RailOne app : ರೈಲು ಪ್ರಯಾಣಿಕರೇ ಗಮನಿಸಿ; ಹಲವು ಆ್ಯಪ್​ಗಳ ಬದಲು ಈ ಒಂದೇ ಆ್ಯಪ್​ನಲ್ಲಿ ಸಿಗಲಿದೆ ಎಲ್ಲ ರೈಲ್ವೆ ಸೇವೆ – Kannada News | Indian Railways newly launched RailOne app for ticket booking replacing UTS

ನವದೆಹಲಿ, ಫೆಬ್ರವರಿ 14: ಪ್ರಯಾಣಿಕರು ದೀರ್ಘಕಾಲ ವೇಂಟಿಂಗ್​ನಲ್ಲಿರಬೇಕಾದ, ಸರತಿ ಸಾಲಿನಲ್ಲಿ ನಿಲ್ಲಬೇಕಾದ ಅನಿವಾರ್ಯತೆಯನ್ನು ತಪ್ಪಿಸಲು ಭಾರತೀಯ ರೈಲ್ವೆ (Indian Railways) ಹೊಸ ಆ್ಯಪ್ ಒಂದನ್ನು ಬಿಡುಗಡೆ ಮಾಡಿದೆ. ತಮ್ಮ ಸ್ಮಾರ್ಟ್‌ಫೋನ್‌ಗಳ ಮೂಲಕ ಕಾಯ್ದಿರಿಸದ, ಪ್ಲಾಟ್‌ಫಾರ್ಮ್ ಮತ್ತು ಸೀಸನ್ ಟಿಕೆಟ್‌ಗಳನ್ನು ಖರೀದಿಸಲು ಅನುವು ಮಾಡಿಕೊಡಲು ಭಾರತೀಯ ರೈಲ್ವೆ ಕಾಯ್ದಿರಿಸದ ಟಿಕೆಟಿಂಗ್ ಸಿಸ್ಟಮ್ ಅಥವಾ ಯುಟಿಎಸ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದೆ. ಈಗ ಯುಟಿಎಸ್ ಅಪ್ಲಿಕೇಶನ್ ಅನ್ನು ತೆಗೆದುಹಾಕಲಾಗುತ್ತಿದೆ. ರೈಲ್ವೆ ಇಲಾಖೆ ರೈಲ್‌ಒನ್ ಅಪ್ಲಿಕೇಶನ್ ಅನ್ನು ಪರಿಚಯಿಸುತ್ತಿದೆ. ಇದರ ಮೂಲಕ ಎಲ್ಲ…

Read More

Horoscope Today 24 March: ಇಂದು ಈ ರಾಶಿಯವರ ಸಣ್ಣ ತಪ್ಪೂ ದೊಡ್ಡದಾಗಿ ಬಿಂಬಿತವಾಗಲಿದೆ

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ಷಷ್ಠೀ ತಿಥಿಯ ಮಂಗಳವಾರ ಪ್ರಚೋದನೆ, ಉತ್ತಮರ ಸಂಗ, ಸಾಮಾಜಿಕ ಕಾರ್ಯಕ್ಕೆ ಯತ್ನ, ಪ್ರೋತ್ಸಹ, ಧಾರ್ಮಿಕ ಕಾರ್ಯ, ಅನ್ಯಾಯ, ಗೆಲುವಿನ ಸಂಭ್ರಮ ಇದೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ :…

Read More

ಬೋರ್​ವೆಲ್ ಕೊರೆಯಲು ಹೋಗಿ ಮೆಟ್ರೋ ಸುರಂಗದಲ್ಲಿ 6 ಇಂಚು ರಂಧ್ರ ಸೃಷ್ಟಿ

ಪುಣೆ, ಮಾರ್ಚ್​ 25: ಮೆಟ್ರೋ(Metro) ಮಾರ್ಗದ ಮೇಲೆ ಬೋರ್​ವೆಲ್ ಕೊರೆಯಲು ಹೋಗಿ ಕೆಳಗೆ ಸುರಂಗ ಮಾರ್ಗದಲ್ಲಿ 6 ಇಂಚುಗಳಷ್ಟು ರಂಧ್ರ ಮಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ. ಖಡಕ್ ಪೊಲೀಸರು ಬೋರ್‌ವೆಲ್ ಗುತ್ತಿಗೆದಾರ ಮತ್ತು ಮನೆಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶಿವಾಜಿ ರಸ್ತೆಯ ಬಳಿ ಘಟನೆ ನಡೆದಿದೆ. ಶಿವಾಜಿನಗರ ಮತ್ತು ಸ್ವರ್ಗೇಟ್ ನಡುವಿನ ಭೂಗತ ಕಾರಿಡಾರ್‌ನ ಭಾಗವಾಗಿರುವ ಮಂಡೈ ಮೆಟ್ರೋ ನಿಲ್ದಾಣದ ಬಳಿಯ ಸುರಂಗ ರಚನೆಗೆ ಕೊರೆಯುವಿಕೆಯು ಹಾನಿಯನ್ನುಂಟುಮಾಡಿದೆ ಎಂದು ವರದಿಯಾಗಿದೆ. ಕೊರೆಯುವಿಕೆಯು 80 ರಿಂದ 100 ಅಡಿ…

Read More

ವಾರಾಣಸಿಯಲ್ಲಿ ಬುಲ್ಡೋಜರ್ ದಾಳಿ ಖಂಡಿಸಿ ತನ್ನ ಅಂಗಡಿಗೆ ತಾನೇ ಬೆಂಕಿ ಹಚ್ಚಿದ ವ್ಯಾಪಾರಿ – Kannada News | Man Sets his own Shop Ablaze Pours Petrol On Himself Amid Bulldozer Action begins In Varanasi

ವಾರಾಣಸಿ, ಫೆಬ್ರವರಿ 9: ಉತ್ತರ ಪ್ರದೇಶದ ವಾರಾಣಸಿಯ (Varanasi) ದಾಲ್ಮಂಡಿಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಸರ್ಕಾರ ಬುಲ್ಡೋಜರ್ ಬಳಸಿ ಮನೆಗಳನ್ನು ಕೆಡವಲು ಪ್ರಾರಂಭಿಸಿದೆ. ಇಂದು, ಪುರಸಭೆ ಗುರುತಿಸಿದ ಶಿಥಿಲಗೊಂಡ ಮನೆಗಳಲ್ಲಿ 21 ಮನೆಗಳನ್ನು ನೆಲಸಮ ಮಾಡಲಾಗಿದೆ. ಇದು ಒಂದೇ ದಿನದಲ್ಲಿ ದಾಲ್ಮಂಡಿಯಲ್ಲಿ ನಡೆದ ಅತಿದೊಡ್ಡ ಕಾರ್ಯಾಚರಣೆಯಾಗಿದೆ. ಇದನ್ನು ಖಂಡಿಸಿ ಸ್ಥಳೀಯ ಅಂಗಡಿಯವರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರು ಆಡಳಿತ ಅಧಿಕಾರಿಗಳಿಂದ 10 ದಿನಗಳ ಕಾಲಾವಕಾಶ ಕೋರುತ್ತಿದ್ದಾರೆ. ಆದರೂ ಅಧಿಕಾರಿಗಳು ಯಾರ ಮಾತನ್ನೂ ಕೇಳುತ್ತಿಲ್ಲ. ಹೀಗಾಗಿ, ಕಾರ್ಯಾಚರಣೆಯ ಸಮಯದಲ್ಲಿ ಅಂಗಡಿ…

Read More

ಊಟ ಮಾಡಿದ ತಕ್ಷಣ ಈ ತಪ್ಪುಗಳನ್ನು ಮಾಡಬೇಡಿ! ಇದು ಜೀರ್ಣಶಕ್ತಿಯನ್ನು ಹಾಳು ಮಾಡುತ್ತದೆ – Kannada News | Avoid These Bad Habits Right After Eating For Better Digestive Health

ಆರೋಗ್ಯಕರ ಜೀವನಕ್ಕೆ ಊಟದ ನಂತರ ಪಾಲಿಸಬೇಕಾದ ಸರಿಯಾದ ನಿಯಮಗಳುImage Credit source: Getty Images ಆರೋಗ್ಯಕರ ಜೀವನಶೈಲಿಗೆ ಪೌಷ್ಟಿಕ ಆಹಾರ ಎಷ್ಟು ಮುಖ್ಯವೋ, ಊಟದ ನಂತರ ಪಾಲಿಸುವ ಅಭ್ಯಾಸಗಳೂ ಅಷ್ಟೇ ಮುಖ್ಯ. ಹಲವರು ಊಟ ಮುಗಿದ ತಕ್ಷಣ ಮಲಗುವುದು, ಭಾರೀ ವ್ಯಾಯಾಮ ಮಾಡುವುದು ಅಥವಾ ಹೆಚ್ಚು ನೀರು ಕುಡಿಯುತ್ತಾರೆ. ಆದರೆ ಇಂತಹ ಅಭ್ಯಾಸಗಳು ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಸಾಮಾನ್ಯವಾಗಿ ಊಟ ಮಾಡಿದ ನಂತರ ದೇಹವು ಆಹಾರವನ್ನು ಜೀರ್ಣಿಸಿ, ಅದರಲ್ಲಿರುವ ಪೋಷಕಾಂಶಗಳನ್ನು…

Read More

ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾದ ರೋಡ್ ರೇಜ್; ಎಕ್ಸ್ ಪೋಸ್ಟ್ ನೋಡಿ ಆರೋಪಿಯನ್ನು ಹಿಡಿದ ಪೊಲೀಸರು – Kannada News | Bengaluru Road Rage: Scooter Rider Arrested After Knife Threat Caught on Dashcam

ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾದ ರೋಡ್ ರೇಜ್ ಬೆಂಗಳೂರು, ಜನವರಿ 18: ನಗರದಲ್ಲಿ ರೋಡ್ ರೇಜ್ ಪ್ರಕರಣಗಳಿಗೆ ಕೊನೆಯಿಲ್ಲದಂತಾಗಿದ್ದು,   ಶುಕ್ರವಾರ (ಜನವರಿ 16) ಸಂಜೆ ಮಾಲ್ ಎದುರು ಕಾರ್ ಒಂದನ್ನು ನಿಲ್ಲಿಸಿದ ಆರೋಪಿ, ಅವಾಚ್ಯ ಶಬ್ಧಗಳಿಂದ ಬೈದು ಪರಾರಿಯಾಗಿದ ಘಟನೆ ನಡೆದಿದೆ. ಈ ಕುರಿತು ಸಂತ್ರಸ್ತರು ಎಕ್ಸ್ ಪೋಸ್ಟ್ ಹಂಚಿಕೊಂಡ ನಂತರ ಘಟನೆ ಪೊಲೀಸರ ಗಮನಕ್ಕೆ ಬಂದಿದ್ದು, ದ್ವಿಚಕ್ರವಾಹನ ಸವಾರನ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಧ್ಯರಸ್ತೆಯಲ್ಲಿ ಕಾರನ್ನು ನಿಲ್ಲಿಸಿ, ಅವಾಚ್ಯ ಶಬ್ಧಗಳಿಂದ ನಿಂದನೆ ಶುಕ್ರವಾರ ಸಂಜೆ ಸುಮಾರು…

Read More

MNS Personnel Now Ex-Servicemen: ಮಿಲಿಟರಿ ನರ್ಸಿಂಗ್ ಸೇವಾ ಸಿಬ್ಬಂದಿಗೆ ರಕ್ಷಣಾ ಸಚಿವಾಲಯದಿಂದ ಗುಡ್​ ನ್ಯೂಸ್​; ಮಾಜಿ ಸೈನಿಕ ಮಾನ್ಯತೆ, ಸರ್ಕಾರಿ ಸೌಲಭ್ಯಗಳು – Kannada News | MNS Personnel Now Ex Servicemen: MoD Grants Re employment Benefits, Reservations

ಮಿಲಿಟರಿ ನರ್ಸಿಂಗ್ ಸೇವೆ (Military Nursing Service – MNS) ನಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗೆ ರಕ್ಷಣಾ ಸಚಿವಾಲಯದಿಂದ ಮಹತ್ವದ ಮತ್ತು ಸಂತಸದ ಸುದ್ದಿ ದೊರೆತಿದೆ. ಇನ್ಮುಂದೆ MNS ಉದ್ಯೋಗಿಗಳನ್ನು ಅಧಿಕೃತವಾಗಿ “ಮಾಜಿ ಸೈನಿಕರು” (Ex-Servicemen) ಎಂದು ಪರಿಗಣಿಸಲಾಗುತ್ತದೆ. ಈ ನಿರ್ಧಾರದಿಂದ ಅವರಿಗೆ ಮರು ಉದ್ಯೋಗ (Re-employment) ಸೇರಿದಂತೆ ಹಲವು ಸರ್ಕಾರಿ ಸೌಲಭ್ಯಗಳು ಲಭ್ಯವಾಗಲಿವೆ. ಈ ಸಂಬಂಧ ರಕ್ಷಣಾ ಸಚಿವಾಲಯ ನಿಯಮಗಳಲ್ಲಿ ತಿದ್ದುಪಡಿ ಮಾಡಿ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಿದ್ದು, ಅವು ಫೆಬ್ರವರಿ 9, 2026ರಿಂದಲೇ ಅನ್ವಯವಾಗುತ್ತಿವೆ. ಕೇಂದ್ರ…

Read More

ನೀನು ಏನೂ ಕಿತ್ತುಕೊಳ್ಳೋಕೆ ಆಗಲ್ಲ: ಗಿಲ್ಲಿ ಎದುರು ಉಗ್ರ ರೂಪ ತಾಳಿದ ಅಶ್ವಿನಿ ಗೌಡ – Kannada News | Ashwini Gowda and Gilli Nata exchange heated words in Bigg Boss Kannada Season 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಈ ವಾರ ಗಿಲ್ಲಿ ನಟ ಅವರು ಕ್ಯಾಪ್ಟನ್ ಆಗಿದ್ದಾರೆ. ಈ ಮೊದಲು ಬೇರೆ ಸ್ಪರ್ಧಿಗಳು ಕ್ಯಾಪ್ಟನ್ ಆದಾಗ ಗಿಲ್ಲಿ ನಟ (Gilli Nata) ಅವರು ಕೆಲಸ ಮಾಡಲು ಸೋಮಾರಿತನ ತೋರಿದ್ದರು. ಆದರೆ ಈಗ ಅವರೇ ಕ್ಯಾಪ್ಟನ್ ಆಗಿದ್ದು, ಬೇರೆಯವರು ಅಸಹಕಾರ ತೋರಿದ್ದಕ್ಕೆ ಸಿಕ್ಕಾಪಟ್ಟೆ ಗರಂ ಆಗಿದ್ದಾರೆ. ಅದೇ ವಿಚಾರಕ್ಕೆ ಸಂಬಂಧಿಸಿದಂತೆ ಅಶ್ವಿನಿ ಗೌಡ ಮತ್ತು ಗಿಲ್ಲಿ ನಡುವೆ ಜಗಳ ಆಗಿದೆ. ಅಶ್ವಿನಿ ಗೌಡ (Ashwini Gowda)…

Read More