Headlines

ದೈವದ ಕುರಿತ ಸೂಕ್ಷ್ಮ ವಿಷಯ ಹೇಳಲಿದೆ ‘ಕಟ್ಟೆಮಾರ್’; ಮುಖ್ಯಭೂಮಿಕೆಯಲ್ಲಿ ಜೆಪಿ, ಸ್ವರಾಜ್ ಶೆಟ್ಟಿ – Kannada News | Kattemar Film Explores Tulu Nadu Beliefs with Kantara’s Swaraj Shetty and JP Tuminad

‘ಕಾಂತಾರ’ ರಿಲೀಸ್ ಆದ ಬಳಿಕ ದೈವದ ಬಗ್ಗೆ ಹಾಗೂ ತುಳುನಾಡಿನ ಸಂಸ್ಕೃತಿ ಬಗ್ಗೆ ಅನೇಕರಿಗೆ ಪರಿಚಯ ಆಗಿದೆ. ದೇಶ-ವಿದೇಶಗಳಲ್ಲಿ ಇದರ ಜನಪ್ರಿಯತೆ ಹಬ್ಬಿದೆ. ಈಗ ದೈವದ ಕುರಿತು ಹೊಸ ಸಿನಿಮಾ ರಿಲೀಸ್​​ಗೆ ರೆಡಿ ಇದೆ. ಚಿತ್ರದ ಹೆಸರು ‘ಕಟ್ಟೆಮಾರ್’. ‘ಸು ಫ್ರಮ್ ಸೋ’ ಖ್ಯಾತಿಯ ಜೆಪಿ ತುಮಿನಾಡು ಹಾಗೂ ‘ಕಾಂತಾರ’ದಲ್ಲಿ ಗುರುವ ಪಾತ್ರ ಮಾಡಿದ ಸ್ವರಾಜ್ ಶೆಟ್ಟಿ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಕಟ್ಟೆಮಾರ್’ ಚಿತ್ರದಲ್ಲಿ ದೈವಾರಾಧನೆ ವಿಷಯ ಹೇಳಲಾಗುತ್ತಿದೆಯೇ? ಇಲ್ಲ. ದೈವ ಯಾವ ರೀತಿಯಲ್ಲಿ…

Read More

Video: ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ, ಸುಮಾರು ಅಂಗಡಿಗಳು ಭಸ್ಮ

ನವದೆಹಲಿ, ಮೇ 23: ನವದೆಹಲಿಯ ಶಾಸ್ತ್ರಿ ಪಾರ್ಕ್ ಪೀಠೋಪಕರಣ ಮಾರುಕಟ್ಟೆಯಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಸುಮಾರು 300 ಅಂಗಡಿಗಳು ನಾಶವಾಗಿವೆ. ಈ ಘಟನೆಯಲ್ಲಿ ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಈ ಮಧ್ಯೆ, ಬೆಂಕಿಯನ್ನು ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದ ಅಗ್ನಿಶಾಮಕ ದಳದವರ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಬೆಂಕಿಯನ್ನು ನಂದಿಸುವಲ್ಲಿ ವಿಳಂಬ ತೋರಿದ್ದಕ್ಕೆ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More

ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು: ಮಹತ್ವದ ವಿಡಿಯೋ ರಿಲೀಸ್​​ ಮಾಡಿದ ಕಾಂಗ್ರೆಸ್​​ ಶಾಸಕ – Kannada News | Cauvery Row: Mandya MLA Ganiga Ravi Kumar Releases Video Showing Water Wasted Into Sea; Slams Tamil Nadu Over Mekedatu Opposition

ಮಂಡ್ಯ, ಜುಲೈ 28: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕೆಂಬ CWRC ಆದೇಶದ ನಡುವೆ ಮಂಡ್ಯ ಶಾಸಕ ಗಣಿಗ ರವಿಕುಮಾರ್​​ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ತಮಿಳುನಾಡಿನ ಚಿದಂಬರಂನಲ್ಲಿ ಸಮುದ್ರಕ್ಕೆ ವ್ಯರ್ಥವಾಗಿ ಕಾವೇರಿ ನೀರು ಹರಿಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ತಮಿಳುನಾಡಿಗೆ ಹೋಗಿದ್ದಾಗ ಗಣಿಗ ರವಿ ಈ ವಿಡಿಯೋ ಮಾಡಿದ್ದರು ಎನ್ನಲಾಗಿದ್ದು, ಮೇಕೆದಾಟು ಯೋಜನೆಗೆ ಸುಮ್ಮನೆ‌ ಕ್ಯಾತೆ ತೆಗೆಯುತ್ತಿದ್ದಾರೆ. ನಾವು ಮೇಕೆದಾಟು ಅಣೆಕಟ್ಟೆ‌ ಕಟ್ಟುತ್ತೇವೆ. ಮೆಟ್ಟೂರಿನ ಜಲಾಶಯದ ನಂತರ ನೀವು ಅಣೆಕಟ್ಟು ಕಟ್ಟಿ ವ್ಯರ್ಥವಾಗಿ ಸಮುದ್ರಕ್ಕೆ ಹರಿಯುವ ನೀರನ್ನ…

Read More

ಬರೋಬ್ಬರಿ 15 ಸಿಕ್ಸ್​… ವೈಭವ್ ಸೂರ್ಯವಂಶಿಯ ಭರ್ಜರಿ ದಾಖಲೆ

ಅಂಡರ್​-19 ವಿಶ್ವಕಪ್​​ನ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ (vaibhav suryavanshi) ಆರ್ಭಟಿಸಿದ್ದಾರೆ. ಹರಾರೆ ಸ್ಪೋರ್ಟ್ಸ್​ ಕ್ಲಬ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ತಂಡವು ಮೊದಲು ಬ್ಯಾಟಿಂಗ್ ಮಾಡಿ 50 ಓವರ್​ಗಳಲ್ಲಿ 310 ರನ್ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಲು ಆಗಮಿಸಿದ ಟೀಮ್ ಇಂಡಿಯಾ ಪರ ವೈಭವ್ ಸೂರ್ಯವಂಶಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್​ನಿಂದಲೇ ಸಿಡಿಲಬ್ಬರ ಶುರು ಮಾಡಿದ ವೈಭವ್ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು….

Read More

Rock Salt Vastu Tips: ಮನೆಯ ನಾಲ್ಕು ಮೂಲೆಗಳಲ್ಲಿ ಕಲ್ಲುಪ್ಪು ಇಡಿ; ಪ್ರಯೋಜನ ಸಾಕಷ್ಟಿವೆ – Kannada News | Rock Salt Vastu Tips: Remove Negative Energy, Attract Peace and Positivity to Your Home

ವಾಸ್ತು ಶಾಸ್ತ್ರ ಮತ್ತು ಕೆಲವು ಜ್ಯೋತಿಷ್ಯ ಸಂಪ್ರದಾಯಗಳ ಪ್ರಕಾರ, ಕಲ್ಲುಪ್ಪು (Rock Salt) ನಕಾರಾತ್ಮಕ ಶಕ್ತಿಯನ್ನು ಹೀರಿಕೊಳ್ಳುವ ಗುಣವನ್ನು ಹೊಂದಿದೆ ಎಂದು ನಂಬಲಾಗುತ್ತದೆ. ಮನೆಯ ಹೊರಗಿನಿಂದ ಬರುವ ನಕಾರಾತ್ಮಕ ಪ್ರಭಾವಗಳು, ಕೆಟ್ಟ ದೃಷ್ಟಿ ಅಥವಾ ಅಶುಭ ಶಕ್ತಿಗಳು ಮನೆಯ ವಾತಾವರಣದ ಮೇಲೆ ಪರಿಣಾಮ ಬೀರುತ್ತವೆ ಎಂಬ ನಂಬಿಕೆಯ ಹಿನ್ನೆಲೆಯಲ್ಲಿ ಈ ಪರಿಹಾರವನ್ನು ಅನೇಕರು ಅನುಸರಿಸುತ್ತಾರೆ. ಮನೆಯ ನಾಲ್ಕು ಮೂಲೆಗಳಲ್ಲಿ ಕಲ್ಲುಪ್ಪು ಇಡಿ: ವಾಸ್ತು ನಂಬಿಕೆಗಳ ಪ್ರಕಾರ, ಮನೆಯ ನಾಲ್ಕೂ ಮೂಲೆಗಳಲ್ಲಿ ಒಂದು ಸಣ್ಣ ಪಾತ್ರೆ, ಕಾಗದದ ತುಂಡು…

Read More

ಕಳ್ಳಮಾರ್ಗದಲ್ಲಿ ರಷ್ಯಾಗೆ ಕರೆಸಿಕೊಂಡು ದಿವ್ಯಾಂಗನನ್ನು ಯುದ್ಧ ಭೂಮಿಯಲ್ಲಿ ಬಿಟ್ಟ ಇವರೆಂಥಾ ಜನ – Kannada News | Disabled Indian Dies in Russia War, Trafficked, Forced to Fight and Tragic End

ಮನ್​ದೀಪ್ ಹುಟ್ಟಿನಿಂದಲೇ ಅಂಗವಿಕಲ, ಏನಾದರೂ ಸಾಧಿಸಬೇಕೆಂಬ ಛಲವೇನೋ ಇತ್ತು ಆದರೆ ಸಾಮರ್ಥ್ಯವಿರಲಿಲ್ಲ. ಇವರು ಮೂಲತಃ ಪಂಜಾಬಿನವರು. ಯಾವುದೇ ಮಾನದಂಡಗಳನ್ನು ಗಮನಿಸಿದರೂ ಮಿಲಿಟರಿ(Military) ಸೇವೆಗಂತೂ ಅನರ್ಹರಾಗಿದ್ದರು. ಆದರೆ ಅವರ ಜೀವ ಹೋಗಿದ್ದು ಯುದ್ಧಭೂಮಿಯಲ್ಲೇ. ಕನಸಿನಲ್ಲೂ ಊಹಿಸದ ಘಟನೆಯೊಂದು ಅವರ ಜೀವನದಲ್ಲಿ ನಡೆದೇ ಬಿಟ್ಟಿತ್ತು. ಆ ಕುರಿತು ಮಾಹಿತಿ ಇಲ್ಲಿದೆ. ಡಿಸೆಂಬರ್​ 2023ರಲ್ಲಿ ಯಾರೋ ಒಬ್ಬರು ನೀನು ದಿವ್ಯಾಂಗನಾದರೆ ಏನಂತೆ ಯುರೋಪ್​ನಲ್ಲಿ ಒಳ್ಳೆಯ ಕೆಲಸ ಕೊಡಿಸುತ್ತೇನೆ ಬಾ ಎಂದು ಕರೆದುಕೊಂಡು ಹೋಗಿ ಯುದ್ಧ ಭೂಮಿಯಲ್ಲಿ ಬಿಟ್ಟೇ ಬಿಟ್ಟರು. ಯುದ್ಧ ಹಾಗಿರಲಿ…

Read More

ಪತಿಯನ್ನು ‘ಬೇಬಿ ಪಾಪಾ’ ಎಂದು ಕರೆದ ಐಶ್ವರ್ಯಾ ರೈ – Kannada News | Baby Papa Abhishek Bachchan Turns 50: Aishwarya Rai’s Viral Birthday Wish

ಬಾಲಿವುಡ್ ನಟಿ ಐಶ್ವರ್ಯ ರೈ ಹೆಸರು ಸದಾ ಸುದ್ದಿಯಲ್ಲಿರುವ ಹೆಸರು. ಐಶ್ವರ್ಯ ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ. ಐಶ್ವರ್ಯ ರೈ ಕೆಲವು ದಿನಗಳ ಕಾಲ ಡೇಟಿಂಗ್ ಮಾಡಿದ ನಂತರ ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರನ್ನು ವಿವಾಹವಾದರು. ಇತ್ತೀಚೆಗೆ ಅಭಿಷೇಕ್ ಬರ್ತ್​ಡೇ ಆಚರಿಸಿಕೊಂಡರು. ಈ ವೇಳೆ ಒಂದು ಅಚ್ಚರಿಯ ವಿಷಯ ಹೊರಹಾಕಿದರು. ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈಗೆ ಓರ್ವ ಮಗಳಿದ್ದಾಳೆ. ಕೆಲವು ದಿನಗಳ ಹಿಂದೆ, ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ಅವರ ವಿಚ್ಛೇದನದ ಬಗ್ಗೆ ಬಲವಾದ…

Read More

ರಾಜ್ಯದಲ್ಲಿನ ಎ ಮತ್ತು ಬಿ ವರ್ಗದ ದೇವಸ್ಥಾನಗಳ ಹೆಸರಿಗೆ ಭೂಮಿ ಖರೀದಿಗೆ ಡಿಸಿಎಂ ಪರಮೇಶ್ವರ್ ಸೂಚನೆ – Kannada News | DCM G. Parameshwara Directs Land Purchase for ‘A’ and ‘B’ Category Temples Across Karnataka

ಡಿಸಿಎಂ ಡಾ.ಜಿ.ಪರಮೇಶ್ವರ್​​ ನೇತೃತ್ವದಲ್ಲಿ ನಡೆದ ಮೀಟಿಂಗ್ Image Credit source: tv9 kannada ಬೆಂಗಳೂರು, ಆಗಸ್ಟ್​​ 01: ‘ರಾಜ್ಯದಲ್ಲಿನ ದೇವಸ್ಥಾನಗಳಲ್ಲಿ ಸಾಕಷ್ಟು ಹಣವಿದೆ. ಹಾಗಾಗಿ ‘ಎ’ ವರ್ಗ ಮತ್ತು ‘ಬಿ’ ವರ್ಗದ ದೇವಸ್ಥಾನಗಳ ಹೆಸರಿಗೆ ಭೂಮಿ ಖರೀದಿಸಬೇಕು. ಈ ಆಸ್ತಿ ಶಾಶ್ವತವಾಗಿ ದೇವಸ್ಥಾನಕ್ಕೆ ಉಳಿಯುತ್ತದೆ. ಇದರಿಂದ ಭಕ್ತರಿಗೆ ಮೂಲಸೌಕರ್ಯ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ದೇವಸ್ಥಾನದ ಎಲ್ಲ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಮತ್ತಷ್ಟು ಅನುಕೂಲವಾಗುತ್ತದೆ‌’ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ (Dr. G Parameshwara) ಹೇಳಿದ್ದಾರೆ. ಹುಂಡಿ ಮೇಲೆ…

Read More

ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ವರದಿ ಸಲ್ಲಿಕೆ ಮುನ್ನವೇ ಸ್ಫೋಟಕ ಮಾಹಿತಿ ಬಹಿರಂಗ – Kannada News | Cross Voting Row In Karnataka: Suspected on Belagavi BJP Senior MLA

ಬೆಂಗಳೂರು, (ಜೂನ್ 27): ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ (Karnataka MLC Elections 2026) ಶಾಸಕರು ಅಡ್ಡ ಮತದಾನ (Cross Voting)  ಮಾಡಿರುವುದು ರಾಜ್ಯ ಬಿಜೆಪಿ (BJP) ನಾಯಕರನ್ನ ಕಂಗೆಡಿಸಿದೆ. ಯಾರು ಅಡ್ಡ ಗೆರೆ ದಾಟಿದ್ರು ಎಂಬುದು ತಿಳಿಯಲಾಗದೇ ಸ್ಥಿತಿ ನಿರ್ಮಾಣವಾಗಿದೆ. ಹೀಗಿರುವಾಗ್ಲೇ, ಇದೇ ಸೋಮವಾರ ಸಿ.ಟಿ ರವಿ ನೇತೃತ್ವದ ಸತ್ಯ ಶೋಧನಾ ಸಮಿತಿ ವರದಿ ಸಲ್ಲಿಸಲಿದೆ. ವರದಿಯಲ್ಲಿ ಬಿಜೆಪಿಯ 4ರಿಂದ 5 ಶಾಸಕರು ಅಡ್ಡ ಮತದಾನ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಲಾಗಿದೆ ಎಂದು ಬಿಜೆಪಿ ಮೂಲಗಳು ಹೇಳುತ್ತಿವೆ….

Read More

ರಾಜ್​ಕುಮಾರ್ ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್ – Kannada News | Kannada actor Chetan Kumar Ahimsa says we have to follow law like Dr Rajkumar

ಡಾ. ರಾಜ್​ಕುಮಾರ್ (Dr Rajkumar) ಸಮಾಧಿ ವಿಚಾರಕ್ಕೆ ಸಂಬಂಧಿಸಿದಂತೆ ನಟ ಚೇತನ್ ಕುಮಾರ್ ಅಹಿಂಸಾ ಅವರು ನೀಡಿದ ಹೇಳಿಕೆಯಿಂದ ವಿವಾದ ಭುಗಿಲೆದ್ದಿದೆ. ಚೇತನ್ ವಿರುದ್ಧ ರಾಜ್​ಕುಮಾರ್ ಅಭಿಮಾನಿಗಳು ಗರಂ ಆಗಿದ್ದಾರೆ. ಆದರೆ ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ ಎಂದು ಚೇತನ್ (Chetan Kumar Ahimsa) ಅವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ನಾನು ಕೂಡ ಚಿಕ್ಕ ವಯಸ್ಸಿನಿಂದ ಡಾ. ರಾಜ್​ಕುಮಾರ್ ಅವರ ಅಭಿಮಾನಿ. ಆದರೆ ಇಂದು ಅಭಿಮಾನಿ ಸಂಘದ ಪಟ್ಟಿ ಕಟ್ಟಿಕೊಂಡು…

Read More