Headlines

Video: ಗುಲಾಬಿ ಆನೆಯ ಮೇಲೆ ಗುಲಾಬಿ ಸುಂದರಿ, ಜೈಪುರದಲ್ಲಿ ವಿದೇಶಿ ಯುವತಿಯ ಫೋಟೊಶೂಟ್​ಗೆ ಆಕ್ರೋಶ

ಜೈಪುರ, ಮಾರ್ಚ್​ 30: ಗುಬಾಬಿ ಆನೆ ಮೇಲೆ ಗುಲಾಬಿ ಸುಂದರಿಯೊಬ್ಬಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಕ್ರೋಶಕ್ಕೂ ಕಾರಣವಾಗಿದೆ. ಜೈಪುರದಲ್ಲಿ ಜೂಲಿಯಾ ಬುರುಲೆವಾ ಎಂಬಾಕೆ ಆನೆಗೆ ಗುಲಾಬಿ ಬಣ್ಣ ಬಳಿದು, ತಾನೂ ಗುಲಾಬಿ ಬಣ್ಣ ಹಚ್ಚಿಕೊಂಡು ಫೋಟೊ ಶೂಟ್ ಮಾಡಿಕೊಂಡಿದ್ದಾಳೆ. ವಿದೇಶಿಯರಿಗೆ ಭಾರತದಲ್ಲಿ ಏನಾದರೂ ಮಾಡಲು ಅವಕಾಶವಿದೆಯೇ, ಬೇರೆ ಯಾವುದೇ ದೇಶದಲ್ಲಿ ಕಾನೂನಿನಡಿಯಲ್ಲಿ ಇಂಥಾ ಕೆಲಸಕ್ಕೆ ಅನುಮತಿ ಇದೆಯೇ. ಕೆಲವೊಮ್ಮೆ ಇಲ್ಲಿನ ನಿಯಮಗಳು ಸಾಮಾನ್ಯ ಜನರಿಗೆ ಮಾತ್ರ ಅಸ್ತಿತ್ವದಲ್ಲಿವೆ, ಯಾರಾದರೂ ಬಂದು ನಮ್ಮ ದೇಶದಲ್ಲಿ ಏನು…

Read More

ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ: ಮೈಸೂರಲ್ಲಿ ದಾಳಿ ಬೆನ್ನಲ್ಲೇ ಅಶೋಕ್ ವಾಗ್ದಾಳಿ – Kannada News | BJP and R Ashoka Slams Karnataka Congress Govt Over Drug Racket After Mysuru NCB Raid

ಬೆಂಗಳೂರು, ಜನವರಿ 31: ಮೈಸೂರಿನಲ್ಲಿ ಗುಪ್ತವಾಗಿ ಡ್ರಗ್ಸ್ ತಯಾರಿಸುತ್ತಿದ್ದ ಘಟಕವನ್ನು ದೆಹಲಿ ಎನ್​​ಸಿಬಿ ಪತ್ತೆ ಮಾಡಿರುವ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashoka) ವಾಗ್ದಾಳಿ ನಡೆಸಿದ್ದಾರೆ. ಗೃಹ ಸಚಿವ ಡಾ. ಜಿ ಪರಮೇಶ್ವರ ಮಾತ್ರ, ಮೈಸೂರಿನಲ್ಲಿ ಪತ್ತೆಯಾಗಿರುವುದು ಫಿನಾಯಿಲ್ ಫ್ಯಾಕ್ಟರಿ. ಅಲ್ಲಿ ಡ್ರಗ್ಸ್ ತಯಾರು ಮಾಡುವ ಯಾವುದೇ ವಸ್ತುಗಳು ಸಿಕ್ಕಿಲ್ಲ ಎಂದು ಸಮರ್ಥನೆ ಮಾಡಿಕೊಂಡಿದ್ದರು. ಈ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಮಾಜಕ ಮಾಧ್ಯಮ ಎಕ್ಸ್​ನಲ್ಲಿ ಆಕ್ರೋಶ…

Read More

ಸತತ ಆರನೇ ದಿನ ಷೇರು ಮಾರುಕಟ್ಟೆ ಕುಸಿತ; ಹೂಡಿಕೆದಾರರಿಗೆ 17 ಲಕ್ಷ ಕೋಟಿ ರೂ ನಷ್ಟ – Kannada News | Indian Stock Market crash, 3pc down in 6 trading sessions, investors lose Rs 17 trillion

ನವದೆಹಲಿ, ಜನವರಿ 12: ಭಾರತದ ಷೇರು ಮಾರುಕಟ್ಟೆ (Stock Market) ಸತತವಾಗಿ ಕುಸಿಯುತ್ತಿದೆ. ಆರು ಟ್ರೇಡಿಂಗ್ ದಿನಗಳಿಂದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಕೂಡ ಭಾರೀ ನಷ್ಟ ಕಂಡಿವೆ. ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನ ಸೆನ್ಸೆಕ್ಸ್ ಆರು ಸೆಷನ್​ಗಳಲ್ಲಿ 2,700 ಅಂಕಗಳನ್ನು ಕಳೆದುಕೊಂಡಿದೆ. ಅದು ಕಂಡ ನಷ್ಟ ಶೇ. 3. ಇನ್ನು, ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನ ನಿಫ್ಟಿ ಸೂಚ್ಯಂಕ ಕೂಡ ಈ ಆರು ಸೆಷನ್​ನಲ್ಲಿ ಶೇ. 3 ಹಿನ್ನಡೆ ಕಂಡಿದೆ. ಈ ಅವಧಿಯಲ್ಲಿ ಹೂಡಿಕೆದಾರರಿಗೆ 16-17 ಲಕ್ಷ ಕೋಟಿ…

Read More