Headlines

GT vs RCB: ಒಂಬತ್ತನೇ ಬಾರಿ..! ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು – Kannada News | Rajat Patidar’s IPL 2026: Captaincy Success, Batting Woes vs. Left Arm Pacers

2025 ರ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊಟ್ಟ ಮೊದಲ ಬಾರಿಗೆ ಐಪಿಎಲ್ ಚಾಂಪಿಯನ್ ಮಾಡುವಲ್ಲಿ ತಂಡದ ನೂತನ ನಾಯಕ ರಜತ್ ಪಾಟಿದರ್ ಅವರ ಪಾತ್ರ ಪ್ರಮುಖವಾಗಿತ್ತು. ನಾಯಕನಾಗಿ ಮತ್ತು ಅಟಗಾರನಾಗಿ ರಜತ್ ಪಾಟಿದಾರ್ ಅಮೋಘ ಪ್ರದರ್ಶನ ನೀಡಿದ್ದರು. ಇದೀಗ ನಡೆಯುತ್ತಿರುವ 2026 ರ ಐಪಿಎಲ್​ನಲ್ಲೂ ಪಾಟಿದಾರ್ ನಾಯಕನಾಗಿ ಈ ಬಾರಿಯೂ ಯಶಸ್ವಿಯಾಗಿದ್ದಾರೆ. ಆದರೆ ಆಟಗಾರನಾಗಿ ಅವರ ಬ್ಯಾಟ್​ನಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಮೂಡಿಬರುತ್ತಿಲ್ಲ. ಅದರಲ್ಲೂ ಪಾಟಿದರ್ ಅವರ ದೌರ್ಬಲ್ಯ ಈ ಆವೃತ್ತಿಯಲ್ಲಿ ಜಗಜ್ಜಾಹೀರಾಗಿದ್ದು, ಎಲ್ಲಾ ತಂಡಗಳು…

Read More

ಪತ್ನಿಯ ತಲೆ ಕಡಿದು ಕೈಯಲ್ಲಿ ರುಂಡ ಹಿಡಿದು ಊರಿನ ತುಂಬಾ ಮೆರವಣಿಗೆ ಮಾಡಿದ ಪತಿ – Kannada News | Chhattisgarh Shocker: Husband Decapitates Wife, Walks With Head in Korba

ಕೊರ್ಬಾ, ಏಪ್ರಿಲ್ 24: ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಘೋರ ಘಟನೆಯೊಂದು ಜರುಗಿದೆ. ಕ್ಷುಲ್ಲಕ ಕೌಟುಂಬಿಕ ಕಲಹ ಮತ್ತು ಮದ್ಯದ ಅಮಲು ಒಬ್ಬ ವ್ಯಕ್ತಿಯನ್ನು ಎಷ್ಟು ಕ್ರೂರನನ್ನಾಗಿ ಮಾಡಬಹುದು ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಜಿಲ್ಲೆಯ ರಾಜ್‌ಗಮರ್ ಪೊಲೀಸ್ ಔಟ್‌ಪೋಸ್ಟ್ ವ್ಯಾಪ್ತಿಯ ಬುಂದೇಲಿ ಗ್ರಾಮದಲ್ಲಿ ಬುಧವಾರ ಸಂಜೆ ನಡೆದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. 58 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಹರಿತವಾದ ಆಯುಧದಿಂದ ಶಿರಚ್ಛೇದ(Behead) ಮಾಡಿ, ಬಳಿಕ ಕತ್ತರಿಸಿದ ತಲೆಯನ್ನು ಹಿಡಿದು ಗ್ರಾಮದ ಬೀದಿಗಳಲ್ಲಿ…

Read More

ನಟಿಯ ಅನುಮಾನಾಸ್ಪದ ಸಾವು: 23 ವರ್ಷಗಳ ಆರೋಪಿಗೆ ಶಿಕ್ಷೆ – Kannada News | Prathyusha death case: Court verdict after 23 years

‘ಸ್ನೇಹಮಂಟೆ ಇದೆರ’, ‘ರಾಯುಡು’, ‘ಕಲಸುಕೋವಾಲನಿ’ ಇನ್ನೂ ಕೆಲವು ಸೂಪರ್ ಹಿಟ್ ಸಿನಿಮಾಗಳಲ್ಲಿ (Cinema) ಆಗಿನ ಸ್ಟಾರ್ ನಟರುಗಳ ಜೊತೆಗೆ ನಾಯಕಿಯಾಗಿ ನಟಿಸಿದ್ದ ನಟಿ ಪ್ರತ್ಯುಷ, ಸ್ಟಾರ್ ನಟಿಯಾಗಿ ಬೆಳೆಯುತ್ತಿರುವ ಹೊತ್ತಿನಲ್ಲಿ 2002ರ ಫೆಬ್ರವರಿ 22 ರಂದು ನಟಿ ಅನುಮಾನಾಸ್ಪದವಾಗಿ ನಿಧನ ಹೊಂದಿದರು. ಅವರ ಸಾವು ಆಗ ಅವಿಭಜಿತ ಆಂಧ್ರ ಪ್ರದೇಶದಲ್ಲಿ ದೊಡ್ಡ ಸುದ್ದಿಯಾಗಿತ್ತು. ಇದೀಗ 24 ವರ್ಷಗಳ ಬಳಿಕ ನಟಿಯ ಸಾವಿನ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದೆ. ಪ್ರತ್ಯುಷ ಸಾವಿನ ಪ್ರಕರಣದಲ್ಲಿ ನಟಿಯ ಗೆಳೆಯನಾಗಿದ್ದ ಸಿದ್ಧಾರ್ಥ್ ರೆಡ್ಡಿ…

Read More

ರಾಜ್​​ನಿಂದ ವಿಚ್ಛೇದವಾಯ್ತಾ? ಟ್ರೋಲ್ ಮಾಡುವವರಿಗೆ ಉತ್ತರಿಸಿದ ಸಮಂತಾ – Kannada News | Samantha Ruth Prabhu Clarifies Raj Nidimoru Marriage, Debunks Divorce Rumors

ಸಮಂತಾ ರುತ್ ಪ್ರಭು (Samantha) ಅವರು ಸದ್ಯ ಸುದ್ದಿಯಲ್ಲಿದ್ದಾರೆ. ಅವರು ರಾಜ್ ನಿಧಿಮೋರು ಜೊತೆ ಎರಡನೇ ಮದುವೆ ಆಗಿದ್ದಾರೆ. ರಾಜ್​​ಗೂ ಇದು ಎರಡನೇ ವಿವಾಹ. ರಾಜ್ ಆಗಮದಿಂದಲೇ ಸಮಂತಾ ವಿಚ್ಛೇದನ ಆಯಿತು ಎಂಬ ವದಂತಿ ಹಬ್ಬಿತ್ತು. ಇದಕ್ಕೆಲ್ಲ ಸಮಂತಾ ಉತ್ತರ ನೀಡಿದ್ದಾರೆ. ಅವರ ಉತ್ತರದಿಂದ ಎಲ್ಲರೂ ಗಪ್​ ಚುಪ್ ಆಗಿದ್ದಾರೆ. ಸಮಂತಾ ವಿಚ್ಛೇದನ ಪಡೆದಿದ್ದು 2021ರ ಅಕ್ಟೋಬರ್​​ನಲ್ಲಿ. ಆದರೆ, ಅವರಿಗೆ ರಾಜ್ ಪರಿಚಯ ಆಗಿದ್ದು 2019ರಲ್ಲಿ. ಹೀಗಾಗಿ, ಇದೆರಡನ್ನೂ ತಾಳೆ ಹಾಕಿ ಕೆಲವರು ರಾಜ್ ಅವರನ್ನು ಟೀಕಿಸಿದ್ದರು….

Read More

ಬೇಡ್ತಿ-ವರದಾ ನದಿ ಜೋಡಣೆಗೆ ಸಿಡಿದೆದ್ದ ಮಠಾಧೀಶರು, ಜನಪ್ರತಿನಿಧಿಗಳು: ತಮ್ಮ ನಿಲುವು ಸ್ಪಷ್ಟಪಡಿಸಿದ ರಾಜಕಾರಣಿಗಳು – Kannada News | Uttara Kannada: Bedthi Varada River Linking Protest; Sirsi Rallies Against Project

ನದಿ ಜೋಡಣೆ ವಿರೋಧಿಸಿ ಬೃಹತ್ ಸಮಾವೇಶ ಕಾರವಾರ, ಜನವರಿ 11: ಬೇಡ್ತಿ-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಯಿಂದ (River Diversion Project) ಅನಕೂಲಕ್ಕಿಂತ ಅನಾನುಕೂಲ ಹೆಚ್ಚು. ಹಾಗಾಗಿ ಇಂತಹ ಯೋಜನೆ ಆದಷ್ಟು ಬೇಗ ಕೈಬಿಡಬೇಕು. ಈ ಯೋಜನೆ ಜಿಲ್ಲೆಗೆ ಮಾರಕ ಆಗುತ್ತೆ ಎಂಬುವುದು ಖಚಿತವಾಗಿದೆ ಎಂದು ಜಿಲ್ಲಾ ಉಸ್ತುವರಿ ಸಚಿವ ಮಂಕಾಳು ವೈದ್ಯ (Mankal Vaidya) ಹೇಳಿದ್ದಾರೆ. ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಬೃಹತ್ ಸಮಾವೇಶ ಬೇಡ್ತಿ-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆ ವಿರೋಧಿಸಿ ಉತ್ತರ…

Read More

ಸಾಮಾಜಿಕ ಜಾಲತಾಣಗಳಲ್ಲಿ ಕೋರ್ಟ್ ನೇರಪ್ರಸಾರದ ವಿಡಿಯೋ ಶೇರ್ ಮಾಡುವಂತಿಲ್ಲ; ಸುಪ್ರೀಂ ಕೋರ್ಟ್ ಆದೇಶ – Kannada News | Supreme Court restricts sharing of live streamed court videos on social media

ನವದೆಹಲಿ, ಜುಲೈ 24: ನ್ಯಾಯಾಲಯದ ವಿಚಾರಣೆಗಳ ನೇರಪ್ರಸಾರದ ಆಡಿಯೋಗಳನ್ನು ಅನುಮತಿಯಿಲ್ಲದೆ ಕಟ್ ಮಾಡುವುದು, ಎಡಿಟ್ ಮಾಡುವುದು, ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದು, ಮರುಪೋಸ್ಟ್ ಮಾಡುವುದು ಮತ್ತು ಅವುಗಳಿಂದ ಹಣ ಗಳಿಸುವುದನ್ನು ಸುಪ್ರೀಂ ಕೋರ್ಟ್ (Supreme Court) ಕಟ್ಟುನಿಟ್ಟಾಗಿ ನಿಷೇಧಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್‌ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನ ಅವರನ್ನೊಳಗೊಂಡ ಪೀಠವು ಈ ಮಧ್ಯಂತರ ಆದೇಶವನ್ನು ಹೊರಡಿಸಿದೆ. ಸುಪ್ರೀಂ ಕೋರ್ಟ್‌ನ ಸೆಕ್ರೆಟರಿ ಜನರಲ್ ಅಥವಾ ಸಂಬಂಧಪಟ್ಟ ಹೈಕೋರ್ಟ್‌ಗಳ ರಿಜಿಸ್ಟ್ರಾರ್ ಜನರಲ್‌ಗಳ ಪೂರ್ವಾನುಮತಿ ಇಲ್ಲದೆ…

Read More

ಬೆಂಗಳೂರಿನ ಬನಶಂಕರಿ ದೇವಸ್ಥಾನಕ್ಕೂ ತಟ್ಟಿದ ಯುದ್ಧದ ಬಿಸಿ: ಭಕ್ತರ ಗಮನಕ್ಕೆ ಇಂದಿನಿಂದ ಈ ಸೇವೆ ಸ್ಥಗಿತ

ಬೆಂಗಳೂರು, ಮಾ.11: ಇರಾನ್ ಇಸ್ರೇಲ್​​​, ಅಮೆರಿಕ ಯುದ್ಧ ಪರಿಣಾಮ ಇಡೀ ಜಗತ್ತಿಗೆ ಉಂಟಾಗಿದೆ. ಇದೀಗ ಭಾರತ ಕೂಡ ಇದರ ಎಫೆಕ್ಟ್​​​ನ್ನು ಅನುಭವಿಸುತ್ತಿದೆ, ಎಲ್​​​ಪಿಜಿ ಗ್ಯಾಸ್​​​ಗಳ ಬೆಲೆ ಕೂಡ ಹೆಚ್ಚಾಗಿದೆ. ಜತೆಗೆ ಕೊರತೆ ಕೂಡ ಉಂಟಾಗಿದೆ. ಈಗಾಗಲೇ ಬೆಂಗಳೂರಿನ ಹೊಟೇಲ್​​ಗಳಲ್ಲೂ ಕೂಡ ಇದರ ಪರಿಣಾ ಎದ್ದು ಕಾಣುತ್ತಿದೆ. ಇದರ ಪರಿಣಾಮ ರಾಜಧಾನಿಯ ಅತ್ಯಂತ ಪ್ರಸಿದ್ಧ ಮತ್ತು ಭಕ್ತರ ನೆಚ್ಚಿನ ಧಾರ್ಮಿಕ ಕೇಂದ್ರವಾದ ಬನಶಂಕರಿ ದೇವಸ್ಥಾನದಲ್ಲಿ ಇಂದಿನಿಂದ (ಮಾರ್ಚ್ 11) ಉಚಿತ ಅನ್ನ ಪ್ರಸಾದ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ವಾಣಿಜ್ಯ…

Read More

ಧ್ವನಿ ಕೇಳ್ತಿದೆ ಯಾರೂ ಕಾಣ್ತಿಲ್ಲ, ಸೇಲ್ಸ್​ಗರ್ಲ್​ ಹಾಗೂ ಯುವತಿಯ ಕಣ್ಣಾಮುಚ್ಚಾಲೆ

ವಿಯೆಟ್ನಾಂ, ಮೇ 25: ಯುವತಿಯೊಬ್ಬಳು ಬಟ್ಟೆ ಖರೀದಿಗೆಂದು ಅಂಗಡಿಗೆ ಹೋಗುತ್ತಾಳೆ, ಬಟ್ಟೆ ಬಗ್ಗೆ ಸೇಲ್ಸ್​ಗರ್ಲ್​ ಬಳಿ ವಿಚಾರಿಸುತ್ತಾಳೆ. ಆದರೆ ಸೇಲ್ಸ್​​ಗರ್ಲ್​ಗೆ ಆ ಯುವತಿ ಕಾಣ್ತಿಲ್ಲ ಆ ಯುವತಿಗೆ ಸೇಲ್ಸ್​ಗರ್ಲ್​ ಕಾಣ್ತಿಲ್ಲ, ಬಳಿಕ ಇಬ್ಬರೂ ಐದು ಹತ್ತು ನಿಮಿಷಗಳು ಬಟ್ಟೆಗಳ ನಡುವೆ ಒಬ್ಬರೊನ್ನೊಬ್ಬರು ಹುಡುಕಾಡುತ್ತಾರೆ. ಅಂತಿಮವಾಗಿ ಇಬ್ಬರೂ ಸಿಕ್ಕು ಹೊಟ್ಟೆ ಹುಣ್ಣಾಗುವಷ್ಟು ನಗುತ್ತಾರೆ. ಈ ಹಾಸ್ಯಮಯ ಸನ್ನಿವೇಶದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ   Source link

Read More

‘ಟಾಕ್ಸಿಕ್’ ಟೀಸರ್ ನೋಡಿ ಅಚ್ಚರಿ ವ್ಯಕ್ತಪಡಿಸಿದ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ – Kannada News | Sandeep Reddy Vanga praises Toxic Movie Teaser ft Yash

‘ರಾಕಿಂಗ್ ಸ್ಟಾರ್’ ಯಶ್ (Yash) ಹುಟ್ಟುಹಬ್ಬದ ಪ್ರಯುಕ್ತ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಯಾವುದೇ ಸದ್ದು ಗದ್ದಲ ಇಲ್ಲದೇ ಟೀಸರ್ ಬಿಡುಗಡೆ ಮಾಡಲಾಯಿತು. ಬಿಡುಗಡೆ ಆದ ಈ ಟೀಸರ್ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಯಶ್ ಅಭಿಮಾನಿಗಳು ಮಾತ್ರವಲ್ಲದೇ ಪರಭಾಷೆಯ ಚಿತ್ರರಂಗದ ಸ್ಟಾರ್ ಸೆಲೆಬ್ರಿಟಿಗಳು ಕೂಡ ‘ಟಾಕ್ಸಿಕ್’ ಟೀಸರ್ (Toxic Movie Teaser) ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ. ‘ಅರ್ಜುನ್ ರೆಡ್ಡಿ’, ‘ಕಬೀರ್ ಸಿಂಗ್’, ‘ಅನಿಮಲ್’ ಸಿನಿಮಾಗಳ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ಅವರು…

Read More