Headlines

ವೈಕುಂಠ ಏಕಾದಶಿ ಕಾರ್ಯಕ್ರಮದ ವೇಳೆ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ವ್ಯಕ್ತಿ – Kannada News | Knife Wielding Man Lunges at Policeman in Tamil Nadu, Incident Caught on Camera

ತಿರುಪುರ, ಡಿಸೆಂಬರ್ 31: ವೈಕುಂಠ ಏಕಾದಶಿ(Vaikunta Ekadashi) ಕಾರ್ಯಕ್ರಮದ ವೇಳೆ ದೇವಸ್ಥಾನದ ಸಮೀಪ ವ್ಯಕ್ತಿಯೊಬ್ಬ ಪೊಲೀಸ್ ಅಧಿಕಾರಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ತಮಿಳುನಾಡಿನ ತಿರುಪುರದಲ್ಲಿ ಡಿ.30ರಂದು ನಡೆದಿದೆ. ಧಾರ್ಮಿಕ ಕಾರ್ಯಕ್ರಮ ಸಮಯದಲ್ಲಿ ಈ ಘಟನೆ ನಡೆದಿದ್ದು, ಜನರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತವಾಗಿತ್ತು. ಪೊಲೀಸ್ ಕಾನ್​ಸ್ಟೆಬಲ್ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದಾನೆ, ಪೊಲೀಸರ ಪ್ರಕಾರ ಡಿಸೆಂಬರ್ 30ರಂದು ವೀರರಾಘವ ಪೆರುಮಾಳ್ ದೇವಸ್ಥಾನದ ಹೊರಗೆ ಈ ಘಟನೆ ನಡೆದಿದ್ದು, ಅಲ್ಲಿ ಉತ್ಸವವನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯ…

Read More

ಬೆಂಗಳೂರಿನಲ್ಲಿ ಭರ್ಜರಿ ಬೇಟೆ: ಮಹಾಲಕ್ಷ್ಮಿ ಲೇಔಟ್ ಪೊಲೀಸರ ದಿಢೀರ್ ದಾಳಿ ವೇಳೆ ಶೆಡ್ಡಲ್ಲಿ ಸಿಕ್ತು 2.98 ಕೋಟಿ ರೂ. ನಗದು! – Kannada News | Bengaluru Police Seize Rs 2.98 Crore Unaccounted Cash From Kurubarahalli Industrial Shed; IT Department Informed

ನಗದು ಹಣ ಸಿಕ್ಕಿದ ಶೆಡ್ ಹಾಗೂ ಆರೋಪಿಗಳಾದ ವೆಂಕಟೇಶ (ಎಡ) ಮತ್ತು ನಾಗರಾಜ್ Image Credit source: tv9 ಬೆಂಗಳೂರು, ಜೂನ್ 27: ರಾಜಧಾನಿ ಬೆಂಗಳೂರಿನಲ್ಲಿ (Bengaluru) ದಾಖಲೆಗಳಿಲ್ಲದ ಕೋಟ್ಯಂತರ ರೂಪಾಯಿ ನಗದು ಹಣ ಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಗರದ ಕುರುಬರಹಳ್ಳಿಯ ಕೈಗಾರಿಕಾ ಶೆಡ್‌ ಒಂದರಲ್ಲಿ ಬಚ್ಚಿಡಲಾಗಿದ್ದ ಬರೋಬ್ಬರಿ 2,98,00,900 ರೂಪಾಯಿ (2.98 ಕೋಟಿ ರೂ.) ನಗದು ಹಣವನ್ನು ಮಹಾಲಕ್ಷ್ಮಿ ಲೇಔಟ್ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ. ತಾವರೆಕೆರೆ ನಿವಾಸಿಯೊಬ್ಬರು ಈ ಬೃಹತ್ ಮೊತ್ತವನ್ನು ಸ್ನೇಹಿತನ…

Read More

ಮುಂಗಾರು ಮಳೆಗೆ ಶುದ್ಧವಾದ ರಾಜ್ಯದ ಗಾಳಿ; ಗರಿಷ್ಠ ನಗರಗಳಲ್ಲಿ ‘ಉತ್ತಮ’ ಶ್ರೇಣಿ ದಾಖಲು – Kannada News | Bengaluru AQI ‘Good’: Monsoon Cleanses Air Across Karnataka, Safe for Outdoors

ಬೆಂಗಳೂರು, ಜೂ.13: ರಾಜ್ಯಾದ್ಯಂತ ಮುಂಗಾರು ಮಳೆ ಇರುವುದರಿಂದ ಕರ್ನಾಟಕದ ಬಹುತೇಕ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಹಾಗೂ ಜಾಗತಿಕ ವಾಯು ಗುಣಮಟ್ಟ ಟ್ರ್ಯಾಕರ್ ಪ್ರಕಟಿಸಿರುವ ಇಂದಿನ ವಾಯುಗುಣಮಟ್ಟದ ಪ್ರಕಾರ, ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ಹವಾಮಾನವು ಅತ್ಯಂತ ಸ್ವಚ್ಛ ಮತ್ತು ಆರೋಗ್ಯಕರವಾಗಿದೆ. ಸಿಲಿಕಾನ್ ಸಿಟಿಯಲ್ಲಿ ಇಂದು ವಾಯು ಗುಣಮಟ್ಟವು ಅತ್ಯುತ್ತಮ ಮಟ್ಟದಲ್ಲಿದೆ. ಕೇವಲ ಸಿಲ್ಕ್ ಬೋರ್ಡ್ ಮತ್ತು ಕಡಬೀಸನಹಳ್ಳಿಯಂತಹ ಕೆಲವು ಕಡೆಗಳಲ್ಲಿ ವಾಹನ…

Read More

ಬೆಂಗಳೂರಿನಲ್ಲಿ ಮಿತಿಮೀರಿದ ಕಸದ ಬಿಕ್ಕಟ್ಟು: 5,445ಕ್ಕೆ ಏರಿಕೆಯಾದ ‘ಬ್ಲ್ಯಾಕ್ ಸ್ಪಾಟ್‌’ಗಳ ಸಂಖ್ಯೆ – Kannada News

ಬೆಂಗಳೂರು, (ಜೂನ್ 09): ರಾಜಧಾನಿ ಬೆಂಗಳೂರಿನಲ್ಲಿ ಕಸದ (bengaluru garbage) ಸಮಸ್ಯೆ ಮತ್ತೆ ತಲೆದೂರಿದೆ. ನಗರದ ಹಲವೆಡೆ ರಸ್ತೆಯುದ್ಧಕ್ಕೂ ಕಸದ ರಾಶಿಯೇ ಕಾಣಿಸುತ್ತಿದೆ. ಸದ್ಯ ಮಳೆಗಾಲ ಆರಂಭವಾಗಿರುವುದರಿಂದ ವಿಲೇವಾರಿಯಾಗದ ಕಸ ದುರ್ವಾಸನೆ ಬೀರುತ್ತಿದ್ದು, ಸಾರ್ವಜನಿಕರು ರಸ್ತೆಯಲ್ಲಿ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡು ತಿಂಗಳುಗಳಿಂದ ಕಸ ಸಾಗಿಸದ ಕಾರಣ, ತ್ಯಾಜ್ಯ ರಸ್ತೆ ಮಧ್ಯಕ್ಕೆ ಬಂದು ವಾಹನ ಸವಾರರಿಗೂ ತೊಂದರೆಯಾಗುತ್ತಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಮಿತಿಮೀರಿದ ಕಸದ ಬಿಕ್ಕಟ್ಟು ಎರಡು ತಿಂಗಳು ಕಳೆದ್ರು ಕಸ ತಗೆಯದೆ ನಿರ್ಲಕ್ಷತೋರುತಿರೋ GBA…

Read More

Karnataka Weather Forecast: ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿರುಗಾಳಿ ಸಹಿತ ವರುಣನ ಆರ್ಭಟ! ಕರಾವಳಿಗೆ ಯೆಲ್ಲೋ ಅಲರ್ಟ್ – Kannada News | Karnataka Weather Forecast: Heavy Rain Alert in Coastal Districts, Showers in Bengaluru

ಸಾಂದರ್ಭಿಕ ಚಿತ್ರImage Credit source: The New Indian Express ಬೆಂಗಳೂರು, ಜೂನ್ 23: ಕರಾವಳಿ ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇತ್ತ ಬೆಂಗಳೂರು ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು, ಮಿಂಚು  (Weather) ಹಾಗೂ ಬಲವಾದ ಬಿರುಗಾಳಿ ಸಹಿತ ಲಘುವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಖ್ಯಾಂಶಗಳು ಕರಾವಳಿಯ ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆ….

Read More

ಇಸ್ರೇಲ್​ಗೆ ಶೇ 12.5, ಭಾರತಕ್ಕೆ ಶೇ. 10 ಸುಂಕ; ಅಮೆರಿಕದ ಪರಮಮಿತ್ರ ದೇಶಕ್ಕೆ ಹೆಚ್ಚಿನ ಟ್ಯಾರಿಫ್ ಯಾಕೆ? – Kannada News | Us imposes new tariffs on over 60 countries having forced labour system india at lower bracket

ವಾಷಿಂಗ್ಟನ್, ಜುಲೈ 24: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಬಲವಂತದ ಕಾರ್ಮಿಕ ಪದ್ಧತಿಯನ್ನು (Forced Labour) ತಡೆಯುವ ಉದ್ದೇಶದಿಂದ ಭಾರತ, ಚೀನಾ ಮತ್ತು ಯುನೈಟೆಡ್ ಕಿಂಗ್‌ಡಮ್ ಸೇರಿದಂತೆ 60ಕ್ಕೂ ಹೆಚ್ಚು ದೇಶಗಳ ಮೇಲಿನ ಆಮದುಗಳ ಮೇಲೆ ಶೇ. 10ರಿಂದ ಶೇ. 12.5ರವರೆಗೆ ಹೊಸ ಸುಂಕಗಳನ್ನು (Tariffs) ವಿಧಿಸಿದ್ದಾರೆ. ಬಲವಂತದ ಕಾರ್ಮಿಕರಿಂದ ತಯಾರಾದ ಉತ್ಪನ್ನಗಳ ಆಮದನ್ನು ತಡೆಗಟ್ಟುವಲ್ಲಿ ತಮ್ಮ ವ್ಯಾಪಾರಿ ಪಾಲುದಾರ ದೇಶಗಳು ಸರಿಯಾದ ಕ್ರಮ ಕೈಗೊಂಡಿಲ್ಲ ಎಂದು ಅಮೆರಿಕ ಈ ಸುಂಕಗಳನ್ನು ವಿಧಿಸಿದೆ. ವಿವಿಧ ದೇಶಗಳಿಗೆ…

Read More

ಯುಎಇಯ ಶಾರ್ಜಾದಲ್ಲಿ ಭಾರೀ ಪ್ರವಾಹ; ನೀರಿನಲ್ಲಿ ಮುಳುಗಿದ ವಾಹನಗಳು

ಶಾರ್ಜಾ, ಮಾರ್ಚ್ 27: ಯುನೈಟೆಡ್ ಅರಬ್ ಎಮಿರೇಟ್ಸ್‌ನ (ಯುಎಇ) ಶಾರ್ಜಾ ನಗರದಲ್ಲಿ ಭಾರೀ ಮಳೆಯಾಗಿದ್ದು, ಅನೇಕ ವಾಹನಗಳು ನೀರಿನಲ್ಲಿ ಮುಳುಗಿವೆ. ರಸ್ತೆಗಳಲ್ಲಿ ಹೊಂಡಗಳು ನಿರ್ಮಾಣವಾಗಿದ್ದು, ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಯುಎಇಯ ಶಾರ್ಜಾದಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ವಾಹನಗಳು ಸಿಲುಕಿಕೊಂಡವು. ಭಾರೀ ಮಳೆಯ ನಂತರ ಶಾರ್ಜಾದ ಜಮಾಲ್ ಅಬ್ದುನ್ನಸಿರ್ ಬೀದಿಯಲ್ಲಿ ಪ್ರವಾಹ (Flood) ಸಂಭವಿಸಿದೆ. ಇದರ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ  Source link

Read More

Viral Video: ಕಾಲೇಜಿಗೆಂದು ಹೋದ ಮಗಳು ಲಾಡ್ಜ್‌ನಲ್ಲಿ ಪ್ರಿಯಕರನ ಜೊತೆ ಪತ್ತೆ; ವಿಡಿಯೋ ವೈರಲ್​ – Kannada News | Viral Hotel Room Drama: Mother Catches Daughter with Boyfriend; Video Sparks Debate

ಮಗಳು ಲಾಡ್ಜ್‌ನಲ್ಲಿ ಪ್ರಿಯಕರನ ಜೊತೆ ಪತ್ತೆImage Credit source: Twitter “ಅಮ್ಮಾ ಕಾಲೇಜಿಗೆ ಹೋಗಿ ಬರುತ್ತೇನೆ” ಎಂದು ಹೇಳಿ ಮನೆಯಿಂದ ಹೊರಟ ಮಗಳೊಬ್ಬಳು, ದಾರಿ ಮಧ್ಯೆ ಪ್ರಿಯಕರನ ಕೈ ಹಿಡಿದು ಹೋಟೆಲ್ ರೂಮ್ ಸೇರಿದ ಘಟನೆ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಗ್ರಾಮಸ್ಥರ ನೆರವಿನಿಂದ ಮಗಳು ಎಲ್ಲಿದ್ದಾಳೆ ಎಂಬ ಸುಳಿವು ಸಿಕ್ಕ ಬೆನ್ನಲ್ಲೇ ಆಕೆಯ ತಾಯಿ ಸ್ಥಳಕ್ಕೆ ಧಾವಿಸಿದ್ದು, ಅಲ್ಲಿ ನಡೆದ ಹೈಡ್ರಾಮಾ ಈಗ ಎಲ್ಲೆಡೆ ವೈರಲ್ ಆಗಿದೆ. ಲಾಡ್ಜ್‌ನಲ್ಲಿ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ…

Read More

Video: ಮಹಿಳೆಯಿಂದ ಹೆಚ್ಚುವರಿ ಹಣ ಪಡೆದು ಟಿಕೆಟ್ ಕೊಡದೆ ಕಳಿಸಿದ ರೈಲ್ವೆ ಬುಕಿಂಗ್ ಸಿಬ್ಬಂದಿ – Kannada News | Woman Claims Overcharging and Denial of Ticket at Delhi Railway Counter in Anand Vihar

ನವದೆಹಲಿ, ಫೆಬ್ರವರಿ 26: ರೈಲ್ವೆ ಟಿಕೆಟ್​ ಕೌಂಟರ್​​ನಲ್ಲಿರುವ  ಸಿಬ್ಬಂದಿ​ ಮಹಿಳೆಯಿಂದ ಹೆಚ್ಚುವರಿ ಹಣ ಪಡೆದು, ಟಿಕೆಟ್ ಕೂಡ ಕೊಡದೆ ಕಳುಹಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಆನಂದ್ ವಿಹಾರ್ ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದೆ. ಬಡ ಮಹಿಳೆಯೊಬ್ಬರು ರೈಲ್ವೆ ಟಿಕೆಟ್​ಗಾಗಿ ಬುಕಿಂಗ್ ಕ್ಲರ್ಕ್​​ಗೆ ಸಾವಿರ ರೂ. ನೀಡಿದ್ದರು. ಅವರಿಗೆ ಯಾವುದೇ ಟಿಕೆಟ್ ಕೊಡದೆ, 200 ರೂ. ಅವರಿಟ್ಟುಕೊಂಡು 800 ರೂ.ವಾಪಸ್ ಕೊಟ್ಟಿದ್ದಾರೆ. ರೈಲ್ವೆಯಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಹಿಳೆ ಆರೋಪಿಸಿದ್ದಾರೆ. ಕೌಂಟರ್​​ನಲ್ಲಿ ಟಿಕೆಟ್ ಕೇಳಿದರೂ ಕೊಡದೆ ವಾಪಸ್ ಕಳುಹಿಸಿದ್ದಾರೆ ಎಂದು…

Read More

ಇಂದಿರಾಗಾಂಧಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ವರ್ಷವಿಡೀ ಬೆಡ್ ಹಿಡಿದಿದ್ದ ಬಾಲಕ; ಖಾಸಗಿ ಆಸ್ಪತ್ರೆಯ ಚಿಕಿತ್ಸೆಯಿಂದ ಗುಣಮುಖ!

ಹೊಸಕೋಟೆ, ಮಾ.31 : ಬಡ ಮಕ್ಕಳಿಗಾಗಿಯೇ ಮೀಸಲಾಗಿರುವ ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದ ಆರೋಪ ಭಾರಿ ಸಂಚಲನ ಮೂಡಿಸಿದೆ. ಸ್ಪೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಹೊಸಕೋಟೆಯ 14 ವರ್ಷದ ಬಾಲಕನಿಗೆ ಸರಿಯಾದ ಚಿಕಿತ್ಸೆ ನೀಡದೇ ಒಂದು ವರ್ಷಗಳ ಕಾಲ ಪರಿತಪಿಸುವಂತೆ ಮಾಡಿದ್ದ ಆಸ್ಪತ್ರೆಯ ವಿರುದ್ಧ ಬಡ ಕುಟುಂಬ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕಳೆದೊಂದು ವರ್ಷದಿಂದ ಬೆಡ್ ಹಿಡಿದಿದ್ದ ಬಾಲಕನ ಪೋಷಕರು, ಇಂದಿರಾಗಾಂಧಿ ಆಸ್ಪತ್ರೆಗೆ ತಿಂಗಳಾನುಗಟ್ಟಲೆ ಓಡಾಡಿದ್ದಾರೆ. ಆದರೆ ವೈದ್ಯರು ಸಮಸ್ಯೆಯ ಮೂಲವನ್ನು ಪತ್ತೆಹಚ್ಚುವಲ್ಲಿ ವಿಫಲರಾಗಿದ್ದರು. ಬ್ರೈನ್,…

Read More