhaskar Rao Exposes Recruitment Scam

ಪೊಲೀಸ್ ಹುದ್ದೆಗೆ 3 ಲಕ್ಷ ರೂ. ಲಂಚ! ಮಾಜಿ IPS ಅಧಿಕಾರಿ ಭಾಸ್ಕರ್ ರಾವ್​ ಆರೋಪ ಬೆಂಗಳೂರು, ಡಿಸೆಂಬರ್ 31: ಕರ್ನಾಟಕದಲ್ಲಿ ಇತ್ತೀಚೆಗೆ ಪೊಲೀಸರೇ ಅಪರಾಧಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಬೆಂಗಳೂರಿನಲ್ಲಿ ಬರೋಬ್ಬರಿ 7 ಕೋಟಿ ರೂ. ದರೋಡೆ ಪ್ರಕರಣ ಸೇರಿದಂತೆ ಇನ್ನೂ ಹಲವು ಪ್ರಕರಣಗಳಲ್ಲಿ ಖಾಕಿಯೂ ಶಾಮೀಲಾಗಿರುವುದು ಅಚ್ಚರಿ ಮೂಡಿಸಿತ್ತು. ಇದರ ಮಧ್ಯೆ ಪೊಲೀಸ್ ನೇಮಕಾತಿ ಹೆಸರಿನಲ್ಲಿಯೂ ಭ್ರಷ್ಟಾಚಾರದ ಆರೋಪ ಆಗಾಗ್ಗೆ ಕೇಳಿಬರುತ್ತಲೇ ಇರುತ್ತದೆ. ಇದೀಗ ಬಿಜೆಪಿ ನಾಯಕರಷ್ಟೇ ಅಲ್ಲದೇ ಮಾಜಿ IPS ಅಧಿಕಾರಿ​ಯೂ ಆದ…

Read More

Vasthu Tips: ಮನೆಯಲ್ಲಿ ದೀಪ ಹಚ್ಚುವಾಗ ಈ 5 ತಪ್ಪು ಮಾಡಬೇಡಿ; ವಾಸ್ತು ಸಲಹೆ ಇಲ್ಲಿದೆ – Kannada News

ಭಾರತೀಯ ಸಂಸ್ಕೃತಿಯಲ್ಲಿ, ಪ್ರತಿದಿನ ಮನೆಯಲ್ಲಿ ದೀಪ ಹಚ್ಚುವುದನ್ನು ಅತ್ಯಂತ ಪವಿತ್ರ ಆಚರಣೆ ಎಂದು ಪರಿಗಣಿಸಲಾಗುತ್ತದೆ. ದೀಪ ಹಚ್ಚುವುದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಾಗುವುದಲ್ಲದೆ, ಮನಸ್ಸಿಗೆ ಶಾಂತಿ ಮತ್ತು ಕುಟುಂಬಕ್ಕೆ ಅದೃಷ್ಟ ಬರುತ್ತದೆ ಎಂಬುದು ಶತಮಾನಗಳ ನಂಬಿಕೆ. ಆದಾಗ್ಯೂ, ವಾಸ್ತು ಶಾಸ್ತ್ರಗಳ ಪ್ರಕಾರ, ದೀಪ ಪೂಜೆಯಲ್ಲಿ ನಾವು ಮಾಡುವ ಕೆಲವು ಸಣ್ಣ ತಪ್ಪುಗಳು ಅದರ ಆಧ್ಯಾತ್ಮಿಕ ಪ್ರಯೋಜನಗಳನ್ನು ಕಡಿಮೆ ಮಾಡಬಹುದು. ಮನೆಯಲ್ಲಿ ಶಾಂತಿ, ಸಮೃದ್ಧಿ ಮತ್ತು ಸಂಪತ್ತನ್ನು ವೃದ್ಧಿಸಿಕೊಳ್ಳಲು ದೀಪ ಹಚ್ಚುವಾಗ ಪಾಲಿಸಬೇಕಾದ ಆ ಪ್ರಮುಖ ನಿಯಮಗಳ ಸಂಪೂರ್ಣ…

Read More

DHFWS Recruitment 2026: ರಾಯಚೂರು DHFWSನಲ್ಲಿ ಆರೋಗ್ಯ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು – Kannada News | Raichur DHFWS Recruitment 2026: Junior Female Health Assistant Jobs – Apply Online Now!

ರಾಯಚೂರು ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶವೊಂದು ಬಂದಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (DHFWS) ರಾಯಚೂರು ಅಧಿಕೃತ ಅಧಿಸೂಚನೆಯ ಮೂಲಕ ಜೂನಿಯರ್ ಮಹಿಳಾ ಆರೋಗ್ಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ ವೃತ್ತಿಜೀವನ ರೂಪಿಸಬೇಕೆಂದು ಬಯಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 11 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

Read More

ಬೆಂಗಳೂರಿಗರೇ ಗಮನಿಸಿ: ಇಂದಿನಿಂದ ಮೂರು ದಿನ ನಗರದ ವಿವಿಧೆಡೆ ವಿದ್ಯುತ್​​ ವ್ಯತ್ಯಯ; ಇಲ್ಲಿದೆ ಮಾಹಿತಿ – Kannada News | Bengaluru Power Cut Alert: 3 Day Outage in Several Areas Starting Today Due to BESCOM, KPTCL Maintenance

ಬೆಂಗಳೂರು, ಜುಲೈ 19: ಬೆಸ್ಕಾಂ (BESCOM) ಹಾಗೂ ಕೆಪಿಟಿಸಿಎಲ್ (KPTCL) ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಭಾನುವಾರ, ಸೋಮವಾರ ಮತ್ತು ಮಂಗಳವಾರ ಬೆಂಗಳೂರಿನ (Bengaluru) ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಹೀಗಾಗಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿಕೊಳ್ಳುವಂತೆ ಪ್ರಕಟಣೆ ಮೂಲಕ ಅಧಿಕಾರಿಗಳು ಮನವಿ ಮಾಡಿದ್ದಾರೆ ಭಾನುವಾರ ಎಲ್ಲೆಲ್ಲಿ ವಿದ್ಯುತ್​​ ವ್ಯತ್ಯಯ? ಸೂರ್ಯ ಸಿಟಿ ಫೇಸ್-1, ಮರಸೂರು, ನಾಗನಾಯಕನಹಳ್ಳಿ, ಇಗ್ಗಲೂರು, ಸರ್ಜಾಪುರ, ಇಟ್ಟಗನೂರು, ಕಾಡ ಅಗ್ರಹಾರ, ಸೋಂಪುರ ಗೇಟ್, ಬಿ. ಹೊಸಹಳ್ಳಿ, ದಾಸನಪುರ, ಕಂಬ್ಳಿಪುರ, ಹರೋಹಳ್ಳಿ, ಬೊಮ್ಮಸಂದ್ರ, ಬೊಮ್ಮಸಂದ್ರ…

Read More

‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ – Kannada News | Rishab Shetty arrives at Anjanadri Hills for Jai Hanuman movie muhurtha

ರಿಷಬ್ ಶೆಟ್ಟಿ ಅವರು ‘ಜೈ ಹನುಮಾನ್’ (Jai Hanuman) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ತೆಲುಗಿನ ಪ್ರಶಾಂತ್ ವರ್ಮಾ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇಂದು (ಫೆಬ್ರವರಿ 22) ಕರ್ನಾಟಕದಲ್ಲಿ ಈ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟಕ್ಕೆ ಇಡೀ ಚಿತ್ರತಂಡ ಆಗಮಿಸಿದೆ. ರಿಷಬ್ ಶೆಟ್ಟಿ ಜೊತೆ ಪತ್ನಿ ಪ್ರಗತಿ ಶೆಟ್ಟಿ ಕೂಡ ಆಗಮಿಸಿದ್ದಾರೆ. ಹನುಮ ಹುಟ್ಟಿದ ಸ್ಥಳ ಅಂಜನಾದ್ರಿಯಲ್ಲಿಯೇ ‘ಜೈ ಹನುಮಾನ್’ ಸಿನಿಮಾಗೆ ಪೂಜೆ ಮಾಡಿರುವುದು ವಿಶೇಷ. ಈ ಮೂಲಕ ಚಿತ್ರಕ್ಕೆ…

Read More

IND vs NZ: ಕಿವೀಸ್ ವಿರುದ್ಧ ಕಣಕ್ಕಿಳಿಯಲು ಶ್ರೇಯಸ್ ಅಯ್ಯರ್​ಗೆ ಗ್ರೀನ್ ಸಿಗ್ನಲ್ ನೀಡಿದ ಬಿಸಿಸಿಐ

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11 ರಂದು ಪ್ರಾರಂಭವಾಗಲಿದೆ. ಈ ಸರಣಿಗೆ ಟೀಂ ಇಂಡಿಯಾವನ್ನು ಈಗಾಗಲೇ ಘೋಷಿಸಲಾಗಿದೆ. ಆದರೆ ಉಪನಾಯಕತ್ವದ ಜವಾಬ್ದಾರಿ ಹೊತ್ತಿರುವ ಶ್ರೇಯಸ್ ಅಯ್ಯರ್ ಆಡುವುದು ಅವರ ಫಿಟ್ನೆಸ್ ಅವಲಂಭಿಸಿರುತ್ತದೆ ಎಂದು ಬಿಸಿಸಿಐ ಉಲ್ಲೇಖಿಸಿತ್ತು . ಅದರಂತೆ ಇಂಜುರಿಯಿಂದ ಚೇತರಿಸಿಕೊಂಡು ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಮುಂಬೈ ಪರ ಕಣಕ್ಕಿಳಿದಿದ್ದ ಶ್ರೇಯಸ್ ಅಯ್ಯರ್ ತಮ್ಮ ಫಿಟ್ನೆಸ್ ಸಾಭೀತುಪಡಿಸಿದಲ್ಲದೆ, ಅರ್ಧಶತಕ ಬಾರಿಸುವುದರೊಂದಿಗೆ ತಮ್ಮ ಫಾರ್ಮ್​ ಕೂಡ ಖಚಿತಪಡಿಸಿದ್ದರು. ಇದೀಗ…

Read More

ಸಿಎಂ ಕುರ್ಚಿ ಕಿತ್ತಾಟ ತಾರಕಕ್ಕೆ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ – Kannada News | Power Tussle In Karnataka Congress: AICC President Mallikarjun Kharge Passed message to Siddaramaiah And DK Shivakumar

ಕಲಬುರಗಿ, (ಡಿಸೆಂಬರ್ 21): ಕರ್ನಾಟಕ ಕಾಂಗ್ರೆಸ್‌ನಲ್ಲಿ (Karnataka Congress) ಕುರ್ಚಿ ಕದನ ದಿನೇ ದಿನೇ ತಾರಕಕ್ಕೇರುತ್ತಿದೆ. ಸಿಎಂ-ಡಿಸಿಎಂ ಬಣದ ನಾಯಕರು ದಿನಕ್ಕೊಂದು ಹೇಳಿಕೆ ಕೊಡುವ ಮೂಲಕ ಕುರ್ಚಿ ಕದನವನ್ನೂ ಜೀವಂತವಾಗಿಟ್ಟಿದ್ದಾರೆ. ನಾನೇ 5 ವರ್ಷ ಸಿಎಂ, ಎರಡೂವರೆ ವರ್ಷಕ್ಕೆ ನಾಯಕತ್ವ ಬದಲಾಗುತ್ತೆ ಅಂತ ಎಲ್ಲೂ ಒಪ್ಪಂದ ಆಗಿಲ್ಲ. ಹೈಕಮಾಂಡ್ ಹೇಳೋವರೆಗೂ ನಾನೇ ಸಿಎಂ ಅಂತ ಸಿದ್ದರಾಮಯ್ಯ (Siddaramaiah)  ಅಧಿವೇಶನದಲ್ಲೇ ಹೇಳಿಕೆ ಕೊಟ್ಟ ಬೆನ್ನಲ್ಲೇ ಸಿಎಂ ಆಪ್ತರ ಭೇಟಿಗೆ ಡಿಕೆಶಿ ಮುಂದಾಗಿದ್ದಾರೆ. ಈ ನಡುವೆ ಸ್ಥಳೀಯ ನಾಯಕರಿಗೆ ಮಲ್ಲಿಕಾರ್ಜುನ…

Read More

ಹೃದಯಾಘಾತವಾಗಬಹುದು, ಟ್ರಂಪ್ ಶಾಂತಿ ಪ್ರಸ್ತಾವನೆ ತಿರಸ್ಕರಿಸಿದ ಬೆನ್ನಲ್ಲೇ ಇರಾನ್‌ನಿಂದ ಹೊಸ ಮಹಾಸ್ತ್ರ ಪ್ರಯೋಗ – Kannada News | Iran US Conflict Escalates: Trump Rejects Peace, Iran Unveils New Weapon Threatens Oil Crisis

ಡೊನಾಲ್ಡ್​ ಟ್ರಂಪ್, ಖಮೇನಿImage Credit source: Reuters ವಾಷಿಂಗ್ಟನ್, ಏಪ್ರಿಲ್ 30: ಇರಾನ್(Iran) ಮತ್ತು ಅಮೆರಿಕ-ಇಸ್ರೇಲ್ ಪಡೆಗಳ ನಡುವಿನ ಯುದ್ಧವು ಈಗ ಅತ್ಯಂತ ಅಪಾಯಕಾರಿ ಘಟ್ಟಕ್ಕೆ ತಲುಪಿದೆ. ಅಮೆರಿಕದ ದಿಗ್ಬಂಧನಗಳನ್ನು ತೆಗೆದುಹಾಕುವ ಬದಲಾಗಿ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಮತ್ತು ಪರಮಾಣು ಮಾತುಕತೆಗಳನ್ನು ಮುಂದೂಡುವ ಇರಾನ್‌ನ ಪ್ರಸ್ತಾವನೆಯನ್ನು ಡೊನಾಲ್ಡ್ ಟ್ರಂಪ್ ಕಡಾಖಂಡಿತವಾಗಿ ತಿರಸ್ಕರಿಸಿದ್ದಾರೆ. ಇರಾನ್ ನೌಕಾಪಡೆಯ ಕಮಾಂಡರ್ ರಿಯರ್ ಅಡ್ಮಿರಲ್ ಶಹರಾಮ್ ಇರಾನಿ ಅವರು ಶತ್ರು ಪಡೆಗಳಿಗೆ ತೀವ್ರ ಭೀತಿ ಹುಟ್ಟಿಸುವ ಹೊಸ ಆಯುಧವನ್ನು ಬಳಸುವುದಾಗಿ ಘೋಷಿಸಿದ್ದಾರೆ….

Read More