Headlines

ಇಸ್ರೇಲ್-ಇರಾನ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿವೆ; ಟ್ರಂಪ್ ಘೋಷಣೆ – Kannada News

ಟೆಹ್ರಾನ್, ಜೂನ್ 8: ಇಸ್ರೇಲ್ ಮತ್ತು ಇರಾನ್ ನಡುವೆ ಇತ್ತೀಚೆಗೆ ನಡೆದ ಕ್ಷಿಪಣಿ ದಾಳಿಗಳ ಬಳಿಕ, ಇರಾನ್ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಬೈರೂತ್ ಮತ್ತು ಲೆಬನಾನ್ ಮೇಲಿನ ಇಸ್ರೇಲ್ ದಾಳಿಗೆ ಪ್ರತಿಕಾರವಾಗಿ ಇರಾನ್ (Iran) ಇತ್ತೀಚೆಗೆ ಇಸ್ರೇಲ್ ಮೇಲೆ ಭಾರಿ ಪ್ರಮಾಣದ ಕ್ಷಿಪಣಿ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ತಡೆಯಲು ಇರಾನ್‌ನ ಮಿಲಿಟರಿ ಜಂಟಿ ಕಮಾಂಡ್, ಇಸ್ರೇಲ್ ವಿರುದ್ಧದ ತನ್ನ ಮಿಲಿಟರಿ ಕಾರ್ಯಾಚರಣೆಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸುತ್ತಿರುವುದಾಗಿ ಅಧಿಕೃತವಾಗಿ ಪ್ರಕಟಿಸಿದೆ….

Read More

Karnataka Political Crisis Live: ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಉಪಾಹಾರ ಕೂಟ ಶುರು

28 May 2026 10:06 AM (IST) ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಬ್ರೇಕ್​ಫಾಸ್ಟ್​ ಮೀಟಿಂಗ್​ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯರಿಂದ ಬ್ರೇಕ್​ಫಾಸ್ಟ್​ ಮೀಟಿಂಗ್ ಆರಂಭಗೊಂಡಿದೆ. ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್​, ಸಚಿವರಾದ ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ​ಈಶ್ವರ ಖಂಡ್ರೆ, ಸಂತೋಷ್ ಲಾಡ್, ಪ್ರಿಯಾಂಕ್​ ಖರ್ಗೆ, ಎನ್​.ಎಸ್.ಬೋಸರಾಜು, ಡಾ.ಶರಣಪ್ರಕಾಶ್​ ಪಾಟೀಲ್​, ಎಸ್​.ಎಸ್.ಮಲ್ಲಿಕಾರ್ಜುನ್​, ಜಾರ್ಜ್, ಭೈರತಿ ಸುರೇಶ್, ಡಾ.ಎಂ.ಸಿ.ಸುಧಾಕರ್, ಎನ್​.ಚಲುವರಾಯಸ್ವಾಮಿ, ಮಧುಬಂಗಾರಪ್ಪ, ಶಿವಾನಂದ ಪಾಟೀಲ್, ಕೆ.ಹೆಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ, ಲಕ್ಷ್ಮೀ ಹೆಬ್ಬಾಳ್ಕರ್​, H​.K.ಪಾಟೀಲ್​, ಮಹದೇವಪ್ಪ, ಶಿವರಾಜ ತಂಗಡಗಿ, ದಿನೇಶ್​ ಗುಂಡೂರಾವ್, ಶಾಸಕರಾದ ಪೊನ್ನಣ್ಣ,…

Read More

ಪ್ರವಾಸಿಗರನ್ನೇ ದಿಟ್ಟಿಸಿ ನೋಡುತ್ತಾ ಸಾಗಿದ ಹುಲಿರಾಯನ ಖದರ್ ನೋಡಿ!

ಮೈಸೂರು, ಏಪ್ರಿಲ್ 08: ಜಿಲ್ಲೆಯ ಕಬಿನಿ ಹಿನ್ನೀರು ಪ್ರದೇಶದಲ್ಲಿ ಹುಲಿಯೊಂದು ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡಿದೆ. ಹೆಚ್.ಡಿ. ಕೋಟೆ ತಾಲ್ಲೂಕಿನ ದಮ್ಮನಕಟ್ಟೆ ಅರಣ್ಯ ವಲಯದಲ್ಲಿ ಕಾಣಿಸಿಕೊಂಡ ಈ ಹುಲಿ, ಗಾಂಭೀರ್ಯದಿಂದ ನಡೆದು ಪ್ರವಾಸಿಗರನ್ನು ಮಂತ್ರಮುಗ್ಧರನ್ನಾಗಿಸಿದೆ. ಪ್ರವಾಸಿಗರತ್ತ ದಿಟ್ಟಿಸಿ ನೋಡುತ್ತಲೇ ಸಾಗಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಫಾರಿ ಪ್ರಿಯರಿಗೆ ಭರ್ಜರಿ ಅನುಭವ ನೀಡಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.   Source link

Read More

Daily Devotional: ದೋಷ ನಿವಾರಣೆಗೆ ಹೋಮಗಳನ್ನ ಎಲ್ಲಿ ಮಾಡಬೇಕು?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ದೋಷ ನಿವಾರಣೆಗೆ ಹೋಮಗಳನ್ನು ಮನೆಯಲ್ಲಿ ಮಾಡಬೇಕೇ, ದೇವಸ್ಥಾನದಲ್ಲಿ ಮಾಡಬೇಕೇ?ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ.ಬದುಕಿನಲ್ಲಿ ಸಂಕಷ್ಟಗಳು ಎದುರಾದಾಗ, ದಿಕ್ಕು ತೋಚದಾದಾಗ, ಸಾಡೇಸಾತಿ, ಅರ್ಧಾಷ್ಟಮ, ಕರ್ಮ ಫಲಗಳಂತಹ ಸಮಸ್ಯೆಗಳಿಂದ ಬಳಲುತ್ತಿರುವಾಗ, ಅಥವಾ ಯಾವುದೇ ವೈಫಲ್ಯಗಳು ಕಾಡಿದಾಗ, ಮನುಷ್ಯ ದೈವಿಕ ಕಾರ್ಯಗಳತ್ತ ಮುಖ ಮಾಡುತ್ತಾನೆ. ಹೋಮ, ಹವನ, ಪೂಜೆಗಳು ಇದಕ್ಕೆ ಪರಿಹಾರ ಎಂಬ ನಂಬಿಕೆ ಇದೆ. ಆದರೆ, ಹೋಮಗಳನ್ನು ಮನೆಯಲ್ಲಿ ಮಾಡಿಸುವುದು ಉತ್ತಮವೇ ಅಥವಾ ದೇವಸ್ಥಾನಗಳಲ್ಲಿ ಮಾಡಿಸುವುದು ಶ್ರೇಷ್ಠವೇ ಎಂಬ ಪ್ರಶ್ನೆ ಸಾಮಾನ್ಯವಾಗಿ ಉದ್ಭವಿಸುತ್ತದೆ ಎಂದು…

Read More

‘ಕನಸಲ್ಲೂ ಊಹಿಸಿರಲಿಲ್ಲ’; ಸೂರ್ಯವಂಶಿಯನ್ನು ಹಾಡಿ ಹೊಗಳಿದ ಕೆಎಲ್ ರಾಹುಲ್ – Kannada News | KL Rahul Praises IPL Star Vaibhav Suryavanshi, Aims to Match MS Dhoni’s Trophies

15 ವರ್ಷದ ವೈಭವ್ ಸೂರ್ಯವಂಶಿ (Vaibhav Sooryavanshi) ಕ್ರಿಕೆಟ್ ಲೋಕದಲ್ಲಿ ಎಬ್ಬಿಸಿರುವ ಸುನಾಮಿ ಭಾರತ ಕ್ರಿಕೆಟ್​ನ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದೆ. ಅಂಡರ್19 ತಂಡದಲ್ಲಿ ಅಬ್ಬರಿಸಿ ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದ ವೈಭವ್ ಸೂರ್ಯವಂಶಿ ಇದೀಗ 2026 ರ ಐಪಿಎಲ್​ನಲ್ಲಿ (IPL 2026) ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಹೃದಯಗಳನ್ನು ಗೆದ್ದಿದ್ದಾರೆ. ತಮ್ಮ ಅಬ್ಬರದ ಬ್ಯಾಟಿಂಗ್‌ ಮೂಲಕ ಇಲ್ಲಿಯವರೆಗೆ 400 ರನ್ ಗಳಿಸಿದ್ದಾರೆ. ಇಲ್ಲಿಯವರೆಗೆ 37 ಸಿಕ್ಸರ್​ಗಳನ್ನು ಹೊಡೆದಿರುವ ಸೂರ್ಯವಂಶಿ ಇದೀಗ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಆರ್ಭಟಿಸಲು ಸಜ್ಜಾಗಿದ್ದಾರೆ….

Read More

ಜಿಬಿಎ ಚುನಾವಣೆ: ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?

ಬೆಂಗಳೂರು, ಏಪ್ರಿಲ್​​ 07: ಗ್ರೇಟರ್​​ ಬೆಂಗಳೂರು ಪ್ರಾಧಿಕಾರದ (GBA) ಚುನಾವಣೆಗೆ ಬಿಜೆಪಿ ಮತತು ಜೆಡಿಎಸ್​​ ಮೈತ್ರಿಯಾಗಿಯೇ ಕಣಕ್ಕೆ ಇಳಿಯುತ್ತವೆಯೇ ಎಂಬ ಪ್ರಶ್ನೆಗೆ ವಿಪಕ್ಷ ನಾಯಕ ಆರ್​​. ಅಶೋಕ್​​ ಉತ್ತರಿಸಿದ್ದು, ಮೈತ್ರಿ ಕುರಿತ ಯಾವುದೇ ನಿರ್ಧಾರ ತಮ್ಮ ಕೈಯಲ್ಲಿಲ್ಲ. ಆ ತಿರ್ಮಾನ ನಮ್ಮ ರಾಷ್ಟ್ರೀಯ ಅಧ್ಯಕ್ಷರಿಗೆ ಸೇರಿದ್ದು. ಮೈತ್ರಿ ಇದೆ ಎಂದರೆ ಇದೆ, ಇಲ್ಲ ಎಂದರೆ ಇಲ್ಲ. ಆದರೆ, ನಾವು ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಅವರು ತಿಳಿಸಿದ್ದಾರೆ. ಜೆಡಿಎಸ್ ಶೇಕಡಾ 50ರಷ್ಟು ಸ್ಥಾನಗಳನ್ನು ಕೇಳುತ್ತಿದೆ ಎಂಬ ಮಾತುಗಳ…

Read More

RR vs SRH: 6,6,6,6..ಮೊದಲ ಓವರ್​ನಲ್ಲೇ ಸಿಕ್ಸರ್​ಗಳ ಮಳೆ; ದಾಖಲೆ ಬರೆದ ವೈಭವ್ – Kannada News | IPL 2026: Vaibhav Suryavanshi Smashes Record Breaking 4 Sixes in 1st Over vs SRH

ಐಪಿಎಲ್ 2026 ರ 36 ನೇ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಪರಸ್ಪರ ಮುಖಾಮುಖಿಯಾಗಿದ್ದವು. ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ ಪರ ವೈಭವ್ ಸೂರ್ಯವಂಶಿ ಮೊದಲ ಓವರ್​ನಲ್ಲೇ ಸಿಕ್ಸರ್​ಗಳ ಮಳೆ ಹರಿಸಿದರು. ಸನ್‌ರೈಸರ್ಸ್ ವೇಗಿ ಪ್ರಫುಲ್ ಹಿಂಗೆ ವಿರುದ್ಧ ಸತತ 4 ಸಿಕ್ಸರ್​ಗಳನ್ನು ಬಾರಿಸಿ ತನ್ನ ಹಳೆಯ ಸೇಡನ್ನು ತೀರಿಸಿಕೊಂಡರು. ವಾಸ್ತವವಾಗಿ, ಈ ಆವೃತ್ತಿಯ 21 ನೇ ಪಂದ್ಯದಲ್ಲಿ ಇದೇ ಎರಡು ತಂಡಗಳು ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಇದೇ…

Read More

ಏರಿದ ಏಣಿಯನ್ನು ಒದೆಯಲಿಲ್ಲ ಗಿಲ್ಲಿ ನಟ; ಬಿಗ್ ಬಾಸ್ ವಿನ್ನರ್ ನಡೆಗೆ ಮೆಚ್ಚುಗೆ – Kannada News | BBK 12 Winner Gilli’s Gratitude: Thanks to Sudeep, His Gang and Zee Kannada

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಆಗಿ ಗಿಲ್ಲಿ ನಟ ಹೊರ ಹೊಮ್ಮಿದ್ದಾರೆ. ಅದ್ದೂರಿ ವೇದಿಕೆ ಮೇಲೆ ಅವರ ಹೆಸರನ್ನು ಘೋಷಣೆ ಮಾಡಲಾಯಿತು ಎಂಬುದು ವಿಶೇಷ. ಗಿಲ್ಲಿ ನಟನಿಗೆ ಎಲ್ಲ ಕಡೆಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಇದರ ಜೊತೆಗೆ ಗಿಲ್ಲಿ ನಟನ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಕಿಚ್ಚನಿಗೆ ಧನ್ಯವಾದ 112 ದಿನಗಳ ಬಿಗ್ ಬಾಸ್ ಜರ್ನಿಯಲ್ಲಿ ಕಿಚ್ಚ ಸುದೀಪ್ ಅವರು ಗಿಲ್ಲಿಯನ್ನು ಅನೇಕ ಬಾರಿ ತಿದ್ದಿದ್ದಾರೆ. ತಪ್ಪಾದಾಗ ತಪ್ಪು ಎಂದು ಹೇಳಿದ್ದಾರೆ. ಉತ್ತಮವಾಗಿ ಆಡಿದಾಗ…

Read More