Headlines

ಕಾಂಗ್ರೆಸ್​​ಗೆ ದೊಡ್ಡ ಶಾಕ್; ಅಸ್ಸಾಂನಲ್ಲಿ ಚುನಾವಣೆಗೂ ಕೆಲವೇ ಗಂಟೆ ಮೊದಲು ಪಕ್ಷಕ್ಕೆ ಅಭ್ಯರ್ಥಿ ರಾಜೀನಾಮೆ!

ಗುವಾಹಟಿ, ಏಪ್ರಿಲ್ 8: ಅಸ್ಸಾಂನಲ್ಲಿ ಮತದಾನಕ್ಕೆ (Assam Assembly Elections) ಕೆಲವೇ ಗಂಟೆಗಳು ಬಾಕಿ ಇರುವಾಗ ಉದಲ್ಗುರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುರೇನ್ ಡೈಮರಿ ಪಕ್ಷವನ್ನು ತೊರೆಯುವುದಾಗಿ ಘೋಷಿಸಿದ್ದಾರೆ. ಅವರು ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಆದರೆ, ಅವರು ಇನ್ನೂ ತಮ್ಮ ರಾಜೀನಾಮೆ ಪತ್ರವನ್ನು ಪಕ್ಷಕ್ಕೆ ಸಲ್ಲಿಸಿಲ್ಲ ಎಂದು ಕಾಂಗ್ರೆಸ್ ತಿಳಿಸಿದೆ. ಸುರೇನ್ ಅವರ ಈ ನಿರ್ಧಾರದಿಂದ ಕಾಂಗ್ರೆಸ್​ಗೆ ದೊಡ್ಡ ಶಾಕ್ ಉಂಟಾಗಿದೆ. ಈ ಬಗ್ಗೆ ಚುನಾವಣಾ ಆಯೋಗದ ಹಿರಿಯ ಅಧಿಕಾರಿ…

Read More

‘ಜನ ನಾಯಗನ್’ ಯಾಕೆ ವಿಳಂಬ ಆಗಿದೆ ಅಂತ ಕೇಳಿದ್ದಕ್ಕೆ ಸೈಲೆಂಟ್ ಆದ ರಜನಿಕಾಂತ್

ಕಾಲಿವುಡ್ ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ಅವರು ಸದ್ಯ ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ‘ಜೈಲರ್ 2’ (Jailer 2) ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚಿತ್ರದ ಶೂಟಿಂಗ್ ಹೇಗೆ ನಡೆಯುತ್ತಿದೆ ಹಾಗೂ ತಮ್ಮ ಮುಂದಿನ ಪ್ರಾಜೆಕ್ಟ್‌ಗಳ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ದಳಪತಿ ವಿಜಯ್ ನಟನೆಯ ‘ಜಗ ನಾಯಗನ್’ (Jana Nayagan) ಸಿನಿಮಾದ ವಿಳಂಬದ ಬಗ್ಗೆ ಅವರಿಗೆ ಪ್ರಶ್ನೆ ಎದುರಾಯಿತು. ಸಿನಿಮಾ ಪ್ರೇಮಿಗಳಲ್ಲಿ ಭಾರೀ ಕುತೂಹಲ ಮೂಡಿಸಿರುವ ‘ಜೈಲರ್ 2’ ಬಗ್ಗೆ…

Read More

ಕೋಲಾರದಲ್ಲಿ ಪಿಂಚಣಿ ಹಣಕ್ಕೂ ಪರದಾಟ: ನಿತ್ಯ ಅಲೆದು ಅಲೆದು ಕಂಗಾಲಾದ ವೃದ್ಧರು, ಅಂಗವಿಕಲ ಪಿಂಚಣಿದಾರರು

ಕೋಲಾರ, ಏಪ್ರಿಲ್​ 08: ವೃದ್ಧಾಪ್ಯ, ಅಂಗವಿಕಲ, ವಿಧವಾ ವೇತನ (pension) ಇವೆಲ್ಲವೂ ಸರ್ಕಾರ ಮನೆ ಬಾಗಿಲಿಗೆ ತಲುಪಬೇಕಾದ ಯೋಜನೆಗಳು. ಆ ಹಣವನ್ನೇ ನಂಬಿ ಹಿರಿಯ ಜೀವಗಳು ಬದುಕುತ್ತಿವೆ. ಆದರೆ ತಮ್ಮ ಹಣಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸುಡುಬಿಸಿಲಿನಲ್ಲಿ ಅಂಚೆ ಕಚೇರಿ ಬಳಿ ಕಾದು ಕುಳಿತುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ಅಷ್ಟೇ ಅಲ್ಲದೆ ಕಮಿಷನ್ ಕೊಟ್ಟರು ಹಣ ಮಾತ್ರ ಸರಿಯಾದ ಸಮಯಕ್ಕೆ ಸಿಗದಿರುವುದು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಎಲ್ಲಾ ರೀತಿಯ ಪಿಂಚಣಿದಾರರಿಗೆ ಮನೆ ಬಾಗಿಲಿಗೆ ಪಿಂಚಣಿ ಹಣ ತಿಂಗಳ ಒಳಗಾಗಿ…

Read More

ನೀರಿಗಿಂತ ಬಿಯರ್​​ಗೆ ಫುಲ್ ಡಿಮ್ಯಾಂಡ್: ಬಿಸಿಲು ಏರಿದಂತೆ ಬಿಯರ್ ಮಾರಾಟದಲ್ಲೂ ಹೆಚ್ಚಳ

ಚಿಕ್ಕಬಳ್ಳಾಪುರ, (ಏಪ್ರಿಲ್ 08):  ಸೆಪ್ಟೆಂಬರ್ 2025ರವರೆಗೆ ಕರ್ನಾಟಕದಲ್ಲಿ ಒಟ್ಟು 195.27 ಲಕ್ಷ ಬಾಕ್ಸ್ ಬಿಯರ್ (Beer) ಮಾರಾಟವಾಗಿದೆ. ಇದು ಕಳೆದ ವರ್ಷದ ಇದೇ ಅವಧಿಗಿಂತ 47.46 ಲಕ್ಷ ಬಾಕ್ಸ್ ಕಡಿಮೆಯಾಗಿದ್ದು ಶೇ. 19.55ರಷ್ಟು ಕುಸಿತ ಕಂಡಿದೆ. ಮಳೆ, ಚಳಿಯಿಂದಾಗಿ ರಾಜ್ಯದಲ್ಲಿ ಬಿಯರ್ ಮಾರಾಟ ಗಣನೀಯ ಕುಸಿತ ಕಂಡಿತ್ತು. ಇದನ್ನು ಸ್ವತಃ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಹೇಳಿದ್ದರು. ಆದ್ರೆ, ಇದೀಗ ಬೇಸಿಗೆಯ ಬಿಸಿಲು ಏರುತ್ತಿದ್ದಂತೆಯೇ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯಲ್ಲಿ ಬಿಯರ್​ಗೆ ಬೇಡಿಕೆ ಹೆಚ್ಚಾಗಿದೆ. ಹೌದು… ಬಿಸಿಲಿನ…

Read More

ಉದ್ಯಮಿಗೆ ಬೆದರಿಸಿ ಹಣ ಸುಲಿಗೆ: ಚಿತ್ರದುರ್ಗ ನಗರಸಭೆ ಮಾಜಿ ಸದಸ್ಯ ಅಂದರ್, ಮತ್ತೋರ್ವ ವಶಕ್ಕೆ

ಚಿತ್ರದುರ್ಗ, ಏಪ್ರಿಲ್​​ 08: ​​ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯಿಂದ ಹಣ ಸುಲಿಗೆ ಮಾಡಿದ ಪ್ರಕರಣ ಸಂಬಂಧ ಚಿತ್ರದುರ್ಗ ಪೊಲೀಸರು ನಗರಸಭೆಯ ಮಾಜಿ ಸದಸ್ಯ ಚಂದ್ರಶೇಖರ್ ಅಲಿಯಾಸ್ ಖೋಟಾ ನೋಟು ಚಂದ್ರನನ್ನು ಬಂಧಿಸಿದ್ದಾರೆ. ಈತನಿಗ ಸಾಥ್​​ ನೀಡಿದ್ದ ಮಂಗಳೂರು ಮೂಲದ ಕುಖ್ಯಾತ ವಂಚಕ ರೋಷನ್ ಸಾಲ್ಡಾನ ಎಂಬಾತನನ್ನೂ ವಶಕ್ಕೆ ಪಡೆಯಲಾಗಿದ್ದು, ಆರೋಪಿ ಚಂದ್ರನಿಗೆ ಸಂಬಂಧಿತ ಬ್ಯಾಂಕ್ ಅಕೌಂಟ್​​ನಲ್ಲಿದ್ದ 50 ಲಕ್ಷ ರೂಪಾಯಿ ಹಣವನ್ನು ಫ್ರೀಜ್ ಮಾಡಿಸಲಾಗಿದೆ. ಆ ಮೂಲಕ ರಾಜ್ಯ, ಹೊರರಾಜ್ಯದ ಉದ್ಯಮಿಗಳಿಗೆ ವಂಚಿಸುತ್ತಿದ್ದ ಜಾಲ ಬೇಧಿಸಿರುವ ಪೊಲೀಸರು,…

Read More

PPF loan: ಪಿಪಿಎಫ್​ನಲ್ಲಿ ಕೇವಲ 1 ಪರ್ಸಂಟ್ ಬಡ್ಡಿಗೆ ಸಾಲ? ಯಾವ ವರ್ಷ, ಎಷ್ಟು ಅವಧಿ ಇತ್ಯಾದಿ ನಿಯಮಗಳು ತಿಳಿದಿರಿ

ಪಬ್ಲಿಕ್ ಪ್ರಾವಿಡೆಂಟ್ ಫಂಡ್ ಅಥವಾ ಪಿಪಿಎಫ್ (PPF) ದೀರ್ಘಕಾಲದ ಸ್ಮಾಲ್ ಸೇವಿಂಗ್ಸ್ ಸ್ಕೀಮ್ ಆಗಿದೆ. 15 ವರ್ಷದ ಪಾವತಿ ಅವಧಿ, 21 ವರ್ಷಕ್ಕೆ ಮೆಚ್ಯೂರಿಟಿ ಇರುವ ಸ್ಕೀಮ್. ವರ್ಷಕ್ಕೆ ಒಂದೂವರೆ ಲಕ್ಷ ರೂವರೆಗೆ ಹೂಡಿಕೆಗೆ ಅವಕಾಶ ಇರುತ್ತದೆ. ಸದ್ಯ ಶೇ. 7.1ರಷ್ಟು ವಾರ್ಷಿಕ ಬಡ್ಡಿ ಸಿಗುತ್ತದೆ. ದೀರ್ಘಾವಧಿ ಹೂಡಿಕೆಗೆ ಅವಕಾಶ ಕೊಡುವ ಸಣ್ಣ ಉಳಿತಾಯ ಯೋಜನೆ ಇದು. ಬ್ಯಾಂಕುಗಳ ಫಿಕ್ಸೆಡ್ ಡೆಪಾಸಿಟ್ ಮಟ್ಟದಷ್ಟು ಬಡ್ಡಿ, ಜೊತೆಗೆ ಟ್ಯಾಕ್ಸ್ ಬೆನಿಫಿಟ್ ಅನ್ನೂ ಇದು ನೀಡುತ್ತದೆ. ಎಲ್​ಐಸಿ ಪಾಲಿಸಿ, ಮ್ಯೂಚುವಲ್…

Read More

DC vs GT Playing XI: ಟಾಸ್ ಗೆದ್ದ ಡೆಲ್ಲಿ; ಗುಜರಾತ್ ತಂಡದಲ್ಲಿ ಬದಲಾವಣೆ

ಐಪಿಎಲ್ 19 (IPL 2026) ನೇ ಸೀಸನ್‌ನ 14ನೇ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟಾನ್ಸ್ (DC vs GT) ತಂಡಗಳ ನಡುವೆ ನಡೆಯುತ್ತಿದೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳ ಮೂರನೇ ಪಂದ್ಯ ಇದಾಗಿದೆ. ಈ ಆವೃತ್ತಿಯಲ್ಲಿ ಡೆಲ್ಲಿ ಅಜೇಯವಾಗಿದ್ದು, ಆಲ್ ರೌಂಡರ್ ಅಕ್ಷರ್ ಪಟೇಲ್ ನೇತೃತ್ವದಲ್ಲಿ, ಡೆಲ್ಲಿ ತನ್ನ ಎರಡೂ ಪಂದ್ಯಗಳನ್ನು ಗೆದ್ದಿದೆ. ಡೆಲ್ಲಿ ತನ್ನ ಮೊದಲ 2 ಪಂದ್ಯಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳನ್ನು ಸೋಲಿಸಿದೆ. ಮತ್ತೊಂದೆಡೆ, ಗುಜರಾತ್…

Read More

Video: ರಾತ್ರಿ 12 ಗಂಟೆಯಾದ್ರು ಮುಗಿಯದ ಕೆಲಸ; ಬೈಕ್‌ನಲ್ಲಿ ಲ್ಯಾಪ್ ಟಾಪ್ ಹಿಡಿದು ಕುಳಿತ ವ್ಯಕ್ತಿ

ಕೆಲಸದ ಸ್ಥಳಗಳಲ್ಲಿ ಕೆಲ ಉದ್ಯೋಗಿಗಳು (employees) ಅನುಭವಿಸುವ ಒತ್ತಡ ಹೇಳಲಾಗದು. ಆದರೆ ಏನ್ ಮಾಡೋದು, ಕೆಲಸ ಮಾಡದೇ ಇದ್ದರೆ ವಿಧಿಯಿಲ್ಲ. ಅದರಲ್ಲೂ ಈ ಕಾರ್ಪೊರೇಟ್‌ ಜಗತ್ತಿನಲ್ಲಿ ಒತ್ತಡ ಡಬಲ್ ಆಗಿರುತ್ತದೆ. ಇದಕ್ಕೆ ಸಾಕ್ಷಿಯೆನ್ನುವಂತಿದೆ ಈ ದೃಶ್ಯ. ವ್ಯಕ್ತಿಯೊಬ್ಬ ರಾತ್ರಿ 12 ಗಂಟೆಯಾದ್ರು ಮನೆಗೆ ಹೋಗದೇ ಬೈಕ್‌ನಲ್ಲಿ ಲ್ಯಾಪ್ ಟಾಪ್ ಹಿಡಿದು ಕುಳಿತು ಆಫೀಸ್ ಕೆಲಸ ಮಾಡುತ್ತಿರುವ ದೃಶ್ಯ ವೈರಲ್ ಆಗಿದೆ. ಈ ವಿಡಿಯೋ ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡಿದೆ. @ravi_bhojane ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ನಗರದ ಹೆಚ್ಚಿನ…

Read More

ಶೀಘ್ರವೇ ಬರಲಿದೆ ಡೆಂಗ್ಯೂ ಲಸಿಕೆ! ಏನಿದರ ವಿಶೇಷತೆ? ಹೇಗೆ ಕಾರ್ಯನಿರ್ವಹಿಸುತ್ತೆ ತಿಳಿದುಕೊಳ್ಳಿ

ಭಾರತದಲ್ಲಿ ಪ್ರತಿವರ್ಷ ಡೆಂಗ್ಯೂ (Dengue) ಪ್ರಕರಣಗಳು ಹೆಚ್ಚುತ್ತಿದ್ದು, ಅನೇಕ ಮಂದಿ ಇದರ ಪರಿಣಾಮವಾಗಿ ಸಾವನ್ನಪ್ಪುತ್ತಿದ್ದಾರೆ. ಇದುವರೆಗೆ ಡೆಂಗ್ಯೂಗೆ ನಿರ್ದಿಷ್ಟ ಲಸಿಕೆ ಲಭ್ಯವಿರಲಿಲ್ಲ. ಆದರೆ ಈಗ ದೇಶದಲ್ಲಿ ಶೀಘ್ರದಲ್ಲೇ ಡೆಂಗ್ಯೂ ಲಸಿಕೆ ಲಭ್ಯವಾಗುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಹೌದು, ‘Qdenga’ ಲಸಿಕೆಯ ಅಂತಿಮ ಹಂತದ ಟ್ರಯಲ್ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಲಸಿಕೆಯನ್ನು ಜಪಾನ್‌ನ ಪ್ರಸಿದ್ಧ ಔಷಧ ಕಂಪನಿ ಟಕೆಡಾ ಫಾರ್ಮಾಸ್ಯುಟಿಕಲ್ಸ್ (Takeda Pharmaceutical Company) ಅಭಿವೃದ್ಧಿಪಡಿಸಿದ್ದು, ಹೈದರಾಬಾದ್‌ನ ಬಯೋಲಾಜಿಕಲ್ ಇ (Biological E) ಸಂಸ್ಥೆಯೊಂದಿಗೆ ಸಹಭಾಗಿತ್ವದಲ್ಲಿ…

Read More

ಪೊಲೀಸರಿಂದ ತಪ್ಪಿಸಿಕೊಳ್ಳಲು 5 ಗಂಟೆ ಕೊಳದೊಳಗೆ ಅಡಗಿದ್ದ ಕಳ್ಳ; ಯಾವ ಸಿನಿಮಾಗೂ ಕಡಿಮೆಯಿಲ್ಲ ಈ ಕತೆ!

ಜಬಲ್ಪುರ, ಏಪ್ರಿಲ್ 8: ‘ನೀರೊಳಗಿರ್ದುಂ ಬೆಮರ್ತನುರಗಪತಾಕಂ’ ಎಂಬುದು ರನ್ನನ ಗದಾಯುದ್ಧ ಕಾವ್ಯದಲ್ಲಿ ಬರುವ ಮುಖ್ಯವಾದ ಸಾಲು. ಮಹಾಭಾರತದ ಕುರುಕ್ಷೇತ್ರ ಯುದ್ಧದ ಅಂತಿಮ ಘಟ್ಟದಲ್ಲಿ ಭೀಮನಿಂದ ತಪ್ಪಿಸಿಕೊಳ್ಳುವ ಸಲುವಾಗಿ ದುರ್ಯೋಧನ ವೈಶಂಪಾಯನ ಸರೋವರದ ಕೆಳಗೆ ಅಡಗಿರುತ್ತಾನೆ. ಆಗ ಭೀಮನ ಸಿಂಹಘರ್ಜನೆಯನ್ನು ಕೇಳಿ ತಂಪಾದ ನೀರಿನೊಳಗಿದ್ದರೂ ಬೆವರುತ್ತಿರುತ್ತಾನೆ ಎಂದು ರನ್ನ ವರ್ಣಿಸಿದ್ದಾರೆ. ಅದೆಲ್ಲ ಮಹಾಭಾರತದ ಕತೆಯಾದರೆ ಮಧ್ಯಪ್ರದೇಶದಲ್ಲೊಬ್ಬ ಕಳ್ಳ ಕೂಡ ದುರ್ಯೋಧನ ಭೀಮನಿಂದ ತಪ್ಪಿಸಿಕೊಳ್ಳಲು ಮಾಡಿದ ಸಾಹಸದ ರೀತಿಯಲ್ಲೇ ಪೊಲೀಸರಿಂದ ತಪ್ಪಿಸಿಕೊಳ್ಳಲು ಕೊಳದೊಳಗೆ ಬರೋಬ್ಬರಿ 5 ಗಂಟೆ ಅಡಗಿ ಕುಳಿತಿದ್ದಾನೆ!…

Read More