Headlines

ಅನುಮತಿ ಇಲ್ಲದೆ ಖಾಸಗಿ ಚಿತ್ರ ಹಂಚಿಕೊಂಡರೆ ಎಫ್‌ಐಆರ್ ಆಗುತ್ತೆ ಹುಷಾರ್!: ಕರ್ನಾಟಕ ಪೊಲೀಸ್ ಮುಖ್ಯಸ್ಥರ ಕಡಕ್ ಆದೇಶ – Kannada News | Sharing Intimate Images Without Consent Mandates FIR: Karnataka Police Chief

ಬೆಂಗಳೂರು, ಜೂನ್ 18: ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ ಖಾಸಗಿ ಅಥವಾ ಆಪ್ತ ಚಿತ್ರಗಳು ಹಾಗೂ ವೀಡಿಯೊಗಳನ್ನು ಸಾಮಾಜಿಕ ಜಾಲತಾಣ ಅಥವಾ ಇತರೆಡೆ ಹಂಚಿಕೊಂಡರೆ, ಆನ್‌ಲೈನ್ ಬ್ಲ್ಯಾಕ್‌ಮೇಲ್, ರಿವೆಂಜ್ ಪೋರ್ನೋಗ್ರಫಿ ಮತ್ತು ಸೆಕ್ಸ್ಟಾರ್ಷನ್ ಪ್ರಕರಣಗಳಲ್ಲಿ ತಕ್ಷಣವೇ ಎಫ್‌ಐಆರ್ (FIR) ದಾಖಲಿಸಬೇಕು ಎಂದು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಐಜಿಪಿ (DG & IGP) ಎಂ.ಎ. ಸಲೀಮ್ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಮುಖ್ಯಾಂಶಗಳು ಅನುಮತಿಯಿಲ್ಲದೆ ಖಾಸಗಿ ಚಿತ್ರ ಹಂಚಿಕೊಂಡರೆ ತಕ್ಷಣ ಎಫ್‌ಐಆರ್ ದಾಖಲಿಸುವುದು ಕಡ್ಡಾಯವಾಗಿದೆ. ಚಿತ್ರೀಕರಣದ ಒಪ್ಪಿಗೆ ಹಾಗೂ…

Read More

ಫೆ. 4ರಂದು ಅಧಿವೇಶನದಲ್ಲಿ ನಡೆದಿದ್ದೇನು? ಕಾಂಗ್ರೆಸ್ ಮಹಿಳಾ ಸಂಸದರ 2 ವಿಡಿಯೋ ರಿಲೀಸ್ ಮಾಡಿದ ಬಿಜೆಪಿ – Kannada News | BJP Minister Kiren Rijiju releases 2 videos of Congress MPs gathering near PM Modis chair in Lok Sabha on Feb 4

ನವದೆಹಲಿ, ಫೆಬ್ರವರಿ 10: ಲೋಕಸಭಾ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi) ಭಾಷಣ ಮಾಡಬೇಕಾಗಿದ್ದ ದಿನವಾದ ಫೆ. 4ರಂದು ಲೋಕಸಭೆಯ ಒಳಗೆ ಏನೆಲ್ಲ ನಡೆಯಿತು ಎಂಬುದರ 2 ವಿಡಿಯೋಗಳನ್ನು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹಂಚಿಕೊಂಡಿದ್ದಾರೆ. ಇಂದು ಬಿಜೆಪಿಯ ಮಹಿಳಾ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಿದ ದೂರನ್ನು ಕೂಡ ಅವರು ಬೆಂಬಲಿಸಿದ್ದಾರೆ. ಕಾಂಗ್ರೆಸ್ ಸಂಸದರು ಸಂಸತ್ತಿನ ಮಿತಿಗಳನ್ನು ಮೀರಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್‌ ಮಾಡಿದ…

Read More

ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು? – Kannada News | Mumbai parents celebrates sons 55 per cent result with marksheet cake watch viral video

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ. Read More Source link

Read More

ರಾತ್ರಿ ವೇಳೆ ಈ ಅಭ್ಯಾಸಗಳನ್ನು ಪಾಲಿಸಿದರೆ ಕಾಂತಿಯುತ ತ್ವಚೆ ನಿಮ್ಮದಾಗುತ್ತದೆ – Kannada News | If you follow these habits at night, you will have radiant skin

ಪ್ರತಿಯೊಬ್ಬರೂ ಕಾಂತಿಯುತ, ಆರೋಗ್ಯಕರ ತ್ವಚೆ ನಮ್ಮದಾಗಬೇಕೆಂದು ಬಯಸುತ್ತಾರೆ. ಆದರೆ ಹಗಲಿನ ಧೂಳು, ಮಾಲಿನ್ಯ, ಬೆವರು ಮತ್ತು ಮೇಕಪ್ ಮುಖದ ನೈಸರ್ಗಿಕ ಹೊಳಪನ್ನು ಕಡಿಮೆ ಮಾಡುತ್ತದೆ. ಹೀಗಿರುವಾಗ ರಾತ್ರಿ ಹೊತ್ತು ಚರ್ಮವನ್ನು ಸರಿಪಡಿಸಲು ಮತ್ತು ಗುಣಪಡಿಸಲು ಉತ್ತಮ ಸಮಯವಾಗಿದ್ದು,  ಈ ಸಮಯದಲ್ಲಿ ಸರಿಯಾದ ರೀತಿಯಲ್ಲಿ ತ್ವಚೆಯ ಆರೈಕೆಯನ್ನು (skin care) ಮಾಡಿದರೆ ಖಂಡಿತವಾಗಿಯೂ ಮೃದು, ಕಾಂತಿಯುತ ತ್ವಚೆಯನ್ನು ಪಡೆಯಬಹುದು. ಹೀಗೆ ನಿಮ್ಮ ತ್ವಚೆಯೂ ಕಾಂತಿಯುತವಾಗಿರಬೇಕೆಂದು ಬಯಸಿದರೆ ರಾತ್ರಿ ಮಲಗುವ ಮುನ್ನ ಈ ಕೆಲವೊಂದು ಆರೋಗ್ಯಕರ ಅಭ್ಯಾಸಗಳನ್ನು ಚಾಚು ತಪ್ಪದೆ…

Read More

Weekly Horoscope: ನಿಮ್ಮ ರಾಶಿಗನುಗುಣವಾಗಿ ಈವಾರದ ಭವಿಷ್ಯ ತಿಳಿಯಿರಿ; ವಾರಭವಿಷ್ಯ ಇಲ್ಲಿದೆ – Kannada News | Weekly Horoscope: July 5 11, 2026 – Zodiac Predictions and Planetary Influences

ಜುಲೈ 5 ರಿಂದ ಜುಲೈ 11, 2026 ರವರೆಗೆ ಸೂರ್ಯ-ಬುಧ ಮಿಥುನದಲ್ಲಿ, ಚಂದ್ರ-ಮಂಗಳ ವೃಷಭದಲ್ಲಿ, ಶುಕ್ರ-ಕೇತು ಸಿಂಹದಲ್ಲಿ, ಗುರು ಕರ್ಕಾಟಕದಲ್ಲಿ, ಶನಿ ಮೀನದಲ್ಲಿ ಮತ್ತು ರಾಹು ಕುಂಭ ರಾಶಿಯಲ್ಲಿದ್ದಾರೆ. ಕಾಲಕಾಲಕ್ಕೆ ಬದಲಾಣೆ ಬೇಕಿದ್ದು, ಸೂಕ್ತ ರೀತಿಯಲ್ಲಿ ವರ್ತಿಸಿದರೆ ಶುಭವಾಗಲಿದೆ. ​ಮೇಷ ರಾಶಿ: ನಿಮ್ಮ ರಾಶ್ಯಾಧಿಪತಿ ಮಂಗಳ ಚಂದ್ರನೊಂದಿಗೆ ದ್ವಿತೀಯದಲ್ಲಿದ್ದಾನೆ. ಆರ್ಥಿಕವಾಗಿ ಧನಲಾಭದ ಯೋಗವಿದೆ. ಆದರೆ ಮಾತಿನ ಮೇಲೆ ನಿಯಂತ್ರಣವಿರಲಿ. ಕುಟುಂಬದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬರಬಹುದು. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗಲಿದೆ. ​ವೃಷಭ ರಾಶಿ: ನಿಮ್ಮದೇ…

Read More

ಡಿ. ಸುಧಾಕರ್​​ ಆರೋಗ್ಯದ ಬಗ್ಗೆ ಸಹೋದರನಿಂದ ಬಿಗ್​​ ಅಪ್ಡೇಟ್​: ಈಗ ಹೇಗಿದ್ದಾರೆ ಸಚಿವರು? – Kannada News | Minister D. Sudhakar’s Health Improves: Brother Confirms Recovery from Lung Infection

ಸಚಿವ ಡಿ. ಸುಧಾಕರ್​​ ಬೆಂಗಳೂರು/ಚಿತ್ರದುರ್ಗ, ಮೇ 02: ಶ್ವಾಸಕೋಶದ ಸೋಂಕಿನಿಂದಾಗಿ ಗಂಭೀರ ಸ್ಥಿತಿಯಲ್ಲಿರುವ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಅವರ ಸಹೋದರ ಬಿಗ್​​ ಅಪ್ಡೇಟ್​​ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಡಿ. ಕುಮಾರ್, ಸುಧಾಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಅವರಿಗೆ ಪ್ರಜ್ಞೆ ಬಂದಿದ್ದು, ಕಣ್ಣುಬಿಟ್ಟು ನೋಡಿದ್ದಾರೆ. ಹೀಗಾಗಿ ನೂರಕ್ಕೆ ನೂರರಷ್ಟು ಅವರು ಗುಣಮುಖರಾಗುವ ವಿಶ್ವಾಸವಿದೆ. ಹಿರಿಯೂರಿಗೆ ಬಂದು ಸುಧಾಕರ್​​ ಮತ್ತೆ ಜನಸೇವೆ ಮಾಡಲಿದ್ದು, ಎಲ್ಲರೂ ಧೈರ್ಯ ಮತ್ತು…

Read More

ಇಸ್ರೇಲ್-ಇರಾನ್ ಸಂಘರ್ಷ:ಈ 9 ವಾಯು ಪ್ರದೇಶಗಳಲ್ಲಿ ಹಾರಾಟ ನಡೆಸದಂತೆ ವಿಮಾನಯಾನ ಸಂಸ್ಥೆಗಳಿಗೆ ಡಿಜಿಸಿಎ ಸಲಹೆ

ನವದೆಹಲಿ, ಮಾರ್ಚ್​ 20: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಮಧ್ಯೆ, ನಾಗರಿಕ ವಿಮಾನಯಾನ ನಿರ್ದೇಶನಾಲಯ ಶುಕ್ರವಾರ(ಮಾರ್ಚ್​20) ವಿಮಾನಯಾನ ಸಂಸ್ಥೆಗಳು ಗಲ್ಫ್​ ಪ್ರದೇಶದಲ್ಲಿನ 9 ವಾಯು ಪ್ರದೇಶಗಳಲ್ಲಿ ಹಾರಾಟ ನಡೆಸದಂತೆ ವಿಮಾನಯಾನ ಸಂಸ್ಥೆಗಳಿಗೆ ಸಲಹೆ ನೀಡಿದೆ. ಡಿಜಿಸಿಎ ವಿಮಾನಯಾನ ಸಂಸ್ಥೆಗಳು ಬಹ್ರೇನ್, ಇರಾನ್, ಇರಾಕ್, ಇಸ್ರೇಲ್, ಜೋರ್ಡಾನ್, ಕುವೈತ್, ಲೆಬನಾನ್, ಕತಾರ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಾಯುಪ್ರದೇಶಗಳನ್ನು ತಪ್ಪಿಸುವಂತೆ ಕೇಳಿಕೊಂಡಿದೆ. ಭಾರತೀಯ ವಿಮಾನಯಾನ ಸಂಸ್ಥೆಗಳು ಕೆಲವು ಷರತ್ತುಗಳಿಗೆ ಒಳಪಟ್ಟು ಒಮನ್ ಮತ್ತು ಸೌದಿ ಅರೇಬಿಯಾ ವಾಯುಪ್ರದೇಶಗಳ…

Read More

Sandhya Kala: ಸೂರ್ಯಾಸ್ತದ ಸಮಯದಲ್ಲಿ ತಪ್ಪಿಯೂ ಈ ಕೆಲಸ ಮಾಡಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ

ಹಿಂದೂ ಸಂಪ್ರದಾಯದ ಪ್ರಕಾರ, ಸೂರ್ಯಾಸ್ತದ ಸಮಯವನ್ನು ಅತ್ಯಂತ ಪವಿತ್ರವಾದ ‘ಸಂಧ್ಯಾ ಕಾಲ’ ಎಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಮಹಾಲಕ್ಷ್ಮಿ ದೇವಿಯು ಭೂಲೋಕಕ್ಕೆ ಭೇಟಿ ನೀಡುತ್ತಾಳೆ ಮತ್ತು ಭಕ್ತರ ಮನೆಗಳನ್ನು ಪ್ರವೇಶಿಸುತ್ತಾಳೆ ಎಂಬ ಗಾಢವಾದ ನಂಬಿಕೆಯಿದೆ. ಆದ್ದರಿಂದ, ಮನೆಯಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಬೇಕೆಂದರೆ ಈ ಸಂಧ್ಯಾಕಾಲದಲ್ಲಿ ಕೆಲವು ಕೆಲಸಗಳನ್ನು ಮಾಡಬಾರದು ಎಂದು ಜ್ಯೋತಿಷ್ಯ ತಜ್ಞರು ಎಚ್ಚರಿಸುತ್ತಾರೆ. ಮುಸ್ಸಂಜೆ ನಿದ್ರೆ: ಸೂರ್ಯಾಸ್ತದ ಸಮಯದಲ್ಲಿ ಮಲಗುವುದು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅಶುಭ. ಈ ಸಮಯದಲ್ಲಿ ನಿದ್ರಿಸುವ ವ್ಯಕ್ತಿಯು ಸೋಮಾರಿಯಾಗುವುದಲ್ಲದೆ,…

Read More

Brain Teaser: ನಿಮ್ಮ ಬುದ್ಧಿವಂತಿಕೆಗೊಂದು ಸವಾಲ್; ಈ ಪ್ರಶ್ನೆಯಲ್ಲೇ ಅಡಗಿರುವ ಉತ್ತರವನ್ನು ಹೇಳಬಲ್ಲಿರಾ? – Kannada News

ಆಪ್ಟಿಕಲ್‌ ಇಲ್ಯೂಷನ್‌ (optical illusion) ಅಥವಾ ಒಗಟನ್ನು ಬಿಡಿಸುವಂತಹ ಕೆಲವು ಆಟಗಳು ಎಲ್ಲರ ಗಮನ ಸೆಳೆಯುತ್ತಿರುತ್ತವೆ. ಈ ಒಗಟಿನ ಪ್ರಶ್ನೆ ಬಿಡಿಸುವುದು ಖುಷಿಕೊಟ್ಟರೂ ನೀವು ನಿಮ್ಮ ಬುದ್ಧಿ ಖರ್ಚು ಮಾಡಬೇಕಾಗುತ್ತದೆ. ಕೆಲವರು ನೀರು ಕುಡಿದಂತೆ ಸಲೀಸಾಗಿ ಒಗಟು ಬಿಡಿಸುತ್ತಾರೆ. ಈ ಕುಟುಂಬದಲ್ಲಿ ಇಬ್ಬರೂ ಅಪ್ಪಂದಿರು, ಇಬ್ಬರೂ ಮಕ್ಕಳು ಇದ್ದರೂ ಇಲ್ಲಿರುವುದು ಮೂರೇ ಜನ, ಅದೇಗೆ ಎನ್ನುವ ಪ್ರಶ್ನೆ ನಿಮ್ಮಲ್ಲಿ ಮೂಡುತ್ತದೆ. ಈ ಪ್ರಶ್ನೆಗೆ ಉತ್ತರ ಹುಡುಕುವ ಕೆಲಸ ನಿಮ್ಮದು, ನೀವು ಈ ಟ್ರಿಕ್ಕಿ ಒಗಟು ಬಿಡಿಸಲು ರೆಡಿ…

Read More

Vasthu Tips: ಮನೆ ನಿರ್ಮಾಣ ಕಾರ್ಯದಲ್ಲಿ ವಿಘ್ನ ಬರಬಾರದೆಂದರೆ ಈ ವಾಸ್ತು ನಿಯಮ ಪಾಲಿಸಿ

ಪ್ರತಿಯೊಬ್ಬರಿಗೂ ಸ್ವಂತ ಮನೆಯ ಕನಸು ಇರುತ್ತದೆ. ಈ ಕನಸನ್ನು ನನಸು ಮಾಡುವಾಗ, ಗೃಹಾರಂಭಕ್ಕೆ ಸರಿಯಾದ ಸಮಯವನ್ನು ಆಯ್ಕೆ ಮಾಡಿಕೊಳ್ಳುವುದು ಅತ್ಯಗತ್ಯ. ಹಿಂದೂ ಸನಾತನ ಸಂಸ್ಕೃತಿ ಮತ್ತು ಪರಂಪರೆಗಳಲ್ಲಿ, ಕೆಲವು ನಿರ್ದಿಷ್ಟ ಮಾಸಗಳಲ್ಲಿ ಶಂಕುಸ್ಥಾಪನೆ ಅಥವಾ ಪಾಯ ಪೂಜೆ ಮಾಡುವುದು ನಿರ್ವಿಘ್ನವಾಗಿ ಕಾರ್ಯ ನೆರವೇರಲು ಸಹಾಯಕವಾಗುತ್ತದೆ. ಈ ಬಗ್ಗೆಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಮನೆ ನಿರ್ಮಾಣದ ಸಮಯದಲ್ಲಿ ಜ್ಯೋತಿಷ್ಯಶಾಸ್ತ್ರದ ಪ್ರಕಾರ ಜಾತಕದಲ್ಲಿರುವ…

Read More