Headlines

Video: ಲಿಫ್ಟ್​ ಒಳಗೆ ಹೈಡ್ರೋಜನ್ ಬಲೂನ್​ಗಳು ಸ್ಫೋಟ – Kannada News | Hydrogen Balloons Spark Fire Inside Lift at Mumbai Building

ಮುಂಬೈ, ಫೆಬ್ರವರಿ 05: ಮುಂಬೈನಲ್ಲಿರುವ ವಸತಿ ಕಟ್ಟಡದ ಲಿಫ್ಟ್​ ಒಳಗೆ ಹೈಡ್ರೋಜನ್ ತುಂಬಿದ ಬಲೂನ್​ಗಳು ಸ್ಫೋಟಗೊಂಡಿರುವ ವಿಡಿಯೋ ವೈರಲ್ ಆಗಿದೆ. ಬಲೂನ್‌ಗಳಿಂದ ತುಂಬಿದ ಪ್ಲಾಸ್ಟಿಕ್ ಚೀಲವನ್ನು ಹೊತ್ತುಕೊಂಡು ಒಬ್ಬ ವ್ಯಕ್ತಿ ಒಳಗೆ ಬರುವುದನ್ನು ಸಿಸಿ ಕ್ಯಾಮರಾದಲ್ಲಿ ಕಾಣಬಹುದು. ಮತ್ತೊಬ್ಬರು ಟ್ರಾಲಿ ಬ್ಯಾಗ್ ಹೊತ್ತು ಬಂದಿದ್ದರು. ಲಿಫ್ಟ್​ ಬಾಗಿಲು ಹಾಕುತ್ತಿದ್ದಂತೆಯೇ ಬಲೂನ್​ಗಳು ಸ್ಫೋಟಗೊಂಡಿವೆ. ಬೆಂಕಿ ಇಡೀ ಲಿಫ್​ ಒಳಗೆ ಹರಡಿತ್ತು. ಎಲ್ಲರೂ ಲಿಫ್ಟ್​ನಿಂದ ಹೊರಹೋಗುವಲ್ಲಿ ಯಶಸ್ವಿಯಾಗಿದ್ದಾರೆ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More

ಆನೇಕಲ್‌ನಲ್ಲಿ ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ – Kannada News | Bengaluru International Cricket Stadium inauguration : CM Siddaramaiah Lays Foundation Stone

ಆನೇಕಲ್‌ನಲ್ಲಿ ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ಆನೆಕಲ್, ಮೇ 23: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದಲ್ಲಿ ನಿರ್ಮಾಣವಾಗಲಿರುವ ದೇಶದ 2ನೇ ಅತಿ ದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ (International Stadium) ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಭವ್ಯ ಶಂಕುಸ್ಥಾಪನೆ ನೆರವೇರಿಸಿದರು. ಈ ಐತಿಹಾಸಿಕ ಯೋಜನೆಯ ಭೂಮಿ ಪೂಜೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಸ್ಥಳೀಯ ಶಾಸಕ ಆನೇಕಲ್ ಶಿವಣ್ಣ ಅವರು ಮುಖ್ಯಮಂತ್ರಿ…

Read More

Virat Kohli: ವಿರಾಟ್ ಕೊಹ್ಲಿ ಇರಬೇಕಿತ್ತು..! – Kannada News | Virat Kohli was the highest individual scorer in India successfull chase

ಟಿ20 ವಿಶ್ವಕಪ್​ ಇತಿಹಾಸದಲ್ಲಿ ಟೀಮ್ ಇಂಡಿಯಾ 150 ಕ್ಕಿಂತ ಹೆಚ್ಚಿನ ಸ್ಕೋರ್ ಬೆನ್ನತ್ತಿ ಗೆದ್ದಿರುವುದು ಕೇವಲ 3 ಬಾರಿ ಮಾತ್ರ. ಈ ಮೂರು ಗೆಲುವಿನ ರೂವಾರಿ ವಿರಾಟ್ ಕೊಹ್ಲಿ. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಹೀನಾಯ ಸೋಲಿನ ಬೆನ್ನಲ್ಲೇ ವಿರಾಟ್ ಕೊಹ್ಲಿ ಇರಬೇಕಿತ್ತು ಎಂಬ ಮಾತುಗಳು ಕೇಳಿ ಬರಲಾರಂಭಿಸಿದೆ. ಭಾರತ ತಂಡವು ಮೊದಲ ಬಾರಿಗೆ ಟಿ20 ವಿಶ್ವಕಪ್​ನಲ್ಲಿ 150+ ಸ್ಕೋರ್ ಚೇಸ್ ಮಾಡಿ ಗೆದ್ದಿದ್ದು 2014 ರಲ್ಲಿ. ಶೇರೆ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದಿದ್ದ 2014ರ ಟಿ20…

Read More

ಮೊದಲ ಬಾರಿಗೆ ಸಿನಿಮಾ ಹಾಡಿಗೆ ಧ್ವನಿ ನೀಡಿದ ಶಿಲ್ಪಾ ಗಣೇಶ್; ಜುಲೈ 24ಕ್ಕೆ ‘ಪಿಚ್ಚರ್’ ಬಿಡುಗಡೆ – Kannada News | Shilpa Ganesh turns singer for Tulu Kannada movie Picture release date

ಸಾಮಾನ್ಯವಾಗಿ ಪ್ರಚಾರದಿಂದ ದೂರವಿರುವ ಶಿಲ್ಪಾ ಗಣೇಶ್ (Shilpa Ganesh) ಅವರು ಈಗ ಸುದ್ದಿಯಲ್ಲಿದ್ದಾರೆ. ತುಳು ಮನೆಮಾತು ಆಗಿರುವ ಶಿಲ್ಪಾ ಅವರಿಗೆ, ತಮ್ಮ ಮಾತೃಭಾಷೆಯಲ್ಲಿ ಸಿನಿಮಾ ನಿರ್ಮಿಸಬೇಕು ಎನ್ನುವ ಹಂಬಲ ಈಗ ಈಡೇರುತ್ತಿದೆ. ಕನ್ನಡದಲ್ಲಿ ನಿರ್ಮಾಪಕಿಯಾಗಿ ತನ್ನದೇ ಆದ ಛಾಪನ್ನು ಮೂಡಿಸಿರುವ ಶಿಲ್ಪಾ ಅದ್ದೂರಿಯಾಗಿ ನಿರ್ಮಿಸಿರುವ ತುಳು ಸಿನಿಮಾ ‘ಪಿಚ್ಚರ್’ (Picture Movie) ಜುಲೈ 24ರಂದು ತೆರೆಗೆ ಬರಲಿದೆ. ತುಳು (Tulu) ಮತ್ತು ಕನ್ನಡ ಎರಡೂ ಭಾಷೆಗಳಲ್ಲಿ ಈ ಸಿನಿಮಾ ಸಿದ್ಧವಾಗಿದೆ. ತುಳು ಚಿತ್ರರಂಗಕ್ಕೆ ನಿರ್ಮಾಪಕಿಯಾಗಿ ಮಾತ್ರವಲ್ಲದೆ, ಈ…

Read More

ಪ್ರಧಾನಿ ಮೋದಿ ಜೊತೆ ಟ್ರಂಪ್ 40 ನಿಮಿಷ ಫೋನ್ ಸಂಭಾಷಣೆ; ಹಾರ್ಮುಜ್ ಕುರಿತು ಚರ್ಚೆ – Kannada News | PM Modi and Donald Trump hold 40 minute call discuss on Hormuz crisis

ನವದೆಹಲಿ, ಏಪ್ರಿಲ್ 14: ಪ್ರಧಾನಿ ಮೋದಿಗೆ (PM Narendra Modi) ಇಂದು ಸಂಜೆ ಕರೆ ಮಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಹಾರ್ಮುಜ್ ಜಲಸಂಧಿಯ ದಿಗ್ಬಂಧನ, ಇರಾನ್ ಮೇಲಿನ ದಾಳಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ 40 ನಿಮಿಷ ಮಾತುಕತೆ ನಡೆಸಿದ್ದಾರೆ. ಈ ವರ್ಷ ಇಬ್ಬರು ನಾಯಕರ ನಡುವಿನ ಮೂರನೇ ಕರೆ ಇದಾಗಿದೆ. ಹಾರ್ಮುಜ್ ಜಲಸಂಧಿಯ ದಿಗ್ಬಂಧನದ ವಿಷಯದ ಕುರಿತು ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಟ್ರಂಪ್ ಚರ್ಚಿಸಿದ್ದಾರೆ ಎಂದು ಅಮೆರಿಕದ ರಾಯಭಾರ…

Read More

ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳಿಗೆ ಥಳಿಸಿದವರ ಮೇಲೂ ಕೇಸ್​ – Kannada News | Hubballi Physical Assault on Woman: Two Arrested

ಹುಬ್ಬಳ್ಳಿ, ಜನವರಿ 11: ಮಹಿಳೆಗೆ ಮದ್ಯ ಕುಡಿಸಿ ಆಕೆಯ ಮೇಲೆ ಗ್ಯಾಂಗ್​​ ರೇಪ್​ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಳೇ ಹುಬ್ಬಳ್ಳಿ ಪೊಲೀಸ್​ ಠಾಣೆಗೆ ಸಂತ್ರಸ್ತೆ ನೀಡಿದ್ದ ದೂರಿನ ಆಧಾರದಲ್ಲಿ ಇಬ್ಬರು ಆರೋಪಿಗಳನ್ನು ಅರೆಸ್ಟ್​​ ಮಾಡಲಾಗಿದೆ. ಕಾಮುಕರು ಕೃತ್ಯದ ವಿಡಿಯೋ ಕೂಡ ಮಾಡಿಕೊಂಡು ಅದನ್ನು ಹರಿಬಿಟ್ಟಿದ್ದರು ಎನ್ನಲಾಗಿದೆ. ಇನ್ನು ಸಂತ್ರಸ್ತೆಗೆ ಅಗತ್ಯ  ಚಿಕಿತ್ಸೆಯನ್ನು ನೀಡಲಾಗ್ತಿದೆ. ಜ.9ರಂದು ನಡೆದಿರುವ ಘಟನೆ ಘಟನೆ ಬಗ್ಗೆ ಪೊಲೀಸ್​ ಕಮಿಷನರ್ ಎನ್.ಶಶಿಕುಮಾರ್ ಪ್ರತಿಕ್ರಿಯಿಸಿದ್ದು, ಜ.9ರಂದು ಅಂಬೇಡ್ಕರ್ ಮೈದಾನದಿಂದ ಇಬ್ಬರು ಯುವಕರು ಆಟೋದಲ್ಲಿ ಮಹಿಳೆಯನ್ನು…

Read More

Horoscope Today February: ಇಂದು ಈ ರಾಶಿಯವರಿಂದ ಸ್ವಯಂಕೃತ ಅಪರಾಧ, ಪಶ್ಚಾತ್ತಾಪ

ಮೇಷ ರಾಶಿ: ಮಕ್ಕಳ ವಿವಾಹದ ಬಗ್ಗೆ ಒಂದೊಂದೇ ಚಿಂತೆ ಆರಂಭವಾಗುವುದು. ಇಂದಿನ ನಿಮ್ಮ ಅಜಾಗರೂಕತೆಯಿಂದ ಹಣವನ್ನು ಕಳೆದುಕೊಳ್ಳುವಿರಿ. ಅನಿವಾರ್ಯ ಕಾರಣದಿಂದ ನೀವು ಅಧಿಕಾರವನ್ನು ವಹಿಸಿಕೊಳ್ಳಬೇಕಾಗಬಹುದು. ದುಃಸ್ವಪ್ನದಿಂದ ಭಯಗೊಳ್ಳುವಿರಿ. ಆಪತ್ತಿನಲ್ಲಿ ಇರುವ ನಿಮಗೆ ಸ್ನೇಹಿತರ ಸಣ್ಣ ಸಹಾಯವೂ ನಿಮಗೆ ಧೈರ್ಯ ತಂದುಕೊಡುವುದು. ಪ್ರೀತಿಯಲ್ಲಿ ನಿಮಗೆ ಸೋಲಾಗಬಹುದು. ಮನೋರಂಜನೆಯಿಂದ ಒತ್ತಡ ಕಡಿಮೆಯಗುವುದು. ವೃಷಭ ರಾಶಿ: ಬಹಳ ಶ್ರಮದಿಂದ ನಿಮ್ಮ ಭೂಮಿಯ ಮಾರಟವನ್ನು ಮಾಡುವಿರಿ. ವೃತ್ತಿಯಿಂದ ನೀವು ವಿದೇಶ ಪ್ರಯಾಣವನ್ನು ಮಾಡಬೇಕಾಗಬಹುದು. ಬಂಧುಗಳು ನಿಮ್ಮ ಬಳಿ ಬಂದು ನೋವನ್ನು ಹೇಳಿಕೊಳ್ಳುವರು. ಸ್ನೇಹಿತರ…

Read More

ಬಿಸಿಲ ಬೇಗೆಗೆ ಬಳ್ಳಾರಿ ಮಂದಿ ಹೈರಾಣ: ಜನರಲ್ಲಿ ಹೆಚ್ಚಿದ ಆರೋಗ್ಯ ಸಮಸ್ಯೆ – Kannada News | Ballari Swelters: Early Heatwave Sees 38°C, Rising Hospital Visits

ಬಳ್ಳಾರಿ, ಮಾರ್ಚ್​​ 04: ರಾಜ್ಯಾದ್ಯಂತ ಬೇಸಿಗೆಯ ಬಿಸಿ ಆರಂಭವಾಗಿದ್ದು, ಸೆಕೆಯ ವಾತಾವರಣ ಕಂಡುಬರುತ್ತಿದೆ. ಆದ್ರೆ ಗಣಿನಾಡು ಬಳ್ಳಾರಿಯ ಮಂದಿ ಮಾತ್ರ ಈಗಲೇ ಬಿಸಿಲಿನ ಬೇಗೆಗೆ ತತ್ತರಿಸಿ ಹೋಗಿದ್ದಾರೆ. ಕಳೆದ 2-3 ದಿನಗಳಿಂದ ಬಳ್ಳಾರಿಯಲ್ಲಿ 36°, 37° ಮತ್ತು 38° ಸೆಲ್ಸಿಯಸ್ ವರಗೆ ತಾಪಮಾನ ದಾಖಲಾಗಿದೆ. ಹೀಗಾಗಿ ಬಿಸಿಲಿನ ಧಗೆಗೆ ಜನ ಹೈರಾಣಾಗಿದ್ದಾರೆ. ಈಗಾಗಲೇ ಹವಾಮಾನ ಇಲಾಖೆ ಕೂಡ ಜಿಲ್ಲೆಯಲ್ಲಿ ಬಿಸಿಲಿನ ತಾಪ ಮತ್ತಷ್ಟು ಹೆಚ್ಚಾಗುವ ಬಗ್ಗೆ ಮುನ್ಸೂಚನೆ ನೀಡಿದೆ. ವಾತಾವರಣದಲ್ಲಿ ಅತೀ ಹೆಚ್ಚು ಬಿಸಿ ಗಾಳಿ ಸಾಧ್ಯತೆ…

Read More

ಪೊಲೀಸರ ವಿರುದ್ಧದ ಲಾಕಪ್ ಡೆತ್ ಕೇಸಿಗೆ ಟ್ವಿಸ್ಟ್: ದರ್ಶನ್ ಕೊಲೆ ರಹಸ್ಯ ಬಯಲು – Kannada News | Bengaluru Custodial Death Case: CID Find out Darshan Death reasons

ಬೆಂಗಳೂರು, (ಜನವರಿ 13): ಕಳೆದ ನವೆಂಬರ್ ನಲ್ಲಿ ಬೆಂಗಳೂರು ಪೊಲೀಸರಿಗೆ (Bengaluru Police) ದೊಡ್ಡ ಅಘಾತ ಎದುರಾಗಿತ್ತು.. ಮೂರು ದಿನ ಅಕ್ರಮವಾಗಿ ಪೊಲೀಸರ ಕಸ್ಟಡಿಯಲ್ಲಿದ್ದ ದರ್ಶನ್ ಎಂಬ 22 ವರ್ಷದ ಯುವಕ ನಂತರ ರಿಹ್ಯಾಬ್ ಸೆಂಟರ್ ಸೇರಿದ ಮೂರೇ ದಿನಕ್ಕೆ ಪ್ರಾಣ ಬಿಟ್ಟಿದ್ದ. ಮಗನ ಈ ಸಾವಿಗೆ ಪೊಲೀಸರ ಹೊಡೆತಗಳೇ ಕಾರಣ ಎಂದು ಪೋಷಕರು ಆರೋಪಿಸಿದ್ದರು. ಇದರಿಂದ ವಿವೇಕ ನಗರ ಪೊಲೀಸರ ವಿರುದ್ಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿತ್ತು. ಲಾಕ್ ಅಪ್ ಡೆತ್ ಸ್ವರೂಪದ ಈ…

Read More