ಸಿಇಟಿ ಪರೀಕ್ಷೆ: ಜನಿವಾರ ತೆಗೆಸಿದ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಒತ್ತಾಯ – Kannada News | Karnataka CET Row: Brahmin Mahasabha Demands Grace Marks for Students Forced to Remove Sacred Thread Janivara

ಜನಿವಾರ ವಿವಾದ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಏಪ್ರಿಲ್ 27: ರಾಜ್ಯದಲ್ಲಿ ಸಿಇಟಿ (KCET) ಪರೀಕ್ಷೆಯ ವೇಳೆ ವಿದ್ಯಾರ್ಥಿಗಳ ಜನಿವಾರ (Janivara) ತೆಗೆಸಿರುವುದು ಈಗ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ಈ ಘಟನೆಯಿಂದ ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದು, ಅವರಿಗೆ ನ್ಯಾಯ ಒದಗಿಸಲು ‘ಗ್ರೇಸ್ ಮಾರ್ಕ್ಸ್’ ನೀಡಬೇಕು ಅಥವಾ ‘ಮರು ಪರೀಕ್ಷೆ’ ನಡೆಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಸಿಇಟಿ ಪರೀಕ್ಷೆಯ ಮೊದಲ ದಿನವೇ ಭೌತಶಾಸ್ತ್ರ (Physics) ಪರೀಕ್ಷೆಯ ವೇಳೆ ಹಲವು ಕೇಂದ್ರಗಳಲ್ಲಿ ವಿದ್ಯಾರ್ಥಿಗಳ…

Read More

ಮರ್ಮಾಂಗ ಚಿಕಿತ್ಸೆ ಮಾಡಿ ಅದನ್ನು ಸರಿಯಾಗಿ ಮುಚ್ಚಿಲ್ಲ: ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು? – Kannada News | Victoria Hospital Under Scrutiny: Superintendent Addresses Medical Negligence Allegations

ಬೆಂಗಳೂರು, ಏ.22: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 45 ವರ್ಷದ ಶಾ ನವಾಜ್ ಅವರ ಸಾವಿನ ಕುರಿತು ಕುಟುಂಬದವರು ವೈದ್ಯಕೀಯ ನಿರ್ಲಕ್ಷ್ಯದ ಆರೋಪ ಮಾಡಿದ್ದಾರೆ. ಮರ್ಮಾಂಗದಲ್ಲಿ ಕಾಣಿಸಿಕೊಂಡಿದ್ದ ಫೋರ್ನಿಯರ್ಸ್ ಗ್ಯಾಂಗ್ರೀನ್ ಸೋಂಕಿನಿಂದ ಬಳಲುತ್ತಿದ್ದ ಶಾ ನವಾಜ್ ಅವರನ್ನು ಸಮರ್ಪಕವಾಗಿ ಚಿಕಿತ್ಸೆ ನೀಡದೆ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಕುಟುಂಬ ಆರೋಪಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದೀಪಕ್, ಶಾ ನವಾಜ್ ಫೆಬ್ರವರಿ 19 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಫೋರ್ನಿಯರ್ಸ್ ಗ್ಯಾಂಗ್ರೀನ್ ಗಾಯಗಳು…

Read More

ಬೆಂಗಳೂರಿನಲ್ಲಿ ವಾಹನ ಓಡಾಡುವ ರಸ್ತೆಗಳು ಮಾತ್ರವಲ್ಲ, ಮನಷ್ಯರು ತಿರುಗಾಡುವ ಫುಟ್​​​ಬಾತ್​​​ಗಳು ಸರಿ ಇಲ್ಲ – Kannada News | School Student Fell Into Drain In Bengaluru for GBA Negligence

ಬೆಂಗಳೂರು, (ಫೆಬ್ರವರಿ 06): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ವಾಹನ ಓಡಾಡಲು ರಸ್ತೆಗಳು ಸರಿ ಇಲ್ಲ, ಇನ್ನೊಂದೆಡೆ ಮನಷ್ಯರು ಓಡಾಡುವ ಫುಟ್​​ಪಾತ್​ಗಳು ಸಹ ಸರಿ ಇಲ್ಲ. ಹೀಗಾಗಿ ಸಾರ್ವಜನಿಕರು ಫುಟ್​ಪಾತ್ ಮೇಲೆ ಓಡಾಡುವಾಗ ಹುಷಾರಾಗಿರಬೇಕು. ಯಾಕಂದ್ರೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಯೋರ್ವ ದಿಢೀರ್ ಚರಂಡಿಗೆ ಬಿದ್ದಿದ್ದಾನೆ. ಬೆಂಗಳೂರಿನ ಸರ್ವಜ್ಞನಗರದ ಗೋವಿಂದಪುರದಲ್ಲಿ ಈ ಘಟನೆ ನಡೆದಿದೆ. ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದೇ ಶಾಲೆಯ ಮುಂದೆ ಕಾಮಗಾರಿ ಕೈಗೊಂಡಿದ್ದು, ಅದೆ ಮಾರ್ಗದಲ್ಲಿ ನಡೆದುಕೊಂಡು ಶಾಲೆಗೆ ತೆರಳುತ್ತಿದ್ದಾಗ 1ನೇ ತರಗತಿ ವಿದ್ಯಾರ್ಥಿ ಚರಂಡಿಗೆ ಬಿದ್ದಿದ್ದಾನೆ….

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ ಬಸವರಾಜ ಗುರೂಜಿಯವರು 2026ರ ಪರಾಭವನಾಮ ಸಂವತ್ಸರದ ಯುಗಾದಿ ವರ್ಷದ ಧನುಸ್ಸು ರಾಶಿಯ ಫಲಾಫಲಗಳನ್ನು ವಿವರಿಸಿದ್ದಾರೆ. ಈ ರಾಶಿಯವರಿಗೆ ಗುರು ಏಳರಿಂದ ಎಂಟರಲ್ಲಿ, ಶನಿ ನಾಲ್ಕನೇ ಮನೆಯಲ್ಲಿ, ರಾಹು ಮೂರರಿಂದ ಎರಡರಲ್ಲಿ ಹಾಗೂ ಕೇತು ಒಂಬತ್ತರಿಂದ ಎಂಟನೇ ಮನೆಯಲ್ಲಿ ಸಂಚಾರ ಮಾಡಲಿದೆ. ಧನುಸ್ಸು ರಾಶಿಯವರಿಗೆ ಭಯಪಡಬೇಕಾದ ಅಗತ್ಯವಿಲ್ಲ. 2026ರಲ್ಲಿ ಆದಾಯವು ಹೆಚ್ಚಿದ್ದು (14 ಪಟ್ಟು) ಖರ್ಚು ಕಡಿಮೆಯಿರಲಿದೆ. ಆರೋಗ್ಯ ಚೆನ್ನಾಗಿರಲಿದ್ದು, ಸುಖ-ದುಃಖಗಳು 8:3 ಅನುಪಾತದಲ್ಲಿ ಇರಲಿವೆ. ಆರ್ಥಿಕ ಪ್ರಗತಿ ಕಂಡುಬಂದರೂ,…

Read More